ರಾಜಧಾನಿ ತಿರುವನಂತಪುರದ ನಂತರ ಕೇರಳದ ಎರಡನೇ ಅತಿದೊಡ್ಡ ನಗರ ಹಾಗೂ ದೇಶದ ಪ್ರಮುಖ ಬಂದರುಗಳಲ್ಲಿ ಒಂದಾದ ಕೊಚ್ಚಿ ಅಥವಾ ಕೊಚಿನ್ ಮಹಾನಗರದಲ್ಲಿ ಐತಿಹಾಸಿಕ ಯೋಜನೆಯೊಂದಕ್ಕೆ ಚಾಲನೆ ದೊರೆಯಲಿದೆ. ದೇಶದ ಮೊಟ್ಟಮೊದಲ ಜಲ ಮೆಟ್ರೋ ಸಾರಿಗೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಇಂತಹ ವಿಶಿಷ್ಟ ನಗರ ಜಲ ಸಾರಿಗೆ ವ್ಯವಸ್ಥೆ ಭಾರತ ಮಾತ್ರವಲ್ಲದೆ, ದಕ್ಷಿಣ ಏಷ್ಯಾದಲ್ಲಿಯೇ ಮೊದಲನೇಯದೆಂಬುದು ವಿಶೇಷ
CM Basavaraj Bommai: ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸ್ಮೃತಿ ಇರಾನಿ, ಸೇರಿದಂತೆ ಹಲವು ನಾಯಕರು ತಾರಾ ಪ್ರಚಾರಕರಾಗಿ ಆಗಮಿಸುತ್ತಿದ್ದಾರೆ. ಸಿಎಂ ಆಗಬೇಕು ಎಂದು ನಾನು ಅಂದುಕೊಂಡಿರಲಿಲ್ಲ. ಹಿಂದೆಯೂ ಹೈಕಮಾಂಡ್ ತೀರ್ಮಾನ ಮಾಡಿದ್ದು, ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರಾದ ಪ್ರಸನ್ನ ಕುಮಾರ್ ಅವರನ್ನು ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ರಾಜ್ಯಕ್ಕೆ ಮೋದಿ ಅವರು ಪ್ರಚಾರ ಮಾಡಲಿದ್ದು, ಮೋದಿ ಸುನಾಮಿ ಬರಲಿದೆ ಎಂಬ ಜೆ.ಪಿ ನಡ್ಡಾ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ರಾಜ್ಯ ಚುನಾವಣೆ ಮುಗಿಯುವವರೆಗೂ ಮೋದಿ ಅವರು ಇಲ್ಲೇ ಬಂದು ಇರಲಿ. ಇಲ್ಲಿನ ಹವಾಮಾನ, ಆತಿಥ್ಯ, ಸಂಸ್ಕೃತಿ ಎಲ್ಲವೂ ಉತ್ತಮವಾಗಿವೆ’, ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
PM Modi Rozgar Mela Latest Update: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ದೇಶದ ಸುಮಾರು 71 ಸಾವಿರ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ್ದಾರೆ. ಈ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, 'ಇಂದಿನ ಹೊಸ ಭಾರತ, ಇದೀಗ ಹೊಸ ನೀತಿ ಹಾಗೂ ಕಾರ್ಯತಂತ್ರಗಳ ಹೊಸ ಸಾಧ್ಯತೆಗಳತ್ತ ಸಾಗುತ್ತಿದ್ದು, ಹೊಸ ಅವಕಾಶಗಳಿಗೆ ಬಾಗಿಲು ತೆರೆದಿದೆ' ಎಂದು ಹೇಳಿದ್ದಾರೆ.
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬಿಡುಗಡೆ ಮಾಡಿದ ಇತ್ತೀಚಿನ ಹುಲಿ ಗಣತಿ ಡೇಟಾದ ಅನುಗುಣವಾಗಿ 2022 ರಲ್ಲಿ ಭಾರತದಲ್ಲಿ ಹುಲಿಗಳ ಸಂಖ್ಯೆ 3,167 ಆಗಿತ್ತು ಎಂದು ತಿಳಿದುಬಂದಿದೆ
ಅಂಕಿಅಂಶಗಳ ಪ್ರಕಾರ, 2006 ರಲ್ಲಿ 1,411, 2010 ರಲ್ಲಿ 1,706, 2014 ರಲ್ಲಿ 2,226, 2018 ರಲ್ಲಿ 2,967 ಮತ್ತು 2022 ರಲ್ಲಿ 3,167 ಇತ್ತು.
PM Modi's visit to Bandipur: ಬಂಡೀಪುರ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 181 ಮತ್ತು 766ರ ರಸ್ತೆಯಲ್ಲಿ ತಮಿಳುನಾಡು ಕಡೆಗೆ ಹೋಗುವ ಮತ್ತು ಬರುವ ಎಲ್ಲಾ ಭಾರಿ ವಾಹನಗಳನ್ನು ಏಪ್ರಿಲ್ ೦7ರ ಸಂಜೆ 4 ಗಂಟೆಯಿಂದ ಏಪ್ರಿಲ್ 09ರ ಬೆಳಗ್ಗೆ 12 ಗಂಟೆಯವರೆಗೆ ನಿರ್ಬಂಧಿಸಲಾಗಿದೆ.
ಮಧ್ಯಪ್ರದೇಶದ ಇಂದೋರ್ನ ಬಾಲೇಶ್ವರ ಮಹಾದೇವ ದೇವಸ್ಥಾನದ ಆವರಣದಲ್ಲಿ ಗುರುವಾರದಂದು ಮೆಟ್ಟಿಲುಬಾವಿ ಕುಸಿದು 10 ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಇದುವರೆಗೆ 19 ಜನರನ್ನು ರಕ್ಷಿಸಲಾಗಿದೆ ಮತ್ತು ಬಾವಿಯಲ್ಲಿ ಸಿಲುಕಿರುವ ಇತರ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
‘ರಾಜ್ಯದ ಜನ ಈ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರ ನಿರ್ಮೂಲನೆಗೆ, ಜನರ ನೋವಿಗೆ ಪರಿಹಾರಕ್ಕೆ, ಜನರ ಜೇಬು ಪಿಕ್ ಪಾಕೆಟ್ ಆಗುತ್ತಿರುವುದನ್ನು ನಿಲ್ಲಿಸಲು ಜನ ಮೇ 10ರಂದು ಮತ ಚಲಾಯಿಸಲಿದ್ದಾರೆ’ ಎಂದು ತಿಳಿಸಿದರು.
ಸರ್ವಶಕ್ತ ಪ್ರಧಾನ ಮಂತ್ರಿ ಎಂದು ಬೆಂಬಲಿಗರಿಂದ ಬೊಪರಾಕ್ ಹಾಕಿಸಿಕೊಳ್ಳುತ್ತಿರುವ ಸನ್ಮಾನ್ಯ ನರೇಂದ್ರ ಮೋದಿಯವರೇ, ಗೌತಮ್ ಅದಾನಿ ಎಂಬ ಉದ್ಯಮಿ ಬಗ್ಗೆ ಮಾತನಾಡಲು ನಿಮಗೆ ಮುಜುಗರ ಯಾಕೆ? ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಶ್ನೆಗಳಿಗೆ ಉತ್ತರಿಸಲು ಭಯ ಯಾಕೆ? ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
Shaheed Diwas 2023: ಇಂದು, ಮಾರ್ಚ್ 23 ರಂದು, ಭಾರತ ಮಾತೆಯ ಸುಪುತ್ರರಾದ ಶಹೀದ್ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಇದೆ ದಿನದಂದು ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು.
Modi in mandya: ಸಕ್ಕರೆನಾಡಿಗೆ ಇಂದು ಮೋದಿ ಆಗಮಿಸಿ 1.8 ಕೀಲೋಮಿಟರ್ ರೋಡ್ ಶೋ ಮಾಡಿದ್ದರು. ಬಳಿಕ ಬೆಂಗಳೂರು ಮೈಸೂರು ಹೆದ್ದಾರಿ ಉದ್ಘಾಟಿಸಿದ್ದರು . ಮೈ- ಬೆಂ ಎಕ್ಸ್ ಪ್ರೆಸ್ ಉದ್ಘಾಟನೆ ನಂತರ ಗೆಜ್ಜಲಗೇರಿ ಸಮಾರಂಭದಲ್ಲಿ ಭಾಗಿಯಾದರು.
ಮೋದಿ ಸಾಯಲಿ.. ಸಾಯಲಿ ಎಂದು ಕಾಯುತ್ತಿದ್ದಾರೆ. ಮೋದಿ ಯಾವಾಗ ಸಾಯುತ್ತಾನೆ ಎಂದು ನೋಡುತ್ತಿದ್ದಾರೆ. ನಾನು ಬದುಕಿದ್ರೆ ಏನು ಮಾಡೋದಕ್ಕೆ ಆಗಲ್ಲ ಅಂತಿದ್ದಾರೆ. ಆದ್ರೆ ಮೋದಿ ಇರೋವರೆಗೂ ಕಾಂಗ್ರೆಸ್ ಬೇಳೆ ಬೇಯಲ್ಲ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.