ಈ ದಿನ ನಾವು ಭಾರತಮಾತೆಯ ವೀರ ಪುತ್ರ ಭಗತ್ ಸಿಂಗ್ ಅವರ ಜನ್ಮದಿನವನ್ನು ಆಚರಿಸುತ್ತೇವೆ. ಭಗತ್ ಸಿಂಗ್ ಅವರ ಜನ್ಮದಿನದ ಮುನ್ನವೇ ಅವರಿಗೆ ಗೌರವ ಸಲ್ಲಿಸಲು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದೀಗ ಚಂಡೀಗಢ ವಿಮಾನ ನಿಲ್ದಾಣಕ್ಕೆ ವೀರ ಭಗತ್ ಸಿಂಗ್ ಹೆಸರಿಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
Cheetah Return: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಾಜೆಕ್ಟ್ ಚೀತಾ ಉದ್ಘಾಟಿಸಿದ್ದಾರೆ. ಇದರ ಅಡಿ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ 8 ಚಿರತೆಗಳನ್ನು ಬಿಡಲಾಗಿದೆ. ಈ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ, ಇಂದು ಈ ಚಿರತೆಗಳು ಭಾರತಕ್ಕೆ ಅತಿಥಿಯಾಗಿ ಆಗಮಿಸಿವೆ ಎಂದಿದಾರೆ.
ಈ ದಿನದಂದು ದೇಶಾದ್ಯಂತ ಒಂದು ಲಕ್ಷ ಯೂನಿಟ್ ರಕ್ತವನ್ನು ಸಂಗ್ರಹಿಸುವ ಯೋಜನೆ ಇದೆ ಮತ್ತು ಕರೋನಾ ವ್ಯಾಕ್ಸಿನೇಷನ್ ಡೇಟಾ ನೈಜ ಸಮಯದಲ್ಲಿ ಮಾಡಿದಂತೆ, ರಕ್ತದಾನದ ಡೇಟಾವನ್ನು ಸೆಪ್ಟೆಂಬರ್ 17 ರಂದು ಲೈವ್ ಅಪ್ಡೇಟ್ ಪಡೆಯಬಹುದು.
ಬಸಿ ಲಾಲ್ ಅವರು 1992 ರಲ್ಲಿ ಧ್ವಂಸಗೊಂಡ ಬಾಬರಿ ಮಸೀದಿಯ ಕೆಳಗಿರುವ ದೇವಾಲಯದಂತಹ ರಚನೆಯ ಸಿದ್ಧಾಂತವನ್ನು ಮಂಡಿಸಿದರು. ಕಳೆದ ವರ್ಷ ಭಾರತ ಸರ್ಕಾರ ನೀಡುವ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.
ಬ್ರಿಟನ್ ನೂತನ ಪ್ರಧಾನಿಯಾಗಿ ಆಯ್ಕೆಯಾದ ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಅಭಿನಂದನಾ ಸಂದೇಶದಲ್ಲಿ ಟ್ರಸ್ ನಾಯಕತ್ವದಲ್ಲಿ ಭಾರತ-ಬ್ರಿಟನ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯು ಮತ್ತಷ್ಟು ಬಲಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ
ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಬಳಿಕವೂ ಕಾಂಗ್ರೆಸ್ ಕಮಲಪಾಳಯದ ವಿರುದ್ಧ ವಾಕ್ ಸಮರ ಸಾರಿದ್ದು, ಕರಾವಳಿ ಭಾಗದಲ್ಲಿ ಕೊಲೆಯಾದ ಬಿಜೆಪಿಯದ್ದೇ ಕಾರ್ಯಕರ್ತನ ಮನೆಗೆ ಮೋದಿ ಭೇಟಿ ನೀಡಲಿಲ್ಲ ಎಂದು ಟೀಕೆ ಮಾಡಿದೆ.
ಬಿಜೆಪಿ ಸರ್ಕಾರದ ಅವ್ಯಾಹತ 40 % ಕಮಿಷನ್ ದಂಧೆಯ ಬಗ್ಗೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸವಾಲು ಹಾಕಿದರು.
ಪಿಎಂ ಮೋದಿಯವರ ಭದ್ರತೆಯ ಹಿನ್ನೆಲೆಯಲ್ಲಿ ಮತ್ತು ಜನರಿಗೆ ಸಮಸ್ಯೆಯಾಗದಂತೆ ಮಂಗಳೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ವಿವಿಧೆಡೆಯಿಂದ ಸಮಾವೇಶಕ್ಕೆ ಆಗಮಿಸುವ ವಾಹನಗಳಿಗೂ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಇನ್ನು ಇದೇ ಸಂದರ್ಭದಲ್ಲಿ ಭಾರತದಲ್ಲಿ ಎಂದು 5ಜಿ ಸೇವೆ ಪ್ರಾರಂಭವಾಗುತ್ತದೆ ಎಂಬ ಗೊಂದಲಕ್ಕೆ ಉತ್ತರವನ್ನು ನೀಡಿದರು. ಅತೀ ಶೀಘ್ರದಲ್ಲಿ ದೇಶದಲ್ಲಿ 5ಜಿ ಸೇವೆ ಶುರುವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾರತದ ನಾಗರಿಕರಿಗೆ ಭರವಸೆ ನೀಡಿದ್ದಾರೆ.
Team India: ಟೀಂ ಇಂಡಿಯಾ ದಿಗ್ಗಜ ಆಟಗಾರನೋಬ್ಬನ ಪತ್ನಿ ದೇಶದ ಹೆಸರನ್ನು ಬದಲಾಯಿಸಲು ಬಯಸುತ್ತಿದ್ದಾಳೆ. ಅಷ್ಟೇ ಅಲ್ಲ ಈ ಕುರಿತು ಸಾಮಾಜಿಕ ಮಾಧ್ಯಮದ ಮೂಲಕ ಪೋಸ್ಟ್ ಹಂಚಿಕೊಂಡಿರುವ ಆಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೂಡ ಮನವಿ ಮಾಡಿದ್ದಾಳೆ.
ಇಂದು ದೇಶಾದ್ಯಂತ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ರಕ್ಷಾ ಬಂಧನದ ಶುಭಾಶಯ ಕೋರಿದ್ದಾರೆ. ಪ್ರಧಾನಿ ತಮ್ಮ ನಿವಾಸದ ಸಿಬ್ಬಂದಿಯ ಮಕ್ಕಳ ಜೊತೆ ರಕ್ಷಾಬಂಧನ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ, ಪಿಎಂಒದಲ್ಲಿ ಕೆಲಸ ಮಾಡುವ ತೋಟಗಾರರು, ಚಾಲಕರ ಪುತ್ರಿಯರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದ್ದಾರೆ.
ಉಪರಾಷ್ಟ್ರಪತಿಗಳೇ ರಾಜ್ಯಸಭೆಯ ಅಧ್ಯಕ್ಷರೂ ಆಗಿರುವುದರಿಂದ ಇಂದು ಈ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗುವುದು. ಬೆಳಗ್ಗೆ 10ರಿಂದ ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯ ಮತದಾನದ ಮೇಲೆ ಇಡೀ ದೇಶದ ಕಣ್ಣು ನೆಟ್ಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.