ಕರೋನವೈರಸ್ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಷ್ಟ್ರವನ್ನು ಉದ್ದೇಶಿಸಿ ಲಾಕ್ ಡೌನ್ ಕ್ರಮಗಳನ್ನು ವಿಧಿಸಬಾರದು ಮತ್ತು ಇದು ಕೊನೆಯ ಆಯ್ಕೆಯಾಗಿರಬೇಕು ಎಂದು ಒತ್ತಾಯಿಸಿದರು.ಅಗತ್ಯವಾದ ಪ್ರಮಾಣದ ಲಸಿಕೆಗಳು, ಆಮ್ಲಜನಕ ಮತ್ತು ಔಷಧಿಗಳನ್ನು ಪಡೆಯಲು ಕೇಂದ್ರವು ರಾಜ್ಯ ಸರ್ಕಾರಗಳೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತಿದೆ ಎಂದು ಪಿಎಂ ಮೋದಿ ಹೇಳಿದರು.
Former PM Tested Covid-19 Positive - ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಕರೋನಾ ಸೋಂಕಿಗೆ ಒಳಗಾಗಿದ್ದಾರೆ. ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Latest News On Corona Vaccination - ದೇಶಾದ್ಯಂತ ಕೈತಪ್ಪಿರುವ ಕೊರೊನಾ ವೈರಸ್ ನ ಎರಡನೇ ಅಲೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಮಹತ್ವದ ನಿಧಾರ ಕೈಗೊಂಡಿದೆ. ಹೌದು, ಬರುವ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೂಡ ಲಸಿಕೆ ಹಾಕಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಈ ವರ್ಷ ಕುಂಭಮೇಳ ಸಂಭ್ರಮಾಚರಣೆಯನ್ನು'ಸಾಂಕೇತಿಕ' ಘಟನೆಯಾಗಿ ಪರಿಗಣಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರ ಶನಿವಾರ ಮನವಿ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ನಟಿ ಕಂಗನಾ ರಂಜಾನ್ ಗೆ ಜನ ಸೇರುವುದಕ್ಕೆ ನಿಷೇಧ ಹೇರಬೇಕೆಂದು ಹೇಳಿ ಟ್ವೀಟ್ ಮಾಡಿ ನಂತರ ಅಳಿಸಿಹಾಕಿದ್ದಾರೆ.
ಕೊರೊನಾ ರೋಗದ ಪರಿಣಾಮವಾಗಿ ಜರ್ಜರಿತರಾಗಿರುವ ರೈತರ ನೆರವಿಗೆ ಬರಬೇಕಾಗಿದ್ದ ಕೇಂದ್ರ ಸರ್ಕಾರ ರಸಗೊಬ್ಬರದ ಬೆಲೆ ಏರಿಸಿ ರೈತರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ.ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದ ಮುಖ್ಯಮಂತ್ರಿಗಳು ರೈತರನ್ನು ಸಾಯಿಸಲು ಪೈಪೋಟಿಗೆ ಇಳಿದಂತಿದೆ ಎಂದು ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ಪುನರಾರಂಭಿಸುವಂತೆ ಒತ್ತಾಯಿಸಿದ್ದಾರೆ.
ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರೊಂದಿಗೆ ಮಾತುಕತೆ ಪುನರಾರಂಭಿಸುವಂತೆ ಒತ್ತಾಯಿಸಿದ್ದಾರೆ.
CBSE Board Exams 2021 - For Class 10th Cancelled & 12th postponed - ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) 10ನೇ ಹಾಗೂ 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ (CBSE 10th 12th Exam 2021) ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದೆ.
ಕರೋನವೈರಸ್ ಪ್ರಕರಣಗಳ ಉಲ್ಬಣ ಹೆಚ್ಚಾಗಿರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನ ಮುಖ್ಯಸ್ಥೆ ಸೋನಿಯಾ ಗಾಂಧಿ ಇಂದು ಕಾಂಗ್ರೆಸ್ ಪಕ್ಷದ ಆಡಳಿತವಿರುವ ರಾಜ್ಯಗಳ ಸಿಎಂ ಗಳೊಂದಿಗೆ ವರ್ಚುವಲ್ ಸಭೆಯನ್ನು ನಡೆಸಿದರು.ಈ ಸಭೆಯಲ್ಲಿ ರಾಹುಲ್ ಗಾಂಧೀ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ದೇಶಾದ್ಯಂತ ಕರೋನವೈರಸ್ ಸೋಂಕಿನ ಅಪಾಯಕಾರಿ ಬೆಳವಣಿಗೆಯ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ರಾಜ್ಯಗಳು ಕೊರೊನಾ ಪ್ರಕರಣಗಳನ್ನು ನಿಭಾಯಿಸಲು ಕೈಗೊಳ್ಳಬೇಕಾದ ಕ್ರಮಗಳ ಪಟ್ಟಿಯನ್ನು ಮಾಡಿದ್ದಾರೆ.
Mission Make In India - ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಅಧ್ಯಕ್ಷತೆಯಲ್ಲಿ ಏಪ್ರಿಲ್ 7 ರಂದು ನಡೆದ ಸಂಪುಟ ಸಭೆಯಲ್ಲಿ (Union Cabinet) ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಗಿದೆ. ಪಿಎಲ್ಐ ಯೋಜನೆಯ ಮೂಲಕ 4 ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಸರ್ಕಾರ ನಿರೀಕ್ಷೆ ಹೊಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.