ಮಾರ್ಚ್ ನಲ್ಲಿ ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪತನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.
Top 25 Global Instagram Influencer: ಈ ಪಟ್ಟಿಯನ್ನು ತಯಾರಿಸಲು 1000 ಸೇಲಿಬ್ರಿಟಿಗಳ ಇನ್ಸ್ಟಾಗ್ರಾಮ್ ಖಾತೆಗಳನ್ನು ಅವುಗಳ ಆಡಿಯನ್ಸ್ ಗುಣಮಟ್ಟ ಹಾಗೂ ಆಥೆಂಟಿಕ್ ಎಂಗೇಜ್ಮೆಂಟ್ ಆಧಾರದ ಮೇಲೆ ಶ್ರೇಯಾಂಕ ಮಾಡಲಾಗಿತ್ತು. ಸಾಮಾಜಿಕ ಮಾಧ್ಯಮದ ಮೂಲಕ ಈ ಸೆಲಿಬ್ರಿಟಿಗಳು ಜಾಗರೂಕತೆ ಪಸರಿಸಲು, ತಮ್ಮ ಮಾತಿನಿಂದ ಎಷ್ಟು ಪ್ರಭಾವ ಬೀರುತ್ತಾರೆ ಇತ್ಯಾದಿಗಳನ್ನು ಗಮನಿಸಲಾಗಿದೆ.
2021 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ ಅಭಿಯಾನವನ್ನು ಪ್ರಾರಂಭಿಸುವ ಮೊದಲು ಕಮಲ್ ಹಾಸನ್ ಅವರು ಹೊಸ ಸಂಸತ್ತು ನಿರ್ಮಾಣ ಯೋಜನೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
Mann Ki Baat ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದಾಹರಣೆಗಳೊಂದಿಗೆ ನೂತನ ಕೃಷಿ ಕಾನೂನು ಯಾವ ರೀತಿ ರೈತರು ಹಾಗೂ ಅವರ ಬೆಳೆಗಳಿಗೆ ಉತ್ತಮ ಬೆಲೆ ಕೊಡಿಸುವ ನಿಟ್ಟಿನಲ್ಲಿ ಯಶಸ್ವಿಯಾಗುತ್ತಿದೆ ಎಂಬುದನ್ನು ವಿವರಿಸಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯ ಜೊತೆಗೆ 10 ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿಯ ಬಂಪರ್ ಗೆಲುವು ಬೆಂಬಲಿಗರ ಉತ್ಸಾಹವನ್ನು ಹೆಚ್ಚಿಸಿದ್ದು ಸೋಷಿಯಲ್ ಮೀಡಿಯಾದಲ್ಲೂ ಮೋದಿ ತರಂಗವನ್ನು ಪ್ರಾರಂಭಿಸಿದರು.
ಪಿಎಂ ಮೋದಿ ತಮ್ಮ ಆಸ್ತಿಯನ್ನು ಬಹಿರಂಗಪಡಿದ್ದು ಪ್ರಧಾನಿ ನರೇಂದ್ರ ಮೋದಿಯವರ ಆಸ್ತಿಯಲ್ಲಿ ಕಳೆದ ವರ್ಷಕ್ಕಿಂತ ಸ್ವಲ್ಪ ಹೆಚ್ಚಾಗಿದೆ. ಅವರಿಗೆ ಕಾರು ಅಥವಾ ಸಾಲವೂ ಇಲ್ಲ. ಆದರೆ ಈ ವರ್ಷ ಅಮಿತ್ ಷಾ ಅವರ ಸಂಪತ್ತು ಕಡಿಮೆಯಾಗಿದೆ.
ಆಸ್ತಿ ಕಾರ್ಡ್ಗಳ ವಿತರಣೆಗೆ ಭಾನುವಾರ ಚಾಲನೆ ನೀಡಿದ ನಂತರ ಗ್ರಾಮಗಳ ಸಮೀಕ್ಷೆ ಮತ್ತು ಸುಧಾರಿತ ತಂತ್ರಜ್ಞಾನದೊಂದಿಗೆ ಗ್ರಾಮ ಪ್ರದೇಶಗಳಲ್ಲಿ (ಸ್ವಾಮಿತ್ವ)) ಯೋಜನೆಯ ಫಲಾನುಭವಿಗಳ ಆಸ್ತಿ ಮೇಲೆ ಯಾರೂ ಕಣ್ಣಿಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ದೇಶದಲ್ಲಿ ಕರೋನಾ ಚಿಕಿತ್ಸೆಯಿಂದ ಚೇತರಿಸಿಕೊಳ್ಳುವ ಜನರ ಪ್ರಮಾಣವು ಶೇಕಡಾ 85.02ಕ್ಕೆ ತಲುಪಿದೆ, ಆದರೆ ಬಿಕ್ಕಟ್ಟು ಮತ್ತಷ್ಟು ಹೆಚ್ಚಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಜನರಿಗೆ ಅರಿವು ಮೂಡಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಮತ್ತೊಂದು ರಾಜಕೀಯ ಮೈಲಿಗಲ್ಲನ್ನು ದಾಟಿದ್ದಾರೆ. ಬುಧವಾರದಂದು (ಅಕ್ಟೋಬರ್ 7) 20 ವರ್ಷಗಳ ಕಾಲ ಸಾರ್ವಜನಿಕ ಹುದ್ದೆಯಲ್ಲಿ ಇದ್ದ ಸಾಧನೆಯನ್ನು ಮಾಡಿದ್ದಾರೆ
ಹತ್ರಾಸ್ ಸಾಮೂಹಿಕ ಅತ್ಯಾಚಾರ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಿಳಾ ಬಿಜೆಪಿ ನಾಯಕರ ಮೌನವನ್ನು ಕಾಂಗ್ರೆಸ್ ಮಂಗಳವಾರ ಪ್ರಶ್ನಿಸಿದೆ. ಸಾಮೂಹಿಕ ಅತ್ಯಾಚಾರದಿಂದಾಗಿ 19 ವರ್ಷದ ಮಹಿಳೆ ಸಾವನ್ನಪ್ಪಿದ್ದಾಳೆ.
ಇಂದು ಪಾಕಿಸ್ತಾನದಲ್ಲಿ ಚೀನೀ ಟ್ಯಾಂಕ್ ಬಗ್ಗೆ ಚರ್ಚೆ ನಡೆಯಲಿದೆ. ಪಾಕಿಸ್ತಾನ ಸೇನೆಯ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಜ್ವಾ ಅವರು ಟ್ಯಾಂಕ್ ಮೇಲೆ ಸವಾರಿ ಮಾಡಿ 'ಚೈನೀಸ್ ಟ್ಯಾಂಕ್'ನ ಬಲದ ಮೇಲೆ ಭಾರತಕ್ಕೆ ಬೆದರಿಕೆ ಹಾಕಿದರು.
ಪ್ರತಿಭಟನೆ ವೇಳೆ ಯುವಕರು ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಮೆಗಳನ್ನೂ ಸುಟ್ಟುಹಾಕಿದರು. ಯುವಜನರಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಬಗ್ಗೆ ಕೇಂದ್ರ ಸರ್ಕಾರವನ್ನು ಜಾಗೃತಗೊಳಿಸಲು ಭಾರತೀಯ ಯುವ ಕಾಂಗ್ರೆಸ್ ಈಗಾಗಲೇ 'ರೋಜ್ಗರ್ ದೋ' ಅಭಿಯಾನವನ್ನು ನಡೆಸುತ್ತಿದೆ.
ವಿಶ್ವಸಂಸ್ಥೆಯ 75ನೇ ವಾರ್ಷಿಕೋತ್ಸವದಂದು ಉನ್ನತ ಮಟ್ಟದ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭಾರತದ 'ವಾಸುದೈವ ಕುಟುಂಬಕಂ'ನ ಮಹತ್ವವನ್ನು ಜಗತ್ತಿಗೆ ವಿವರಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.