ಇಂದು ಇಡೀ ವಿಶ್ವ ಆರನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿದೆ. ಯೋಗ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಶುಭಾಷಯಗಳನ್ನು ಕೋರಿದ್ದಾರೆ.
ಅಂತರಾಷ್ಟ್ರೀಯ ಯೋಗ ದಿನಾಚರಣೆ ( International Yoga Day)ಯಂದು ಪಿಎಂ ನರೇಂದ್ರ ಮೋದಿ (PM Narendra Modi) ಅವರು ಭಾನುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜೂನ್ 21 ರಂದು ನವದೆಹಲಿಯಿಂದ ಬೆಳಿಗ್ಗೆ 6.30 ಕ್ಕೆ ಪ್ರಧಾನಿ ನೇರ ಭಾಷಣ ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಜನ್ಮದಿನ ಶುಭಾಶಯವನ್ನು ಕೋರಲಿಲ್ಲ ಎನ್ನಲಾಗಿದೆ. ಭಾರತ-ಚೀನಾದ ಸಂಬಂಧಗಳು ಹದಗೆಟ್ಟಿರುವ ಸಂದರ್ಭದಲ್ಲಿ ಪ್ರಧಾನಿಯಿಂದ ಈ ನಡೆ ಬಂದಿದೆ.
ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ ಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಜೂನ್ 13, 2020) ಹಿರಿಯ ಮಂತ್ರಿಗಳು ಮತ್ತು ಅಧಿಕಾರಿಗಳನ್ನು ಭೇಟಿಯಾಗಿ ಕರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವಲ್ಲಿ ದೇಶದ ಸನ್ನದ್ಧತೆಯನ್ನು ಪರಿಶೀಲಿಸಿದರು.
ಓಡಿಷಾಗೂ ಮೊದಲು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಅಮ್ಫನ್ ಚಂಡಮಾರುತದ ಹೊಡೆತಕ್ಕೆ ಒಳಗಾದ ಪ್ರದೇಶಗಳ ವಾಯು ಸಮೀಕ್ಷೆ ನಡೆಸಿ, ರಾಜ್ಯಕ್ಕೆ 1000 ಕೋಟಿ ರೂ. ಪರಿಹಾರ ಘೋಷಿಸಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಐದನೇ ಮತ್ತು ಕೊನೆಯ ಕಂತಿನ 20 ಲಕ್ಷ ಕೋಟಿ ರೂ.ಗಳ ಸ್ವಾವಲಂಬಿ ಭಾರತ ಆರ್ಥಿಕ ಪ್ಯಾಕೇಜ್ ಅನ್ನು ಭಾನುವಾರ ಹಂಚಿಕೊಂಡಿದ್ದಾರೆ.ಘೋಷಿಸಿದ್ದಾರೆ.
ನಿನ್ನೆ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳೀಯ ಉತ್ಪನ್ನಗಳನ್ನು (ಭಾರತದಲ್ಲಿ ತಯಾರಿಸಿದ ಉತ್ಪನ್ನಗಳು) ಬಳಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಧ್ಯಾಹ್ನ 3 ಗಂಟೆಗೆ ರಾಜ್ಯ ಮುಖ್ಯಮಂತ್ರಿಗಳೊಂದಿಗೆ ಮತ್ತೊಂದು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಕರೋನವೈರಸ್ ಹರಡುವುದನ್ನು ತಡೆಯಲು ಲಾಕ್ಡೌನ್ ಮಾರ್ಚ್ 25 ರಿಂದ ಪ್ರಾರಂಭವಾದಾಗಿನಿಂದ ಐದನೆ ಸಭೆಯಾಗಿದೆ.
ಕರೋನವೈರಸ್ ಹಿನ್ನಲೆಯಲ್ಲಿ ರಾಷ್ಟ್ರವ್ಯಾಪಿ ಲಾಕ್ಡೌನ್ ಅನ್ನು ಇನ್ನೂ ಎರಡು ವಾರಗಳವರೆಗೆ ವಿಸ್ತರಿಸಲು ಸರ್ಕಾರ ಶುಕ್ರವಾರ ನಿರ್ಧರಿಸಿದೆ. ಮೇ 3 ಕ್ಕೆ ಲಾಕ್ ಡೌನ್ 2.0 ಮುಕ್ತಾಯಗೊಳ್ಳುವ ಹಿನ್ನಲೆಯಲ್ಲಿ ಈಗ ಲಾಕ್ ಡೌನ್ ನ್ನು ಎರಡು ವಾರಗಳ ಕಾಲ ವಿಸ್ತರಿಸಲಾಗಿದೆ.
ಭಾರತದ ಹಳ್ಳಿಗಳಲ್ಲಿ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಗ್ರಾಮ್ ಸ್ವರಾಜ್ ಮತ್ತು ಸ್ವಾಮಿತ್ವಾ ಯೋಜನೆ ಎಂಬ ಎರಡು ವೆಬ್ ಪೋರ್ಟಲ್ಗಳನ್ನು ಶುಕ್ರವಾರ ಬಿಡುಗಡೆ ಮಾಡಿದರು.
ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಅಂಗವಾಗಿ ಪ್ರಧಾನಿ ಮೋದಿ ಇಂದು ಗ್ರಾಮದಲ್ಲಿರುವ ಆಸ್ತಿ-ಪಾಸ್ತಿಗೆ ಸಂಬಂಧಿಸಿದಂತೆ 'ಸ್ವಾಮಿತ್ವ ಯೋಜನೆ'ಯನ್ನು ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ದೇಶಾದ್ಯಂತ ಇರುವ ಗ್ರಾಮ ಪಂಚಾಯ್ತಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸುದ್ದು, ಈ ಸಂದರ್ಭದಲ್ಲಿ ಅವರು ತಮ್ಮ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯ ಕುರಿತು ಘೋಷಣೆ ಮಾಡಿದ್ದಾರೆ.
ಈ ಕುರಿತು ನಡೆಸಲಾಗಿರುವ ಸರ್ವೆಯೊಂದರ ಪ್ರಕಾರ, ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕೊರೊನಾ ಮಹಾಮಾರಿಯಿಂದ ಉದ್ಭವಿಸಿರುವ ಸ್ಥಿತಿಯನ್ನು ಅತ್ಯಂತ ಪ್ರಭಾವಶಾಲಿಯಾಗಿ ನಿಯಂತ್ರಿಸಿದೆ ಎಂದು ಹೇಳಿದೆ
'ರಾಮಾಯಣ' ದಿನಗಳು ಮತ್ತೆ ಬಂದಿವೆ ಅದು ಹೇಗೆ ಅಂತೀರಾ? ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ವಿಧಿಸಿರುವ ಲಾಕ್ ಡೌನ್ ಸಮಯದಲ್ಲಿ ಈಗ ಟಿವಿಯಲ್ಲಿ ಹಳೆಯ ಜನಪ್ರಿಯ ಕಾರ್ಯಕ್ರಮಗಳು ಮರು ಪ್ರಸಾರವಾಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.