4ನೇ ದಿನಕ್ಕೆ ತಲುಪಿದ ಪ್ರೊಟೆಸ್ಟ್, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ
ರಿಯಾಯಿತಿ ದರದಲ್ಲಿ ಗೋಧಿ ಹಿಟ್ಟು ಪೂರೈಸಲು ಜನರ ಆಗ್ರಹ
ಕಡಿಮೆ ವೆಚ್ಚದಲ್ಲಿ ವಿದ್ಯುತ್ ಪೂರೈಸಬೇಕು ಎಂದು ಆಗ್ರಹ
Rajnath Singh on PoK: ರಕ್ಷಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಯಾವಾಗಲೂ ನಮ್ಮ ಭಾಗವಾಗಿದೆ ಮತ್ತು ಅಲ್ಲಿನ ಜನರು ಸಹ ಭಾರತಕ್ಕೆ ಸೇರಲು ಬಯಸುತ್ತಾರೆ ಎಂದಿದ್ದಾರೆ.
Pakistan tyranny: ಪಾಕಿಸ್ತಾನವು ಜಗತ್ತಿನಲ್ಲಿ ಸುಳ್ಳು ಮತ್ತು ಭಯೋತ್ಪಾದನೆಯನ್ನು ಹರಡುತ್ತಿದೆ. ಈ ಬಗ್ಗೆ ಸ್ವತಃ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ರಜಿಯಾ ಬೀಬಿ ಝೀ ನ್ಯೂಸ್ಗೆ ಸಾಕ್ಷಿ ನೀಡಿದ್ದಾರೆ.
ಆರ್ಎಸ್ಎಸ್ ನಾಯಕ ಮತ್ತು ಮುಸ್ಲಿಂ ರಾಷ್ಟ್ರೀಯ ಮಂಚ್ನ ಸಂರಕ್ಷಕ ಇಂದ್ರೇಶ್ ಕುಮಾರ್, ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಸ್ವಾತಂತ್ರ್ಯದ ಬೇಡಿಕೆಯನ್ನು ನಿರಂತರವಾಗಿ ಮುಂದಿಡುತ್ತಲೇ ಬಂದಿದ್ದಾರೆ.
ಇದ್ದಕ್ಕಿದ್ದಂತೆ ಸೌದಿ ಅರೇಬಿಯಾ (Soudi Arabia) ಪಾಕಿಸ್ತಾನಕ್ಕೆ (Pakistan)ಶಾಕ್ ನೀಡಿದೆ. ಪಾಕಿಸ್ತಾನ ನಕ್ಷೆಯಿಂದ ಪಾಕ್ ಆಕ್ರಮಿತ ಕಾಶ್ಮೀರ, ಗಿಲ್ಗಿಟ್ (Gilgit) ಮತ್ತು ಬಾಲ್ಟಿಸ್ತಾನಗಳನ್ನು (Baltistan )ತೆಗೆದು ಹಾಕುವ ಮೂಲಕ ಸೌದಿ ಅರೇಬಿಯಾ ಪಾಕಿಸ್ತಾನಕ್ಕೆ ಸರಿಯಾದ ಏಟು ನೀಡಿದೆ.
ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದ ಖ್ಯಾತ ಬಾಲಿವುಡ್ ನಟಿ ಕಂಗನಾ ರಣಾವತ್, ತಮಗೆ ಮೂವಿ ಮಾಫಿಯಾಗಳಿಗಿಂತ ಹೆಚ್ಚು ಮುಂಬೈ ಪೋಲೀಸರ ಹೆದರಿಕೆಯಾಗುತ್ತದೆ ಎಂದಿದ್ದರು. ಅಷ್ಟೇ ಅಲ್ಲ ಮುಂಬೈ ಅನ್ನು ಅವರು PoKಗೆ ಹೋಲಿಸಿದ್ದರು.
ಪಾಕಿಸ್ತಾನದ ಗ್ವಾದರ್ ಬಂದರಿನಲ್ಲಿ ನೌಕಾ ನೆಲೆಯನ್ನು ಬಲಪಡಿಸುವಲ್ಲಿ ಚೀನಾ ತೊಡಗಿದೆ ಎಂದು ಉಪಗ್ರಹ ಚಿತ್ರಣವು ಬಹಿರಂಗಪಡಿಸಿದೆ ಇದರಿಂದ ಅದು ತನ್ನ ನೌಕಾ ಸ್ವತ್ತುಗಳನ್ನು ನಿಯೋಜಿಸಬಹುದು.
ಕೆಲವು ದಿನಗಳ ಹಿಂದೆಯಷ್ಟೇ ಭಾರತ ಪಿಒಕೆ ಯಿಂದ ಗಿಲ್ಗಿಟ್ ಬಾಲ್ಟಿಸ್ತಾನ್ ವರೆಗಿನ ಹವಾಮಾನ ವರದಿ ಪ್ರಸಾರ ಮಾಡಿತ್ತು. ಇದೆ ಕಾರಣದಿಂದ ಇದೀಗ ರಾಜಾ ಫಾರೂಕ್ ಹೈದರ್ ಉರಿದು ಹೋಗಿದ್ದಾನೆ. ಅಷ್ಟೇ ಅಲ್ಲ ಪಾಕ್ ನಲ್ಲಿಯೂ ಕೂಡ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೋಲಾಹಲವೇ ಸೃಷ್ಟಿಯಾಗಿದೆ.
ನಿಯಂತ್ರಣ ರೇಖೆಯಾದ್ಯಂತ, ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ತನ್ನ ಬದಿಯಲ್ಲಿರುವ ಪಂಜಾಬ್ ಪ್ರಾಂತ್ಯಕ್ಕೆ ಸೇರಿಸಲು ಸಂಚು ರೂಪಿಸುತ್ತಿದೆ. ಆದ್ದರಿಂದ, ಇದು ಆಕ್ರಮಿತ ಕಾಶ್ಮೀರದ ಹೆಸರನ್ನು 'ಜಮ್ಮು ಮತ್ತು ಕಾಶ್ಮೀರ ಆಡಳಿತ ಸೇವೆಗಳು' (JKAS) ಎಂದು ಬದಲಾಯಿಸಿದೆ. ಇಲ್ಲಿಯವರೆಗೆ, ಕಾಶ್ಮೀರದ ಆ ಭಾಗವನ್ನು ಪಾಕಿಸ್ತಾನದಲ್ಲಿ 'ಆಜಾದ್ ಕಾಶ್ಮೀರ' ಎಂದು ಕರೆಯಲಾಗುತ್ತಿತ್ತು. ಇದೀಗ ಪಾಕಿಸ್ತಾನದ ಹೊಸ ನಡೆಯ ಹಿಂದೆ ಪಾಕಿಸ್ತಾನದ ದುಷ್ಟ ಉದ್ದೇಶವಿದೆ ಎನ್ನುವ ಅನುಮಾನ ಮೂಡಿದೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಯಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸೇನೆಯು ಭಾನುವಾರ ದಾಳಿ ನಡೆಸಿದೆ. ಭಾರತೀಯ ಸೇನೆಯ ದಾಳಿಯ ನಂತರ ಪಾಕಿಸ್ತಾನ ಕಡೆಯಿಂದ ಭಾರಿ ಹಾನಿ ಮತ್ತು ಸಾವುನೋವು ಸಂಭವಿಸಿದೆ ಎನ್ನಲಾಗಿದೆ.
ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಂಗ್, ಭಾರತ ಮಾಡಿದ ಅಭಿವೃದ್ಧಿ ಮತ್ತು ಪ್ರಗತಿಯನ್ನು ಇಸ್ಲಾಮಾಬಾದ್ ಎಂದಿಗೂ ಸಹಿಸುವುದಿಲ್ಲ. 370 ನೇ ವಿಧಿಯನ್ನು ರದ್ದುಪಡಿಸಿರುವುದನ್ನು ಪಾಕಿಸ್ತಾನಕ್ಕೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಪಾಕಿಸ್ತಾನವು ತನಗೆ ಒಳ್ಳೆಯದನ್ನು ಬಯಸಿದರೆ, ಅದು ನಮಗೆ ಪಿಒಕೆ ಅನ್ನು ಹಸ್ತಾಂತರಿಸಬೇಕು. ಪಾಕಿಸ್ತಾನದ ಹಿತಾಸಕ್ತಿಗಳಿಗೆ ಅನುಕೂಲವಾಗುವಂತೆ ಇಮ್ರಾನ್ ಖಾನ್ ಈ ಕೆಲಸವನ್ನು ಮಾಡಲೇಬೇಕು ಎಂದು ರಾಮದಾಸ್ ಅಥಾವಾಲೆ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.