ರಸ್ತೆ ಸುರಕ್ಷತೆ ಮತ್ತು ನಿಯಮಗಳನ್ನು ಗಾಳಿಗೆ ತೂರಿ ಜೋಡಿ ಪ್ರಣಯದಲ್ಲಿ ಮುಳುಗಿದ್ದು, ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಬೈಕ್ ಸವಾರಿ ಮಾಡುವಾಗ ದಂಪತಿಗಳು ಪರಸ್ಪರ ಆಲಿಂಗನದಲ್ಲಿ ತೊಡಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
Crime News: ಬಾಗಲಕೋಟೆ ಮೂಲದ ರಾಜ್ ಸಾಬ್ ಕೊಲೆಯಾದ ವ್ಯಕ್ತಿಯಾದರೆ ಈತನ ಹೆಂಡತಿ ರಜಮಾ ಹಾಗೂ ಇವಳ ಪ್ರಿಯಕರ ಪರಶುರಾಮ ಮತ್ತು ಇವನ ದೊಡ್ಡಮ್ಮನ ಮಕ್ಕಳಾದ ರವಿ ಮತ್ತು ಬಸವರಾಜ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ.
ಯಾವುದೇ ವ್ಯಕ್ತಿ ಯಾವುದೇ ಪ್ರಕರಣದಲ್ಲಿ ಜೈಲು ಸೇರಿದ್ರೆ ಮೊದಲು ಆತ ಮಾಡುವುದೇ ವಕೀಲರನ್ನು ಹಿಡಿದು ಜಾಮೀನು ಪಡೆಯುವ ಕೆಲಸ. ಜಾಮೀನು ಮಂಜೂರಿಗಾಗಿ ಒಳ್ಳೆಯ ವಕೀಲರನ್ನೇ ಸಂಪರ್ಕಿರಿಸಿ ಕೇಳಿದಷ್ಟು ಹಣಕೊಟ್ಟು, ಜೈಲಿನಿಂದ ಹೊರಬರುವುದಕ್ಕೆ ಎದುರು ನೋಡುತ್ತಿರುತ್ತಾನೆ.
ಈತ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ, ಎಥಿಕಲ್ ಹಾಗೂ ಅನ್ ಎಥಿಕಲ್ ಹ್ಯಾಕಿಂಗ್ ಕಲಿತುಕೊಂಡು ರಿವಾರ್ಡ್ 360 ಕಂಪನಿಯ ವೆಬ್ಸೈಟ್ ಹ್ಯಾಕ್ ಮಾಡಿ ರಿವಾರ್ಡ್ ಪಾಯಿಂಟ್ಸ್ ಮಾಹಿತಿ ಪಡೆದುಕೊಳ್ಳುತ್ತಿದ್ದ.
ಸಂಜಯನಗರದ ಪಟೇಲಪ್ಪ ಲೇಔಟ್ ನಲ್ಲಿ ಕಳ್ಳತನ ಮಾಡಿರುವ ಆರೋಪಿಯ ಹೆಸರು ಸುಪ್ರತಾಮಂಡಲ್. ಈತ ಮನೆ ಹೊರಗೆ ಹಾಕಿರೊ ಹ್ಯಾಂಗಿಂಗ್ ಲಾಕ್ ಕಾಣಿಸಿ ಯಾರು ಇಲ್ಲ ಅಂತಾ ಕನ್ಫರ್ಮ್ ಮಾಡಿಕೊಂಡವನು ತಕ್ಷಣ ಕಾಂಪೌಂಡ್ ಜಂಪ್ ಮಾಡಿಯೇ ಬಿಡ್ತಾನೆ.
Dowry Case : ಆತ ಜನರ ಸಾಮಾನ್ಯರಿಗೆ ರಕ್ಷಣೆ ಕೊಡಬೇಕಾಗಿದ್ದ ಆರಕ್ಷಕ. ಆದರೆ ಸ್ವತಃ ತನ್ನ ಪತ್ನಿ ಪಾಲಿಗೆ ರಾಕ್ಷಸನಾಗಿದ್ದಾನೆ. ಮಾರಣಾಂತಿಕ ಕಾಯಿಲೆಗೆ ತುತ್ತಾದ ಪತ್ನಿಗೆ ವರದಕ್ಷಿಣೆಗಾಗಿ ನಿತ್ಯ ಪೀಡಿಸುತಿದ್ದಾನೆ.
ಆರೋಪಿಗಳಿಗೆ ಬೆಂಗಳೂರಿನಲ್ಲಿ ನೆಲೆಸಲು ಅಗತ್ಯ ಖರ್ಚು ವೆಚ್ಚಕ್ಕೆಂದು ಸುಮಾರು 57 ಲಕ್ಷ ರೂ ಹೊಂದಿಸಿದ್ದ ಮನ್ಸೂರ್, ಕೆಲವೇ ದಿನಗಳಲ್ಲಿ ಆ ಹಣವನ್ನು ಆರೋಪಿಗಳಿಗೆ ತಲುಪಿಸಲು ಸಿದ್ದವಾಗಿದ್ದ.ಹಣ ಕೈ ಸೇರಿದ ಬಳಿಕ ಬೆಂಗಳೂರಿನಿಂದ ಇತರೆಡೆಗೆ ತೆರಳಲು ಆರೋಪಿಗಳು ಸಿದ್ಧರಾಗಿದ್ದರು ಎನ್ನಲಾಗಿದೆ.
Chikkaballapur Suicide Drama: ಕೆರೆಯ ದಡದಲ್ಲಿ ಇಬ್ಬರ ಚಪ್ಪಲಿ, ಬ್ಯಾಗ್, ಬಟ್ಟೆ, ಮೊಬೈಲ್ ಫೋನ್ ಇಟ್ಟು ಇಬ್ಬರು ಆತ್ಮಹತ್ಯೆಯ ಡ್ರಾಮಾ ಮಾಡಿದ್ದಾರೆ. ಅಗ್ನಿಶಾಮಕ ದಳ, ಪೊಲೀಸರು ಮತ್ತು ಸ್ಥಳೀಯರು ತುಂಬಿದ ಕೆರೆಯಲ್ಲಿ ದಿನವಿಡೀ ಶವ ಶೋಧ ನಡೆಸಿ ಕೊನೆಗೆ ಬರಿಗೈಲಿ ವಾಪಸಾಗಿದ್ದರು.
Police on park lovers : ಮಕ್ಕಳು ತಮ್ಮ ಹಾಗೆ ಆಗೋದು ಬೇಡ, ನಾಲ್ಕಕ್ಷರ ಕಲಿತು ಒಳ್ಳೆ ಕೆಲಸ ಮಾಡಲಿ ಅಂತಾ ಪೋಷಕರು ಕಷ್ಟಪಟ್ಟು ಅವರನ್ನ ಕಾಲೇಜಿಗೆ ಕಳಿಸ್ತಾರೆ. ತಮಗೆ ಅದೇಷ್ಟೇ ಕಷ್ಟವಿದ್ದರೂ ಹೊಟ್ಟೆಬಟ್ಟೆ ಕಟ್ಟಿ ತಮ್ಮ ಮಕ್ಕಳು ಚೆನ್ನಾಗಿರಲಿ ಅಂತಾ ಅವರು ಕೇಳಿದ್ದನ್ನೆಲ್ಲಾ ಕೊಡಿಸ್ತಾರೆ.
ಬಿಬಿಎಂಪಿ ಗುತ್ತಿಗೆದಾರರು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೆಲಸ ನಿಲ್ಲಿಸಿ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲಸ ನಿಲ್ಲಿಸಿಲ್ಲ. ತನಿಖೆಯಾಗಬೇಕೆಂದು ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ. ಬಿಬಿಎಂಪಿ, ಬಿಡಿಎ ನಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ.
ವಶಪಡಿಸಿಕೊಂಡ ಡ್ರಗ್ ನಲ್ಲಿ 1,723 ಕೆ.ಜಿ. ಅಫೀಮು, 55,895 ಕೆ.ಜಿ. ಹೆರಾಯಿನ್, 40 ಗ್ರಾಂ ಹಾಶಿಶ್ ಆಯಿಲ್, 1.026 ಕೆ.ಜಿ. ಚರಸ್, 467 ಗ್ರಾಂ, ಸೇರಿದಂತೆ 572 ವಿವಿಧ ರೀತಿಯ ಮಾತ್ರೆಗಳು 43 ಎಲ್ ಎಸ್ ಡಿ ಸ್ಟಿಪ್ಸ್ ಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.