KPTCL illegal recruitment case : ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನ ಬಂಧಿಸಿದ ಪೊಲೀಸರು, ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದು ಬಂಧಿತರ ಸಂಖ್ಯೆ ಇಪ್ಪತ್ತೆರಡಕ್ಕೆ ಏರಿಕೆಯಾಗಿದೆ.
ಪಿಎಫ್ಐನಿಂದ ಎಲೆಕ್ಷನ್ಗೆ ನಿಲ್ಲಲು ಕೆಲವರು ತಯಾರಾಗಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ಇವರ ಹಣದ ಮೂಲ ಏನೂ ಎಂಬ ಬಗ್ಗೆ ಎನ್ಐಎ ಮಾಹಿತಿ ಕಲೆಹಾಕುತ್ತಿದೆ. ಹೀಗಾಗಿ ಬೆಂಗಳೂರು ಪೊಲೀಸರಿಗೂ ಮಾಹಿತಿ ಕಲೆಹಾಕುವಂತೆ ಎನ್ಐಎ ಅಧಿಕಾರಿಗಳು ಸೂಚಿಸಿದ್ದಾರೆ.
J-K DG Murder Case: ಲೋಹಿಯಾ ಅವರನ್ನು ಅವರ ನಿವಾಸದಲ್ಲಿ ಹತ್ಯೆ ಮಾಡಲಾಗಿದ್ದು, ಹತ್ಯೆಯ ಹಿಂದೆ ನಾಪತ್ತೆಯಾಗಿರುವ ನೌಕರಣ ಕೈವಾಡದ ಸಂದೇಹ ವ್ಯಕ್ತವಾಗಿದೆ. ಯಾಸಿರ್ ಎಂಬ ನೌಕರನ ಪತ್ತೆಗೆ ಇದೀಗ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಡಿಜಿಪಿ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.
ಅರಮನೆ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಇಂದು ರಾಷ್ಟ್ರಪತಿ ಮುರ್ಮು ದಸರಾ ಉತ್ಸವಕ್ಕೆ ಚಾಲನೆ ನೀಡಿಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಚಂಡಿಘಡ ವಿದ್ಯಾರ್ಥಿಗಳ ಖಾಸಗಿ ವಿಡಿಯೋ ಲೀಕ್ ಹಿನ್ನೆಲೆಯಲ್ಲಿ ಇದೀಗ ಬೆಳಗಾವಿಯಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಸ್ಟೆಲ್ ವಾರ್ಡನ್ ಗಳಿದೆ ಸೂಚನೆ ನೀಡಲಾಗಿದೆ.
ಸಂತೇಮರಹಳ್ಳಿ ವೃತ್ತದ ಸಮೀಪ ಸ್ಥಾಪಿಸಲಾಗಿದ್ದ ಗಣಪತಿಯನ್ನು ವಿಸರ್ಜನೆ ಮಾಡುವ ವೇಳೆ ರಾತ್ರಿ 11 ಗಂಟೆ ಆದರೂ ಜೋರಾಗಿ ಡಿಜೆ ಹಾಕಿ ನೃತ್ಯ ಮಾಡಲಾಗುತ್ತಿತ್ತು. ಈ ವೇಳೆ ಸಮಯ ರಾತ್ರಿ 11 ಗಂಟೆ ಆಗಿದೆ, ಜೋರಾಗಿ ಡಿಜೆ ಹಾಕುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ. ಹಾಗಾಗಿ ಡಿಜೆ ಆಫ್ ಮಾಡಿ ಎಂದು ಪೊಲೀಸರು ಬುದ್ದಿಮಾತು ಹೇಳಿದ್ದಾರೆ.
ಹಿಂಡಲಗಾ ರಸ್ತೆಯ ವನಿತಾ ವಿದ್ಯಾಲಯ ಬಳಿಯ ಡಬಲ್ ರಸ್ತೆಯಲ್ಲಿ ಚಿರತೆ ಪತ್ತೆಯಾಗಿದ್ದು, ಬಸ್ ಚಾಲಕ ನೊಬ್ಬ ಚಿರತೆ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 22 ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸೆಕ್ಯುರಿಟಿ ಗಾರ್ಡ್ ನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಅನುಚಿತವಾಗಿ ಮಹಿಳೆ ವರ್ತಿಸಿದ್ದಾಳೆ. ಸ್ಥಳದಲ್ಲೇ ಇದ್ದ ಕೆಲ ಜನರು ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಆರೋಪಿ ಮಹಿಳೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಜನರು ಆಗ್ರಹಿಸುತ್ತಿದ್ದಾರೆ.
ಈ ಹಿಂದೆ ನಾನು ಯುವತಿ ಅಕ್ಕಪಕ್ಕದ ಮನೆಯಲ್ಲೇ ಇದ್ವಿ. ಇಬ್ಬರ ಜಾತಿ ಬೇರೆ ಬೇರೆ ಇತ್ತು.18 ವರ್ಷ ಇದ್ದಾಗ ಇಬ್ಬರು ಚೆನ್ನಾಗಿ ಮಾತಾಡ್ಕೊಂಡು ಇದ್ವಿ. ಆಕೆ ನನ್ನ ಜೊತೆ ಚೆನ್ನಾಗಿ ಮಾತಾಡೋದನ್ನ ನೋಡಿ ನನ್ನ ಮೇಲೆ ಲವ್ ಇದೆ ಅನ್ಕೊಂಡೆ. ಆದ್ರೆ ಅವಳಿಗೆ ನನ್ನ ಮೇಲೆ ಲವ್ ಇರಲಿಲ್ಲ ಅನ್ನೋದು ಆಮೇಲೆ ಗೊತ್ತಾಯ್ತು- ಆ್ಯಸಿಡ್ ನಾಗ
ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ ಪುಂಡರು ಹುಚ್ಚಾಟ ಮೆರೆದಿದ್ದಾರೆ.. ಸುಂಕದಕಟ್ಟೆಯ ಶಾಂತಿಧಾಮ ವಿದ್ಯಾಸಂಸ್ಥೆ ಬಳಿ ರಸ್ತೆ ಮೇಲೆಲ್ಲಾ sorry sorry ಅಂತಾ ಬರೆದಿದ್ದಾರೆ.. ಶಾಲೆಯ ಕಾಂಪೌಂಡ್, ರಸ್ತೆ ಎಲ್ಲಾ ಕಡೆ sorry ಅಂತಾ ಬರೆದಿದ್ದು, ಪುಂಡರಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.