ಲೋಕಸಭಾ ಚುನಾವಣೆ ಅಂದ್ರೆ ಪ್ರಜಾಪ್ರಭುತ್ವದ ಹಬ್ಬ. ದೇಶಕ್ಕೆ ಪ್ರಧಾನ ಮಂತ್ರಿಯನ್ನ ಆರಿಸೋಕೆ ಜನಪ್ರತಿನಿಧಿಗಳನ್ನು ಚುನಾಯಿಸಿ ಕಳುಹಿಸುವ ಗುರುತರವಾದ ಕೆಲಸ. ಕಾನೂನು, ಆಡಳಿತ ಮತ್ತು ಸಂವಿಧಾನಬದ್ಧ ಸಂಸದರ ಚುನಾವಣೆಯಲ್ಲಿ ಭಾಗಿಯಾಗುವುದು ಜವಾಬ್ದಾರಿ ಮತ್ತು ಹೊಣೆಗಾರಿಕೆ ಕೂಡ. ಸಂಸದರೆಂಬುದೇ ಮಹತ್ವದ ಗೌರವ ಮತ್ತು ತನ್ನದೇ ಆದ ಘನತೆಯನ್ನ ಉಳಿಸಿಕೊಂಡಿರುವ ಸಂವಿಧಾನಬದ್ಧ ಅಧಿಕಾರ. ಹೀಗಾಗಿ ಸಂಸದರನ್ನ ಆಯ್ಕೆ ಮಾಡಲು ಮತದಾರ ಪ್ರಭುಗಳು ಕೂಡ ಬಹು ಎಚ್ಚರಿಕೆಯಿಂದ ಸೈದ್ಧಾಂತಿಕ ಮತ್ತು ಅಭಿವೃದ್ಧಿಯ ಮಾನದಂಡಗಳನ್ನು ಬಳಸಿ ಹಕ್ಕನ್ನು ಚಲಾಯಿಸುತ್ತಾನೆ. ಇಲ್ಲಿ ಒಮ್ಮೆ ಮತದಾರನ ನಾಡಿಮಿಡಿತ ಅರಿತ ವ್ಯಕ್ತಿ ದೆಹಲಿ ಪ್ರವೇಶಿಸಿ 5 ವರ್ಷ ಸಂಸದರಾಗಿ ಅಧಿಕಾರ ಚಲಾಯಿಸುತ್ತಾರೆ.
Rameswaram Cafe Blast Case: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಸಮರ್ಥ ಆಡಳಿತ ಮತ್ತು ರಾಜ್ಯ ಗೃಹ ಇಲಾಖೆಯ ವೈಫಲ್ಯಕ್ಕೆ ಈ ಎರಡೂ ಪ್ರಕರಣಗಳು ಕೈಗನ್ನಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
Pro-Pakistan Slogans in Karnataka: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ಒಬ್ಬ ಮುಸ್ಲಿಂ ಅಭ್ಯರ್ಥಿ ಗೆದ್ದಾಕ್ಷಣ ಕರ್ನಾಟಕ ವಿಧಾನಸೌಧ ಒಳಗಡೆ ಹೀಗೆ ಪಾಕಿಸ್ತಾನ್ ಜಿಂದಾಬಾದ್ ಎಂದು ಜೈಕಾರ ಘೋಷಣೆ ಕೂಗಿರುವುದು ಸಾಮಾನ್ಯ ಸಂಗತಿಯಲ್ಲ. ಇದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಸಚಿವ ಜೋಶಿ ಹೇಳಿದ್ದಾರೆ.
ಸಿದ್ದರಾಮಯ್ಯ ಅವರಷ್ಟು ನೀಚತನಕ್ಕೆ ನಾವು ಇಳಿಯುವುದಿಲ್ಲ. ನೀವು ಹೇಗೆ ಪ್ರಮಾಣವಚನ ಸ್ವೀಕರಿಸಿದದ್ದೀರಿ. ಹಾಗೆಯೇ ನಾನು ಕೂಡ ಪ್ರಮಾಣವಚನ ಸ್ವೀಕಾರ ಮಾಡಿರುವೆ. ಆಡಳಿತ, ಅಧಿಕಾರ ನಿಮಗೆ ಜಾಸ್ತಿ ಇರಬಹುದು. ಆದರೆ, ಸಂವಿಧಾನದಲ್ಲಿ ಕೇಂದ್ರ ಸರ್ಕಾರದ ಒಬ್ಬ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಸಮಾನರು. ನಾನು ಮಾನ ಮರ್ಯಾದೆ ಬಿಟ್ಟು ವರ್ತನೆ ಮಾಡುವುದಿಲ್ಲ ಎಂದು ಆಕ್ರೋಷ ವ್ಯಕ್ತಪಡಿಸಿದರು.
ಆರ್ಥಿಕವಾಗಿ ಬೆಳೆಯುತ್ತಿರುವ ದೇಶಗಳ ಪಟ್ಟಿಯಲ್ಲಿ ಭಾರತ 5ನೇ ಸ್ಥಾನ ಪಡೆದಿದೆ. ಮುಂಬರುವ ದಿನಗಳಲ್ಲಿ 3ನೇ ಸ್ಥಾನ ತಲುಪಲಿದ್ದು, 2047ರ ಹೊತ್ತಿಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು.
ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ, ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂಪಾಯಿ ದೊರೆಯಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಗ್ಯಾರಂಟಿಗಳಿಗೆ ವರ್ಷವಿಡೀ ಹೇಗೆ ಹಣ ಕ್ರೋಢೀಕರಣ ಎಂಬ ಅಂಶವಿದೆಯೇ ಹೊರತು ಮುಂದಿನ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಶಕ್ತಗೊಳಿಸಲು ಯಾವುದೇ ಯೋಜನೆಗಳ ಪ್ರಸ್ತಾಪವೇ ಇಲ್ಲ ಎಂದು ಜೋಶಿ ಹೇಳಿದ್ದಾರೆ.
ಶೆಟ್ಟರ್ ಮರು ಸೇರ್ಪಡೆ.. ಬಿಜೆಪಿಯಲ್ಲಿ ಬಣ ರಾಜಕಾರಣ ಆರಂಭ
ಬಿಜೆಪಿಗೆ ಮರು ಸೇರ್ಪಡೆ ನಂತರ ಹುಬ್ಬಳ್ಳಿಗೆ ಮೊದಲ ಬಾರಿಗೆ ಆಗಮನ
ಶೆಟ್ಟರ್ ಹುಬ್ಬಳ್ಳಿಗೆ ಆಗಮಿಸಿದ್ದ ವೇಳೆ ಬಹುತೇಕ ಪ್ರಮುಖರು ಗೈರು
ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಹೊರಗಿನ ಕಾರ್ಯಕರ್ತರಿಂದ ಸ್ವಾಗತ
ಶೆಟ್ಟರ್, ಜೋಶಿ ಬಣ ರಾಜಕೀಯಕ್ಕೆ ಹುಬ್ಬಳ್ಳಿಯಿಂದಲೇ ಆರಂಭ
Ayodhya Ram Lalla's idol: ‘ಎಲ್ಲಿ ರಾಮನೋ ಅಲ್ಲಿ ಹನುಮನು’ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ವಿಗ್ರಹ ಆಯ್ಕೆ ಅಂತಿಮಗೊಂಡಿದೆ. ನಮ್ಮ ನಾಡಿನ ಹೆಸರಾಂತ ಶಿಲ್ಪಿ ನಮ್ಮ ಹೆಮ್ಮೆಯ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಶ್ರೀರಾಮನ ವಿಗ್ರಹ ಪುಣ್ಯಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ಹಂಚಿಕೊಂಡಿದ್ದಾರೆ.
Kaatera Review: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿರುವ ಕಾಟೇರ ಸಿನಿಮಾ ಭರ್ಜರಿ ಪ್ರದರ್ಶನ ಕಾಣ್ತಾಯಿದ್ದು, ಇದರ ನಡುವೆ ಸಾಮಾನ್ಯ ಜನರಿಂದ ಮಾತ್ರವಲ್ಲದೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಹುಬ್ಬಳ್ಳಿ ಶಾಸಕರಾದ ಮಹೇಶ್ ತೆಂಗಿನಕಾಯಿ ಸಹ ಸಿನಿಮಾ ವೀಕ್ಷಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತೆಲಂಗಾಣದಲ್ಲಿಂದು ಮತದಾನ ಮುಕ್ತಾಯವಾಗಿದೆ.. ಭಾನುವಾರ ಪಂಚರಾಜ್ಯದ ಫಲಿತಾಂಶ ಹೊರಬೀಳಲಿದೆ.. ಈ ಬಗ್ಗೆ ಆರ್.ಅಶೋಕ್, ಪ್ರಹ್ಲಾದ್ ಜೋಶಿ, ಎಂ.ಬಿ.ಪಾಟೀಲ್ ಮಾತನಾಡಿದ್ದಾರೆ.. ಏನ್ ಹೇಳಿದ್ದಾರೆ ಕೇಳೋಣ ಬನ್ನಿ..
Sanatan Dharma: ಡಿಎಂಕೆಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಸ್ಟಾಲಿನ್ ಹೇಳಿಕೆ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸಬೇಕು- ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.