ಪ್ರಜ್ವಲ್ ಪ್ರಕರಣದಿಂದ ಜೆಡಿಎಸ್ ಪಕ್ಷಕ್ಕೆ ಮುಜುಗರ
ಪಕ್ಷದಿಂದ ಉಚ್ಚಾಟನೆ ಮಾಡುವ ಬಗ್ಗೆ ಮಹತ್ವದ ತೀರ್ಮಾನ
ಎಚ್ಡಿಕೆ, ಜಿಟಿ ದೇವೇಗೌಡ ಸೇರಿದಂತೆ ಕಮಿಟಿ ಸದಸ್ಯರು ಭಾಗಿ
ಹೆಚ್.ಡಿ.ರೇವಣ್ಣನ ಮೇಲೂ ಕ್ರಮದ ಬಗ್ಗೆ ಮಹತ್ವದ ಚರ್ಚೆ
D.K. Shivakumar: “ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ.ಉಪ್ಪು ತಿಂದವನು ನೀರು ಕುಡಿಯುತ್ತಾನೆ, ಈ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ನಾಯಕ ದೇವರಾಜೇಗೌಡ ಅವರು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದರು.ಈ ಬಗ್ಗೆ ಮಾಧ್ಯಮಗಳಿಗೂ ತಿಳಿಸಿದ್ದಾರೆ. ಹೀಗಿರುವಾಗ ನನಗೂ ಈ ಪ್ರಕರಣಕ್ಕೂ ಏನು ಸಂಬಂಧ?
Hassan Pen Drive Case: ಚುನಾವಣೆ ಸಮಯದಲ್ಲಿ ನಮ್ಮ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದ ಎಚ್ಡಿಕೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದರು.
Prajwal Revanna Pen Drive Case: ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರುತ್ತಾರೆಂಬುದು ಕೇಂದ್ರಕ್ಕೆ ಕನಸು ಬೀಳುತ್ತದೆಯೇ? ರಾಜ್ಯ ಸರ್ಕಾರ ತನ್ನ ತಪ್ಪನ್ನು ಕೇಂದ್ರದ ಮೇಲೆ ಹಾಕಲು ನೋಡುತ್ತಿದೆ ಎಂದು ಜೋಶಿ ಹೇಳಿದರು.
Hassan Pen Drive Case: ಈ ಪ್ರಕರಣದಲ್ಲಿ ನನ್ನ ಮತ್ತು ದೇವೇಗೌಡರ ಹೆಸರನ್ನು ಎಳೆದು ತರಬೇಡಿ. ಪ್ರಜ್ವಲ್ ನನ್ನ ಕೇಳಿ ಹೋಗ್ತಾನಾ..? ದಿನ ನನ್ನ ಕೇಳಿ ಓಡಾಡುತ್ತಾನಾ..? ನನ್ನ ಗಮನಕ್ಕೆ ಬಂದರೆ ಸರಿಪಡಿಸಬಹುದಿತ್ತು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Hassan Pen Drive Case: ಪ್ರಜ್ವಲ್ ರೇವಣ್ಣ ವಿದೇಶ ಪ್ರಯಾಣದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರೇವಣ್ಣ, FIR ದಾಖಲಿಸುತ್ತಾನೆ ಅನ್ನೋದು ಆತನಿಗೆ ಗೊತ್ತಿರಲಿಲ್ಲ. ಪ್ರಜ್ವಲ್ ವಿದೇಶ ಪ್ರಯಾಣ FIR ಆಗುವ ಮೊದಲೇ ನಿರ್ಧಾರವಾಗಿತ್ತು ಅಂತಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.