Jai Bhim : ರಾಷ್ಟ್ರಪ್ರಶಸ್ತಿ ವಿಚಾರದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಜೈ ಭೀಮ್’ ಚಿತ್ರವನ್ನು ಪ್ರಶಸ್ತಿಗೆ ಆಯ್ಕೆ ಮಾಡದ ಕೇಂದ್ರದ ವಿರುದ್ಧ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದರು.
Chandrayaan 3 : ಚಂದ್ರಯಾನ-3 ಮಿಷನ್ ಕುರಿತು ಟ್ವೀಟ್ ಮಾಡಿರುವ ನಟ ಪ್ರಕಾಶ್ ರಾಜ್ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಭಾನುವಾರದಂದು ನಟ ವ್ಯಂಗ್ಯಚಿತ್ರವನ್ನು ಟ್ವೀಟ್ ಮಾಡಿದ್ದು, ಅದರಲ್ಲಿ ವ್ಯಕ್ತಿಯೊಬ್ಬರು ವೆಸ್ಟ್ ಮತ್ತು ಲುಂಗಿಯಲ್ಲಿ ಚಹಾವನ್ನು ಸುರಿಯುತ್ತಿರುವ ದೃಶ್ಯವಿತ್ತು.
Sandalwood Stars in Lady Role : ಒಬ್ಬ ಅದ್ಭುತ ಕಲಾವಿದ ಯಾವ ಪಾತ್ರಕೊಟ್ಟರೂ ಅದನ್ನು ನಿರವಹಿಸಬಲ್ಲ. ಹೌದು ಪುರುಷರು ಮಹಿಳೆಯ ವೇಷ ಹಾಕುವುದು ಅಂದುಕೊಂಡಷ್ಟು ಸುಲಭವಲ್ಲ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಅದು ಅಭಾಸವಾಗುತ್ತದೆ.
Nirdiganta : ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ರಂಗಭುಮಿಯತ್ತ ಮುಖಮಾಡಿದ್ದಾರೆ. ಶ್ರೀರಂಗಪಟ್ಟಣ ಶೆಟ್ಟಿಹಳ್ಳಿಯ ತಮ್ಮದೇ ತೋಟದಲ್ಲಿ ಒಂದು ಬೃಹತ್ ಕಲಾವೇದಿಕೆಯನ್ನು ಹುಟ್ಟುಹಾಕಿದ್ದಾರೆ.
ಬಾಲಿವುಡ್ನ ಅನೇಕ ದೊಡ್ಡ ತಾರೆಗಳು ಕಿರುತೆರೆ ಪ್ರಪಂಚದಿಂದ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿ ಬಳಿಕ ದೊಡ್ಡ ಹಿಟ್ ಪಡೆದ ಅನೇಕ ಕಥೆಗಳನ್ನು ನಾವು ಕೇಳಿದ್ದೇವೆ. ಹಾಗೆಯೇ, ಸೌತ್ ಸಿನಿರಂಗದಲ್ಲೂ ಅನೇಕ ಪ್ರಸಿದ್ಧ ನಟ - ನಟಿಯರು ಟಿವಿಯಲ್ಲಿ ಮೊದಲು ಕೆಲಸ ಮಾಡಿದ್ದಾರೆ. ನಂತರ ಬಿಗ್ ಸ್ಕ್ರೀನ್ ಮೇಲೆ ಮಿಂಚಿದ್ದಾರೆ. ಟಿವಿಯಿಂದ ಬಂದು ಇಂದು ಸಿನಿರಂಗವನ್ನೇ ಆಳುತ್ತಿರುವ ಖ್ಯಾತ ಸೌತ್ ಸ್ಟಾರ್ಗಳು ಇವರೇ...
Daredevil Musthafa: ಪೂರ್ಣಚಂದ್ರ ತೇಜಸ್ವಿ ಅವರ 'ಅಬಚೂರಿನ ಪೋಸ್ಟ್ ಆಫೀಸು' ಕಥೆ ಆಧಾರಿತ ʼಡೇರ್ ಡೆವಿಲ್ ಮುಸ್ತಾಫಾʼ ಸಿನಿಮಾ ಈಗಾಗಲೇ ಮನ ಗೆದ್ದಿದೆ. ಇದೀಗ ಚಿತ್ರವನ್ನು ನಟ ಪ್ರಕಾಶ್ ರೈ ವೀಕ್ಷಿಸಿ ಚಿತ್ರತಂಡವನ್ನು ಹಾಡಿ ಹೊಗಳಿದ್ದಾರೆ.
Actors React To Election Results:ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ರಾಜಕೀಯ ನಾಯಕರಿಗೆ ಮಾತ್ರವಲ್ಲದೇ ಪ್ರಜಾಪ್ರಭುತ್ವ ಅಡಿಯಲ್ಲಿ ಬರುವ ಪ್ರತಿಯೊಬ್ಬರಿಗೂ ಸಂಬಂಧಿಸಿದಾಗಿದೆ. ಇದೀಗ ಸ್ಯಾಂಡಲ್ವುಡ್ ಸ್ಟಾರ್ಸ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.
Reacts To Karnataka Assembly Election Results: ಆಡಳಿತ ಪಕ್ಷಗಳ ವಿರುದ್ದ ಧ್ವನಿ ಎತ್ತಿದ್ದವರಲ್ಲಿ ಪ್ರಕಾಶ್ ರೈ ಕೂಡ ಒಬ್ಬರು. ಇದೀಗ ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಸಿದ್ದಾರೆ.
Prakash Raj : ನಟ ಕಿಚ್ಚ ಸುದೀಪ್ ಬಿಜೆಪಿಯನ್ನು ಬೆಂಬಲಿಸುತ್ತೇನೆ ಎಂದು ಹೇಳಿಕೆ ನೀಡಿದಾಗಿನಿಂದಲೂ ಸಾಕಷ್ಟು ಗೊಂದಲಗಳು ಚರ್ಚೆಗಳು ಸೃಷ್ಟಿಯಾಗುತ್ತಿದ್ದು, ಈ ವಿಚಾರ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದೀಗ ಮತ್ತೇ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೊಂದು ಟ್ವೀಟ್ ಮೂಲಕ ಕಿಚ್ಚ ಸುದೀಪ್ಗೆ ಅಣಕವಾಡಿದ್ದಾರೆ.
Prakash Raj : ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ಪ್ರಕಾಶ್ ರಾಜ್ ಕೂಡ ತಮ್ಮ ಹೇಳಿಕೆ ನೀಡಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಚುನಾವಣೆಗೆ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂಬ ಹೇಳಿಕೆಯ ಬಗ್ಗೆ ನಟ ಪ್ರಕಾಶ್ ರಾಜ್ ನಿನ್ನೆ ಆಘಾತ ವ್ಯಕ್ತಪಡಿಸಿದ್ದಾರೆ.
Prakash Raj tweets about Kiccha Sudeep : ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡರುವ ನಟ ಪ್ರಕಾಶ್ ರಾಜ, ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದು ಟ್ವೀಟ್ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದು, ಸುದೀಪ್ ಕೂಡ ಪ್ರತಿಕ್ರಿಯಿಸಿದ್ದಾರೆ.
ಪ್ರಕಾಶ್ ರೈ ಭಾರತೀಯ ಚಿತ್ರರಂಗ ಕಂಡ ಅತ್ಯಂತ ಅದ್ಭುತ ನಟರಲ್ಲಿ ಒಬ್ಬರಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಅವರು ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಹೌದು, ಬಾಲಿವುಡ್ ಚಲನಚಿತ್ರಗಳಲ್ಲಿ ಅವರು ತಮ್ಮ ಅದ್ಭುತ ನಟನೆಯ ಮೂಲಕ ಅಭಿಮಾನಿಗಳ ಮನದಲ್ಲಿ ಶಾಶ್ವತ ಸ್ಥಾನ ಪಡೆದುಕೊಂಡಿದ್ದಾರೆ, ಅವರು ತಮ್ಮ ಬಹುಮುಖತೆ ಮತ್ತು ವರ್ಸಟೈಲ್ ಪಾತ್ರಗಳನ್ನು ಸುಲಭವಾಗಿ ನಿಭಾಯಿಸುವ ತಮ್ಮ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಅವರ 58 ನೇ ಹುಟ್ಟುಹಬ್ಬದಂದು, ಚಲನಚಿತ್ರಗಳಲ್ಲಿ ಪ್ರಕಾಶ್ ರೈ ನಿರ್ವಹಿಸುರುವ ಟಾಪ್ 5 ತಪ್ಪಿಸಿಕೊಳ್ಳಲಾಗದ ಮನೋಜ್ನ ಪರ್ಫಾರ್ಮೆನ್ಸಗಳು ಇಲ್ಲಿವೆ.
ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಅಭಿನಯದ ʼಪಠಾಣ್ʼ ಅಭಿಮಾನಿಗಳ ನಿರೀಕ್ಷೆಯನ್ನು ಈಡೇರಿಸಿದೆ. ಎಸ್ಆರ್ಕೆ ಪಠಾಣ್ ಮೂಲಕ ಕಮ್ಬ್ಯಾಕ್ ಮಾಡಿದ್ದಾರೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಚಿತ್ರ ಈಗಾಗಲೇ 50 ಕೋಟಿ ಗಡಿ ದಾಟುವ ಮೂಲಕ ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. ಬಾಕ್ಸ್ ಆಫೀಸ್ನಲ್ಲಿ ದಾಖಲೆ ಸೃಷ್ಟಿಸುವ ನಿರೀಕ್ಷೆ ಇದೆ. ಇನ್ನು ಪಠಾಣ್ ಪರ ಮಾತನಾಡಿರುವ ಬಹುಭಾಷಾ ನಟ ಪ್ರಕಾಶ್ ರೈ ಬಾಯ್ಕಾಟ್ ಎಂದವರಿಗೆ ಮಾತಿನ ಚಾಟಿ ಬೀಸಿದ್ದಾರೆ.
ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ನಟನೆಯ, ನಿರ್ದೇಶಕ ಸಿದ್ಧಾರ್ಥ್ ಆನಂದ್ ನಿರ್ದೇಶಿಸಿರುವ ʼಪಠಾಣ್ʼ ಚಿತ್ರ ವಿವಾದಕ್ಕೆ ಕಾರಣವಾಗಿದೆ. ಸಿನಿಮಾದ ಹಾಡಿನ ದೃಶ್ಯ ಒಂದರಲ್ಲಿ ನಟಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಿಕಿನಿ ಧರಿಸಿದ್ದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಹಿಂದೂ ಸಂಘಟನೆಗಳು ಸಿನಿಮಾ ಬಿಡುಗಡೆ ಮಾಡದಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕುರಿತು, ನಟ, ರಾಜಕಾರಣಿ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರತಿದಿನ ನಾನು ನಿಂದನೆಗಳನ್ನು ಸ್ವೀಕರಿಸುತ್ತೇನೆ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತಿಗೆ ನಟ ಪ್ರಕಾಶ್ ರಾಜ್ ವ್ಯಂಗ್ಯವಾಡಿದ್ದಾರೆ. ಮೋದಿ ಮಾತನಾಡಿರುವ ವಿಡಿಯೋ ಹಂಚಿಕೊಂಡು, ಇದನ್ನೇ ನಾಚಿಕೆಗೇಡು ಮತ್ತು ಅಹಂಕಾರ ಎಂದು ಕರೆಯುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.