ಲೋಕೋಪಯೋಗಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ನೀರಾವರಿ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸೇರಿ 22,000 ಕೋಟಿ ಬಿಲ್ ಹಣ ಬಿಡುಗಡೆಗೆ ಬಾಕಿ ಇದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ದಸರಾ ದೊಳಗಡೆ ಸಾರ್ವಜನಿಕರ ಸೇವೆಗೆ ಬಿಡುವ ತಿರ್ಮಾನ ಮಾಡಲಾಗಿದೆ. ಅದೇ ರೀತಿ ಕಾಮಗಾರಿ ನಡೆಯುತ್ತಿದೆ. ರೆಷ್ಟ್ ಏರಿಯಾ, ಎಂಟ್ರಿ ಎಕ್ಸಿಟ್ ಬಗ್ಗೆ ನಡೆಯುತ್ತಿದೆ. ಅದಕ್ಕೆ ಸ್ವಲ್ಪ ಕಾಲಾವಕಾಶ ಬೇಕಾಗಿದೆ ಅಕ್ಟೋಬರ್ ಅಂತ್ಯದೊಳಗೆ ಮುಗಿಯಲಿದೆ. ಜನರಿಗೆ ಯಾವುದೇ ತೊಂದರೆಯಾಗದ ರೀತಿ ತಲುಪಲು ಅನುಕೂಲ ಮಾಡಲಾಗುತ್ತಿದೆ. ಹಾಗಾಗಿ ತ್ವರಿತ ಗತಿಯಲ್ಲಿ ಕೆಲಸ ನಡೆಯುತ್ತಿದೆ ಎಂದರು.
ಇನ್ನು ಈ ಕುರಿತು ಹಾಸನದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, " ಮೈಸೂರು ಮತ್ತು ಯೋಗಕ್ಕೆ ಅವಿನಾಭಾವ ಸಂಬಂಧವಿದೆ. ಮಹಾರಾಜರು, ಇತರರು ಯೋಗಕ್ಕೆ ಪ್ರೋತ್ಸಾಹ ನೀಡಿದ್ದರು. ಅಷ್ಟೇ ಅಲ್ಲದೆ, ಮೈಸೂರಿಗೆ ಸಿಟಿ ಆಫ್ ಯೋಗ ಎಂಬ ಖ್ಯಾತಿ ಕೂಡ ಇದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನಲ್ಲಿ ನಡೆಯಲಿರುವ ಯೋಗ ದಿನಾಚರಣೆಗೆ ಆಗಮಿಸಲಿದ್ದಾರೆ" ಎಂದರು.
ಎಲ್ಲ ಕ್ಷೇತ್ರಗಳಿಗೆ ಪ್ರತ್ಯೇಕ ಉಸ್ತುವಾರಿ ವೈದ್ಯಾಧಿಕಾರಿಯೊಬ್ಬರನ್ನು ನೇಮಿಸಬೇಕು. ಇನ್ನು ಹೆಚ್ಚು ಸೋಂಕಿತರು ಇರುವ ಎನ್ ಆರ್ ಕ್ಷೇತ್ರದಲ್ಲಿ ಸಂಸದರ ನೇತೃತ್ವದಲ್ಲಿ ಒಂದು ಪ್ರತ್ಯೇಕ ತಂಡ ರಚಿಸಿ, ಅಧಿಕಾರಿಗಳನ್ನು ನಿಯೋಜಿಸಬೇಕು.
ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಯುವ ಸಂಸದ ತೇಜಸ್ವಿ ಸೂರ್ಯ ಮೈಸೂರಿನ ಶಲ್ಯ-ಪಂಚೆ ಧರಿಸಿ ಮೈಸೂರಿನ ಗತ ವೈಭವ ಮೆರೆದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.