ಗದಗ: ಕಾಂಗ್ರೆಸ್ ನವರ ತಾತ್ಕಾಲಿಕ ಗ್ಯಾರಂಟಿಯಾಗಿವೆ. ಅವರು ಕೊಡುವ ಗ್ಯಾರಂಟಿಗಳು ಎಲ್ಕರಿಗೂ ತಲುಪುತ್ತಿಲ್ಲ. ಗ್ಯಾರೆಂಟಿ ಹೆಸರಿನಲ್ಲಿ ಕಾಂಗ್ರೆಸ್ ನವರು ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನಾವು ನುಡಿದಂತೆ ನಡೆದು ನಿಮ್ಮ ಮತಕ್ಕೆ ಗೌರವ ತಂದು ಘನತೆ ಹೆಚ್ಚಿಸಿದ್ದೇವೆ. ಈ ಅರ್ಹತೆಯಿಂದ ನಿಮ್ಮ ಎದುರಿಗೆ ನಿಂತು ಮತ ಕೇಳುತ್ತಿದ್ದೇವೆ.ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ನರೇಂದ್ರ ಮೋದಿ ಅವರೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.
ಏ. 14, 19ರಂದು ರಾಜ್ಯದಲ್ಲಿ ಪ್ರಧಾನಿ ಮೋದಿ ಪ್ರಚಾರ
ಏಪ್ರಿಲ್ 15ರಂದು ರಾಜ್ಯಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಆಗಮನ
ಬೆಂಗಳೂರಿನಲ್ಲಿ ಮಾಜಿ ಸಚಿವ ಸುನೀಲ್ಕುಮಾರ್ ಹೇಳಿಕೆ
ಹೆಚ್ಚಿನ ಪ್ರಮಾಣದಲ್ಲಿ ಮತದಾರರನ್ನು ತಲುಪಲಿದ್ದೇವೆ
ಕೇಂದ್ರದಲ್ಲಿ ಅಧಿಕಾರಕ್ಕೆ ಬರದಿರುವ ಕಾಂಗ್ರೆಸ್ ಸುಳ್ಳು ಗ್ಯಾರೆಂಟಿ ಗಳ ಮೂಲಕ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಒಬ್ಬ ರೆಡ್ಡಿ ಅಭಿಮಾನಿ ಸಾಕು ಕಾಂಗ್ರೆಸ್ ಅಲುಗಾಡುತ್ತೆ
ನಾಲಿಗೆಯನ್ನ ಹಿಡಿತದಲ್ಲಿ ಇಟ್ಟುಕೊಂಡು ಮಾತನಾಡಿ
ರೆಡ್ಡಿ ಸಹಾಯದಿಂದ ರಾಜಕೀಯಕ್ಕೆ ಬಂದಿದ್ದೀರಿ ನೀವು
ಬಳ್ಳಾರಿಯಲ್ಲಿ ನಾಗೇಂದ್ರ ವಿರುದ್ಧ ಅರುಣಾ ಲಕ್ಷ್ಮಿ ಕಿಡಿ
Drinking Water For Every Village In Dharwad: ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಬಹಿರಂಗ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಲಪ್ರಭಾ ಕುಡಿಯುವ ನೀರು ಯೋಜನೆ ಕೈಗೊಳ್ಳಲು ಆಗಲೇ ಟೆಂಡರ್ ಕರೆಯಲಾಗಿದೆ. ಇನ್ನು, ಒಂದು ಅಥವಾ ಒಂದೂವರೆ ವರ್ಷದಲ್ಲಿ ಇಡೀ ಜಿಲ್ಲೆಯ ಪ್ರತಿ ಹಳ್ಳಿ ಹಳ್ಳಿಗೂ ಮಲಪ್ರಭೆ ನೀರು ಹರಿಯಲಿದೆ ಎಂದು ಹೇಳಿದರು.
ಸಭೆಯ ನಂತರ ಸಚಿವ ಅನುರಾಗ್ ಠಾಕೂರ್ ಮಾತನಾಡಿ, ಇಂದು ಸಚಿವ ಸಂಪುಟ 2 ಹೊಸ ಮೆಟ್ರೋ ಕಾರಿಡಾರ್’ಗಳಿಗೆ ಅನುಮೋದನೆ ನೀಡಿದೆ. ಮೊದಲನೆಯದು ಲಜಪತ್ನಗರದಿಂದ ಸಾಕೇತ್ ಜಿ ಬ್ಲಾಕ್’ಗೆ ಮತ್ತು ಎರಡನೆಯದು ಇಂದ್ರಲೋಕದಿಂದ ಇಂದ್ರಪ್ರಸ್ಥದವರೆಗೆ ಮೆಟ್ರೋ ಕಾರಿಡಾರ್ ಅನ್ನು ಅನುಮೋದಿಸಲಾಗಿದೆ.
One Station, One Product: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು, ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿನ ನೂತನ “ಒಂದು ನಿಲ್ದಾಣ, ಒಂದು ಉತ್ಪನ್ನ” ಮಳಿಗೆಗೆ ವಿಡಿಯೋ ವರ್ಚುಯಲ್ ಮೂಲಕ ಚಾಲನೆ ನೀಡಿದರು.
Narendra Modi vs Rahul Gandhi: ಬೆಳಗ್ಗೆ ಕೋಲ್ಕತ್ತಾದಲ್ಲಿ ದೇಶದ ಮೊದಲ ನೀರೊಳಗಿನ ಮೆಟ್ರೋವನ್ನು ಉದ್ಘಾಟಿಸಿದರು. ಜೊತೆಗೆ ಬರಾಸತ್ನಲ್ಲಿ ನಾರಿ ಶಕ್ತಿ ವಂಗನ್ ಅಭಿನಂದನ್ ಕಾರ್ಯಕ್ರಮಕ್ಕೆ ಕೂಡ ಮೋದಿ ಆಗಮಿಸಿದ್ದರು.
Lok Sabha Elections, Prime Minister Narendra Modi: ಮೂರನೇ ಬಾರಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಹಾಗೂ ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ತಿಳಿಸಿದರು.
ವಿಧಾನ ಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಪ್ರಕರಣ
ತನಿಖೆ ನಡೀತಿದೆ ಯಾರೇ ತಪ್ಪು ಮಾಡಲಿ ಕ್ರಮ ಗ್ಯಾರಂಟಿ
ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿಕೆ
RDX ದೇಶದೊಳಗೆ ಬಂದಾಗ ಮೋದಿ ರಾಜೀನಾಮೆ ಕೊಡ್ಲಿಲ್ಲ
ತನಿಖೆ ನಡೆಯುತ್ತಿರುವಾಗ ಸರ್ಕಾರ ವಜಾ ಮಾಡಂದ್ರೆ ಹೇಗೆ?
PM Narendra Modi Scuba Diving: ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ದ್ವಾರಕೆಯ ಗತಭವ್ಯತೆ ಮತ್ತು ಸಮೃದ್ಧಿಯನ್ನು ನೆನಪಿಸಿಕೊಂಡು ಗೌರವ ಸಲ್ಲಿಸಿದರು. ಇದಲ್ಲದೆ, ಸ್ಕೂಬಾ ಡೈವಿಂಗ್ ಮಾಡುವ ಮೊದಲು ಮೋದಿಯವರ ಸೊಂಟಕ್ಕೆ ನವಿಲು ಗರಿಗಳನ್ನು ಸಹ ಕಟ್ಟಲಾಗಿತ್ತು.
Minister S Jaishankar: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತಾದ ಪುಸ್ತಕವನ್ನು ಜೈಶಂಕರ್ ಅಂದು ಬಿಡುಗಡೆಗೊಳಿಸಲಿದ್ದಾರೆ.
Sudarshan Bridge: ಸುದರ್ಶನ್ ಸೇತುವೆ 2.32 ಕಿಲೋಮೀಟರ್ ಉದ್ದವಿದೆ. ಇದು ಕೇಬಲ್ ಸೇತುವೆ. ದೇಶದಲ್ಲೇ ಅತಿ ಉದ್ದದ ಸೇತುವೆಯಾಗಿದ್ದು, ಕಂಬಗಳಿಲ್ಲದೆ ಇದು ನಿಲ್ಲುತ್ತದೆ ಎಂಬ ಪ್ರಶ್ನೆಯೂ ಜನರ ಮನಸ್ಸಿನಲ್ಲಿ ಮೂಡಿದೆ.
Sudarshan Setu Inauguration: ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 25 2024 ಭಾನುವಾರದಂದು ಓಖಾ ಮುಖ್ಯ ಭೂಭಾಗದಿಂದ ಬೇಟ್ ದ್ವಾರಕಾ ದ್ವೀಪಕ್ಕೆ ಸಂಪರ್ಕಿಸುವ 'ಸುದರ್ಶನ ಸೇತು' ಸೇತುವೆಯನ್ನು ಉದ್ಘಾಟನೆ ಮಾಡಿದರು. ಇದರ ಕುರಿತು ಮಾಹಿತಿ ಇಲಿದೆ.
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ ವಿಚಾರ
ಮತ್ತೆ ಮೋದಿ ಸರ್ಕಾರದ ವಿರುದ್ಧ ಸಿಎಂ ಸಿದ್ದು ಕಿಡಿ
ಕೇಂದ್ರ ಸರ್ಕಾರ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ
ನಾವು 5 ತಿಂಗಳಲ್ಲಿ ಎರಡು ಮೆಮರಾಂಡಮ್ ಕೊಟ್ಟಿದಿವಿ
ರಾಜ್ಯದಲ್ಲಿ ಇದುವೆಗೂ 35,000 ಕೋಟಿ ಬೆಳೆ ನಷ್ಟ ಆಗಿದೆ
18171 ಕೋಟಿ ಪರಿಹಾರ ಕೇಳಿದ್ದೇವೆ, ಆದ್ರೆ ಕೊಟ್ಟಿಲ್ಲ
ಕೇಂದ್ರದ ಮೋದಿ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಕಿಡಿ
Kalki Dham speciality: ಕಲ್ಕಿ ಧಾಮವನ್ನು ವಿಶ್ವದ ಅತ್ಯಂತ ವಿಶಿಷ್ಟವಾದ ದೇವಾಲಯ ಎಂದು ಕರೆಯಲಾಗುತ್ತಿದೆ. ಏಕೆಂದರೆ ಕಲ್ಕಿ ಧಾಮವು ಅವತಾರ ತಾಳುವುದಕ್ಕಿಂತ ಮೊದಲು ಸ್ಥಾಪಿಸಲಾಗುತ್ತಿರುವ ಮೊದಲ ಧಾಮವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.