ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೊಸ ಸಂಸತ್ ಭವನದ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ್ದು, ಮುಂದಿನ ವರ್ಷದ ದ್ವಿತೀಯಾರ್ಧದಲ್ಲಿ ಸಂಸತ್ ಭವನದ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ.
ಜಾಗತಿಕ ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಜೀವಹಾನಿಯಾದವರಿಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಲಸಿಕೆಯನ್ನು ತಯಾರಿಸಲು ಜಾಗತಿಕ ಉತ್ಪಾದಕರಿಗೆ ಆಹ್ವಾನ ನೀಡಿದ್ದಾರೆ.
ಅಮೆರಿಕಾದ ಅವಳಿ ಗೋಪುರದ ಮೇಲೆ ನಡೆದ 9/11 ರ ದಾಳಿಯ 20 ನೇ ವಾರ್ಷಿಕೋತ್ಸವದಂದು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 'ಇದು ಮಾನವೀಯತೆಯ ಮೇಲಿನ ದಾಳಿ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರಿಂದ ಮಾತ್ರ ಇಂತಹ ದುರಂತಗಳನ್ನು ತಪ್ಪಿಸಬಹುದು ಎಂದು ಹೇಳಿದರು.
9/11 ದಾಳಿಯ 20 ನೇ ವಾರ್ಷಿಕೋತ್ಸವದಂದು, ಪ್ರಧಾನಿ ನರೇಂದ್ರ ಮೋದಿ 'ಇದು ಮಾನವೀಯತೆಯ ಮೇಲಿನ ದಾಳಿ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರಿಂದ ಮಾತ್ರ ಇಂತಹ ದುರಂತಗಳನ್ನು ತಪ್ಪಿಸಬಹುದು ಎಂದು ಹೇಳಿದರು.
ಸಂಸತ್ತಿನಲ್ಲಿ ಪ್ರತಿಪಕ್ಷದ ಗಲಾಟೆ ನಡುವೆ ಈಗ ಟೀಕಾ ಪ್ರಹಾರ ನಡೆಸಿರುವ ಪ್ರಧಾನಿ ಮೋದಿ ಕೆಲವರಿಗೆ ಹೆಚ್ಚಿನ ಮಹಿಳೆಯರು,ಎಸ್ಸಿ ಮತ್ತು ಎಸ್ಟಿಗಳು ಸಚಿವರಾಗುತ್ತಿದ್ದಾರೆ ಎನ್ನುವುದನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.
COVID-19 ಬಿಕ್ಕಟ್ಟನ್ನು ಎದುರಿಸಲು ಭಾರತವು ಕೋವಿನ್ ಪೋರ್ಟಲ್ ಅನ್ನು ಜಗತ್ತಿಗೆ ನೀಡುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 5 ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಕೋವಿನ್ ಗ್ಲೋಬಲ್ ಕಾನ್ಕ್ಲೇವ್ (CoWIN Global Conclave) ನಲ್ಲಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ.
COVID-19 ಸಾಂಕ್ರಾಮಿಕ ರೋಗದ ಎರಡನೇ ಅಲೆಯನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ 12 ವಿರೋಧ ಪಕ್ಷದ ನಾಯಕರು ಬುಧವಾರ (ಮೇ 12) ಪ್ರಧಾನಿ ನರೇಂದ್ರ ಮೋದಿಯವರಿಗೆ ಜಂಟಿ ಪತ್ರ ಬರೆದಿದ್ದಾರೆ.
ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂದೇಶ ರವಾನಿಸಿದ್ದು, ಕೋವಿಡ್ -19 ಪರಿಸ್ಥಿತಿಯನ್ನು ಎದುರಿಸಲು ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷ ಒಟ್ಟಾಗಿ ಭಾರತವು ಕೋವಿಡ್ ನ್ನು ಸೋಲಿಸಿತ್ತು ಮತ್ತು ಭಾರತವು ಮತ್ತೆ ಅದೇ ತತ್ವಗಳೊಂದಿಗೆ ಆದರೆ ವೇಗವಾಗಿ ಮತ್ತು ಸಮನ್ವಯದಿಂದ ಮಾಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Election Commission Of India - ಕೊವಿಡ್-19 ವ್ಯಾಕ್ಸಿನೆಶನ್ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಛಾಯಾಚಿತ್ರ ಇರುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ತೃಣಮೂಲ ಕಾಂಗ್ರೆಸ್ (TMC) ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ತೃಣಮೂಲ ಕಾಂಗ್ರೆಸ್ ಮಾಜಿ ರಾಜ್ಯಸಭಾ ಸದಸ್ಯ ನಟ ಮಿಥುನ್ ಚಕ್ರವರ್ತಿ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಾಳೆ ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಇದೆ.
PSLV-C51/Amazonia-1: PSLV-C51, ISRO ಮಿಷನ್ ಆಗಿದೆ. ಈ ರಾಕೆಟ್ ಮೂಲಕ ಬ್ರೆಜಿಲ್ ನ Amazonia-1 ಹಾಗೂ ಇತರೆ 18 ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ಗಿದೆ. ಈ ರಾಕೆಟ್ ಉಡಾವಣೆಗೆ ಚೆನ್ನೈನಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಶ್ರೀಹರಿಕೋಟಾ ಕೇಂದ್ರ ಸಜ್ಜುಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿಯವರ ಆಂದೋಲನ್- ಜೀವಿ ಟೀಕೆಗೆ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯಿತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರಂತಹ ಜನರನ್ನು ಸಹ ಆ ವರ್ಗಕ್ಕೆ ಸೇರಿಸಲಾಗುತ್ತದೆಯೇ? ಎಂದು ಕೇಳಿದರು.
ಸೋಮವಾರ ಮಹಾರಾಷ್ಟ್ರದ ಸಂಗೋಲಾದಿಂದ ಪಶ್ಚಿಮ ಬಂಗಾಳದ ಶಾಲಿಮಾರ್ವರೆಗೆ 100 ನೇ 'ಕಿಸಾನ್ ರೈಲಿಗೆ ಚಾಲನೆ ನೀಡಿದ ಕಿಸಾನ್ ರೈಲು ಸೇವೆ ರೈತರ ಸಬಲೀಕರಣ ಮತ್ತು ಅವರ ಆದಾಯವನ್ನು ಹೆಚ್ಚಿಸುವ ದೊಡ್ಡ ಹೆಜ್ಜೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಇಂದು ಭಾರತ ಬಂದ್ ಇರುವಂತಹ ಸಂದರ್ಭದಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಪದ್ಮವಿಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ್ದ ಪ್ರಕಾಶ್ ಬಾದಲ್ ಅವರಿಗೆ ಇಂದು ಪ್ರಧಾನಿ ಮೋದಿ ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.