ತೃಣಮೂಲ ಕಾಂಗ್ರೆಸ್ ಮಾಜಿ ರಾಜ್ಯಸಭಾ ಸದಸ್ಯ ನಟ ಮಿಥುನ್ ಚಕ್ರವರ್ತಿ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಾಳೆ ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಇದೆ.
PSLV-C51/Amazonia-1: PSLV-C51, ISRO ಮಿಷನ್ ಆಗಿದೆ. ಈ ರಾಕೆಟ್ ಮೂಲಕ ಬ್ರೆಜಿಲ್ ನ Amazonia-1 ಹಾಗೂ ಇತರೆ 18 ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ಗಿದೆ. ಈ ರಾಕೆಟ್ ಉಡಾವಣೆಗೆ ಚೆನ್ನೈನಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಶ್ರೀಹರಿಕೋಟಾ ಕೇಂದ್ರ ಸಜ್ಜುಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿಯವರ ಆಂದೋಲನ್- ಜೀವಿ ಟೀಕೆಗೆ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯಿತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರಂತಹ ಜನರನ್ನು ಸಹ ಆ ವರ್ಗಕ್ಕೆ ಸೇರಿಸಲಾಗುತ್ತದೆಯೇ? ಎಂದು ಕೇಳಿದರು.
ಸೋಮವಾರ ಮಹಾರಾಷ್ಟ್ರದ ಸಂಗೋಲಾದಿಂದ ಪಶ್ಚಿಮ ಬಂಗಾಳದ ಶಾಲಿಮಾರ್ವರೆಗೆ 100 ನೇ 'ಕಿಸಾನ್ ರೈಲಿಗೆ ಚಾಲನೆ ನೀಡಿದ ಕಿಸಾನ್ ರೈಲು ಸೇವೆ ರೈತರ ಸಬಲೀಕರಣ ಮತ್ತು ಅವರ ಆದಾಯವನ್ನು ಹೆಚ್ಚಿಸುವ ದೊಡ್ಡ ಹೆಜ್ಜೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಇಂದು ಭಾರತ ಬಂದ್ ಇರುವಂತಹ ಸಂದರ್ಭದಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಪದ್ಮವಿಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ್ದ ಪ್ರಕಾಶ್ ಬಾದಲ್ ಅವರಿಗೆ ಇಂದು ಪ್ರಧಾನಿ ಮೋದಿ ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ವಾರಣಾಸಿ ಕ್ಷೇತ್ರದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ, ಇದೇ ಮೊದಲ ಬಾರಿಗೆ 10 ವರ್ಷಗಳ ನಂತರ ವಿಧಾನ ಪರಿಷತ್ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು ಬಿಜೆಪಿ ಕಳೆದುಕೊಂಡಿದೆ.
ಆರ್ಟಿಐ ಮೂಲಕ ಹೊರಬಂದ ಮಾಹಿತಿಯ ಪ್ರಕಾರ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲು ಜಾಹೀರಾತಿಗಾಗಿ ಖರ್ಚು ಮಾಡುತ್ತಿರುವ ಹಣಕ್ಕಿಂತ ಮೂರು ಪಟ್ಟು ಹೆಚ್ಚು ಆದಾಯ ಬರುತ್ತಿದೆ ಎಂದು ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ 6 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅವರು ದೇಶದ ನಾಗರಿಕರೊಂದಿಗೆ ಸಂದೇಶವನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಟ್ವಿಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಮತ್ತೊಂದು ರಾಜಕೀಯ ಮೈಲಿಗಲ್ಲನ್ನು ದಾಟಿದ್ದಾರೆ. ಬುಧವಾರದಂದು (ಅಕ್ಟೋಬರ್ 7) 20 ವರ್ಷಗಳ ಕಾಲ ಸಾರ್ವಜನಿಕ ಹುದ್ದೆಯಲ್ಲಿ ಇದ್ದ ಸಾಧನೆಯನ್ನು ಮಾಡಿದ್ದಾರೆ
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮುಂಜಾನೆ ಮೊದಲ ಭಾಷಣಕಾರರಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ (ಯುಎನ್ಜಿಎ) ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸೆಪ್ಟೆಂಬರ್ 26 ರಂದು ನಡೆಯಲಿರುವ ಸಾಮಾನ್ಯ ಸಭೆಯ 75 ನೇ ಅಧಿವೇಶನದಲ್ಲಿ ಅವರು ಮಾತನಾಡಲಿದ್ದಾರೆ.
ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನವದೆಹಲಿಯಲ್ಲಿ ಬುಧವಾರ ನಿಧನರಾದರು. ಸೆಪ್ಟೆಂಬರ್ 11 ರಂದು ಕೋವಿಡ್ -19 ಪರೀಕ್ಷಿಸಿದ್ದರು. ಮೃತರಿಗೆ ಪತ್ರಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.
ಪ್ರತಿಭಟನೆ ವೇಳೆ ಯುವಕರು ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಮೆಗಳನ್ನೂ ಸುಟ್ಟುಹಾಕಿದರು. ಯುವಜನರಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಬಗ್ಗೆ ಕೇಂದ್ರ ಸರ್ಕಾರವನ್ನು ಜಾಗೃತಗೊಳಿಸಲು ಭಾರತೀಯ ಯುವ ಕಾಂಗ್ರೆಸ್ ಈಗಾಗಲೇ 'ರೋಜ್ಗರ್ ದೋ' ಅಭಿಯಾನವನ್ನು ನಡೆಸುತ್ತಿದೆ.
ವಿಶ್ವಸಂಸ್ಥೆಯ 75ನೇ ವಾರ್ಷಿಕೋತ್ಸವದಂದು ಉನ್ನತ ಮಟ್ಟದ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭಾರತದ 'ವಾಸುದೈವ ಕುಟುಂಬಕಂ'ನ ಮಹತ್ವವನ್ನು ಜಗತ್ತಿಗೆ ವಿವರಿಸಿದರು.
ಪ್ರಧಾನಿ ನರೇಂದ್ರ ಮೋದಿ ತಮಗೆ ಯಾವ ರೀತಿಯ ಬರ್ತ್ ಡೇ ಗಿಫ್ಟ್ ಬೇಕು ಎಂದು ಹೇಳಿದ್ದಾರೆ. ಪ್ರಧಾನಿ ಮೋದಿಯವರು ತಮ್ಮ ಹುಟ್ಟುಹಬ್ಬದ ಮರುದಿನ ಟ್ವೀಟ್ ಮಾಡುವ ಮೂಲಕ ತಮಗೆ ಜನರಿಂದ ಯಾವ ರೀತಿಯ ಉಡುಗೊರೆ ಬೇಕು ಎಂದು ಹೇಳಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನ. ಈ ವಿಶೇಷ ಸಂದರ್ಭವನ್ನು ಬಿಜೆಪಿಯೂ 'ವಿಶೇಷ' ರೀತಿಯಲ್ಲಿ ಆಚರಿಸುತ್ತಿದೆ. ಪ್ರಧಾನಿ ಅವರ ಜನ್ಮದಿನವನ್ನು ಬಿಜೆಪಿ ಸೇವಾ ವಾರವಾಗಿ ಆಚರಿಸುತ್ತಿದೆ.
ಮೀನುಗಾರಿಕೆ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ 'ಮತ್ಸ್ಯ ಸಂಪದ ಯೋಜನೆ' ಯನ್ನು ಪ್ರಾರಂಭಿಸಿದರು, ಈ ಸಂದರ್ಭದಲ್ಲಿ ಗ್ರಾಮಗಳು ಆತ್ಮನಿರ್ಭರ ಭಾರತಕ್ಕೆ ಆಧಾರ ಸ್ತಂಭಗಳಾಗಬೇಕು ಎಂದು ಹೇಳಿದರು.
ಮೂರು ಕರೋನವೈರಸ್ ಲಸಿಕೆಗಳು ಭಾರತದಲ್ಲಿ ಪರೀಕ್ಷೆಯ ವಿವಿಧ ಹಂತಗಳಲ್ಲಿವೆ ಮತ್ತು ಲಸಿಕೆ ಅನುಮೋದನೆಯಾದಾಗ ಪ್ರತಿಯೊಬ್ಬ ಭಾರತೀಯನಿಗೂ ತಲುಪುವಂತೆ ಸರ್ಕಾರವು ಯೋಜನೆಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 74 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.