ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಇನ್ನೂ ಮುಂದುವರಿದಿದ್ದು, ಇದರ ಪರಿಣಾಮವಾಗಿ ಪಾಶ್ಚಾತ್ಯ ರಾಷ್ಟ್ರಗಳು ಇನ್ನೂ ಆರ್ಥಿಕ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿವೆ. ಉಕ್ರೇನ್ ಐರೋಪ್ಯ ಒಕ್ಕೂಟದಿಂದ 18.5 ಬಿಲಿಯನ್ ಯೂರೋ ಮತ್ತು ಅಮೆರಿಕಾದಿಂದ 8 ಬಿಲಿಯನ್ ಡಾಲರ್ ಸಹಾಯವನ್ನು ಎದುರು ನೋಡುತ್ತಿದ್ದು, ಇದರಲ್ಲಿ ಮಹತ್ವದ ಮಿಲಿಟರಿ ಬೆಂಬಲವೂ ಸೇರಿದೆ.
Nepal Gift to Ram Mandir: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ಸೀತಾ ಮಾತೆಯ ತವರು ಮನೆ ಎಂದು ಕರೆಯಲ್ಪಡುವ ನೇಪಾಳದಿಂದ ವಿವಿಧ ರೀತಿಯ ಆಭರಣಗಳು, ಪಾತ್ರೆಗಳು, ಬಟ್ಟೆಗಳು ಮತ್ತು ಸಿಹಿತಿಂಡಿಗಳು ಬರಲಿವೆ ಎಂದು ಮೂಲಗಳು ಮಾಹಿತಿ ನೀಡಿವೆ.
PM Modi statement on missile attack on Gaza hospital: ಈ ದಾಳಿಗೆ ಇಸ್ರೇಲ್ ಹಮಾಸ್ ಅನ್ನು ದೂಷಿಸಿದೆ. ಆದರೆ ಹಮಾಸ್ ಮತ್ತು ಪ್ಯಾಲೆಸ್ಟೀನಿಯಾದವರು ಇಸ್ರೇಲ್ ಅನ್ನು ದೂಷಿಸುತ್ತಿದ್ದಾರೆ. ಇದೇ ವಿಷಯದ ಸಂಬಂಧ ಪ್ರಪಂಚದಾದ್ಯಂತದ ನಾಯಕರು ಈ ದಾಳಿಯನ್ನು ಟೀಕಿಸುತ್ತಿದ್ದಾರೆ.
ಭಾರತೀಯ ಟೀಕಾಕಾರರು ಭಾವಿಸಿರುವ ಮಟ್ಟಿಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಅವರು ಜಾಗತಿಕವಾಗಿ ಏಕಾಂಗಿಯಾಗಿಲ್ಲ. ಬಲ್ಲ ಮೂಲಗಳ ಪ್ರಕಾರ, ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟ್ಗಳ ಪಾತ್ರವಿದೆ ಎಂಬ ಕುರಿತು ಒಂದಷ್ಟು ಮಾಹಿತಿಗಳನ್ನು ಕೆನಡಾಗೆ ಒದಗಿಸಿದ್ದೇ ಅಮೆರಿಕಾ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 24 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಂಬತ್ತು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳನ್ನು ಉದ್ಘಾಟಿಸಲಿದ್ದಾರೆ.
PM Narendra Modi Statement: “ಹಳೆಯ ಸಂಸತ್ ಭವನವನ್ನು ವಿದೇಶಿ ದೊರೆಗಳು ನಿರ್ಮಿಸಿದ್ದರೂ ಭಾರತೀಯರು ಅದರಲ್ಲಿ ಬೆವರು, ಹಣ ಹೂಡಿದ್ದಾರೆ” ಎಂದು ಶ್ರಮಿಕರಿಗೆ ಅಭಿನಂದನೆ ಸಲ್ಲಿಸಿದರು.
Prime Minister Narendra Modi Birthday: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 73ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ದೇಶ ಮತ್ತು ವಿಶ್ವದ ಎಲ್ಲಾ ನಾಯಕರು ಅವರನ್ನು ಅಭಿನಂದಿಸುತ್ತಿದ್ದಾರೆ.
ಇಂಡಿಯಾ ಹೆಸರಿನ ಬದಲಿಗೆ ಭಾರತ ಎಂದು ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಪ್ರಕ್ರಿಯೆಯಲ್ಲಿರುವಾಗಲೇ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಕುಳಿತಿದ್ದ ಆಸನದ ಎದುರಿದ್ದ ʼಭಾರತʼ ಬೋರ್ಡ್ ಚರ್ಚೆಗೆ ಗ್ರಾಸವಾಗಿದೆ.
ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿಚಾರ
ಸನಾತನ ಧರ್ಮದ ಅವಹೇಳನಕ್ಕೆ ತಕ್ಕ ಪ್ರತ್ಯುತ್ತರ ನೀಡಿ
ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಪ್ರಧಾನಿ ಮೋದಿ ಕರೆ
ಉದಯನಿಧಿ ಹೇಳಿಕೆಗೆ ಪ್ರಧಾನಿ ಮೊದಲ ಪ್ರತಿಕ್ರಿಯೆ
ಇತಿಹಾಸ ಕೆದಕಬೇಡಿ, ಸಂವಿಧಾನ ವಾಸ್ತವ್ಯಕ್ಕೆ ಬದ್ಧರಾಗಿ
ಸಮಕಾಲಿನ ಪರಿಸ್ಥಿತಿಯ ಬಗ್ಗೆ ಮಾತ್ರ ಮಾತನಾಡಿ
ಉದಯನಿಧಿ ಹೇಳಿಕೆ ಬಿಜೆಪಿ ಕೈಗೆ ಸನಾತನ ಅಸ್ತ್ರವಾಯ್ತಾ..?
ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೊ ವಿಜ್ಞಾನಿಗಳನ್ನು ಸನ್ಮಾನಿಸಲು ಆಗಮಿಸಿದಾಗ ನಮ್ಮ ಬಿಜೆಪಿ ನಾಯಕರು ಸಾರ್ವಜನಿಕರೊಂದಿಗೆ ನಿಂತು ಮಾದರಿಯ ನಡೆ ಅನುಸರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಪ್ರಧಾನ ಮಂತ್ರಿ ಯಾಕೆ ನೇರವಾಗಿ ಬಂದು ಪ್ರೆಸ್ ಮೀಟ್ ಮಾಡಲ್ಲ ಅನ್ನೋದೇ ನಮ್ಮ ಪ್ರಶ್ನೆ. ಯಾಕೆ 9 ವರ್ಷದಿಂದ ಪ್ರೆಸ್ ಮೀಟ್ ಮಾಡಿಲ್ಲ ಅಂತ ನೀವು ಕೂಡ ಪ್ರಶ್ನೆ ಮಾಡಿ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.