ನೀಟ್ ಪರೀಕ್ಷೆ ಹಿನ್ನೆಲೆ ಮೋದಿ ರೂಟ್ ಚೇಂಜ್. ಬೆಂಗಳೂರಲ್ಲಿ ಮೋದಿ ರೋಡ್ ಶೋ ಬದಲಾವಣೆ. ಭಾನುವಾರದ ಮೋದಿ ರೋಡ್ ಶೋ 4 ಕಿ.ಮೀ ಕಡಿತ. ಭಾನುವಾರದ ರೋಡ್ ಶೋ ಶನಿವಾರಕ್ಕೆ ನಿಗದಿ. ಶನಿವಾರದ ರೋಡ್ ಶೋ ಭಾನುವಾರಕ್ಕೆ ನಿಗದಿ.
Badminton Asia Championships 2023: ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ಬಂದಿದೆ. ಈ ಸಾಧನೆ ಮಾಡಿದವರು ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ. ಈ ಮೂಲಕ 58 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಒಳ್ಳೆಯ ನಾಯಕ ಎಂದು ಬಿಜೆಪಿ ರಾಜ್ಯ ಚುನಾವಣಾ ಸಹ ಉಸ್ತುವಾರಿ, ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.. ಈ ಬಾರಿ ಬಿಜೆಪಿಗೆ ಬಹುಮತ ಗಳಿಸೋ ರೀತಿ ಕೆಲಸ ಮಾಡಬೇಕು ಅಂತಾ ಕರೆ ನೀಡಿದ್ದಾರೆ..
ಕರ್ನಾಟಕದ ಮೈಸೂರು-ಊಟಿ ಹೆದ್ದಾರಿಯಲ್ಲಿ ಎತ್ತರದ ಪಶ್ಚಿಮ ಘಟ್ಟಗಳ ಸುಂದರವಾದ ಪರಿಸರದ ನಡುವೆ ಇರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ನೀಲಗಿರಿ ಜೀವಗೋಳ ಮೀಸಲು ಪ್ರದೇಶದ ಪ್ರಮುಖ ಭಾಗವಾಗಿದೆ, ಇದು ಕರ್ನಾಟಕದ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವನ್ನು (ನಾಗರಹೊಳೆ) ಅದರ ವಾಯುವ್ಯ ಭಾಗದಲ್ಲಿದ್ದರೆ, ಅದರ ದಕ್ಷಿಣಕ್ಕೆ ತಮಿಳುನಾಡಿನ ಮುದುಮಲೈ ವನ್ಯಜೀವಿ ಪ್ರದೇಶ ಮತ್ತು ನೈಋತ್ಯಕ್ಕೆ ಕೇರಳದ ವಯನಾಡ್ ವನ್ಯಜೀವಿ ಅಭಯಾರಣ್ಯ ಇದೆ.
PM Modi Bandipur Visit: ಹುಲಿ ಯೋಜನೆ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಟ್ಟಿದ್ದು ಓಪನ್ ಜೀಪ್ ನಲ್ಲಿ ವನ್ಯಜೀವಿ ಸಫಾರಿ ನಡೆಸಿದ್ದಾರೆ.
PM Modi Bandipur Visit : ಪ್ರಧಾನಿ ನರೇಂದ್ರ ಮೋದಿಯವರ ಇಂದು ಬಂಡೀಪುರ ಪ್ರವಾಸ ಕೈಗೊಳ್ಳಲಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಹೆಲಿಪ್ಯಾಡ್ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ.
Bhadra Upper Bank Project: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.
ಮಂಡ್ಯ, ಧಾರವಾಡದಲ್ಲಿ ಮೋದಿ ಪ್ರವಾಸದ ವಿಚಾರ ಮಂಡ್ಯದಲ್ಲಿ ಪ್ರಧಾನಿ ಮೋದಿ ರೋಡ್ ಶೋ ಯಶಸ್ವಿ ಹಿನ್ನೆಯಲ್ಲಿ ಪದಾಧಿಕಾರಿಗಳಿಗೆ ಬಿ ಎಲ್ ಸಂತೋಷ್ ಪತ್ರ ಬರೆದಿದ್ದಾರೆ.. ಮಂಡ್ಯದಲ್ಲಿ ಇದೇ ಉತ್ಸಾಹ ಮುಂದೆಯೂ ಮುಂದುವರೆಯಲಿ ಎಂದು ಅಭಿನಂದಿಸಿದ್ದಾರೆ.
ಧಾರವಾಡದಲ್ಲಿ ಪ್ರಧಾನಿ ಮೋದಿಗೆ ಆರತಿ ಎತ್ತಿದ ಅಜ್ಜಿ. ಧಾರವಾಡ IITಗೆ ಮೋದಿ ಬಂದಾಗ ದೂರಿಂದಲೇ ಆರತಿ. ಧಾರವಾಡದ ಬೇಲೂರು ಗ್ರಾಮದ ಚಿಕ್ಕಮಠ ಎಂಬ ಅಜ್ಜಿ. ಚಿಕ್ಕಮಠ ಎಂಬ ಅಜ್ಜಿ ಹಠ ಹಿಡಿದು ಆರತಿ ಮಾಡಿದ ಅಜ್ಜಿ. ಆರತಿ ಮಾಡಲು ಅವಕಾಶ ಇಲ್ಲಾ ಎಂದರೂ ಬಿಡದೇ ಆರತಿ. ಧಾರವಾಡದಲ್ಲಿ ಮೋದಿ ಭೇಟಿಗೆ ಅವಕಾಶ ಕೇಳಿದ್ದ ಅಜ್ಜಿ
ಆದರೆ ಅವಕಾಶ ಸಿಗದ ಹಿನ್ನೆಲೆ ದೂರಿಂದಲೇ ಅಜ್ಜಿ ಆರತಿ.
ಮಂಡ್ಯದಲ್ಲಿ ಪ್ರಧಾನಿ ಮೋದಿ ಅಬ್ಬರಿಸಿದ್ದಾರೆ.. ಇಲ್ಲಿನ ಜನ ನನಗೆ ಅಭೂತಪೂರ್ವ ಆಶೀರ್ವಾದ ನೀಡಿದ್ದಾರೆ ಎಂದು ಮೋದಿ ಈ ಸತ್ಕಾರಕ್ಕೆ ನಾನು ಆಭಾರಿ ಎಂದಿದ್ದಾರೆ.. ಈ ಹೈವೇಯಿಂದ ಬೆಂಗಳೂರು-ಮೈಸೂರು ಪ್ರಯಾಣದ ಸಮಯ ಕಡಿಮೆಯಾಗಿದೆ ಎಂದರು...
ಪ್ರಧಾನಿ ಮೋದಿ ಇಂದು ವಿಶ್ವನಾಯಕ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.. ಬೆಂಗಳೂರು-ಮೈಸೂರು ಹೈವೇ ಉದ್ಘಾಟನೆ ವೇಳೆ ಮಾತನಾಡಿದ ಸಿಎಂ, ಪಾಕ್ ಸಮಸ್ಯೆ ಬಗೆಹರಿಸೋಕೆ ಕೂಡಾ ಇಂದು ಮೋದಿ ಬೇಕಾಗಿದ್ದಾರೆ ಎಂದಿದ್ದಾರೆ.
ಕಾಂಗ್ರೆಸ್ಗೆ ಮೋದಿ ಸಮಾಧಿಯ ಕನಸು.. ಆದ್ರೆ ಜನರ ಆಶೀರ್ವಾದವೇ ಮೋದಿಗೆ ರಕ್ಷಾ ಕವಚ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಂಡ್ಯದಲ್ಲಿ ಹೆದ್ದಾರಿ ಉದ್ಘಾಟಿಸಿ ಭಾಷಣ ಮಾಡಿದ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ರು..
ಪ್ರಧಾನಿ ನರೇಂದ್ರ ಮೋದಿ ಪ್ರವಾಹ ಬಂದಾಗ ಬರಲಿಲ್ಲ. ರಾಜ್ಯದಲ್ಲಿ ಜನರು ಸತ್ತಾಗ ಬರಲಿಲ್ಲ. ಆದ್ರೆ ಈಗ ಪದೇ ಪದೇ ಬರುತ್ತಿದ್ದಾರೆ ಎಂದು ಪ್ರಧಾನಿ ಮೋದಿ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ..
ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ವಿದಾಯ ಬಿಜೆಪಿಗೆ ಹಿನ್ನಡೆಯಾಗಲಿದೆ, ರಥಯಾತ್ರೆಯಿಂದ ಯಾವುದೇ ಪ್ರಯೋಜನವಿಲ್ಲ ಜನರು ಅವರನ್ನು ಬೈದು ಕಳುಹಿಸುತ್ತಾರೆ, ಬಿಜೆಪಿ ಕೊಡುಗೆ ರಾಜ್ಯಕ್ಕೆ ಏನೇನು ಇಲ್ಲಾ ಎಂದರು.
ಪ್ರಧಾನಿ ಮೋದಿ ಸಮಾವೇಶಕ್ಕೆ ಮದ್ದೂರಿನಲ್ಲಿ ಸಿದ್ಧತೆ. ಮಾರ್ಚ್ 11ರಂದು ಮದ್ದೂರಿಗೆ ಆಗಮಿಸಲಿರೋ ಮೋದಿ. ಮದ್ದೂರಿನ ಗೆಜ್ಜಲಗೆರೆ ಬಳಿ ನಡೆಯಲಿರೋ ಸಮಾವೇಶ. ಮಂಡ್ಯ ಪೊಲೀಸರಿಂದ ಗೆಜ್ಜಲಗೆರೆ ಬಳಿ ಸ್ಥಳ ಪರಿಶೀಲನೆ.
Pakistani man praise for Indian Prime Minister Narendra Modi: ಸನಾ ಅಮ್ಜದ್ ಎಂಬವರ ಯೂಟ್ಯೂಬ್ ಚಾನೆಲ್’ನಲ್ಲಿ ಪಾಕಿಸ್ತಾನಿ ಪ್ರಜೆಯ ಮಾತುಗಳ ಸಖತ್ ವೈರಲ್ ಆಗಿದ್ದು, “ತಮ್ಮ ದೇಶವನ್ನು ಕಾಪಾಡಲು ಮೋದಿಯಂತಹ ನಾಯಕ ಬೇಕು ಎಂದು ಪ್ರಾರ್ಥಿಸುತ್ತೇನೆ. ಅಷ್ಟೇ ಅಲ್ಲದೆ, ಭಾರತದ ಪ್ರಧಾನಿಯೊಂದಿಗಿನ ಸ್ನೇಹವು ನಮ್ಮ ದೇಶದ ಪರಿಸ್ಥಿತಿಗಳನ್ನು ಸುಧಾರಿಸುತ್ತದೆ” ಎಂದು ಹೇಳಿದ್ದಾರೆ. ಈ ಹೇಳಿಕೆ ಭಾರತ ಮತ್ತು ಪಾಕಿಸ್ತಾನದಲ್ಲಿ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.