Sri Lanka Economic Crisis: ದೇಶದ ಅತ್ಯಂತ ಸುರಕ್ಷಿತ ಸ್ಥಳಗಳು ಎಂದು ಹೇಳಲಾಗುವ ಈ ಠಿಕಾಣಿಗಳಲ್ಲಿ ಪ್ರತಿಭಟನಾಕಾರರು ಮೋಜು-ಮಸ್ತಿಗಿಳಿದಿದ್ದಾರೆ. ಶ್ರೀಲಂಕಾದಲ್ಲಿ ರಾಷ್ಟ್ರಪತಿ ಭವನ ಹಾಗೂ ಪ್ರಧಾನಿ ನಿವಾಸಗಳು ಪಿಕ್ನಿಕ್ ತಾಣಗಳಾಗಿ ಮಾರ್ಪಟ್ಟಿವೆ. ಪ್ರತಿಭಟನಾಕಾರರ ಹಲವು ವಿಡಿಯೋಗಳು ಸಾಮಾಜಿಕ ಮಾದ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿ ಹಲವರು ಅಡುಗೆ ಮಾಡುತ್ತಿರುವುದು, ಕೇರಂ ಬೋರ್ಡ್ ಆಡುತ್ತಿರುವುದನ್ನು ನೀವು ನೋಡಬಹುದು.
ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಇಂದು ಮೈಸೂರಿನ ಅರಮನೆಯಲ್ಲಿ ರಾಜಮನೆತನದವರೊಂದಿಗೆ ಪ್ರಸಿದ್ಧವಾದ ಮೈಸೂರು ಪಾಕ್ ಮತ್ತು ಮೈಸೂರು ಮಸಾಲೆ ದೋಸೆಯನ್ನು ಸವಿದರು.
ಭಾರತ ಸರ್ಕಾರದ ಕಾರ್ಯದರ್ಶಿ ಹಂತದ ಸ್ಥಾನಮಾನಗಳನ್ನು ಕಪೂರ್ ಅವರಿಗೆ ನೀಡಲಾಗುತ್ತದೆ. ಇನ್ನು ತರುಣ್ ಕಪೂರ್ ಅವರ ಜೊತೆ ಐಎಎಸ್ ಅಧಿಕಾರಿಗಳಾದ ಹರಿರಂಜನ್ ರಾವ್ ಮತ್ತು ಅತಿಶ್ ಚಂದ್ರ ಅವರನ್ನು ಸಹ ಹೆಚ್ಚುವರಿ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.
ಇಂದು ಬೆಳಗ್ಗೆ ಉಕ್ರೇನ್ನ (Ukraine) ಖಾರ್ಕಿವ್ನಲ್ಲಿ ಶೆಲ್ ದಾಳಿಗೆ ಬಲಿಯಾದ ಭಾರತೀಯ ವಿದ್ಯಾರ್ಥಿ ನವೀನ್ ಶೇಖರಪ್ಪ (Naveen Shekharappa) ಅವರ ತಂದೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 2005, 2006 ಮತ್ತು 2007 ರಲ್ಲಿ ಜನಿಸಿದ ಎಲ್ಲಾ ಫಲಾನುಭವಿಗಳು 15-18 ವರ್ಷದ ವರ್ಗದವರಲ್ಲಿ ಬರುತ್ತಾರೆ. ಇವರು ಲಸಿಕೆ ಪಡೆಯಲು ಅರ್ಹರು ಎಂದು ಸ್ಪಷ್ಟಪಡಿಸಿದೆ.
PM Modi call to CM Bommai: ಸಿಎಂ ಬೊಮ್ಮಾಯಿಗೆ ಪ್ರಧಾನಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿಗಳಿಗೆ ಸಿಎಂ ಮಾಹಿತಿ ನೀಡಿದ್ದಾರೆ.
Major Dhyan Chand Sports University: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮೀರತ್ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಭಾನುವಾರ ಶಂಕುಸ್ಥಾಪನೆ ಮಾಡಿದರು.
Bank deposit insurance event: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು (ಭಾನುವಾರ) ದೆಹಲಿಯ ವಿಜ್ಞಾನ ಭವನದಲ್ಲಿ ''ಠೇವಣಿದಾರರು ಮೊದಲು: 5 ಲಕ್ಷ ರೂ.ವರೆಗೆ ಗ್ಯಾರಂಟಿ ಕಾಲಮಿತಿ ಠೇವಣಿ ವಿಮೆ ಪಾವತಿ'' ವಿಷಯದ ಕುರಿತು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಬುಧವಾರ ನಡೆದ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಆರ್ಥಿಕತೆಗೆ ಉತ್ತೇಜನ ನೀಡಲು ಹಲವಾರು ಪ್ರಸ್ತಾಪಗಳನ್ನು ಅನುಮೋದಿಸಲಾಗಿದೆ. ಈ ಎಲ್ಲಾ ನಿರ್ಧಾರಗಳು ಐತಿಹಾಸಿಕವಾಗಿದ್ದು, ಕೋಟ್ಯಂತರ ಭಾರತೀಯರು ಪ್ರಯೋಜನ ಪಡೆಯುತ್ತಾರೆ ಎಂದು ಸಭೆಯ ನಂತರ ಸ್ವತಃ ಪ್ರಧಾನ ಮಂತ್ರಿಯವರೇ ಮಾಹಿತಿ ನೀಡಿದ್ದಾರೆ.
27 ಮಹತ್ವಾಕಾಂಕ್ಷೆಯ ಜಿಲ್ಲೆಗಳನ್ನು ಒಳಗೊಂಡ ಈ ಅಭಿಯಾನಕ್ಕೆ ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್ ಮತ್ತು ಒಡಿಶಾದ ಒಟ್ಟು 116 ಜಿಲ್ಲೆಗಳಿಂದ 25 ಸಾವಿರಕ್ಕೂ ಹೆಚ್ಚು ವಲಸಿಗರನ್ನು ಆಯ್ಕೆ ಮಾಡಲಾಗಿದೆ.
ಒಂದು ವೇಳೆ ನೀವೂ ಕೂಡ ಸುಂದರ ಮನೆ ಖರೀದಿಸುವ ಪ್ಲಾನಿಂಗ್ ಮಾಡುತ್ತಿದ್ದೀರಾ? ಹಾಗಿದ್ದರೆ ಅಗ್ಗದ ದರದಲ್ಲಿ ಮನೆ ಖರೀದಿಸಲು ಇದ್ದ ಕಾಲಾವಧಿಯನ್ನು ಸರ್ಕಾರ ಒಂದು ವರ್ಷ ಮತ್ತೆ ಹೆಚ್ಚಿಸಿದೆ. ಅಂದರೆ ಮಾರ್ಚ್ 2021ರವರೆಗೆ ನೀವು ಇದರ ಲಾಭವನ್ನು ಪಡೆಯಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.