Renukaswami Murder Case : ರೇಣುಕಾ ಸ್ವಾಮಿ ಕೊಲೆ ಪ್ರಕರಣ ಎ1 ಆರೋಪಿ ಪವಿತ್ರ ಗೌಡ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಮೇಕಪ್ ಮಾಡಿಕೊಳ್ಳಲು ಅವಕಾಶ ಕೊಟ್ಟ ಎಸ್ಐ ನೇತ್ರಾವತಿಗೆ ನೋಟಿಸ್ ನೀಡಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ಸಣ್ಣ ಮಳೆ ಬಂದರೂ ಎದುರಾಗುವ ಪವರ್ ಕಟ್ ಸಮಸ್ಯೆಯಿಂದ ಬೇಸತ್ತಿರುವ ಸಾರ್ವಜನಿಕರು ಕರೆಂಟ್ ಇಲ್ದೆ ಆಕ್ರೋಶಗೊಂಡು ಕಾರವಾರ ರೋಡ್ ಬಂದ್ (Karwar Road Bandh) ಮಾಡಿ ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಜನಾರ್ಧನ್ ರೆಡ್ಡಿ ನನಗೂ ನಾಲಿಗೆ ಇದೆ. ನಾನು ಸಂಸ್ಕಾರವುಳ್ಳ ಕುಟುಂಬದಿಂದ ಬಂದ ಕಾರಣ ನಿನ್ನನ್ನು ಸುಮ್ಮನೆ ಬಿಟ್ಟಿದ್ದೇನೆ. ಇನ್ನೊಮ್ಮೆ ನಾಲಿಗೆ ಹರಿ ಬಿಟ್ಟರೆ ಎರಡು ಹೆಜ್ಜೆ ಮುಂದೆ ಹೋಗಿ ನಿನ್ನ ಬಗ್ಗೆ ಮಾತನಾಡಬೇಕಾದಿತ್ತು ಎಚ್ಚರಿಕೆ...!
Bill Gates Meets PM Modi: ಈ ಕುರಿತಂತೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಲ್ ಗೇಟ್ಸ್, "ನರೇಂದ್ರ ಮೋದಿಯವರನ್ನು ಭೇಟಿಯಾಗುವುದು ಯಾವಾಗಲೂ ಸ್ಫೂರ್ತಿದಾಯಕವಾಗಿದೆ ಮತ್ತು ಚರ್ಚಿಸಲು ಬಹಳಷ್ಟು ಇತ್ತು" ಎಂದು ಬರೆದಿದ್ದಾರೆ.
ನನ್ನ ತೆರಿಗೆ ನನ್ನ ಹಕ್ಕು.. ಸಂಜೆ ಸಿಎಂ ಜೊತೆ ನೇರ ಮಾತು
ಕರ್ನಾಟಕ ಬಲ ಟ್ವಿಟರ್ ಪೇಜ್ನಲ್ಲಿ ಸಿಎಂ ಸಿದ್ದರಾಮಯ್ಯ ಲೈವ್
ತೆರಿಗೆ ತಾರತಮ್ಯದ ಬಗ್ಗೆ ಸಿಎಂ ಅಂಕಿ ಅಂಶಗಳೊಂದಿಗೆ ಮಾತು
ಸಿಎಂಗೆ ಸಾರ್ವಜನಿಕರು ತೆರಿಗೆ ಹಂಚಿಕೆ ಬಗ್ಗೆ ಪ್ರಶ್ನೆ ಕೇಳಬಹುದು
ಸಾರ್ವಜನಿಕರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಲಿದ್ದಾರೆ
ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ 'ಪಂಚ ಗ್ಯಾರಂಟಿ' ಯೋಜನೆಗಳಲ್ಲಿ ಯಾವುದೇ ಗ್ಯಾರಂಟಿ ಯೋಜನೆಯ ಫಲಾನುಭವಿ ಆಗಲು ಆಧಾರ್ ತಿದ್ದುಪಡಿ ಅತ್ಯಗತ್ಯವಾಗಿದೆ. ಹೀಗಾಗಿ, ಪ್ರತಿ ದಿನ ಆಧಾರ್ ಸೇವಾ ಕೇಂದ್ರಗಳ ಬಳಿ ಜನ ಜಂಗುಳಿ ನೆರೆದಿದ್ದು ಕೆಲವರಂತೂ ನಿತ್ಯ ಗಂಟೆಗಟ್ಟಲೆ ಕಾದರು ಸಹ ಟೋಕನ್ ಸಿಗದೆ ಬರಿಗೈಯಲ್ಲಿ ಹಿಂದಿರುಗುತ್ತಿದ್ದಾರೆ.
ಸಮಾಜದಲ್ಲಿ ಇನ್ನೂ ಶೇ. 25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ.
ರಾತ್ರಿ ವೇಳೆ ಹೊಯ್ಸಳ ಹಾಗೂ ಚೀತಾ ವಾಹನದಲ್ಲಿ ಗಸ್ತು ನಡೆಸುವ ಅಧಿಕಾರಿ ಮತ್ತು ಸಿಬ್ಬಂದಿ ಫುಟ್ ಬಾತ್ ವ್ಯಾಪರಿಗಳ ಬಳಿ ಹಣ ಪಡೆಯಬಾರದು. ಜೊತೆಗೆ ಸುಖಾ-ಸುಮ್ಮನೆ ವಾಹನ ಸವಾರರನ್ನು ಅಡ್ಡಗಟ್ಟಿ ಅನುಚಿತವಾಗಿ ವರ್ತಿಸಿ ಹಣ ಪಡೆಯಬಾರದು ಎಂದು ಆದೇಶಿಸಿದ್ದಾರೆ.
ಬುಧವಾರ (ಡಿಸೆಂಬರ್ 14) ಬೆಳ್ಳಂಬೆಳಗ್ಗೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣಕ್ಕೆ ಕಾಲಿಟ್ಟಿದ್ದ ನರಿಯೊಂದು ಕಂಡ ಕಂಡಲ್ಲಿ ಸ್ಥಳೀಯರ ಮೇಲೆ ದಾಳಿ ನಡೆಸಿದ್ದು, ನರಿ ಸೃಷ್ಟಿಸಿದ ಅವಾಂತರದಿಂದಾಗಿ ಹಲವರು ಗಾಯಗೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.