Organ Donation Ambassador Ashwini Puneeth Rajkumar: ಪುನೀತ್ ರಾಜ್ಕುಮಾರ್ ಸಿನಿಮಾ ಮಾತ್ರವಲ್ಲದೇ ಅನೇಕ ಸಾಮಾಜಮುಖಿ ಕಾರ್ಯಗಳಿಂದ ಕರುನಾಡಿಗೆ ಮಾದರಿಯಾಗಿದ್ದಾರೆ. ಇದೀಗ ಸದ್ಯದಲ್ಲೇ ಅಂಗಾಂಗ ದಾನ ದಿನಾಚರಣೆ ಇರುವುದರಿಂದ ಸರ್ಕಾರವು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಅಂಗಾಂಗ ದಾನದ ರಾಯಭಾರಿಯಾಗಿ ಆಯೋಜಿಸುವ ಚಿಂತನೆ ನಡೆಸಿದೆ.
Puneeth Rajkumar Push Up Video Viral : ಫಿಟ್ನೇಸ್ ಕಡೆಗೆ ಹೆಚ್ಚು ಒಲವು ತೋರುತ್ತಿದ್ದ ಕನ್ನಡಿಗರ ಮನೆಮಗ ಅಪ್ಪು. ಇದೀಗ ಇವರ ಪುಶ್ ಅಪ್ಸ್, ಬ್ಯಾಕ್ ಫ್ಲಿಪ್ ಮಾಡುವ ವಿಡಿಯೋವೊಂದು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Appu-Arjun Sarja : ಅಪ್ಪು ಅಗಲಿ ವರ್ಷಗಳೇ ಕಳೆದರು ಅವರ ನೆನಪು ಮಾತ್ರ ಇನ್ನು ಹಾಗೇ ಇದೆ. ಅವರ ನೆನಪಿನಲ್ಲಿ ಇಂದಿಗೂ ಅವರ ಅಭಿಮಾನಿಗಳು ಹಾಗೂ ಸಿನಿಬಳಗದವರು ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅಂತದ್ದೇ ಪೋಸ್ಟ್ವೊಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Puneeth Rajkumar : ಕರ್ನಾಟಕ ರತ್ನ ನಟ, ಪುನೀತ್ ರಾಜಕುಮಾರ್ ಅವರು ನಮ್ಮನ್ನ ಅಗಲಿ ಇಂದಿಗೆ ಎರಡು ವರ್ಷಗಳಾಗಿದೆ. ಅಪ್ಪು ಇದ್ದಿದ್ದರೇ ಇಂದು ಸಂಭ್ರಮದ ಕಳೆಯೇ ಬೆರೆಯಾಗಿರುತ್ತಿತ್ತು. ತಮ್ಮ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡುತ್ತಿದ್ದರು. ಹೊಸ ಸಿನಿಮಾದ ಅಪ್ಡೆಟ್ ಸಿಗುತ್ತಿತ್ತು. ಆದ್ರೆ ವಿಧಿ ಆಟವೇ ಬೇರೆಯಾಗಿತ್ತು. ಇಂದು ನೋವಿನಲ್ಲಿಯೂ ಸಹ ಕನ್ನಡದ ಕಂದನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಅವರ ಅಭಿಮಾನಿಗಳು ಆಚರಿಸುತ್ತಿದ್ದಾರೆ.
ನವೆಂಬರ್ 1ರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಟಾಲಿವುಡ್ ಖ್ಯಾತ ನಟ ಜ್ಯೂ. ಎನ್ಟಿಆರ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಹ್ವಾನ ನೀಡಿದ್ದಾರೆ. ಅಂದು ಡಾ. ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಗೆಳೆಯನ ಅದ್ಭುತ ಕಾರ್ಯಕ್ರಮಕ್ಕೆ ನಂದಮೂರಿ ತಾರಕ ರಾಮರಾವ್ ಸಾಕ್ಷಿಯಾಗಲಿದ್ದಾರೆ.
ದಿವಂಗತ ನಟ ಡಾ. ಪುನೀತ್ ರಾಜ್ಕುಮಾರ್ ಅಭಿಮಾನಿಯೊಬ್ಬರಿಗೆ ನೀಡಿದ್ದ ಜಾಕೆಟ್ನ್ನು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ್ ಸಿಂಗ್ ಫ್ರೇಮ್ ಹಾಕಿಸಿ ತಮ್ಮ ಕಚೇರಿಯಲ್ಲಿ ಇಟ್ಟುಕೊಂಡಿದ್ದಾರೆ.
ತಮ್ಮ ನೆಚ್ಚಿನ ಸ್ಟಾರ್ ನಟನ ಅಗಲಿಕೆಯನ್ನು ಸಹಿಸಲಾಗದೆ ಅಭಿಮಾನಿಗಳು ರಾಜ್ಯದಲ್ಲಿ ಇಲ್ಲಿಯವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, 3 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪುನೀತ್ ಸಾವಿನ ದಿನದಿಂದ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಗಳು ವರದಿಯಾಗಿವೆ.
'ಪುನೀತ್ ನನ್ನ ನಿಜವಾದ ಸ್ನೇಹಿತ. ಉಚಿತ ಶಿಕ್ಷಣ ಪಡೆಯುತ್ತಿದ್ದ 1800 ಮಕ್ಕಳ ಶ್ರೇಯೋಭಿವೃದ್ಧಿ ಕಾರ್ಯವನ್ನು ನಾನು ಮುಂದುವರಿಸುತ್ತೇನೆ. ಆ ಮಕ್ಕಳಿಗೆ ತೊಂದರೆಯಾಗದಂತೆ ನನ್ನ ಹಣ ಮತ್ತು ನನ್ನ ಶಕ್ತಿಯನ್ನೆಲ್ಲ ಹೂಡಿಕೆ ಮಾಡುತ್ತೇನೆ'
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಹಠಾತ್ ನಿಧನವು ರಾಷ್ಟ್ರದ್ಯಾಂತದ ಚಿತ್ರಪ್ರೇಮಿಗಳಿಗೆ ಆಘಾತ ತಂದಿದೆ.ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ಮೋದಿ,ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಹಾಗೂ ದಕ್ಷಿಣ ಭಾರತದ ಖ್ಯಾತ ದಿಗ್ಗಜರು ಹಾಗೂ ಬಾಲಿವುಡ್ ನ ಖ್ಯಾತ್ಯನಾಮರು ಸೇರಿದಂತೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Actors Who Left Us in their early age: ಇತ್ತೀಚಿನ ದಿನಗಳಲ್ಲಿ, ನಾವು ಬಹಳಷ್ಟು ದುರದೃಷ್ಟಕರ ಮತ್ತು ಅಕಾಲಿಕ ಮರಣಗಳನ್ನು ನೋಡಿದ್ದೇವೆ. ಇತ್ತೀಚಿಗೆ ಹಲವಾರು ಪ್ರತಿಭಾವಂತ ಮತ್ತು ಅದ್ಭುತ ಸೆಲೆಬ್ರಿಟಿಗಳನ್ನು ನಾವು ಕಳೆದುಕೊಂಡಿದ್ದೇವೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ಕುಮಾರ್ ಅವರ ಹಿರಿಯ ಪುತ್ರಿ ವಂದಿತಾ ಅಮೆರಿಕದಿಂದ ಮರಳಿದ ನಂತರ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ.ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಂಜೆ 6.30ರ ನಂತರ ಪಾರ್ಥಿವ ಶರೀರವನ್ನು ಸಾರ್ವಜನಿಕ ಪ್ರದರ್ಶನಕ್ಕೆ ಇಡುವ ವ್ಯವಸ್ಥೆ ಮಾಡಲಾಗಿದೆ
ಕನ್ನಡದ ಸಿನಿ ಪ್ರಿಯರಲ್ಲಿ ಪ್ರೀತಿಯ ಅಪ್ಪು ಎಂದೇ ಜನಜನಿತರಾಗಿದ್ದ ಪುನೀತ್ ರಾಜ್ ಕುಮಾರ ಇನ್ನಿಲ್ಲ ಎನ್ನುವ ಸುದ್ದಿ ಈಗ ನಿಜಕ್ಕೂ ಬರ ಸಿಡಿಲಿನಂತೆ ಬಂದಿದೆ.ಅಪ್ಪು ಸಿನಿಮಾದ ಮೂಲಕ ನಾಯಕ ನಟರಾಗಿ ಚಂದನವನಕ್ಕೆ ಎಂಟ್ರಿ ಕೊಟ್ಟಾಗಿನಿಂದಲೂ ಅವರು ಎಲ್ಲರ ನೆಚ್ಚಿನ ನಟರಾಗಿದ್ದರು.ಕೇವಲ ನಟರಾಗಿ ಅಷ್ಟೇ ಅಲ್ಲದೆ ಹಿನ್ನಲೆ ಗಾಯಕರಾಗಿಯೂ ಅವರು ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.