ಪಂಜಾಬ್ನ 117 ವಿಧಾನಸಭಾ ಸ್ಥಾನಗಳಿಗೆ ಸ್ಪರ್ಧಿಸಲು ಈ ಬಾರಿ 4,028 ಜನ ಬಿಜೆಪಿಗೆ ಅರ್ಜಿ ಸಲ್ಲಿಸಿದ್ದು, ನಾವು ಪ್ರಬಲ ಅಭ್ಯರ್ಥಿಗಳೆಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ ಆಡಳಿತರೂಡ ಕಾಂಗ್ರೆಸ್ ಪಕ್ಷಕ್ಕೆ 117 ವಿಧಾನಸಭಾ ಸ್ಥಾನಗಳಿಗೆ ಕೇವಲ 1620 ಜನ ಅರ್ಜಿ ಸಲ್ಲಿಸಿದ್ದಾರೆ.
PM Modi security lapse: ಪ್ರಧಾನಿ ಮೋದಿಯವರ ಭದ್ರತೆಯ ಲೋಪವನ್ನು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
S-400: ಭಾರತ ಈಗ ಪಾಕಿಸ್ತಾನ ಮತ್ತು ಚೀನಾ ಆಕ್ರಮಣ ರಕ್ಷಿಸಲು ತಯಾರಿ ನಡೆಸುತ್ತಿದೆ. ಭಾರತ ಈಗ ಅಂತಹ 'ಮಹಾಬಲಿ' ಅಸ್ತ್ರವನ್ನು ಪಡೆದುಕೊಂಡಿದೆ. ಯುದ್ಧದಲ್ಲಿ ಚೀನಾ ಮತ್ತು ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಈ ಅಸ್ತ್ರ ಸಹಾಯ ಮಾಡಲಿದೆ.
Recording telephonic conversation: ಹೆಂಡತಿಯ ಫೋನ್ ಕರೆಯನ್ನು ರಹಸ್ಯವಾಗಿ ರೆಕಾರ್ಡ್ ಮಾಡುವುದು "ಖಾಸಗಿತನದ ಉಲ್ಲಂಘನೆ" ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
Punjab Election 2022 - 2022ರ ಪಂಜಾಬ್ ವಿಧಾನಸಭೆ ಚುನಾವಣೆಗೂ ಮುನ್ನ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ದೊಡ್ಡ ಚುನಾವಣಾ ಘೋಷಣೆಯೊಂದನ್ನು ಮೊಳಗಿಸಿದ್ದಾರೆ. ಈ ಹೆಜ್ಜೆ ಮಹಿಳಾ ಸಬಲೀಕರಣದ ದೊಡ್ಡ ಅಭಿಯಾನಗಾಬಲಿದೆ ಎಂದು ಕೇಜ್ರಿವಾಲ್ ಬಣ್ಣಿಸಿದ್ದಾರೆ.
ರಾಜ್ಯದ ಸಮಸ್ಯೆಗಳ ಕುರಿತು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಅಮರಿಂದರ್ ಸಿಂಗ್ ಇಲ್ಲಿ ಮಾಧ್ಯಮಗಳಿಗೆ ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಇದು ಅವರೊಂದಿಗಿನ ಮೂರನೇ ಭೇಟಿಯಾಗಿದೆ.
ಈ ತಿಂಗಳ ಆರಂಭದಲ್ಲಿ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅಮರಿಂದರ್ ಸಿಂಗ್ ಅವರು ತಾವು ಬಿಜೆಪಿಗೆ ಸೇರುತ್ತಿಲ್ಲ ಆದರೆ ಖಂಡಿತವಾಗಿಯೂ ಕಾಂಗ್ರೆಸ್ ಪಕ್ಷ ತೊರೆಯುತ್ತಿರುವುದಾಗಿ ಹೇಳಿದ್ದಾರೆ.
ಪಂಜಾಬ್ ಕಾಂಗ್ರೆಸ್ ತನ್ನ ಮುಂದಿನ ಮುಖ್ಯಮಂತ್ರಿಯಾಗಿ ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ತರಬೇತಿಯ ಮಂತ್ರಿಯಾಗಿರುವ ಚರಣ್ಜಿತ್ ಸಿಂಗ್ ಚನ್ನಿ (58) ಅವರನ್ನು ನೇಮಕ ಮಾಡುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದೆ.ಈಗ ಮುಖ್ಯಮಂತ್ರಿ ಪಟ್ಟವನ್ನು ಅಲಂಕರಿಸಿದ ರಾಜ್ಯದ ಮೊದಲು ಸಿಎಂ ಎನ್ನುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ ಅನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಮುಂದಾಗಿರುವ ಕಾಂಗ್ರೆಸ್ ಈಗ ಸತತ ಮೂರು ಬಾರಿ ಶಾಸಕರಾಗಿರುವ ದಲಿತ ನಾಯಕ ಚರಣಜಿತ್ ಸಿಂಗ್ ಚನ್ನಿ ಅವರನ್ನು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ನೇಮಿಸಿದೆ.ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಸೆಪ್ಟೆಂಬರ್ 18 ರಂದು ರಾಜೀನಾಮೆ ನೀಡಿದ ನಂತರ ಈ ನಡೆ ಬಂದಿದೆ.
ನಟ ಸೋನು ಸೂದ್ ವಿರುದ್ಧದ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದ ಹಿನ್ನಲೆಯಲ್ಲಿ ಶಿವಸೇನಾ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿತು, ಲಾಕ್ಡೌನ್ ಸಮಯದಲ್ಲಿ ಅವರ ಕೆಲಸಕ್ಕಾಗಿ ಪಕ್ಷವು ಮೊದಲು ಪ್ರಶಂಸಿಸಿದ್ದರೂ, ಈಗ ದೆಹಲಿಯ ನಂತರ ಅವರನ್ನು ತೆರಿಗೆ ವಂಚಕ ಎಂದು ಪರಿಗಣಿಸಿದೆ ಎಂದು ಶಿವಸೇನಾ ಮುಖವಾಣಿ ಸಾಮ್ನಾ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ.
ಕರ್ನಾಲ್ನಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಹರಿಯಾಣ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಘಟನೆಯ ವಿವಾದದ ನಡುವೆ, ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೋಮವಾರದಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಪಂಜಾಬ್ ಕಾಂಗ್ರೆಸ್ ನಲ್ಲಿನ ಗೊಂದಲದ ನಡುವೆ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಸಲಹೆಗಾರ ಮಲ್ವಿಂದರ್ ಸಿಂಗ್ ಮಾಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಅವರ ಸಲಹೆಗಾರರಾಗಿದ್ದ ಅವಧಿಯಲ್ಲಿ, ಮಾಲಿ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.ಇದರ ನಂತರ, ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ನವಜೋತ್ ಸಿಂಗ್ ಸಿಧು ಅವರ ಸಲಹೆಗಾರರನ್ನು ತೆಗೆದುಹಾಕುವಂತೆ ಕೇಳಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.