IMD Alert 15-10-2023: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ತೀವ್ರವಾದ ಪಶ್ಚಿಮದ ಅಡಚಣೆಯಿಂದಾಗಿ, ಮುಂದಿನ ನಾಲ್ಕು ದಿನಗಳಲ್ಲಿ ದೇಶದ ವಾಯುವ್ಯ ಮತ್ತು ಮಧ್ಯ ಪ್ರದೇಶದಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.
Weather Update 13-10-2023: ಉತ್ತರ ಭಾರತದ ನಾಲ್ಕು ಗುಡ್ಡಗಾಡು ರಾಜ್ಯಗಳಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯ ಅವಧಿ ಪ್ರಾರಂಭವಾಗಲಿದೆ. ಹವಾಮಾನದಲ್ಲಿನ ಈ ಬದಲಾವಣೆಯು ಈ ವಾರಾಂತ್ಯದಿಂದ ಪ್ರಾರಂಭವಾಗುತ್ತದೆ ಮತ್ತು ಮುಂದಿನ ವಾರದ ಮಧ್ಯದವರೆಗೆ ಮುಂದುವರಿಯುತ್ತದೆ
ಕರ್ನಾಟಕದಲ್ಲಿ ಮತ್ತೆ ಅಬ್ಬರಿಸಲಿದ್ದಾನೆ ವರುಣ..!
ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ
ದಕ್ಷಿಣ ಒಳನಾಡಿನ ಕೊಡಗು, ಮಂಡ್ಯಗೆ ಯೆಲ್ಲೋ ಅಲರ್ಟ್
ಬೆಂಗಳೂರು ನಗರದಲ್ಲೂ ಭಾರಿ ಮಳೆ ಮುನ್ಸೂಚನೆ
Karnataka Rain Update: ಮುಂದಿನ 2-3 ದಿನಗಳಲ್ಲಿ ಬಿಹಾರ, ಜಾರ್ಖಂಡ್, ಛತ್ತೀಸ್ಗಢ, ಗಂಗಾನದಿ ಪಶ್ಚಿಮ ಬಂಗಾಳದ ಕೆಲವು ಭಾಗಗಳು, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ ಮತ್ತು ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ.
Weather Update: ಗುಡುಗು ಸಹಿತ ಮಳೆಯಾಗಲಿದೆ. ಮನ್ನಾರ್ ಕೊಲ್ಲಿಯಲ್ಲಿ ಸೈಕ್ಲೋನಿಕ್ ಸರ್ಕ್ಯುಲೇಷನ್ ಇನ್ನೂ ಮುಂದುವರಿದಿದೆ. ಗಾಳಿಯ ವೇಗವು ಹಗುರವಾಗಿದೆ. ತಂಜಾವೂರು, ಮಧುರೈ, ಪಳಯಂಕೊಟ್ಟೈ, ಅರಿಯಲೂರು ಮೊದಲಾದ ನಗರಗಳಲ್ಲಿ ಗರಿಷ್ಠ 36 ಮತ್ತು 37 ಡಿಗ್ರಿಗಳಷ್ಟು ತಾಪಮಾನ ದಾಖಲಾಗುತ್ತಿದೆ ಎಂದು ಸ್ಕೈಮೇಟ್ ವರದಿಯಲ್ಲಿ ತಿಳಿಸಲಾಗಿದೆ
Rain alert today : ಕೆಲವು ಕಡೆ ಗುಡುಗು ಸಹಿತ ಗಾಳಿ ಮಳೆಯಾದರೆ, ಇನ್ನು ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಕೆಲವೊಂದು ಜಿಲ್ಲೆಗಳಿಗೆ ಅಲರ್ಟ್ ಕೂಡಾ ಜಾರಿ ಮಾಡಲಾಗಿದೆ .
IMD Weather Update: ಅಕ್ಟೋಬರ್ 1 ರಿಂದ ಅಂದರೆ ಇಂದಿನಿಂದ ಪೂರ್ವ ಭಾರತದ ರಾಜ್ಯಗಳಲ್ಲಿ ಹಿಂಗಾರು ಪ್ರವೇಶ ಮಾಡಲಿದೆ. ಹೀಗಾಗಿ ಮುಂದಿನ ಮೂರು ದಿನಗಳವರೆಗೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ರಾಜ್ಯದ ಜನರಲ್ಲಿ ಆಶಾಕಿರಣ ಮೂಡಿಸಿದ ಹಿಂಗಾರು ಮಳೆ ಹಿಂಗಾರು ಮಾರುತಗಳಿಂದ ಹೆಚ್ಚಿದ ಮಳೆ ಸಾಧ್ಯತೆ ಮುಂಗಾರು ಕೈ ಕೊಟ್ಟಾಗೆಲ್ಲಾ ನೆರವಿಗೆ ಬಂದ ಹಿಂಗಾರು ಮುಂದಿನ 15 ದಿನಗಳ ಕಾಲ ಉತ್ತಮ ಮಳೆ ನಿರೀಕ್ಷೆ
IMD Weather Update 30 September 2023: ಮ್ಯಾನ್ಮಾರ್ ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ, ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವೂ ರೂಪುಗೊಂಡಿದೆ.
Rain Alert in India: ಶನಿವಾರ ದೆಹಲಿಯಲ್ಲಿ ಗರಿಷ್ಠ ತಾಪಮಾನ 35.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಸರಾಸರಿಗಿಂತ ಒಂದು ಡಿಗ್ರಿ ಹೆಚ್ಚಾಗಿತ್ತು. ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸಾಮಾನ್ಯಕ್ಕಿಂತ ಮೂರು ಡಿಗ್ರಿ ಸೆಲ್ಸಿಯಸ್ ಹೆಚ್ಚಿದೆ.
Rain Alert 23-09-2023: ಹವಾಮಾನ ಇಲಾಖೆಯ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ಸೆಪ್ಟೆಂಬರ್ 25 ರವರೆಗೆ ಹವಾಮಾನವು ಕೆಟ್ಟದಾಗಿರುತ್ತದೆ. ಈ ಅವಧಿಯಲ್ಲಿ ಮಧ್ಯಮ ಎತ್ತರ ಮತ್ತು ತಗ್ಗು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಂಭವವಿದೆ.
ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ರೈತರು ತಮ್ಮ ಜಮೀನುಗಳನ್ನು ಹದ ಮಾಡಿಕೊಂಡು ಬಿತ್ತನೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಆದರೆ ಮಳೆರಾಯನ ಅವಕೃಪೆಯಿಂದ ಬಿತ್ತನೆ ಮಾಡಲು ರೈತರಿಗೆ ಇನ್ನಷ್ಟು ಹಿನ್ನಡೆಯಾಗಿದೆ. ಬಿತ್ತನೆ ಬೀಜ ಮನೆಯಲ್ಲಿ ಕೊಳೆಯುತ್ತಿವೆ. ಬಳ್ಳಾರಿ ಜಿಲ್ಲೆಯನ್ನು ಬರಪೀಡತ ಜಿಲ್ಲೆಯೆಂದು ಸರ್ಕಾರ ಘೋಷಣೆ ಮಾಡಿದೆ. ಕಂದಾಯ ಅಧಿಕಾರಿಗಳು ಸಮರ್ಪಕ ಸಮೀಕ್ಷೆ ನಡೆಸಿ ರೈತರಿಗೆ ಬರ ಪರಿಹಾರ ಘೋಷಣೆ ಮಾಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಈ ಕುರಿತು ಬಳ್ಳಾರಿಯ ನಮ್ಮ ಪ್ರತಿನಿಧಿ ವೀರೇಶ್ ನಾಯಕ ರೈತರೊಂದಿಗೆ ಚಿಟ್ ಚಾಟ್ ನಡೆಸಿದ್ದಾರೆ, ಬನ್ನಿ ನೋಡೋಣ...
IMD Weather prediction of 21 september 2023: ಇನ್ನು ಹವಾಮಾನ ಇಲಾಖೆಯ ಪ್ರಕಾರ, ಮಾನ್ಸೂನ್ ಸೆಪ್ಟೆಂಬರ್’ನಲ್ಲಿ ಮತ್ತೊಮ್ಮೆ ಸಕ್ರಿಯವಾಗಿದೆ. ಇದರಿಂದಾಗಿ ಯುಪಿ ಸೇರಿದಂತೆ ದೇಶದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ
Today Weather Update in India: ಮಧ್ಯಪ್ರದೇಶದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲು ಪ್ರಾರಂಭಿಸಿದ್ದು ಪರಿಸ್ಥಿತಿ ಹತೋಟಿಗೆ ಮೀರಿದೆ. ಇನ್ನೊಂದೆಡೆ ಗುಜರಾತ್’ನಲ್ಲಿ ಹವಾಮಾನ ಇಲಾಖೆ ಇಂದು ಅಂದರೆ ಸೆಪ್ಟೆಂಬರ್ 18 ರಂದು ರೆಡ್ ಅಲರ್ಟ್ ಘೋಷಿಸಿದೆ.
Weather Update 16-09-2023: ಹವಾಮಾನ ಇಲಾಖೆ ಪ್ರಕಾರ, ಮುಂದಿನ 5 ದಿನಗಳಲ್ಲಿ ದೆಹಲಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶುಕ್ರವಾರದ ಭಾರಿ ಮಳೆಯಿಂದಾಗಿ ಕನಿಷ್ಠ ತಾಪಮಾನವು 23.7 ಡಿಗ್ರಿ ಸೆಲ್ಸಿಯಸ್’ಗೆ ಇಳಿದಿದೆ
IMD Weather Alert of 14 September 2023: ಹವಾಮಾನ ಇಲಾಖೆಯ ಪ್ರಕಾರ, ಈ ಶನಿವಾರದವರೆಗೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯೂ ಆಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.