Today Weather Update 28-08-2023: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ ಮತ್ತು ಗುಜರಾತ್’ನ ವಿವಿಧ ಭಾಗಗಳಲ್ಲಿ ಲಘು ಮಳೆಯಾಗಿದೆ. ಅಂತೆಯೇ, ಜಮ್ಮು-ಕಾಶ್ಮೀರ, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಲಡಾಖ್, ಹಿಮಾಚಲ ಪ್ರದೇಶ, ಉಪ-ಹಿಮಾಲಯ ಪಶ್ಚಿಮ ಬಂಗಾಳದ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.
ತುಂಗಭದ್ರಾ ಎಡದಂಡೆ ಕಾಲುವೆ ಭಾಗದ ಅನ್ನದಾತರಿಗೆ ನೀರಿನ ಸಮಸ್ಯೆ ಬಗೆಹರಿತಿಲ್ಲ.. ಇತ್ತ ಮಳೆ ಕೂಡ ಕೈಕೊಟ್ಟಿದೆ. ಆಗಸ್ಟ್ ಮೊದಲನೇ ವಾರದಲ್ಲಿ ಸುರಿದ ಮಳೆಯಿಂದ ಬರೋಬ್ಬರಿ ಜಲಾಶಯದಲ್ಲಿ 80 ಟಿಎಂಸಿ ನೀರು ಸಂಗ್ರಹಣೆ ಆಗಿತ್ತು. ಇನ್ನೂ ಎಡದಂಡೆಯ ಮೂಲಕ ಕಾಲುವೆ ನೀರು ಹರಿಸಿ ರೈತರು ಬೆಳೆ ಬೆಳೆಯಲು ಸರ್ಕಾರ ಅನುಕೂಲ ಕಲ್ಪಿಸಿತ್ತು. ಆದರೆ ಕಾಲುವೆಗೆ ನೀರು ಹರಿಸಿ 20 ದಿನಗಳಾದ್ರೂ ಸಹ ಆ ಜಿಲ್ಲೆಯ ರೈತರ ಜಮೀನಿಗೆ ನೀರು ಸಿಗ್ತಾ ಇಲ್ಲ. ಇದ್ರಿಂದ ಸಿಎಂ ಆದೇಶ ಮೇರೆಗೆ ಆ ಸಚಿವರೋಬ್ಬರು ರಿಯಾಲಿಟಿ ಚೆಕ್ ನಡಿಸಿದ್ರು.. ಅದು ಎಲ್ಲಿ ಅಂತೀರಾ ಈ ಸ್ಟೋರಿ ನೋಡಿ.
Weather Alert 27-08-2023: ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ತೆಲುಗು ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಶನಿವಾರ ಕೆಲವೆಡೆ ಮಳೆಯಾಗಿದ್ದು, ಇಂದೂ ಸಹ ಮಳೆ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ.
Today Rain update : 2020 ರಿಂದ, ಪ್ರಕೃತಿ ಎಲ್ಲ ನಿರೀಕ್ಷೆ, ಅಂದಾಜುಗಳನ್ನು ಮೀರಿ ರೌದ್ರಾವತಾರ ತೋರುತ್ತಿದೆ. ಕೆಲವು ಭಾಗಗಳಲ್ಲಿ ಎರಡು ದಿನಗಳವರೆಗೆ ಭಾರೀ ಮಳೆಯಾಗಲಿದೆ.
ಭೂಕುಸಿತದ ಅಪಾಯದ ನಡುವೆ ಮತ್ತೆ ಭಾರೀ ಮಳೆ ಸಾಧ್ಯತೆ
ಆಗಸ್ಟ್ 26 ರಿಂದ ಕೊಂಚ ಬಿಡುವು ನೀಡಲಿದ್ದಾನೆ ವರುಣ
Karnataka Rain Alert: ಹವಾಮಾನ ಇಲಾಖೆ (ಕಂಗ್ರಾ, ಕುಲು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳ ಕೆಲವು ಭಾಗಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಆಗಸ್ಟ್ 24 ರಂದು ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದ್ದು, ಕೆಲ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಿದೆ.
Weather Update in Kannada: IMD ಪ್ರಕಾರ, ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 15 ರಿಂದ 19 ರವರೆಗೆ ಉತ್ತರಾಖಂಡದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹೇಳಿದೆ.
Weather Update in Kannada: ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದೆಹಲಿ ಹೊರತುಪಡಿಸಿ, ದೇಶದ ಇತರ ಹಲವು ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಮತ್ತು ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 9, 2019. ಮಲೆನಾಡಿಗರ ಪಾಲಿನ ಬ್ಲಾಕ್ ಡೇ
ಮಲೆನಾಡಿನಲ್ಲಿ ಒಂದೇ ರಾತ್ರಿ ಸುರಿದ 22 ಇಂಚು ಮಳೆ
ಗ್ರಾಮವೇ ಕೊಚ್ಚಿ ಹೋಗಿ, ಗುಡ್ಡಗಳು ಕಳಚಿದ್ದವು
ಉಟ್ಟ ಬಟ್ಟೆಯಲ್ಲಿ ಓಡಿ ಜೀವ ಉಳಿಸಿಕೊಂಡಿದ್ದ ಜನ
Weather Update 02-08-2023: ಹವಾಮಾನ ಇಲಾಖೆಯ ಪ್ರಕಾರ, ಆಗಸ್ಟ್ 7 ರವರೆಗೆ ಯುಪಿಯಲ್ಲಿ ಹವಾಮಾನವು ಕೆಟ್ಟದಾಗಿರುತ್ತದೆ. ಅದರಲ್ಲೂ ಆಗಸ್ಟ್ 6ರವರೆಗೆ ರಾಜ್ಯದ ಹಲವೆಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ವ್ಯಕ್ತವಾಗಿದೆ.
ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆ ನಿರೀಕ್ಷೆ ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಜಿಲ್ಲೆಗಳಿಗೆ ಅರೇಂಜ್ ಅಲರ್ಟ್ ಕಳೆದ ವಾರ ಭಾರಿ ಮಳೆ ಹಿನ್ನೆಲೆ ಈ ವಾರ ಕಡಿಮೆ ಪ್ರಮಾಣದಲ್ಲಿ ಮಳೆ ಆಗುವ ಸಾಧ್ಯತೆ
ವಿಜಯನಗರ ಜಿಲ್ಲಾಧಿಕಾರಿ ದಿವಾಕರ ಎಂ.ಎಸ್. ಆದೇಶ
ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ
ಭಾನುವಾರ ಶಾಲೆಯನ್ನು ನಡೆಸಿ ರಜೆ ಸರಿದೂಗಿಸಲಾಗುತ್ತದೆ
ವಿಜಯನಗರದಲ್ಲಿ ಜಿಲ್ಲಾಧಿಕಾರಿ ದಿವಾಕರ ಎಂ.ಎಸ್. ಹೇಳಿಕೆ
ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಬಳ್ಳಾರಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ರಜೆ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆ ರಜೆ ಘೋಷಣೆ..!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.