ಕೃಷಿ ಚಟುವಟಿಕೆಗಳಲ್ಲಿ ಭೂಮಿ ಸಿದ್ದಪಡಿಸುವಿಕೆ ಬಹು ಮುಖ್ಯ ಸಾಗುವಳಿ ಕ್ರಮ. ಇದರ ಮೊದಲ ಹಂತ ಬೇಸಿಗೆ ಉಳುಮೆ ಅಥವಾ ಮಾಗಿ ಉಳುಮೆ.ರೈತ ಬಾಂಧವರು ಮೇ ತಿಂಗಳಿನಲ್ಲಿ ಎಂ.ಬಿ ನೇಗಿಲಿನಿಂದ ಹೊಲವನ್ನು ಉಳುಮೆ ಮಾಡಬೇಕು. ಇದರಿಂದ ಮಣ್ಣು ಸಡಿಲಗೊಂಡು ಕೆಳಗಡೆ ಇರುವಂತಹ ಸಮೃದ್ಧವಾದ ಪೋಷಕಾಂಶಯುಕ್ತ ಮಣ್ಣು ಮೇಲ್ಬಾಗಕ್ಕೆ ಬರುತ್ತದೆ.
Foods To Avoid In Monsoon: ಮುಂಗಾರು ಮಳೆಯು ಯಾರಗಾದರೂ ತಿನ್ನುವ ಬಯಕೆಯನ್ನು ಉಂಟುಮಾಡುತ್ತದೆ. ನಿಮಗೆ ಮಸಾಲೆಯುಕ್ತ ಮತ್ತು ರುಚಿಕರವಾದ ಏನನ್ನಾದರೂ ತಿನ್ನಬೇಕು ಅನಿಸುತ್ತದೆ, ಆದರೆ ಹಾಗೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.
ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ವಿಡಿಯೋವನ್ನು ಶೇರ್ ಮಾಡಲಾಗಿದೆ. ಈ ವಿಡಿಯೋದಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಯಲ್ಲೂ ನೀರು ತುಂಬಿದೆ. ಆ ನೀರಿನಲ್ಲಿ ಬಿರಿಯಾನಿ ತುಂಬಿರುವ ದೊಡ್ಡ ಎರಡು ಪಾತ್ರೆಗಳು ತೇಲುತ್ತಾ ಹೋಗುತ್ತಿದೆ. ಇದನ್ನು ಕಂಡ ಬಿರಿಯಾನಿ ಪ್ರಿಯರು ಬೇಸರ ವ್ಯಕ್ತಪಡಿಸಿದ್ದಾರೆ.
ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ರೈತರು ಬಿತ್ತನೆ ಮಾಡಿರುವ ಬೆಳೆಗಳ ಕುರಿತು ಮುಂಜಾಗ್ರತೆ ವಹಿಸಬೇಕು. ಹೆಚ್ಚಿನ ಮಳೆಯಿಂದಾಗಿ ಜಮೀನುಗಳಲ್ಲಿ ನೀರು ನಿಂತ ಸಂದರ್ಭದಲ್ಲಿ ಮೊದಲು ನೀರನ್ನು ಹೊರಗಡೆ ಬಸಿದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಕೃಷಿ ಇಲಾಖೆ ಹೇಳಿದೆ.
ಮಳೆಗಾಲದ ಸಮಯದಲ್ಲಿ ಯಾರಿಗಾದರೂ ಬಿಸಿ ಬಿಸಿ ಎಣ್ಣೆಯುಕ್ತ ಆಹಾರವನ್ನು ಸೇವಿಸಲು ಆಸೆಯಾಗುತ್ತದೆ. ಬೇಸಿಗೆಯಲ್ಲಿ ತೀವ್ರವಾದ ಶಾಖದಿಂದ ಬಳಲುತ್ತಿರುವ ಜನರು, ಮಳೆ ಪ್ರಾರಂಭವಾದಾಗ ಉಲ್ಲಾಸ ಮತ್ತು ನಿರಾಳತೆಯನ್ನು ಅನುಭವಿಸುತ್ತಾರೆ.
ಅಕ್ಕಿಯ ಸಣ್ಣ ಕಟ್ಟು ಉಪ್ಪನ್ನು ತೇವವಾಗದಂತೆ ತಡೆಯಬಲ್ಲದು. ಮಳೆಗಾಲದಲ್ಲಿ ಉಪ್ಪು ಅಥವಾ ಸಕ್ಕರೆಯನ್ನು ಡಬ್ಬದಲ್ಲಿ ಹಾಕುವ ಮೊದಲು, ಒಂದು ಬಟ್ಟೆಯಲ್ಲಿ ಸ್ವಲ್ಪ ಅಕ್ಕಿಯನ್ನು ಕಟ್ಟಿ, ಆ ಡಬ್ಬದಲ್ಲಿ ಹಾಕಿಡಿ.
ಪ್ರಸಿದ್ಧ ಆಯುರ್ವೇದ ವೈದ್ಯ ಅಬ್ರಾರ್ ಮುಲ್ತಾನಿಯವರ ಪ್ರಕಾರ, ಈ ಋತುವಿನಲ್ಲಿ ಪರಿಸರದಲ್ಲಿ ತೇವಾಂಶ ಹೆಚ್ಚಾಗಿರುತ್ತದೆ. ಈ ಕಾರಣದಿಂದ ಬ್ಯಾಕ್ಟೀರಿಯಾ ಮತ್ತು ರೋಗಾಣುಗಳ ಸಂತಾನೋತ್ಪತ್ತಿಯೂ ಹೆಚ್ಚಾಗಿರುತ್ತದೆ.
ಪ್ರಸ್ತುತ ದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈ ಸಮಯದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕನ್ಗುನ್ಯಾ, ಜ್ವರ, ಶೀತ ಹೀಗೆ ಮುಂತಾದ ರೋಗಗಳಿಗೆ ತುತ್ತಾಗುವ ಸಂಭವವಿರುತ್ತದೆ. ಈ ರೋಗಗಳು ವಯಸ್ಕರಿಗೆ ಮಾತ್ರವಲ್ಲದೆ ಮಕ್ಕಳಿಗೆ ತುಂಬಾ ಅಪಾಯವನ್ನು ಉಂಟು ಮಾಡುತ್ತವೆ. ಅದಕ್ಕಾಗಿಯೇ ಈ ಋತುವಿನಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯ, ಇದಕ್ಕಾಗಿ ಅವರ ರಕ್ಷಣೆಗೆ ಇಲ್ಲಿವೆ ಕೆಲವು ಸಲಹೆಗಳು..
ಮಳೆಗಾಲದಲ್ಲಿ ನಿಮ್ಮ ಮನೆ, ವಾಹನ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ವಿಮಾ ಪಾಲಿಸಿ ಮಾಡಿಸುವುದು ಮರೆಯಬೇಡಿ. ಇದಕ್ಕಾಗಿ ನಾವು ನಿಮಗಾಗಿ ಅಂತ ಕೆಲವುಂದಿಷ್ಟು ವಿಮಾ ಪಾಲಿಸಿಗಳ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ.
ಆರ್ದ್ರ ನಕ್ಷತ್ರದಲ್ಲಿ ಸೂರ್ಯನ ಬದಲಾವಣೆಯನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಇದರೊಂದಿಗೆ ಮಳೆ ಪ್ರಾರಂಭವಾಗುತ್ತದೆ. ಈ ಬಾರಿ ಇದು ಪ್ರಮುಖ ರಾಜಕೀಯ-ಆರ್ಥಿಕ-ಆಡಳಿತಾತ್ಮಕ ಬದಲಾವಣೆಗಳು ಸೇರಿದಂತೆ ವಿಪತ್ತುಗಳ ಬಗ್ಗೆಯೂ ಸೂಚಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.