ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್, ಕನ್ನಡ, ತಮಿಳು, ತೆಲುಗು ಪ್ರೇಕ್ಷಕರ ಪ್ರೀತಿಯ ನಟ, ತಲೈವಾ ರಜಿನಿಕಾಂತ್ ಅವರಿಗೆ ಇಂದು ಜಸ್ಟ್ 72ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಚಿತ್ರರಂಗದಲ್ಲಿ ಅಪಾರ ಅಭಿಮಾನಿ ಬಳಗ ಹೊಂದಿರುವ ಸೂಪರ್ಸ್ಟಾರ್ 72ರ ಹರೆಯದಲ್ಲೂ ಚಿಕ್ಕವರಿದ್ದಾಗ ಇದ್ದ ಅದೇ ಎನರ್ಜಿ ಕಾಪಾಡಿಕೊಂಡು ಬಂದಿದ್ದಾರೆ. ಇದೀಗ ಬಾಕ್ಸ್ ಆಫೀಸ್ ಕಿಂಗ್ನ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಒಂದು ಗುಡ್ ನ್ಯೂಸ್ ಕಾದಿದೆ.
ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಪುಣ್ಣಟ್ಟ ಕಣಗಾಲ್ ಅವರದು ಎಂದೆಂದೂ ಮರೆಯದ ಹೆಸರು ಅವರು ಕನ್ನಡದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ ಜೋಶಿಯವರು ಬಣ್ಣಿಸಿದರು.
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಗುರುವಾರದಂದು ಸೂಪರ್ಸ್ಟಾರ್ ರಜನಿಕಾಂತ್ ಅವರ ಮುಂಬರುವ ಚಿತ್ರ ಜೈಲರ್ ಚಿತ್ರೀಕರಣದಲ್ಲಿ ಪಾಲ್ಗೊಂಡರು. ಈಗ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ಸೆಟ್ಗಳಿಂದ ಅವರ ಫೋಟೋವನ್ನು ಹಂಚಿಕೊಂಡಿದೆ.
ದಿ ಡಿವೈನ್ ಬ್ಲಾಕ್ಬಸ್ಟರ್ ಸಿನಿಮಾ ʼಕಾಂತಾರʼ ದಾಖಲೆಗಳ ಮೇಲೆ ದಾಖಲೆ ಸೃಷ್ಟಿಸುತ್ತಿದೆ. ಭಾರತದ ದರ್ಶನ ಮಾಡಿರುವ ಕಾಂತಾರದ ಶಿವ, ಲೀಲಾ ಅಪಾರ ಪ್ರೀತಿಗೆ ಪಾತ್ರರಾಗಿದ್ದಾರೆ. ಅಲ್ಲದೆ, ಕಾಂತಾರ ಸಿನಿಮಾಗೆ ಪ್ರೇಕ್ಷಕ, ವಿಮರ್ಶಕರು ಸೇರಿದಂತೆ ನಟ, ನಟಿಯರು, ರಾಜಕೀಯ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಇತ್ತೀಚಿಗೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ರಿಷಬ್ ಶೆಟ್ಟಿಯವರನ್ನು ಮನೆಗೆ ಕರೆಯಿಸಿ ಅಭಿನಂದನೆಗಳನ್ನು ತಿಳಿಸಿ ಗೋಲ್ಡನ್ ಚೈನ್ ಒಂದನ್ನು ಉಡುಗೂರೆಯಾಗಿ ನೀಡಿದ್ದರು.
ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ನಟ ರಜನಿಕಾಂತ್, ಅಪ್ಪು ಸಾಧಾರಣ ವ್ಯಕ್ತಿಯಲ್ಲ, ಅಪಾರವಾದದ್ದನ್ನು ಸಾಧಿಸಿದ್ದಾರೆ. ಕಲಿಯುಗಕ್ಕೆ ಪುನೀತ್ ದೇವರ ಮಗು. ಮಾರ್ಕಾಂಡೇಯರ ಸಾಲಿಗೆ ಸೇರುವವರು ಅವರು ಎಂದ್ರು. 1979 ರಲ್ಲಿ ಶಬರಿ ಮಲೆ ಯಾತ್ರೆ ವೇಳೆ ತಾವು ಪುನೀತ್ ರಾಜ್ ಕುಮಾರ್ ಅವರನ್ನು ಮೊದಲ ಬಾರಿ ನೋಡಿದ್ದನ್ನು ರಜನಿಕಾಂತ್ ಸ್ಮರಿಸಿಕೊಂಡರು.
ಈ ವಾರದ ಆರಂಭದಲ್ಲಿ, ರಜನಿಕಾಂತ್ ಅವರು ರಿಷಬ್ ಶೆಟ್ಟಿ ಅವರ ಕಾಂತಾರ ಚಿತ್ರದ ಕುರಿತು ಮೆಚ್ಚುಗೆಯ ಟಿಪ್ಪಣಿಯನ್ನು ಹಂಚಿಕೊಳ್ಳುತ್ತಾ "ತಿಳಿದಿದ್ದಕ್ಕಿಂತ ಅಜ್ಞಾತವಾಗಿದೆ" ಹೊಂಬಾಳೆ ಚಿತ್ರಗಳಿಗಿಂತ ಚಿತ್ರರಂಗದಲ್ಲಿ ಯಾರೂ ಉತ್ತಮವಾಗಿ ಹೇಳಲು ಸಾಧ್ಯವಿಲ್ಲ.ಕಾಂತಾರ ನೀನು ನನಗೆ ರೋಮಾಂಚನ ನೀಡಿದೆ. ಬರಹಗಾರ, ನಿರ್ದೇಶಕ ಮತ್ತು ನಟನಾಗಿರುವ ರಿಷಬ್ ನಿಮಗೆ ನಿಜಕ್ಕೂ ಹ್ಯಾಟ್ಸ್ ಆಫ್. ಭಾರತೀಯ ಚಿತ್ರರಂಗದಲ್ಲಿ ಈ ಮೇರುಕೃತಿಯ ಇಡೀ ಪಾತ್ರವರ್ಗ ಮತ್ತು ಸಿಬ್ಬಂದಿಗೆ ಅಭಿನಂದನೆಗಳು” ಎಂದು ಅವರು ಟ್ವೀಟ್ ಮಾಡಿದ್ದರು.
ಭಾರತೀಯ ಚಿತ್ರರಂಗದಲ್ಲಿ ರಿಷಬ್ ಶೆಟ್ಟಿ ಸಿನಿಮಾ ಕಾಂತಾರ ಹೊಸ ಇತಿಹಾಸವನ್ನೇ ಸೃಷ್ಟಿಸುತ್ತಿದೆ. ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ಪಡೆದ ಸಿನಿಮಾಗೆ ರಾಜಕೀಯ ಗಣ್ಯರು, ನಟರು ಫಿದಾ ಆಗಿದ್ದಾರೆ. ಇನ್ನು ತಲೈವಾ ರಜನಿಕಾಂತ್ ಅವರು ಸಿನಿಮಾ ನೋಡಿದ್ದು, ಹಾಡಿ ಹೊಗಳಿದ್ದಾರೆ.
Rajinikanth as Governor: ಇದೀಗ ಬಿಜೆಪಿ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅದೇನೆಂದರೆ, ತಮಿಳಿನ ಖ್ಯಾತ ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಮೂಲಕ ಅವರ ಕ್ರೇಜ್ ಅನ್ನು ರಾಜಕೀಯವಾಗಿ ಬಳಸಿಕೊಳ್ಳಲು ಈಗಾಗಲೇ ಸಾಕಷ್ಟು ಪ್ರಯತ್ನ ನಡೆಸಿದೆ ಎನ್ನಲಾಗ್ತಿದೆ.
ಹಿಮಾಲಯದ ರಮ್ಯತೆಯ ಒಡಲಲ್ಲಿ ನೂರಾರು ವರ್ಷಗಳಿಂದಲೂ ಜೀವಿಸಿ, ಮೋಕ್ಷ- ಮುಕ್ತಿ, ಆತ್ಮ ಸಾಕ್ಷತ್ಕಾರದ ಹಾದಿ ತೋರುತ್ತಿದ್ದಾರೆ ಎಂದು ನಂಬಲಾಗಿರುವ ಮಹಾವತಾರ್ ಬಾಬಾಜಿ ಅವರ ಶಿಷ್ಯರ ಸಮಾಗಮ ಇಂದು ಚೆನ್ನೈನ ರಜಿನಿಕಾಂತ್ ನಿವಾಸದಲ್ಲಾಗಿದೆ.
Rajinikanth 169th film: ಬೀಸ್ಟ್ ಸಿನಿಮಾದ ನಿರ್ದೇಶಕ ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಸಿನಿಮಾದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ನಟಿಸುತ್ತಿದ್ದು, ಇದು ಅವರ 169 ನೇ ಸಿನಿಮಾ ಆಗಿದೆ. ಕೆಲವು ತಿಂಗಳ ಹಿಂದೆ ಟೀಸರ್ನೊಂದಿಗೆ ಚಿತ್ರವನ್ನು ಅಧಿಕೃತವಾಗಿ ಪ್ರಾರಂಭಿಸಲಾಯಿತು.
ಕನ್ನಡದ ಸೆಂಚ್ಯೂರಿ ಸ್ಟಾರ್ ಶಿವರಾಜ್ಕುಮಾರ್ ಅವರು ಸೂಪರ್ಸ್ಟಾರ್ ರಜನಿಕಾಂತ್ ಅವರ ತಲೈವರ್ 169 ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಈ ಚಿತ್ರದ ಶೂಟಿಂಗ್ ಆಗಸ್ಟ್ನಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ.
ಕೆಜಿಎಫ್-2 ಸಿನಿಮಾಗೆ ದೇಶ ಸೇರಿದಂತೆ ವಿದೇಶಗಳಿಂದಲೂ ಸಕ್ಕತ್ ರೆಸ್ಪಾನ್ಸ್ ಸಿಗುತ್ತಿದೆ.ಸಿನಿಮಾದ ತಾಂತ್ರಿಕ ಅಂಶಗಳಿಂದ ಹಿಡಿದು, ಪಾತ್ರವರ್ಗ, ನಟನೆ, ಕತೆ, ಉಪಕತೆ ಎಲ್ಲಾ ವಿಷಯಗಳ ಬಗ್ಗೆಯೂ ಅಭಿಮಾನಿಗಳು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.ಕೆಜಿಎಫ್ ಸಿನಿಮಾ ನೋಡಿದ ಅಭಿಮಾನಿಗಳ ಸಂತಸಕ್ಕೆ ಪಾರವೇ ಇಲ್ಲ. ಸಿನಿಮಾ ಅಂದ್ರೆ ಈ ರೇಂಜಿಗೆ ಇರಬೇಕು ಅಂತ ಮಾತನಾಡಿಕೊಳ್ಳುತ್ತಿದ್ದಾರೆ.
Harbhajan Singh tattoo:ಭಾನುವಾರದಂದು ರಜನಿಕಾಂತ್ (Rajinikanth) ಅವರ 71 ನೇ ಹುಟ್ಟುಹಬ್ಬದಂದು, ಹರ್ಭಜನ್ Instagram ಖಾತೆಯಲ್ಲಿ ವಿಶೇಷ ಪೋಟೋ ಹಂಚಿಕೊಂಡಿದ್ದಾರೆ. ತಲೈವಾ ಅವರ ಹುಟ್ಟುಹಬ್ಬದ ಪೋಸ್ಟ್ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು.
ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಭಾರತದ ಅತ್ಯುನ್ನತ ಚಲನಚಿತ್ರ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.