ದಕ್ಷಿಣದ ಖ್ಯಾತ ಸೂಪರ್ ಸ್ಟಾರ್ ರಜಿನಿಕಾಂತ್ ಹಾಗೂ ಬೆಯರ್ ಗ್ರಿಲ್ಸ್ ಕರ್ನಾಟಕದ ಬಂಡಿಪುರ ರಾಷ್ಟ್ರೀಯ ಅಭಯಾರಣ್ಯಕ್ಕೆ ತಲುಪಿದ್ದು, ಅಲ್ಲಿ Man Vs Wild ಚಿತ್ರೀಕರಣ ಪೂರ್ಣಗೊಳಿಸುತ್ತಿದ್ದಾರೆ. ಇಲ್ಲಿ ಅವರ ಒಂದು ದಿನದ ಕಾರ್ಯಸೂಚಿ 6 ಗಂಟೆಗಳು ಇರಲಿದೆ.
ರಜನಿಕಾಂತ್ ಅವರ ಹೇಳಿಕೆಯನ್ನು ವಿರೋಧಿಸುವವರು ಈ ಟ್ವೀಟ್ನಲ್ಲಿ ನಾಗರಿಕರ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸುವುದಿಲ್ಲ ಅಥವಾ ವಿರೋಧಿಸಿಲ್ಲ ಎಂದು ತಿಳಿದಿರಬೇಕು ಎಂದು ಸೌಮಯ ಬರೆದಿದ್ದಾರೆ. ನಾಗರಿಕನಂತೆ ಅವರು ಹಿಂಸಾಚಾರದ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಬರೆದಿದ್ದಾರೆ.
ಸೂಪರ್ಸ್ಟಾರ್ ರಜನಿಕಾಂತ್ ಅವರಿಗೆ 50 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (ಐಎಫ್ಎಫ್ಐ) ವಿಶೇಷ ಐಕಾನ್ ಆಫ್ ಗೋಲ್ಡನ್ ಜುಬಿಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಶನಿವಾರ ಪ್ರಕಟಿಸಿದ್ದಾರೆ.
ರಜನಿಕಾಂತ್ ಚಿತ್ರಗಳೆಂದರೆ ಬಾಕ್ಸ್ ಆಫೀಸ್ ನಲ್ಲಿ ಬಿರುಗಾಳಿ ಸೃಷ್ಟಿಸುವಂತಹ ಸಿನಿಮಾಗಳು.ಈಗ ರೋಬೋಟ್ ಚಿತ್ರದ ಮುಂದುವರೆದ ಭಾಗವೆಂದು ಹೇಳಲಾದ 2.0 ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ.
ಸೂಪರ್ ಸ್ಟಾರ್ ರಜನಿಕಾಂತ್ ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಡೈಲಾಗ್ ಡೆಲಿವರಿಯಿಂದಲೇ ಗಮನ ಸೆಳೆದಿರುವ ರಜನಿಗೆ 68ನೇ ಇಂದು ಹುಟ್ಟುಹಬ್ಬದ ಸಂಭ್ರಮ.ಈ ಸಂದರ್ಭದಲ್ಲಿ ನೀವು ಅವರ ಬಗ್ಗೆ ತಿಳಿಯಬೇಕಾಗಿರುವ ಅಪರೂಪದ ಸಂಗತಿಗಳು ಇಲ್ಲಿವೆ.
ಸುಮಾರು 543 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರೋ 2.0 ಚಿತ್ರದ ಚಿತ್ರಕಥೆ ಮತ್ತು ನಿರ್ದೇಶನವನ್ನು ಎಸ್. ಶಂಕರ್ ನಿರ್ವಹಿಸಿದ್ದಾರೆ. ಇಡೀ ದೇಶದಲ್ಲಿಯೇ ಅತ್ಯಂತ ಅಧಿಕ ವೆಚ್ಚದ ಚಿತ್ರ ಹಾಗೂ ಏಷ್ಯಾದಲ್ಲಿಯೇ ಎರಡನೇ ಹೆಚ್ಚು ಕಾಸ್ಟ್ಲಿ ಚಿತ್ರವೆಂಬ ಕೀರ್ತಿಗೆ ಪಾತ್ರವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.