ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ರಾಜ್ಯಸಭೆಯಲ್ಲಿ ಸದನದ ನಾಯಕರಾಗಲಿದ್ದಾರೆ. ಕಳೆದ ವಾರ ಕರ್ನಾಟಕದ ಹೊಸ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ ಥಾವರ್ಚಂದ್ ಗೆಹ್ಲೋಟ್ ಅವರ ಬದಲಿಗೆ ಈ ಸ್ಥಾನವನ್ನು ನಿರ್ವಹಿಸಲಿದ್ದಾರೆ.
ರಾಜ್ಯಸಭೆ ಬುಧವಾರ (ಮಾರ್ಚ್ 24, 2021) ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರದ (ತಿದ್ದುಪಡಿ) ಮಸೂದೆ, 2021 ಅನ್ನು ಅಂಗೀಕರಿಸಿತು. ವಿರೋಧ ಪಕ್ಷದ ನಾಯಕರ ಕೋಲಾಹಲದ ನಡುವೆ ಜಿಎನ್ಸಿಟಿಡಿ ಮಸೂದೆಯನ್ನು ಅಂಗೀಕರಿಸಲಾಯಿತು.
ರಾಜ್ಯಸಭೆಯಲ್ಲಿ 4 ಸಂಸದರಿಗೆ ವಿದಾಯ ಹೇಳುತ್ತಾ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಅವರನ್ನು ಹೊಗಳುತ್ತಾ ಭಾವುಕರಾದರು.
ರೋಜ್ವಾಲಿ ಚಿಟ್ ಫಂಡ್ನ ಆರೋಪದ ಮೇಲೆ ಮಂಗಳವಾರ ಕೆಡಿ ಸಿಂಗ್ ಅವರನ್ನು ಸುಮಾರು ಆರೂವರೆ ಗಂಟೆಗಳ ಕಾಲ ಇಡಿ ಪ್ರಶ್ನಿಸಲಾಗಿತ್ತು. ಈ ವಿಚಾರಣೆಯಲ್ಲಿ, ಇಡಿ ಅವರ ಕಡೆಯಿಂದ ಸರಿಯಾದ ಉತ್ತರವನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ಇಡಿ ಅಧಿಕಾರಿಗಳ ಮೂಲದಿಂದ ತಿಳಿದುಬಂದಿದೆ.
ಕೃಷಿ ಮಸೂದೆಗಳ ಚರ್ಚೆಯ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ನಡೆದ ಘಟನೆ ಇಡೀ ರಾಷ್ಟ್ರದ ಮುಂದೆ ಸಂಸತ್ತಿನ ಚಿತ್ರಣವನ್ನು ಕಳಂಕಿತಗೊಳಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.ಅವರು ನಡವಳಿಕೆಯನ್ನು ದುಃಖಕರ, ದುರದೃಷ್ಟಕರ ಮತ್ತು ನಾಚಿಕೆಗೇಡು ಎಂದು ಕರೆದಿದ್ದಾರೆ.
ಹರಿವಂಶ ನಾರಾಯಣ್ ಸಿಂಗ್ ಅವರು ಎರಡನೇ ಬಾರಿಗೆ ಈ ಹುದ್ದೆಗೆ ಆಯ್ಕೆಯಾಗಿದ್ದಾರೆ. ಜೆಡಿಯು ಮುಖಂಡರಾಗಿರುವ ಹರಿವಂಶ ಅವರನ್ನು NDA ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು. ಪ್ರತಿಪಕ್ಷಗಳ ವತಿಯಿಂದ RJD ಮುಖಂಡ ಮನೋಜ್ ಝಾ ಅಭ್ಯರ್ಥಿಯಾಗಿದ್ದರು.
ಸಂಸತ್ತಿನ ಮಾನ್ಸೂನ್ ಅಧಿವೇಶನ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿದೆ. COVID-19 ಸಾಂಕ್ರಾಮಿಕ ರೋಗದ ಕಾರಣ ಹಲವಾರು ಮೊದಲ ಬಾರಿಗೆ ಕ್ರಮಗಳೊಂದಿಗೆ ಸಂಸತ್ತಿನ ಮಾನ್ಸೂನ್ ಅಧಿವೇಶನಕ್ಕೆ ತೀವ್ರವಾದ ಸಿದ್ಧತೆಗಳು ನಡೆಯುತ್ತಿವೆ. ಭೌತಿಕ ದೂರವಿಡುವ ಮಾನದಂಡಗಳನ್ನು ಅನುಸರಿಸುವಾಗ ಸದಸ್ಯರಿಗೆ ಸ್ಥಳಾವಕಾಶ ಕಲ್ಪಿಸಲು ಕೋಣೆಗಳು ಮತ್ತು ಗ್ಯಾಲರಿಗಳು ಸಿದ್ದಗೋಳಿಸಲಾಗುತ್ತಿದೆ.
ರಾಜ್ಯಸಭಾ ಸಂಸದ ಮತ್ತು ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ಇನ್ನಿಲ್ಲ. 64 ವರ್ಷದ ಸಿಂಗ್ ಬಹಳ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಕೆಲವು ತಿಂಗಳು ಸಿಂಗಾಪುರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮೊದಲು ಸಿಂಗ್ ಅವರು 2013 ರಲ್ಲಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.