Poonam Pandey Death: ಬಾಲಿವುಡ್ ನಟಿ ಪೂನಂ ಪಾಂಡೆ ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದು, ಇದೀಗ ಈ ನಟಿ ನೆನಪು ಮಾತ್ರ. ಸದಾ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೂನಂ ರಾಮನ ಭಕ್ತೆ ಕೂಡ ಆಗಿದ್ದರು ಎಂಬುದು ವಿಶೇಷ. ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಆಗಿದ್ದನ್ನು ಅವರು ಸಂಭ್ರಮಿಸಿದ್ದರು. ಇಲ್ಲಿದೆ ಸಂಪೂರ್ಣ ಮಾಹಿತಿ.
Ayodhya Ram Mandir: ಇತ್ತೀಚೆಗೆ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರವನ್ನು ಉಧ್ಘಾಟಿಸಲಾಯಿತು.. ಈಗ ಎಲ್ಲರೂ ಆ ರಾಮಲಲ್ಲಾ ದರ್ಶನ ಮಾಡಲು ಯೋಚಿಸುತ್ತಿದ್ದಾರೆ.. ಆದರೆ ಆ ರಾಮಮಂದಿರದಂತೆ ಭವ್ಯವಾದ ದೇವಾಲಯಗಳು ಬೇರೆ ನಗರಗಳಲ್ಲಿಯೂ ಇವೆ ಎಂಬುದು ನಿಮಗೆ ಗೊತ್ತಾ?
Ayodhya Ram Mandir : ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮ ದೇವಾಲಯ ಉದ್ಘಾಟನೆ ಮತ್ತು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯಿತು. ಈ ದಿನ ಭಾರತೀಯ ಇತಿಹಾಸದಲ್ಲಿ ಸುರ್ವಣ ಗಳಿಗೆ. ಅಂದೇ ಎಕ್ಸ್ ಖಾತೆಯಲ್ಲಿ #BabriZindaHai ಎಂಬ ಹ್ಯಾಶ್ಟ್ಯಾಗ್ ಟ್ರೆಂಡಿಂಗ್ ಆಗಿತ್ತು.
Shruti Hariharan stance on Ayodhya Ram Mandir: ಸೌತ್ ಸಿನಿಮಾಗಳ ಸುಂದರಿ ನಟಿ ಶೃತಿ ಹರಿಹರನ್ ಆಗಾಗ ಧರ್ಮ, ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಅಸಮಧಾನವನ್ನು ಹೊರಹಾಕುತ್ತಲೇ ಇದ್ದಾರೆ. ಆಗಾಗ ಪ್ರಮುಖ ವೇದಿಕೆಗಳಲ್ಲಿ ಸಾಮಾಜಿಕ ನ್ಯಾಯ, ಮಹಿಳೆಯ ಮೇಲಿನ ಧೋರಣೆ ಬಗ್ಗೆ ಮಾತಾಡುತ್ತಲೇ ಇರುತ್ತಾರೆ. ಇದೀಗ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ರಾಜಕೀಯ ಉದ್ದೇಶವಿದೆ ಎಂದು ನಟಿ ಶ್ರೃತಿ ವಿರೋಧ ವ್ಯಕ್ತಪಡಿಸಿದ್ದಾರೆ.
Kiccha Sudeeep Post: ಅಯೋಧ್ಯೆಯ ರಾಮಲಲಾ ಪ್ರಾಣ ಪ್ರತಿಷ್ಠಾಪನೆಯ ದಿನ ನಟ ಕಿಚ್ಚ ಸುದೀಪ್ ಬಾಲ ರಾಮನ ಫೋಟೋ ಮುಂದೆ ಹೂವನಿಟ್ಟು ದೀಪ ಬೆಳಗಿಸಿರುವ ವಿಡಿಯೋವನ್ನು ಸೋಷಿಯಲ್ ಮಿಡಿಯಾದಲ್ಲಿ ಶೇರ್ ಮಾಡುವುದರ ಜೊತೆಗೆ ಕವಿತೆಯನ್ನು ಬರೆದು ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.
Rocking Star Yash: ಸ್ಯಾಂಡಲ್ವುಡ್ ರಾಕಿಂಗ್ ಸ್ಟಾರ್ ಯಶ್ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆಉ ಸುದಿನದಂದು ರಾಮನ ಮೇಲಿನ ಭಕ್ತಿಯನ್ನು ಸೋಷಿಯಲ್ ಮಿಡಿಯಾದ ಪೋಸ್ಟ್ ಮೂಲಕ ಮೆರೆದಿದ್ದಾರೆ.
Ayodhya Ram Mandir inauguration: ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು.. ಹತ್ತು ಸಾವಿರ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ...
Ayodhya Sarayu Nadi: ಅಯೋಧ್ಯೆಯ ಬಗ್ಗೆ ಮಾತನಾಡುವಾಗ ಅಲ್ಲಿ ಹರಿಯುವ ನದಿ ಮತ್ತು ಅದರ ಮಹತ್ವದ ಬಗ್ಗೆ ಮಾತನಾಡಲೇಬೇಕು.. ಹಾಗಾದರೆ ಇದೀಗ ಸರಯೂ ನದಿಯ ಕೆಲವು ವಿಶೇಷತೆಗಳ ಬಗ್ಗೆ ತಿಳಿಯೋಣ..
ನಾಳೆ ಅಯೋಧ್ಯೆಯಲ್ಲಿ ಶ್ರೀರಾಮನ ದೇವಾಲಯ ಉದ್ಘಾಟನೆ ಆಗ್ತಿದ್ದು. ರಾಜ್ಯಾದ್ಯಂತ ರಾಮನಾಮ ಜಪ ಜೋರಾಗಲಿದೆ. ಗಲ್ಲಿ ಗಲ್ಲಿಯಲ್ಲೂ ಶ್ರೀರಾಮನ ಕಟೌಟ್, ಬ್ಯಾನರ್ಗಳು ತಲೆ ಎತ್ತಲಿವೆ. ಅಹಿತಕರ ಘಟನೆ ನಡೆಯೋ ಸಾಧ್ಯತೆ ಇದ್ದು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
Ram Mandir inauguration : ಭಕ್ತಿ, ಧರ್ಮ, ಗೌರವವನ್ನು ನಾವು ಪ್ರಚಾರಕ್ಕೆ ಬಳಸುವುದಿಲ್ಲ. ಪ್ರಾರ್ಥನೆಗಳಿಂದ ಫಲ ಸಿಗುತ್ತದೆ ಎಂಬುದು ನಮ್ಮ ನಂಬಿಕೆ. ಹೀಗಾಗಿ ಪ್ರಾರ್ಥನೆ ಮಾಡಿಕೊಳ್ಳಲು ಹೇಳಿದ್ದೇವೆ ಎಂದು ರಾಮ ಮಂದಿರ ಉದ್ಘಾಟನೆಯ ದಿನ ರಜೆ ಘೋಷಣೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
Ayodhya Ram Mandir Live Updates: ಇಂದು ಬಿಡುಗಡೆಯಾಗಿರುವ 6 ಸ್ಮರಣಾರ್ಥ ಅಂಚೆಚೀಟಿಗಳು ಅಯೋಧ್ಯೆಯಲ್ಲಿನ ರಾಮಮಂದಿರ, ಗಣೇಶ, ಹನುಮಾನ್, ಜಟಾಯು, ಕೇವತ್ರಾಜ್ ಮತ್ತು ಶಬರಿಯನ್ನು ಒಳಗೊಂಡಿವೆ. ಪ್ರತಿಯೊಂದೂ ಭಗವಾನ್ ರಾಮನಿಗೆ ಸಂಬಂಧಿಸಿದ ವಿಚಾರಗಳನ್ನು ತಿಳಿಸುತ್ತವೆ.
Ram Mandir inauguration : ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾ ಮಹೋತ್ಸವಕ್ಕೆ ದೇಶಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ಇಡೀ ದೇಶವೇ ಈ ಸುದಿನಕ್ಕಾಗಿ ಕಾಯುತ್ತಿದೆ. ಈ ದಿನದಂದು ಅಯೋಧ್ಯೆಯ ಹೊರತಾಗಿ ದೇಶಾದ್ಯಂತ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ, ಜನವರಿ 22 ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ.
Ayodhya Ram Mandir current donation status: ಇಲ್ಲಿಯವರೆಗೆ ಅಯೋಧ್ಯೆಯ ರಾಮಮಂದಿರಕ್ಕೆ ಅಪಾರ ಸಂಖ್ಯೆಯ ರಾಮ ಭಕ್ತರು ದೇಣಿಗೆ ನೀಡಿದ್ದಾರೆ... ಇದೀಗ ಈ ದೇವಸ್ಥಾನ ಸಮರ್ಪಣಾ ನಿಧಿಗೆ ಜಮಾ ಆಗಿರುವ ಹಣ ಎಷ್ಟು ಎನ್ನುವುದರ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
ರಾಮಮಂದಿರದಲ್ಲಿ ಶೈವರು-ಶಾಕ್ತರಿಗೆ ಅಧಿಕಾರ ಇಲ್ಲವೆಂಬ ರಾಮಮಂದಿರ ಟ್ರಸ್ಟ್ನ ಕಾರ್ಯದರ್ಶಿಯವರ ಹೇಳಿಕೆ ವಿವಾದ ಸೃಷ್ಟಿಸಿದೆ. ಇದು ನಿಜವೆಂದಾದರೆ ಇದು ಸಮಸ್ತ ಶೈವ ಆರಾಧಕರಿಗೆ ಮಾಡಿರುವ ಅವಮಾನವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
Ram Mandir Inauguration Invitation: ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ. ನಿಮ್ಮ ಮನಸಿನಲ್ಲಿದ್ದ ರಾಮ ವಿರೋಧ, ಹಿಂದು ವಿರೋಧ ಈಗ ಮತ್ತೆ ಬಹಿರಂಗವಾಗಿದೆ’ ಎಂದು ವಿ.ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Ram Mandir Inauguration: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲ್ಲಿರುವ ರಾಮಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕನ್ನಡದ ಮತ್ತೋರ್ವ ಪ್ಯಾನ್ ಇಂಡಿಯಾ ಸ್ಟಾರ್ ಯಶ್ಗೆ ಆಹ್ವಾನ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.