ಏನಿದು ಒನ್ ನೇಷನ್ ಒನ್ ಎಲೆಕ್ಷನ್?: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ʼಒನ್ ನೇಷನ್ ಒನ್ ಎಲೆಕ್ಷನ್ʼ ವಿಚಾರವಾಗಿ 62 ಪಕ್ಷಗಳನ್ನು ಸಂಪರ್ಕಿಸಿತ್ತು. ಪ್ರತಿಕ್ರಿಯಿಸಿದ 47 ರಾಜಕೀಯ ಪಕ್ಷಗಳ ಪೈಕಿ 32 ಪಕ್ಷಗಳು ಏಕಕಾಲಕ್ಕೆ ಚುನಾವಣೆ ನಡೆಸುವ ವಿಚಾರವನ್ನು ಬೆಂಬಲಿಸಿದರೆ, 15 ಪಕ್ಷಗಳು ವಿರೋಧಿಸಿವೆ. ಒಟ್ಟು 15 ಪಕ್ಷಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ
ಭಾರತದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರು ಇಂದು ಸಂಸತ್ ಭವನದ ಸೆಂಟ್ರಲ್ ಹಾಲ್ನಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ, ದ್ರೌಪದಿ ಮುರ್ಮು ಇತಿಹಾಸ ನಿರ್ಮಿಸಿದ್ದು, ದೇಶದ ಮೊದಲ ಬುಡಕಟ್ಟು ಅಧ್ಯಕ್ಷರಾಗಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಅವರು 15ನೇ ರಾಷ್ಟ್ರಪತಿಯಾಗಿ ನೂತನ ಅಧ್ಯಕ್ಷೆ ದ್ರೌಪದಿ ಮುರ್ಮು ಅವರಿಗೆ ಪ್ರಮಾಣ ವಚನ ಬೋಧಿಸಿದರು. ದ್ರೌಪದಿ ಮುರ್ಮು ಈ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ದೇಶದ ಎರಡನೇ ಮಹಿಳೆ ಮತ್ತು ಸ್ವತಂತ್ರ ಭಾರತದಲ್ಲಿ ಜನಿಸಿದ ಮೊದಲ ರಾಷ್ಟ್ರಪತಿ.
ದ್ರೌಪದಿ ಮುರ್ಮು ದೇಶದ ಮೊದಲ ಮಹಿಳಾ ಬುಡಕಟ್ಟು ಅಧ್ಯಕ್ಷರಾಗಿದ್ದು, ಎನ್ಡಿಎ ಪರವಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದೀಗ ಬಹುಮತಗಳನ್ನು ಪಡೆದು ದೇಶದ ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ದ್ರೌಪದಿ ಮುರ್ಮು ಅವರು ದೇಶದ ಮೊದಲ ಮಹಿಳಾ ಬುಡಕಟ್ಟು ಅಧ್ಯಕ್ಷರಾಗಿದ್ದಾರೆ. ನಿರ್ಗಮಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಚುನಾಯಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಸಮಾರಂಭಕ್ಕೂ ಮುನ್ನ ಸಂಸತ್ತನ್ನು ತಲುಪಲಿದ್ದಾರೆ.
Budget 2022: ಇತ್ತೀಚಿನ ದಿನಗಳಲ್ಲಿ ಬಜೆಟ್ ಎಂಬ ವಿಷಯದ ಕುರಿತು ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ಪದವು ಎಲ್ಲಿಂದ ಬಂದಿದೆ ಮತ್ತು ಇದರ ಅರ್ಥವೇನು ಎಂದು ತಿಳಿಯಲು ನೀವು ಎಂದಾದರೂ ಪ್ರಯತ್ನಿಸಿದ್ದೀರಾ?
Budget Session 2022 Updates: ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ರಾಮನಾಥ್ ಕೊವಿಂದ್ (Ramnath Kovind) ಅವರ ಭಾಷಣದ (President Address) ಮೂಲಕ ಈ ವರ್ಷದ ಮೊದಲ ಬಜೆಟ್ ಅಧಿವೇಶನ ಆರಂಭಗೊಂಡಿದೆ.
Republic Day Parade 2022: ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಜ್ಪಥ್ನಿಂದ ಹೊರಡುವ ಅದ್ಭುತ ಮೆರವಣಿಗೆ ಮತ್ತು ಸುಂದರವಾದ ಟ್ಯಾಬ್ಲಾಕ್ಸ್ ಅನ್ನು ನೋಡಲು ದೇಶದ ಮೂಲೆ ಮೂಲೆಗಳಿಂದ ಜನರು ದೆಹಲಿಗೆ ಬರುತ್ತಾರೆ. ಈ ಬಾರಿಯ ಗಣರಾಜ್ಯೋತ್ಸವದ ಕಾರ್ಯಕ್ರಮವನ್ನು ಯಾವಾಗ, ಎಲ್ಲಿ ಮತ್ತು ಹೇಗೆ ನೋಡಬೇಕು. ಲೈವ್ ಸ್ಟ್ರೀಮ್ ಮೂಲಕ ನೀವು ಈ ಗ್ರ್ಯಾಂಡ್ ಈವೆಂಟ್ನಲ್ಲಿ ಎಲ್ಲಿ ಭಾಗವಾಗಬಹುದು? ಎಂದು ತಿಳಿಯಲು ಮುಂದೆ ಓದಿ...
ಲಡಾಖ್ನಿಂದ ಹಿಂದಿರುಗಿದ ಪ್ರಧಾನಿ ಮೋದಿ ಅವರು ಭಾನುವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಸುಮಾರು ಅರ್ಧ ಘಂಟೆಗಳ ಕಾಲ ಈ ಮಾತುಕತೆ ನಡೆದಿದೆ.
ಕೊರೋನಾ ರೋಗಕ್ಕೆ ತಾತ್ಕಾಲಿಕ ಔಷಧಿಯನ್ನಾಗಿ ಬಳಸಲ್ಪಡುತ್ತಿರುವ ಹೈಡ್ರೋಕ್ಸಿಕ್ಲೋರೋಕ್ವಿನ್ ಲಸಿಕೆಗಳನ್ನು ಪೂರೈಕೆ ಮಾಡುವಂತೆ ಭಾರತಕ್ಕೆ ಒತ್ತಡ ಹೇರಿ ಪಡೆದುಕೊಂಡ ಬಳಿಕ ಏಪ್ರಿಲ್ 10ರಂದು ಅಮೆರಿಕದ ಶ್ವೇತಭವನದ ಟ್ವೀಟರ್ ಖಾತೆಯು ಭಾರತದ ರಾಷ್ಟ್ರಪತಿ ರಮಾನಾಥ್ ಕೊವಿಂದ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ ಟ್ವೀಟರ್ ಖಾತೆಗಳನ್ನು ಫಾಲೋ ಮಾಡಲು ಆರಂಭಿಸಿತ್ತು
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ನೇತೃತ್ವದ ಪಾರ್ಲಿಮೆಂಟ್ಸ್ ಪೋಟ್ರೇಟ್ ಸಮಿತಿಯ ಸಭೆಯಲ್ಲಿ ಡಿಸೆಂಬರ್ 18 ರಂದು ಭಾರತ ರತ್ನ ವಾಜಪೇಯಿ ಅವರ ಭಾವಚಿತ್ರವನ್ನು ಸಂಸತ್ತಿನಲ್ಲಿ ಸ್ಥಾಪಿಸುವ ನಿರ್ಣಯ ತೆಗೆದುಕೊಳ್ಳಲಾಗಿತ್ತು.
ರಾಷ್ಟ್ರಪತಿ ರಾಮನಾಥ್ ಕೊವಿಂದ್ ಶನಿವಾರದಂದು ಮೆಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10 ರಷ್ಟು ಮೀಸಲಾತಿಯನ್ನು ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ನೀಡುವ ಕುರಿತಾದ 124 ಮಸೂದೆಗೆ ಈಗ ಅಂಕಿತ ಹಾಕಿದ್ದಾರೆ.
ಪ್ರಧಾನಿ ಮೋದಿ ಅವರು ಟ್ವೀಟ್ನಲ್ಲಿ ಹೀಗೆ ಬರೆದಿದ್ದಾರೆ: "ರಾಷ್ಟ್ರಪತಿಗೆ ಜನ್ಮದಿನದ ಶುಭಾಶಯಗಳು, ವಿವಿಧ ವಿಷಯಗಳ ಬಗ್ಗೆ ನಿಮ್ಮ ಜ್ಞಾನ ಮತ್ತು ದೃಷ್ಟಿಕೋನವು ದೇಶಕ್ಕೆ ಲಾಭದಾಯಕವಾಗಿದೆ. ನಮ್ಮ ಸಮಾಜದ ಪ್ರತಿಯೊಂದು ವಿಭಾಗಕ್ಕೂ ನೀವು ಸಂಪರ್ಕ ಹೊಂದಿದ್ದೀರಿ. ನಿಮ್ಮ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ."
By accepting cookies, you agree to the storing of cookies on your device to enhance site navigation, analyze site usage, and assist in our marketing efforts.