Ration Card New Updates:ಇದುವರೆಗೆ 57,651 ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್ಗಳನ್ನು ವಿತರಿಸಲಾಗಿದೆ. ಬಾಕಿ ಉಳಿದಿರುವ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವಂತೆ ಜಂಟಿ/ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಮಾಹಿತಿ ನೀಡಿದ್ದಾರೆ.
Ration Card Rules : ಬಡ ಕುಟುಂಬಗಳಿಗೆ ಸಹಾಯ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ನಡೆಸುತ್ತಿದೆ. ಮೋದಿ ಸರ್ಕಾರ ಮತ್ತು ವಿವಿಧ ರಾಜ್ಯ ಸರ್ಕಾರಗಳು ಪಡಿತರ ಚೀಟಿ ಮೂಲಕ ಬಡವರಿಗೆ ಆಹಾರ ಧಾನ್ಯಗಳನ್ನು ನೀಡುತ್ತಿವೆ.
Ration Card Update : ಇಂದಿನ ಕಾಲದಲ್ಲಿ, ಗುರುತಿನ ಪರಿಶೀಲನೆಗಾಗಿ ಹಲವು ಪ್ರಮುಖ ದಾಖಲೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಈ ದಾಖಲೆಗಳಲ್ಲಿ ಪಡಿತರ ಚೀಟಿಯೂ ಪ್ರಮುಖ ದಾಖಲೆಯಾಗಿದೆ. ಪಡಿತರ ಚೀಟಿಯನ್ನು ಗುರುತಿನ ಚೀಟಿಯಾಗಿಯೂ ಬಳಸಬಹುದಾದರೆ, ವಾಸ್ತವದಲ್ಲಿ ಪಡಿತರ ಚೀಟಿಯನ್ನು ಅಗ್ಗದ ಅಥವಾ ಉಚಿತ ಪಡಿತರ ಪಡೆಯಲು ಸಹ ಬಳಸಲಾಗುತ್ತದೆ.
ವಿತರಕರು ನಿಮಗೆ ತೂಕಕ್ಕಿಂತ ಕಡಿಮೆ ಪಡಿತರವನ್ನು ನೀಡುತ್ತಿದ್ದರೆ, ನೀವು ತಕ್ಷಣ ನಿಮ್ಮ ರಾಜ್ಯದ ಟೋಲ್ ಫ್ರೀ ಸಂಖ್ಯೆಗೆ ದೂರು ನೀಡಬಹುದು. ಹೌದು ಅದಕ್ಕೆ ಕೇಂದ್ರ ಸರ್ಕಾರ ಉಚಿತ ಸಹಾಯವಾಣಿ ಬಿಡುಗಡೆ ಮಾಡಿದೆ. ಈ ಕೆಳಗಿದೆ ನೋಡಿ..
Ration Card Cancellation: ಪಡಿತರ ಚೀಟಿದಾರರಿಗೆ ಕಹಿ ಸುದ್ದಿಯೊಂದಿಗೆ. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಪಡಿತರ ಯೋಜನೆಯ ಪ್ರಯೋಜನ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಹೊಸ ಕ್ರಮ ಕೈಗೊಳ್ಳಲಾಗುತ್ತಿದೆ.
Modi Govt on Free Ration: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು (ಸೆಪ್ಟೆಂಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ಉಚಿತ ಪಡಿತರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ಯೋಜನೆಯನ್ನು ಡಿಸೆಂಬರ್ 2022 ರವರೆಗೆ ವಿಸ್ತರಿಸಲು ಮೋದಿ ಸರ್ಕಾರ ನಿರ್ಧರಿಸಿದೆ.
Ration Card: ರೇಷನ್ ಕಾರ್ಡ್ ಬಗ್ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ ಲಭ್ಯವಾಗಿದೆ. ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಅನರ್ಹರಿಗೆ ನೀಡಲಾಗಿದ್ದ ಮತ್ತು ನಕಲಿ 2 ಕೋಟಿ 41 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎನ್ನಲಾಗಿದೆ. ಇವುಗಳಲ್ಲಿ ಯಾವ ರಾಜ್ಯದಲ್ಲಿ ಅತಿ ಹೆಚ್ಚು ಪಡಿತರ ಚೀಟಿಗಳನ್ನು ರದ್ದು ಪಡಿಸಲಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರೂ ಇದೆಯೇ ಎಂದು ತಿಳಿಯಿರಿ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ಲಾಭ ಪಡೆದ 70 ಲಕ್ಷ ಕಾರ್ಡ್ದಾರರನ್ನು ಸರ್ಕಾರ ಬ್ಲಾಕ್ ಲಿಸ್ಟ್ ಗೆ ಸೇರಿಸಿದೆ. ಈ ಡೇಟಾವನ್ನು ಸರ್ಕಾರವು ಸ್ಥಳ ಪರಿಶೀಲನೆಗಾಗಿ ರಾಜ್ಯಗಳಿಗೆ ಕಳುಹಿಸಿದೆ.
Ration Card Latest News: ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ ಇದೆ. ಕೇಂದ್ರ ಸರ್ಕಾರ 70 ಲಕ್ಷ ಪಡಿತರ ಚೀಟಿದಾರರನ್ನು ಶಂಕಿತರ ಪಟ್ಟಿಗೆ ಸೇರಿಸಿದೆ. ಇವುಗಳಲ್ಲಿ ಶೇ 60ರಿಂದ 70ರಷ್ಟು ಕಾರ್ಡ್ಗಳನ್ನು ರದ್ದುಗೊಳಿಸಬಹುದು ಎಂದು ಹೇಳಲಾಗುತ್ತಿದೆ.
ಇದೀಗ ಸರ್ಕಾರಿ ಪಡಿತರ ಚೀಟಿ ಪಡೆಯುವವರಿಗೆ ಪಡಿತರ ಚೀಟಿ ಜೊತೆ ಆಧಾರ್ ಲಿಂಕ್ ಮಾಡುವಂತೆ ಸರ್ಕಾರ ನಿಯಮ ರೂಪಿಸಿದೆ. ಈ ಮೊದಲು, ಇದಕ್ಕೆ ಕೊನೆಯ ದಿನಾಂಕ 31 ಮಾರ್ಚ್ 2022 ಆಗಿತ್ತು. ನಂತರ ಸರ್ಕಾರ ಜನರ ದೃಷ್ಟಿಯಿಂದ ಈ ದಿನಾಂಕವನ್ನು ಜೂನ್ 30ಕ್ಕೆ ವಿಸ್ತರಿಸಿತು.
ಈ ಕಾರ್ಡ್ನಲ್ಲಿ ನಿಮ್ಮ ಮೊಬೈಲ್ ನಂಬರ್ ತಪ್ಪಾಗಿ ನಮೂದಿಸಿದ್ದರೆ ಅಥವಾ ನಂಬರ್ ಬದಲಾಗಿದ್ದರೆ ಮತ್ತು ಕಾರ್ಡ್ ಅನ್ನು ನವೀಕರಿಸದಿದ್ದರೆ, ನಿಮಗೆ ಸಮಸ್ಯೆಗಳಿರಬಹುದು ಎಂಬುವುದು ತಿಳಿದಿರಬೇಕು. ಆದ್ದರಿಂದ ತಡಮಾಡದೆ ನಿಮ್ಮ ಪಡಿತರ ಚೀಟಿಯಲ್ಲಿನ ಮೊಬೈಲ್ ನಂಬರ್ ಅನ್ನು ಕೂಡಲೇ ಅಪ್ಡೇಟ್ ಮಾಡಿಕೊಳ್ಳಿ.
ಇಂದಿನ ಸಮಯದಲ್ಲಿ, ಲಭ್ಯವಿರುವ ತಂತ್ರಜ್ಞಾನದಿಂದ ಸರ್ಕಾರದ ಎಲ್ಲ ಸೇವೆಗಳು ಆನ್ ಲೈನ್ ನಲ್ಲಿ ಸಿಗುತ್ತಿವೆ. ಪಡಿತರ ಚೀಟಿಗೆ ಸಂಬಂಧಿಸಿದಂತೆ ಕೆಲ ಸೇವೆಗಳನ್ನ ಸರ್ಕಾರ ಈಗ ಆನ್ ಲೈನ್ ನಲಿ ಸಿಗುವಂತೆ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.