Ration Card Update - ಉತ್ತರ ಪ್ರದೇಶ, ಬಿಹಾರ ಹಾಗೂ ಕೇರಳ ರಾಜ್ಯಗಳಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿ ರೇಶನ್ ಕಾರ್ಡ್ ಧಾರಕರಿಗೆ 5 ಕೆ.ಜಿ ಅಕ್ಕಿಯನ್ನು ನೀಡಲಾಗುತ್ತದೆ. ಮೊದಲು ಇದರ ಅಡಿ 3 ಕೆ.ಜಿ ಗೋಧಿ ಹಾಗೂ 2 ಕೆ.ಜಿ ಅಕ್ಕಿ ನೀಡುವ ವ್ಯವಸ್ಥೆ ಮಾಡಲಾಗಿತ್ತು.
New Ration Rule - ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ, ಫಲಾನುಭವಿಗಳಿಗೆ ಸರಿಯಾದ ಪ್ರಮಾಣದ ಆಹಾರ ಧಾನ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳಲು ಪಡಿತರ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಮಾಪಕಗಳಿಗೆ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಇಪಿಒಎಸ್) ಸಾಧನಗಳನ್ನು ಸಂಪರ್ಕಿಸಲು ಕೇಂದ್ರ ಸರ್ಕಾರ ಆದೇಶ ನೀಡಿದೆ.
Ration Card Rule : ನೀವು ಪಡಿತರ ಚೀಟಿ ಫಲಾನುಭವಿಯಾಗಿದ್ದರೆ ನಿಮಗಾಗಿ ಪ್ರಮುಖ ಸುದ್ದಿ ಇದೆ. ಪಡಿತರ ಅಂಗಡಿಗಳಿಗೆ ಕೇಂದ್ರ ಸರ್ಕಾರ ಅಗತ್ಯ ನಿಯಮಗಳನ್ನು ರೂಪಿಸಿದ್ದು, ಇನ್ನು ಮುಂದೆ ಫಲಾನುಭವಿಗಳಿಗೆ ಸರಿಯಾದ ಪ್ರಮಾಣದಲ್ಲಿ ಆಹಾರ ಧಾನ್ಯಗಳು ಸಿಗುವಂತಾಗಿದೆ.
ಕೇಂದ್ರವು ರಾಜ್ಯಗಳಿಗೆ ನೀಡಿರುವ ಮಾಹಿತಿಯ ಪ್ರಕಾರ, 'ಮೇ ನಿಂದ ಸೆಪ್ಟೆಂಬರ್ವರೆಗೆ ಉಳಿದ 5 ತಿಂಗಳವರೆಗೆ ಎಲ್ಲಾ 36 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಅಕ್ಕಿ ಮತ್ತು ಗೋಧಿಯ ಹಂಚಿಕೆಯನ್ನು ಬದಲಾಯಿಸಲು ನಿರ್ಧರಿಸಲಾಗಿದೆ.
ಕುಟುಂಬದಲ್ಲಿ ಹೊಸ ಸೊಸೆ ಅಥವಾ ಮಕ್ಕಳು ಹೀಗೆ ಇತರ ಸದಸ್ಯರ ಹೆಸರನ್ನು ಸಹ ಪಡಿತರ ಚೀಟಿಯಲ್ಲಿ ಸೇರಿಸುವುದು ಅವಶ್ಯಕ. ಪಡಿತರ ಚೀಟಿಯಲ್ಲಿ ಕುಟುಂಬದ ಹೊಸ ಸದಸ್ಯರ ಹೆಸರನ್ನು ಸೇರಿಸುವ ಸಂಪೂರ್ಣ ಪ್ರಕ್ರಿಯೆ ನಿಮಗಾಗಿ ಇಲ್ಲಿದೆ..
ಪಡಿತರ ಚೀಟಿಯಲ್ಲಿ ತಪ್ಪಾದ ಮೊಬೈಲ್ ನಂಬರ್ ನಮೂದಿಸಿದ್ದರೆ ಸಮಸ್ಯೆ ಎದುರಾಗಬಹುದು. ಒಂದು ವೇಳೆ ಇಲ್ಲಿ ತಪ್ಪಾದ ಮೊಬೈಲ್ ನಂಬರ್ ತಪ್ಪಾಗಿದ್ದರೆ ಕೂಡಲೇ ಸರಿಯಾದ ನಂಬರ್ ಅನ್ನು ಅಪ್ಡೇಟ್ ಮಾಡಬೇಕಾಗುತ್ತದೆ.
Ration Card Update - ಯಾವುದೇ ಓರ್ವ ಪಡಿತರ ವಿತರಕರ ಬಳಿ ಅವರ ನಿಗದಿತ ಫಲಾನುಭವಿಗಳಿಗಿಂತ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಪಡಿತರ ಪಡೆಯಲು ತಲುಪಿದರೆ, ಅಂತಹ ವಿತರಕರಿಗೆ ಜಿಲ್ಲಾಡಳಿತದ ಆಹಾರ ಸರಬರಾಜು ವಿಭಾಗ ಹೆಚ್ಚಿನ ಪಡಿತರ ನೀಡಲಿದ್ದು, ಇದರಿಂದ ಪ್ರತಿಯೊಬ್ಬರಿಗೂ ಕೂಡ ಸುಲಭವಾಗಿ ಪಡಿತರ ಸಿಗಲಿದೆ.
ಉತ್ತರ ಪ್ರದೇಶ, ದೆಹಲಿ ಕರ್ನಾಟಕದಂತಹ ದೇಶದ ಕೆಲವು ರಾಜ್ಯಗಳಲ್ಲಿ ನೀಡಲಾಗುತ್ತಿರುವ ಉಚಿತ ಪಡಿತರ ಸೌಲಭ್ಯವನ್ನು ಹೆಚ್ಚಿಸಲಾಗಿದೆ. ಅಕ್ಕಿ, ಗೋಧಿ, ಬೇಳೆಕಾಳು ಮತ್ತು ಸಕ್ಕರೆಯನ್ನು ಸರ್ಕಾರದಿಂದ ಪಡಿತರ ಚೀಟಿ ಗ್ರಾಹಕರಿಗೆ ನೀಡಲಾಗುತ್ತದೆ.
Ration Card Update - ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ದೇಶಾದ್ಯಂತ 3.7 ಲಕ್ಷ ಕಾಮನ್ ಸರ್ವಿಸ್ ಸೆಂಟರ್ (Common Service Centre) ತೆರೆಯುವ ನಿರ್ಧಾರ ಕೈಗೊಂಡಿದೆ. ಈ ಸರ್ವಿಸ್ ಸೆಂಟರ್ ಗಳ ಮೂಲಕ ನೀವೂ ಕೂಡ ನಿಮ್ಮ ರೇಶನ್ ಕಾರ್ಡ್ ಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಬಹುದು.
How to change mobile number in Ration Card: ಭಾರತದ ಯಾವುದೇ ನಗರದಲ್ಲಿ ಪಡಿತರಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು, ನಿಮ್ಮ ಮೊಬೈಲ್ ಸಂಖ್ಯೆಯನ್ನು ಪಡಿತರ ಚೀಟಿಯಲ್ಲಿ ನವೀಕರಿಸಬೇಕು.
ಪಡಿತರ ಚೀಟಿಯಲ್ಲಿ ಮಗುವಿನ ಹೆಸರನ್ನು ಸೇರಿಸಬೇಕಾದರೆ, ಮನೆಯ ಮುಖ್ಯಸ್ಥರ ಪಡಿತರ ಚೀಟಿ (ಫೋಟೋಕಾಪಿ ಮತ್ತು ಮೂಲ ಎರಡೂ), ಮಗುವಿನ ಜನನ ಪ್ರಮಾಣಪತ್ರ ಮತ್ತು ಇಬ್ಬರೂ ಪೋಷಕರ ಆಧಾರ್ ಕಾರ್ಡ್ ಅಗತ್ಯವಿದೆ.
Ration Card Latest News: ಪಡಿತರ ಚೀಟಿದಾರರಿಗೆ ಒಳ್ಳೆಯ ಸುದ್ದಿ ಇದೆ. 'ಒನ್ ನೇಶನ್ ಒನ್ ರೇಶನ್ ಕಾರ್ಡ್ ' ಅಡಿಯಲ್ಲಿ, ಈಗ ಫಲಾನುಭವಿಗಳು ತಮ್ಮ ಆಯ್ಕೆಯ ಪಡಿತರ ವಿತರಕರಿಂದ ಪಡಿತರವನ್ನು ಪಡೆದುಕೊಳ್ಳಬಹುದು.
One Nation One Ration Card Scheme: ದೆಹಲಿ-NCR ಸೇರಿದಂತೆ ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯ ಪ್ರದೇಶ, ಝಾರ್ಖಂಡ್, ಹರಿಯಾಣಾ, ಪಂಜಾಬ್, ಹಿಮಾಚಲ್ ಪ್ರದೇಶ, ಉತ್ತರಾಖಂಡ ಒಳಗೊಂಡಂತೆ ಎಲ್ಲಾ ಕೇಂದ್ರಾಡಳಿತ ಪ್ರದೇಶಗಳು ಮಾತು ರಾಜ್ಯಗಳಿಗೆ ಉಚಿತ ಪಡಿತರ (Free Ration) ವಿತರಣೆಯಾಗಲಿದೆ.
Adding New Member Name In Ration Card- ಕುಟುಂಬಕ್ಕೆ ಸೊಸೆ ಅಥವಾ ಮಕ್ಕಳ ರೂಪದಲ್ಲಿ ಸೇರ್ಪಡೆಗೊಂಡ ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರಿಸುವುದು (Add New Member in Ration Card) ಅನಿವಾರ್ಯ. ಅದನ್ನು ಹೇಗೆ ಮಾಡಬೇಕು ಇಲ್ಲಿ ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.