Ravi Shastri Statement on Best Test Opener: ಗವಾಸ್ಕರ್ ನಂತರದಲ್ಲಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅವರನ್ನು ಅತ್ಯುತ್ತಮ ಓಪನರ್ ಎಂದು ಕರೆಯಲಾಗುತ್ತದೆ. ಟೆಸ್ಟ್’ನಲ್ಲಿ ಆಕ್ರಮಣಕಾರಿ ಆಟವಾಡಿದ ಏಕೈಕ ಆರಂಭಿಕ ಆಟಗಾರ ಎಂದರೆ ಅದು ವೀರೇಂದ್ರ ಸೆಹ್ವಾಗ್. ಶತಕ, ದ್ವಿಶತಕ ಮತ್ತು ಸಿಕ್ಸರ್’ಗಳೊಂದಿಗೆ ತ್ರಿಶತಕ ಗಳಿಸಿದ ಏಕೈಕ ಬ್ಯಾಟ್ಸ್ಮನ್ ಸೆಹ್ವಾಗ್.
BCCI Awards: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಶಸ್ತಿಗಳಲ್ಲಿ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ವರದಿಯಾಗಿದೆ.
Ravi Shastri Statement on Arshadeep Singh: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್’ನಲ್ಲಿ ಭಾರತದ ಸೋಲಿನ ಬಳಿಕ ಶಾಸ್ತ್ರಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅರ್ಷದೀಪ್ ಸಿಂಗ್ ಉತ್ತಮ ಪ್ರದರ್ಶನ ನೀಡಿದ್ದರು.
Ravi Shastri Statement: ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಮುಂದಿನ ವರ್ಷದ T20 ವಿಶ್ವಕಪ್’ನಲ್ಲಿ ಭಾರತವನ್ನು 'ಸೀರಿಯಸ್ ಚಾಲೆಂಜರ್' ಎಂದು ಬಣ್ಣಿಸಿದ್ದಾರೆ. ಆದರೆ ಯಾವುದೇ ಪ್ರಮುಖ ಪಂದ್ಯಾವಳಿಯ ಕೊನೆಯ ಎರಡು ನಾಕ್-ಔಟ್ ಪಂದ್ಯಗಳನ್ನು ಗೆಲ್ಲುವುದು ಪ್ರೀಮಿಯರ್ ತಂಡಕ್ಕೆ ಕಷ್ಟ ಎಂದು ಹೇಳಿದರು.
Virat Kohli-Ravi Shastri: ಅಹಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ 6 ವಿಕೆಟ್’ಗಳಿಂದ ಪ್ರಶಸ್ತಿ ಗೆದ್ದು ಆರನೇ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತು. ಅಂತಿಮ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಭರ್ಜರಿ ಶತಕ ಬಾರಿಸಿ ಆಸ್ಟ್ರೇಲಿಯಾವನ್ನು ಗೆಲುವಿನತ್ತ ಮುನ್ನಡೆಸಿದರು.
Ravi Shastri Advice to Team India: ಭಾರತ ಕೊನೆಯ ಬಾರಿಗೆ 2011ರಲ್ಲಿ ವಿಶ್ವಕಪ್ ಗೆದ್ದಿತ್ತು. ಇದಾದ ಬಳಿಕ ಮತ್ತೊಮ್ಮೆ ಈ ಟ್ರೋಫಿ ಗೆಲ್ಲುವ ಉತ್ತಮ ಅವಕಾಶ ಭಾರತದ ಕೈಯಲ್ಲಿದೆ. ಇದಕ್ಕೂ ಮುನ್ನ ರವಿಶಾಸ್ತ್ರಿ ತಂಡಕ್ಕೆ ಸಲಹೆಯೊಂದನ್ನು ನೀಡಿದ್ದಾರೆ.
Ravi Shastri: ಭಾರತದ ಮಾಜಿ ಕ್ರಿಕೆಟಿಗ ಮತ್ತು ಮುಖ್ಯ ಕೋಚ್ ರವಿಶಾಸ್ತ್ರಿ ಶುಕ್ರವಾರ ಪ್ರತಿಭಾವಂತ ತಿಲಕ್ ವರ್ಮಾ ಅವರನ್ನು ಏಕದಿನ ವಿಶ್ವಕಪ್ ಭಾರತ ತಂಡದ ಮಧ್ಯಮ ಕ್ರಮಾಂಕದಲ್ಲಿ ಸೇರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
Ravi Shastri: ಏಷ್ಯಾಕಪ್ 2023 ಅನ್ನು ಪಾಕಿಸ್ತಾನ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ಆಗಸ್ಟ್ 30 ರಿಂದ ಸೆಪ್ಟೆಂಬರ್ 17 ರವರೆಗೆ ನಡೆಸಲಾಗುತ್ತಿದೆ. ಇನ್ನು ಪಂದ್ಯಾವಳಿಯಲ್ಲಿ 6 ತಂಡಗಳು ಭಾಗವಹಿಸದ್ದು, ಒಟ್ಟು 13 ಪಂದ್ಯಗಳು ಆಯೋಜನೆಗೊಳ್ಳಲಿವೆ
WTC Final 2023: ರವಿಶಾಸ್ತ್ರಿ ಅವರು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ (ಡಬ್ಲ್ಯುಟಿಸಿ ಫೈನಲ್) ತಮ್ಮ ಅತ್ಯುತ್ತಮ ಪ್ಲೇಯಿಂಗ್ XI ನಲ್ಲಿ ರೋಹಿತ್ ಶರ್ಮಾ ಅವರನ್ನು ನಾಯಕ ಮತ್ತು ಆರಂಭಿಕರಾಗಿ ಹೆಸರಿಸಿದ್ದಾರೆ. ರವಿಶಾಸ್ತ್ರಿ ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಉಸ್ಮಾನ್ ಖವಾಜಾ ಅವರನ್ನು ರೋಹಿತ್ ಶರ್ಮಾ ಅವರ ಆರಂಭಿಕ ಪಾರ್ಟ್’ನರ್ ಆಗಿ ಆಯ್ಕೆ ಮಾಡಿದ್ದಾರೆ.
ICC World Test Championship 2023: ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಎಂಎಸ್ ಧೋನಿ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಈ ಪ್ರಶಸ್ತಿ ಪಂದ್ಯಕ್ಕೆ ಟೀಮ್ ಇಂಡಿಯಾಕ್ಕೆ ಮರಳಿ ಕರೆತರಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇವೆಲ್ಲದರ ನಡುವೆ, ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಎಂಎಸ್ ಧೋನಿ ವಾಪಸ್ಸಗುವ ಬಗ್ಗೆ ಒಪ್ಪಿಕೊಂಡಿದ್ದಾರೆ
IPL 2023: ಏಪ್ರಿಲ್ 18ರಂದು ಈ ಮೆಗಾ ಲೀಗ್ ತನ್ನ 15 ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಇನ್ನು ಈ ಬಾರಿಯ ಲೀಗ್’ನಲ್ಲಿ ಅನೇಕ ಪಂದ್ಯಗಳು ಕೆಲವು ರೋಚಕ ಮುಕ್ತಾಯಗಳನ್ನು ಕಂಡಿದೆ.
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ವಿರುದ್ಧ ನಡೆಯುವ ಪಂದ್ಯದ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಲಕ್ನೋ ತಂಡದ ನಾಯಕ ಕೆ.ಎಲ್ ರಾಹುಲ್ ಅರ್ಸಿಬಿ ವಿರುದ್ಧ ದೊಡ್ಡ ಇನಿಂಗ್ಸ್ ಆಡುವ ಗುರಿಯನ್ನು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.
IND vs AUS test series 2023: ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿದರೆ, ಅವರು ಸರಣಿಯ ಫಲಿತಾಂಶವನ್ನು ನಿರ್ಧರಿಸಬಹುದು ಎಂದು ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ನಂಬಿದ್ದಾರೆ. ಅಲ್ಲದೆ, ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ಗಳಿಗೆ ಬೌಲಿಂಗ್ ಮಾಡುವಾಗ ಅಶ್ವಿನ್ ಅವರ ಯೋಜನೆಗಳನ್ನು ತಿರುಗಿಸದಂತೆ ಶಾಸ್ತ್ರಿ ಎಚ್ಚರಿಸಿದ್ದಾರೆ
ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ದೊಡ್ಡ ಹೇಳಿಕೆಯ ಮೂಲಕ ಇದ್ದಕ್ಕಿದ್ದಂತೆ ಸಂಚಲನ ಮೂಡಿಸಿದ್ದಾರೆ. ರವಿಶಾಸ್ತ್ರಿ ಪ್ರಕಾರ, ಪ್ರಸ್ತುತ ಹಾರ್ದಿಕ್ ಪಾಂಡ್ಯ ನಾಯಕತ್ವದ ಟಿ-20 ತಂಡವು ರೋಹಿತ್ ಶರ್ಮಾ ನಾಯಕತ್ವದ ಹಿರಿಯ ಟೀಂ ಇಂಡಿಯಾಕ್ಕಿಂತ ಉತ್ತಮವಾಗಿದೆಯಂತೆ.
ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಮ್ ಇಂಡಿಯಾ ನಿರೀಕ್ಷಿತ ಪ್ರದರ್ಶನ ನೀಡದ ಹಿನ್ನೆಲೆಯಲ್ಲಿ ಈಗ ತಂಡಕ್ಕೆ ಹೊಸ ನಾಯಕನ ಅಗತ್ಯವಿದೆ ಈ ಸಂದರ್ಭದಲ್ಲಿ ನೂತನ ನಾಯಕನ ಹೆಸರು ಹಾರ್ದಿಕ್ ಪಾಂಡ್ಯ ಆಗಿದ್ದಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
ಭಾರತದ ಟಿ20 ವಿಶ್ವಕಪ್ ಸೆಮಿಫೈನಲ್ವರೆಗೆ ಸೂರ್ಯಕುಮಾರ್ ಯಾದವ್ ಏಕೈಕ ಸ್ಟಾರ್ ಆಟಗಾರನಾಗಿದ್ದರು. ಸೂರ್ಯಕುಮಾರ್ ಯಾದವ್ 6 ಇನ್ನಿಂಗ್ಸ್ಗಳಲ್ಲಿ 239 ರನ್ ಗಳಿಸಿ, ತಮ್ಮ 360 ಡಿಗ್ರಿ ಆಟದಿಂದ ಎಲ್ಲರನ್ನೂ ಆಕರ್ಷಿಸಿದರು.
2007 ರಲ್ಲಿ ಭಾರತವು ಚೊಚ್ಚಲ ಟಿ20 ವಿಶ್ವಕಪ್ನಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತು, ಆದರೆ ಅಂದಿನಿಂದ ಟೀಂ ಇಂಡಿಯಾ ಈ ಪಂದ್ಯಾವಳಿಯಲ್ಲಿ ಅಂತ ಹೇಳಿಕೊಳ್ಳುವಂತಹ ಪ್ರದರ್ಶನವೇನು ನೀಡಿಲ್ಲ.
ಇದೇ ವೇಳೆ ಭಾರತ ತಂಡದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ನಾಯಕ ರೋಹಿತ್ ಶರ್ಮಾ ಅವರಿಗೆ ಸಲಹೆಯೊಂದನ್ನು ನೀಡಿದ್ದಾರೆ. 15 ವರ್ಷಗಳ ನಂತರ ಟೀಂ ಇಂಡಿಯಾಗೆ ವಿಶ್ವಕಪ್ ಗೆಲ್ಲುವ ಉತ್ತಮ ಅವಕಾಶವಿದೆ ಎಂದೂ ಅವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.