The Judgment: ನಮ್ಮ ಚಿತ್ರ ಕಳೆದವರ್ಷ ಯಾವ ದಿನ ಆರಂಭವಾಗಿತ್ತೊ, ಈ ವರ್ಷ ಅದೇ ದಿನ ಮುಕ್ತಾಯವಾಗಿದೆ. ಇಂತಹ ಅದ್ದೂರಿ ತಾರಾಬಳಗ ಹಾಗೂ ತಾಂತ್ರಿಕವರ್ಗ ಹೊಂದಿರುವ ಈ ಚಿತ್ರ ಯಾವುದೇ ತೊಂದರೆಯಿಲ್ಲದೆ ಪೂರ್ಣವಾಗಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ನಮ್ಮ ಧನ್ಯವಾದ ಎಂದರು ನಿರ್ಮಾಪಕರಾದ ಶರದ್ ನಾಡಗೌಡ ಹಾಗೂ ರಾಮು ರಾಯಚೂರು. ನಿರ್ಮಾಪಕರಾದ ವಿಶ್ವನಾಥ್ ಗುಪ್ತ ಹಾಗು ರಾಜಶೇಖರ ಪಾಟೀಲ್ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Isha Koppikar Divorce News: ಉದ್ಯಮಿಯನ್ನು ಮದುವೆಯಾದ ಸೂರ್ಯವಂಶ ಚಿತ್ರದ ನಟಿ ತನ್ನ 14 ವರ್ಷಗಳ ದಾಂಪತ್ಯವನ್ನು ಮುರಿದುಕೊಂಡು.. ಗಂಡನಿಂದ ಬೇರ್ಪಟ್ಟಿದ್ದಾರೆ ಎಂದು ವರದಿಯಾಗಿದೆ..
Ramesh Arvind in KD Movie: ಪ್ರೇಮ್ ನಿರ್ದೇಶನದಡಿಯಲ್ಲಿ ಮೂಡಿಬರುತ್ತಿರುವ ಕೆಡಿ ಸಿನಿಮಾದಲ್ಲಿ ಧ್ರುವ ಸರ್ಜಾ ಜೊತೆ ಮತ್ತೋರ್ವ ಖ್ಯಾತ ನಟ ನಟಿಲಿದ್ದು, ಸದ್ಯ ಈ ಬಗ್ಗೆ ಮಾಹಿತಿಯೊಂದು ಲಭಿಸಿದೆ.
Sudeep& Kumar Controversy: ಕಿಚ್ಚ ಸುದೀಪ್ ಹಾಗೂ ‘ಕುಮಾರ್ ವಿವಾದ ವಿಚಾರವಾಗಿ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿರುವುದರಿಂದ ಇದೀಗ ನಿರ್ಮಾಕಪಕನನ್ನು ರವಿಚಂದ್ರನ್ ಮನೆಗೆ ಕರೆಸಿಕೊಂಡಿದ್ದಾರೆ. ವಿವಾದ ಸಲುವಾಗಿ ಬೆಂಗಳೂರಿನ ರವಿಚಂದ್ರನ್ ನಿವಾಸಕ್ಕೆ ಕುಮಾರ್ ತೆರಳಿ ತಮ್ಮ ನೋವನ್ನು ಹಿರಿಯ ನಟ ಮುಂದೆ ತೋಡಿಕೊಂಡಿದ್ದಾರೆ.
Sudeep vs Kumar: ನಟ ಕಿಚ್ಚ ಸುದೀಪ್ ಹಾಗೂ ನಿರ್ಮಾಪಕ ಕುಮಾರ್ ನಡುವಿನ ವಾದ ವಿವಾದ ದಿನದಿಂದ ಜಾಸ್ತಿಯಾಗುತ್ತಿದೆ. ಈ ವಿಚಾರ ಕುರಿತಂತೆ ಸ್ವಲ್ಪ ಮಂದಿ ನಟ ಸುದೀಪ್ ಪರ ನಿಂತರೇ ಕೆಲವರು ನಿರ್ಮಾಪಕ ಪರ ಧ್ವನಿ ಎತ್ತಿದ್ದಾರೆ. ಇದೀಗ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿದೆ.
Ravichandran on allegations against Sudeep: ಕಿಚ್ಚ ಸುದೀಪ್ ಮೇಲಿನ ಆರೋಪಗಳ ಬಗ್ಗೆ ನಟ ರವಿಚಂದ್ರನ್ ಮಾತನಾಡಿದ್ದಾರೆ. "ನಾನು ಯಾರನ್ನು ಮಾತಿನಲ್ಲಿ ನಂಬಲ್ಲ. ದಾಖಲೆ ಬೇಕು. ನನ್ನ ಮುಂದೆ ದಾಖಲೆ ಇಡಬೇಕು" ಎಂದಿದ್ದಾರೆ.
Bharjari Bachelor Contestants : ಕನ್ನಡ ಕಿರಿತೆರೆಗೆ ಹೊಸ ರಿಯಾಲಿಟಿ ಶೋ ಆಗಮಿಸಿದೆ. ಅದೇ ಭರ್ಜರಿ ಬ್ಯಾಚುಲರ್ಸ್. ಇನ್ನು ಈ ಭರ್ಜರಿ ಬ್ಯಾಚುಲರ್ಸ್ಗೆ ಜೋಡಿಯಾಗಿ ಕಿರುತೆರೆ ತಾರೆಯರು ಎಂಟ್ರಿಕೊಡುತ್ತಿದ್ದಾರೆ.
Bharjari Bachelor : ಒಂದು ಕಾರ್ಯಕ್ರಮ ಅದ್ಭುತವಾಗಿ ಮೂಡಿ ಬರಬೇಕು ಎಂದರೆ ಅದರ ನಿರೂಪಕರು ಬಹಳ ಮುಖ್ಯವಾಗುತ್ತಾರೆ. ಇದೀಗ ಭರ್ಜರಿ ಬ್ಯಾಚುಲರ್ಸ್ ಕಾರ್ಯಕ್ರಮದ ನಿರೂಪಕನಾಗಿ ಅಕುಲ್ ಬಾಲಾಜಿ ಜೀ ಕನ್ನಡಕ್ಕೆ ಮರಳುತ್ತಿದ್ದಾರೆ ಎನ್ನಲಾಗುತ್ತಿದೆ.
Ravichandran Introduced Actresses: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾಗಳು ಹಿಟ್ ಆಗಬೇಕು ಅಷ್ಟೆ. ತಮ್ಮ ಚಿತ್ರಕ್ಕಾಗಿ ಬೇರೆ ಭಾಷೆಯ ನಟಿಯರನ್ನು ಕರೆಸಿ ಸ್ಯಾಂಡಲ್ವುಡ್ ಸೊಬಗು ತೋರಿಸುತ್ತಿದ್ದರು. ಬೇರೆ ಭಾಷೆಯ ನಟಿಯರನ್ನು ಕರೆಸಿದವರಲ್ಲಿ ಇವರಿಗೆ ಮೊದಲ ಆದ್ಯತೆ.
Ravichandran Fans: ಕ್ರೇಜಿಸ್ಟಾರ್ ರವಿಚಂದ್ರನ್ ಎಂದರೆ ಕನ್ನಡಿಗರಿಗೆ ಯಾರಿಗೆ ಗೊತ್ತಿಲ್ಲ ಹೇಳಿ. ತನ್ನದೇ ಆದ ರೀತಿಯಲ್ಲಿ ಗುರುತಿಸಿಕೊಂಡು ಶೃಂಗಾರಸವನ್ನು ವಿಭಿನ್ನವಾಗಿ ತೋರಿಸಿದವರಲ್ಲಿ ಇವರೇ ಮೊದಲಿಗರು. ಆದರೆ ಇದೀಗ ಕನಸುಗಾರನ ಮೇಲೆ ಫ್ಯಾನ್ಸ್ ಆಪಾದನೆ ಹೋರಿಸುತ್ತಿದ್ದಾರೆ.
Ravichandran Birthday: ರವಿಚಂದ್ರನ್ ಬರ್ತ್ ಡೇ ಹಿನ್ನೆಲೆ ಅವರನ್ನು ಭೇಟಿಯಾಗಲು ಕಾಯ್ತಿದ್ದ ಅಭಿಮಾನಿಗಳಿಗಾಗಿ ನಿರಾಸೆಯಾಗಿದೆ. ರವಿಚಂದ್ರನ್ ಪುತ್ರ ಅಪ್ಪ ಮನೆಯಲ್ಲಿ ಇಲ್ಲ ಬೇರೆ ದಿನ ಸಿಗ್ತಾರೆ ಎಂದು ಅಭಿಮಾನಿಗಳಿಗೆ ಹೇಳೋ ಮೂಲಕ ಪೋಟೋಗೆ ಪೋಸ್ ಕೊಟ್ಟು ಆಟೋಗ್ರಾಫ್ ಕೊಟ್ಟು ಕಳುಹಿಸಿಕೊಟ್ಟರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.