ಏಷ್ಯಾಕಪ್ನಲ್ಲಿ ಯುಜ್ವೇಂದ್ರ ಚಹಾಲ್ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ ಪಾಕಿಸ್ತಾನ ವಿರುದ್ಧದ ಸೂಪರ್-4ರ ಪಂದ್ಯಕ್ಕೆ ಚಹಾಲ್ ಬದಲಿಗೆ ಬೇರೆ ಆಟಗಾರನಿಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಯಾಕೆಂದರೆ ಎಂಟು ತಿಂಗಳ ನಂತರ ಈ ಆಟಗಾರನೊಬ್ಬ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಹೀಗಾಗಿ ಆಯ್ಕೆದಾರರು ಈ ಆಟಗಾರನಿಗೆ ಅವಕಾಶ ನೀಡುವ ಮೂಲಕ ಹೊಸ ಬದುಕು ಕಟ್ಟಿಕೊಳ್ಳಲು ಚಾನ್ಸ್ ನೀಡಿದ್ದಾರೆ. ಹಾಗಿದ್ರೆ ಈ ಆಟಗಾರ ಯಾರು? 8 ತಿಂಗಳು ಟೀಂನಿಂದ ಹೊರಗುಳಿಯಲು ಕಾರಣವೇನು? ಇಲ್ಲಿದೆ ಡಿಟೈಲ್ಸ್..
ಇನ್ನು ಭಾರತ ತಂಡದ ಕಮಾಂಡ್ ರೋಹಿತ್ ಶರ್ಮಾ ಕೈಯಲ್ಲಿದೆ. ಆದರೆ ಟೀಂ ಇಂಡಿಯಾದ ಅಪಾಯಕಾರಿ ಆಟಗಾರನೊಬ್ಬ ಟಿ20 ವಿಶ್ವಕಪ್ನಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಅನುಮಾನ ವ್ಯಕ್ತಪಡಿಸಿದ್ದಾರೆ.
ಟೀಮ್ ಇಂಡಿಯಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಆಲ್ ರೌಂಡರ್ ರವೀಂದ್ರ ಜಡೇಜಾ ಐಸಿಸಿಯ ಟೆಸ್ಟ್ ಕ್ರಿಕೆಟ್ ಆಲ್ ರೌಂಡರ್ ರ್ಯಾಂಕಿಂಗ್ ಪಟ್ಟಿಯಲ್ಲಿ ಮತ್ತೆ ನಂ.1 ಸ್ಥಾನಕ್ಕೆ ಮರಳಿದ್ದಾರೆ.
ಆಲ್ ರೌಂಡರ್ ರವೀಂದ್ರ ಆಶ್ವಿನ್ ಅವರು ಕಪಿಲ್ ದೇವ್ ಅವರ 434 ಟೆಸ್ಟ್ ವಿಕೆಟ್ ದಾಖಲೆಯನ್ನು ಹಿಂದಿಕ್ಕುವ ಮೂಲಕ ಈಗ ಭಾರತದ ಪರವಾಗಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
IND vs SL: ಟೀಂ ಇಂಡಿಯಾ ತನ್ನ ಅತ್ಯಂತ ಅಪಾಯಕಾರಿ ಆಟಗಾರನನ್ನು ಇದ್ದಕ್ಕಿದ್ದಂತೆ ಪ್ರವೇಶಿಸಿದೆ. ಈ ಆಟಗಾರನು ಈ ಟೆಸ್ಟ್ ಸರಣಿಯ ಅತ್ಯಂತ ಅಪಾಯಕಾರಿ ಆಟಗಾರನಾಗುತ್ತಾನೆ, ಅದು ಶ್ರೀಲಂಕಾ ತಂಡಕ್ಕೆ ಭಯ ಹುಟ್ಟಿಸಿರುವುದಂತೂ ಖಚಿತ.
IND vs NZ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ಗಳಲ್ಲಿ ಅಶ್ವಿನ್ ತಲಾ ನಾಲ್ಕು ವಿಕೆಟ್ ಪಡೆದರೆ, ಮೊದಲ ಟೆಸ್ಟ್ ಪಂದ್ಯದಲ್ಲಿ 6 ವಿಕೆಟ್ ಪಡೆದಿದ್ದರು. ಹೀಗೆ ಅಶ್ವಿನ್ ಒಟ್ಟು 14 ವಿಕೆಟ್ ಕಬಳಿಸುವ ಮೂಲಕ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದಾರೆ.
Kanpur Test: ಕಾನ್ಪುರ ಟೆಸ್ಟ್ನ 5 ನೇ ದಿನವಾದ ಇಂದು ರವಿಚಂದ್ರನ್ ಅಶ್ವಿನ್ (Ravichandran Ashwin)ಗೆ ಹರ್ಭಜನ್ ಸಿಂಗ್ (Harbhajan Singh) ದಾಖಲೆಯನ್ನು ಹಿಂದಿಕ್ಕುವ ಸಾಕಷ್ಟು ಅವಕಾಶವಿತ್ತು ಮತ್ತು ಅವರು ಅದನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡಿದ್ದಾರೆ.
ಹಲವು ವರ್ಷಗಳ ನಂತರ ಮೊದಲ ಬಾರಿಗೆ ಭಾರತದ ಪರ ಟ್ವೆಂಟಿ-20 ಪಂದ್ಯ ಆಡುವ ಅವಕಾಶ ಅಶ್ವಿನ್ಗೆ ಲಭಿಸಿದೆ. ಮೊದಲ ಎರಡು ಪಂದ್ಯಗಳಲ್ಲಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ಅವಕಾಶ ನೀಡಿರಲಿಲ್ಲ.
ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಇಂಗ್ಲೆಂಡ್ ವಿರುದ್ಧದ ಭಾರತದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲು ಕೌಂಟಿ ಚಾಂಪಿಯನ್ಶಿಪ್ನಲ್ಲಿ ಸರ್ರೆ ಪರ ಆಡಲಿದ್ದಾರೆ ಎನ್ನಲಾಗಿದೆ.ಸರಣಿಯು ಆಗಸ್ಟ್ 4 ರಂದು ಪ್ರಾರಂಭವಾಗುತ್ತದೆ ಮತ್ತು ಜುಲೈ 11 ರಿಂದ ಪ್ರಾರಂಭವಾಗುವ ಪಂದ್ಯದಲ್ಲಿ ಅಶ್ವಿನ್ ಸರ್ರೆ ಪರ ಆಡಲು ಎದುರು ನೋಡುತ್ತಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಮೂರು ಟೆಸ್ಟ್ ಪಂದ್ಯಗಳು ಇರಬೇಕು ಎಂದು ಕೊಹ್ಲಿ ಹೇಳಿರುವ ಹೇಳಿಕೆ ವಿಚಾರವಾಗಿ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಈಗ ರವಿಚಂದ್ರನ್ ಆಶ್ವಿನ್ ಅವರು ಕೊಹ್ಲಿ ನೆರವಿಗೆ ಧಾವಿಸಿದ್ದಾರೆ.ವಿರಾಟ್ ಕೊಹ್ಲಿ ಅವರು ಎಂದೂ ಕೂಡ ಮೂರು ಟೆಸ್ಟ್ ಪಂದ್ಯಗಳ ಬೇಡಿಕೆಯನ್ನು ಇಟ್ಟಿಲ್ಲ, ಬದಲಾಗಿ ಅವರು ಮುಂದಿನ ಆವೃತ್ತಿ ಹೇಗಿರಬೇಕು ಎಂದಷ್ಟೇ ಹೇಳಿದ್ದಾರೆ ಎಂದು ಅಶ್ವಿನ್ ಹೇಳಿದ್ದಾರೆ.
COVID-19 ರ ಎರಡನೇ ತರಂಗವು ಭಾರತದಾದ್ಯಂತ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗಿದೆ, ಹಲವಾರು ರಾಜ್ಯಗಳು ಮಾರಣಾಂತಿಕ ವೈರಸ್ ಹರಡುವುದನ್ನು ತಡೆಯಲು ಕರ್ಪ್ಯೂ ಹಾಗೂ ಇತರ ನಿರ್ಬಂಧಗಳಿಗೆ ಮೊರೆಹೋಗಿವೆ.
ಭಾರತೀಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮ ಶಾಶ್ವತ ಪರಂಪರೆಯನ್ನು ಭಾರತೀಯ ಕ್ರಿಕೆಟ್ ಶ್ರೇಷ್ಠರ ಸಾಲಿನಲ್ಲಿ ನಿಲ್ಲುವ ಗುರಿಯನ್ನು ಹೊಂದಿದ್ದಾರೆ ಎನ್ನುವ ವಿಷಯವನ್ನು ತಿಳಿಸಿದ್ದಾರೆ.
ನಾಲ್ಕನೇ ಟೆಸ್ಟ್ನಲ್ಲಿ ಇಂಗ್ಲೆಂಡ್ನ್ನು ಇನ್ನಿಂಗ್ಸ್ ಮತ್ತು 25 ರನ್ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ ಅದ್ಭುತ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಭಾರತ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು 3–1ರಿಂದ ಗೆದ್ದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.