ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಆಡಲಿದ್ದಾರೆ. ಇಬ್ಬರೂ ಆಟಗಾರರು ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ. ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬಿರುಸಿನ ಅರ್ಧಶತಕ ಸಿಡಿಸಿದ್ದರು. ರವೀಂದ್ರ ಜಡೇಜಾ ಸಹ ತಮ್ಮ ಬೌಲಿಂಗ್ನಲ್ಲಿ ಕರಾಮತ್ತು ಪ್ರದರ್ಶಿಸುತ್ತಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರು ಉಮ್ರಾನ್ ಮಲಿಕ್ ಅವರಿಗೆ ಅವಕಾಶ ನೀಡಿದ್ದರು. ಆದರೆ ಅವರು ತಮ್ಮ ಬೌಲಿಂಗ್ ಮೂಲಕ ಉತ್ತಮ ಪ್ರದರ್ಶನ ತೋರಲಿ ಸಾಧ್ಯವಾಗಲಿಲ್ಲ. ಮಲಿಕ್ ಬೌಲಿಂಗ್ಗೆ ಎದುರಾಳಿ ಬ್ಯಾಟ್ಸ್ಮನ್ಗಳು ಬಿರುಸಿನ ಸ್ಕೋರ್ ಮಾಡಿದರು. ಉಮ್ರಾನ್ ಮಲಿಕ್ ತಮ್ಮ ನಾಲ್ಕು ಓವರ್ಗಳ ಕೋಟಾದಲ್ಲಿ 56 ರನ್ ನೀಡಿದ್ದು, ಕೇವಲ 1 ವಿಕೆಟ್ ಪಡೆದಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಈ ನಡೆ ಅನೇಕ ಊಹಾಪೋಹಗಳನ್ನು ಸೃಷ್ಟಿ ಮಾಡಿತ್ತು. ಸಿಎಸ್ಕೆ ಫ್ರಾಂಚೈಸಿ ಮತ್ತು ರವೀಂದ್ರ ಜಡೇಜಾ ಮಧ್ಯೆ ಒಳಜಗಳಗಳು ಇವೆ ಎಂದು ಹೇಳಲಾಗಿತ್ತು. ಇವೆಲ್ಲದರ ಬೆನ್ನಲ್ಲೇ ಸಿಎಸ್ಕೆ ಅಧಿಕೃತ ಮೂಲಗಳು ಹೇಳಿದ್ದು ಹೀಗೆ;
ಐಪಿಎಲ್ 2022 ರ ಪ್ರಾರಂಭದಲ್ಲಿ ರವೀಂದ್ರ ಜಡೇಜಾ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರನ್ನಾಗಿ ಮಾಡಲಾಯಿತು. ಆದರೆ ಅವರ ನಾಯಕತ್ವದಲ್ಲಿ ತಂಡವು 8 ಪಂದ್ಯಗಳಲ್ಲಿ 6 ರಲ್ಲಿ ಸೋಲು ಕಾಣುವಂತಾಯಿತು. ಇಷ್ಟು ಮಾತ್ರವಲ್ಲದೆ, ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ವಿಫಲತೆ ಕಂಡುಕೊಂಡರು. ಕಳಪೆ ಪ್ರದರ್ಶನದಿಂದ ನಿರಾಶೆಗೊಂಡ ಅವರು ನಾಯಕತ್ವವನ್ನು ಮಧ್ಯದಲ್ಲಿ ತೊರೆದು, ಎಂಎಸ್ ಧೋನಿಯವರಿಗೆ ಹಸ್ತಾಂತರಿಸಿದರು.
ರವೀಂದ್ರ ಜಡೇಜಾ ಮೊದಲ ಟಿ20ಯಲ್ಲಿ ತಂಡದ ಭಾಗವಾಗಿರಲಿಲ್ಲ. ಆದರೆ ಮುಂಬರುವ ಪಂದ್ಯದಲ್ಲಿ ತಂಡಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅದ್ಭುತ ಪ್ರದರ್ಶನ ನೀಡಿದ್ದು, ಟಿ20 ವಿಶ್ವಕಪ್ನಲ್ಲೂ ತಂಡದ ಮೊದಲ ಆಯ್ಕೆಯಾಗಲಿದ್ದಾರೆ. ಈ ಎಲ್ಲಾ ಲೆಕ್ಕಾಚಾರ ನೋಡಿದ್ರೆ, ಎರಡನೇ ಟಿ20ಯಲ್ಲಿ ಅವರ ಆಟ ಬಹುತೇಕ ಖಚಿತವಾಗಿದೆ. ಇನ್ನು ಇವರ ಆಗಮನದಿಂದ ಯುವ ಆಲ್ರೌಂಡರ್ಗೆ ಅಪಾಯ ಹೆಚ್ಚಾಗಲಿದೆ.
ಈ ಕುರಿತು ಮಾತನಾಡಿದ ರವೀಂದ್ರ ಜಡೇಜಾ, ಇಂಗ್ಲೆಂಡ್ನಲ್ಲಿ ಕಠಿಣ ಪರಿಸ್ಥಿತಿಯಲ್ಲಿ ಶತಕ ಗಳಿಸಿದ್ದು ಬ್ಯಾಟ್ಸ್ಮನ್ ಆಗಿ ನನ್ನ ಖ್ಯಾತಿಯನ್ನು ಹೆಚ್ಚಿಸುವುದಲ್ಲದೆ, ನನ್ನ ವೃತ್ತಿಜೀವನದಲ್ಲಿ ಆತ್ಮವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ ತಂಡಕ್ಕೆ ಮರಳಿದ್ದು, ತಂಡಕ್ಕೆ ಈ ಆಟಗಾರನಿಂದ ಮೊದಲ ಇನ್ನಿಂಗ್ಸ್ನಲ್ಲಿ ವಿಶೇಷ ಏನು ನಡೆದಿರಲಿಲ್ಲ. ಆದ್ರೆ, ರಿ ಎಂಟ್ರಿ ನೀಡುವ ಮೂಲಕ ಮತ್ತೆ ಏನಾದ್ರು ಬದಲಾವಣೆಯಾಗಿದೆಯಾ? ಇಲ್ಲಿ ನೋಡಿ
ಭಾರತವು ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಅಕ್ಷರ್ ಪಟೇಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು. ಜೊತೆಗೆ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ಮತ್ತು ರಿಷಬ್ ಪಂತ್ ಕೂಡ ಇದ್ದಾರೆ. ಹಾಗಾಗಿ ರವೀಂದ್ರ ಜಡೇಜಾರ ಆಯ್ಕೆ ಸುಲಭವಲ್ಲ ಎಂದು ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.
ರವೀಂದ್ರ ಜಡೇಜಾ ಐಪಿಎಲ್ 2022 ರಿಂದ ಹೊರಗುಳಿಯಬಹುದು. ಗಾಯದ ಸಮಸ್ಯೆಯಿಂದಾಗಿ ಈ ಆಟಗಾರರು ಸಿಎಸ್ಕೆ ಪರ ಕೊನೆಯ ಎರಡು ಪಂದ್ಯಗಳನ್ನು ಆಡಲು ಸಾಧ್ಯವಾಗಿಲ್ಲ. ಈ ಆಟಗಾರರು ಉಳಿದ ಸೀಸನ್ನಿಂದ ಹೊರಗುಳಿದಿದ್ದಾರೆ ಎಂದು ಸುದ್ದಿಯಾಗಿದೆ. ಸಿಎಸ್ಕೆ ತಂಡವು ಜಡೇಜಾಗೆ ಸಂಬಂಧಿಸಿದಂತೆ ಯಾವುದೇ ಅಪಾಯವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಮತ್ತು ಈ ಆಟಗಾರ ಇನ್ನೂ ಆಡಲು ಯೋಗ್ಯವಾಗಿಲ್ಲ ಎಂದು ವರದಿಯಾಗಿದೆ.
ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ, ಮಹೇಂದ್ರ ಸಿಂಗ್ ಧೋನಿ ಆಘಾತಕಾರಿ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈ ನಿರ್ಧಾರದಿಂದ ಆಟಗಾರನನ್ನು ತಂಡದಿಂದ ಹೊರಗಿಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.