ICC Test Ranking: ಟೀಂ ಇಂಡಿಯಾ ನಾಯಕ ಮತ್ತು ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಬ್ಯಾಟ್ಸ್ಮನ್ ಶ್ರೇಯಾಂಕ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರಿದ್ದಾರೆ.
ಭಾರತ ತಂಡವು ಟೆಸ್ಟ್ ಕ್ರಿಕೆಟಿನಲ್ಲಿ ಪ್ರಾಬಲ್ಯ ಮೆರೆಯುವುದಕ್ಕೆ ಪ್ರಮುಖ ಕಾರಣ ಬೌಲರ್ಗಳು, ಇನ್ನು ಕೆಲವೊಮ್ಮೆ ಫೀಲ್ಡರ್ ಗಳ ಪ್ರಾಮುಖ್ಯತೆ ಮತ್ತು ದಕ್ಷತೆ ಹೆಚ್ಚಾಗಿ ಗಮನಕ್ಕೆ ಬರುವುದಿಲ್ಲ.
ವಿಶಾಖ್ ಪಟ್ಟಣದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ತಮ್ಮ 200 ನೇ ಟೆಸ್ಟ್ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ 10ನೇ ಭಾರತೀಯ ಬೌಲರ್ ಎನಿಸಿಕೊಂಡರು.
ಲೋಕಸಭಾ ಚುನಾವಣೆ ಈಗ ದೇಶದಲ್ಲಿ ಏಳು ಅಂತದಲ್ಲಿ ನಡೆಯುತ್ತಿದೆ.ಈ ಸಂದರ್ಭದಲ್ಲಿ ಈಗಾಗಲೇ ಒಂದು ಹಂತದ ಚುನಾವಣೆ ಮುಗಿದಿದೆ. ಈ ವೇಳೆ ಈಗ ಕ್ರಿಕೆಟರ್ ರವೀಂದ್ರ ಜಡೇಜಾ ತಾವು ಬಿಜೆಪಿಯನ್ನು ಹಾಗೂ ಮೋದಿಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
ರವೀಂದ್ರ ಜಡೇಜಾ ಪತ್ನಿ ಬಿಜೆಪಿಗೆ ಸೇರಿದ ಒಂದು ತಿಂಗಳ ನಂತರ ಅವರ ತಂದೆ ಮತ್ತು ಸಹೋದರಿ ಭಾನುವಾರ ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಮುಖಂಡ ಮತ್ತು ಪಾಟೀದರ್ ನಾಯಕ ಹಾರ್ದಿಕ್ ಪಟೇಲ್ ಅವರು ಉಪಸ್ಥಿತಿಯಲ್ಲಿ ಕಾಂಗ್ರೆಸ್ ಗೆ ಸೇರಿದ್ದಾರೆ.
ಟಿವಿ ಷೋ ವೊಂದರಲ್ಲಿ ಹಾರ್ದಿಕ್ ಪಾಂಡ್ಯ ನೀಡಿರುವ ವಿವಾದಾತ್ಮಕ ಹೇಳಿಕೆಯಿಂದ ದೂರ ಉಳಿದಿರುವ ವಿರಾಟ್ ಕೊಹ್ಲಿ ಈಗ ಪಾಂಡ್ಯ ವಿಚಾರವಾಗಿ ತಾವು ಒತ್ತಡಕ್ಕೆ ಒಳಗಾಗಿಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ತಂಡಕ್ಕೆ ಅಗತ್ಯ ಬಿದ್ದಲ್ಲಿ ಪಾಂಡ್ಯ ಜಾಗದಲ್ಲಿ ಜಡೇಜಾರಿಗೆ ಆದ್ಯತೆ ನೀಡಲಾಗುವುದು ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.