Twitter Controversy Latest - ಸಾಮಾಜಿಕ ಮಾಧ್ಯಮಗಳ (Social Media) ದುರುಪಯೋಗ ಮತ್ತು ನಾಗರಿಕರ ಹಕ್ಕುಗಳನ್ನು (Citizens Rights) ರಕ್ಷಿಸುವ ವಿಷಯದ ಬಗ್ಗೆ ಚರ್ಚಿಸಲು ಎರಡೂ ಕಂಪನಿಗಳ ಅಧಿಕಾರಿಗಳಿಗೆ ಬುಲಾವ್ ಕಳುಹಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಸಂಬಂಧಿಸಿದ ಸಂಸತ್ತಿನ ಸ್ಥಾಯಿ ಸಮಿತಿಯು ಈ ಎರಡೂ ದೈತ್ಯ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಸಮಿತಿಯ ಮುಂದೆ ಹಾಜರಾಗಲು ಸೂಚಿಸಲಾಗಿದೆ.
Twitter Loses Legal Protection In India: ಮೈಕ್ರೋ ಬ್ಲಾಗಿಂಗ್ ಸೈಟ್ ಆಗಿರುವ ಟ್ವಿಟ್ಟರ್ (Twitter India) ಗೆ ಭಾರತದಲ್ಲಿ ನೀಡಲಾಗಿದ್ದ ಕಾನೂನು ಕ್ರಮದಿಂದ ವಿನಾಯ್ತಿ ಹಿಂಪಡೆತದ ಬಳಿಕ ಕೇಂದ್ರ ಕಾನೂನು ಹಾಗೂ ಮಾಹಿತಿ ತಂತ್ರಜ್ಞಾನ (Union Law And IT Minister) ಸಚಿವ ರವಿಶಂಕರ್ ಪ್ರಸಾದ್ (Ravishankar Prasad) ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
New Social Media Online OTT Rules: ಸಾಮಾಜಿಕ ಮಾಧ್ಯಮ ಕಂಪನಿಗಳ ನಿಯಮಗಳಲ್ಲಿ ಬದಲಾವಣೆ ಮಾಡಿ ಹಾಗೂ ಮಧ್ಯವರ್ತಿ ಹೊಣೆಗಾರಿಕೆಯ ಕುರಿತು ಕೇಂದ್ರದ ಮೋದಿ ನೇತೃತ್ವದ ಸರ್ಕಾರ ನೂತನ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಇದಲ್ಲದೆ ಸರ್ಕಾರ ಓವರ್ ದಿ ಟಾಪ್ (OTT) ವೇದಿಕೆಗಳಿಗೂ ಕೂಡ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ.
ಪಿಎಲ್ಐ ಯೋಜನೆಯಿಂದಾಗಿ ಟೆಕ್ ದೈತ್ಯ ಆಪಲ್ ತನ್ನ ಕೆಲವು ಐಪ್ಯಾಡ್ ಟ್ಯಾಬ್ಲೆಟ್ಗಳನ್ನು ಭಾರತದಲ್ಲಿ ಜೋಡಿಸಬಹುದು ಎಂದು ಮಾರುಕಟ್ಟೆ ತಜ್ಞರು ಹೇಳುತ್ತಾರೆ. ಆಪಲ್ ಭಾರತದಲ್ಲಿ ಉತ್ಪಾದನಾ ಅವಕಾಶಗಳನ್ನು ಅನ್ವೇಷಿಸುತ್ತಿದೆ ಎಂಬ ವರದಿಗಳು ಬಂದಿವೆ. ಆದರೆ, ಈ ಬಗ್ಗೆ ಕಂಪನಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Telemarketing calls - ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಇದೀಗ ಮತ್ತೊಮ್ಮೆ ಅನಾವಶ್ಯಕ ಕರೆ, SMS ಹಾಗೂ ಡಿಜಿಟಲ್ ವಂಚನೆಗಳನ್ನು ಗಂಭೀರವಾಗಿ ಪರಿಗಣಿಸಿದೆ. ಇಂತಹ ಡಿಜಿಟಲ್ ಕೆಟ್ಟ ಕೃತ್ಯಗಳನ್ನೂ ತಡೆಗಟ್ಟಲು (Digital Intelligence Unit- DIU ರಚಿಸಲು ಸರ್ಕಾರ ನಿರ್ಧರಿಸಿದೆ.
ರವಿಶಂಕರ್ ಪ್ರಸಾದ್ ಅವರು ಯಾವುದೇ ರೀತಿಯ ಕರೋನಾ ಚಿಹ್ನೆಗಳನ್ನು ಹೊಂದಿಲ್ಲ. ಆದರೆ ಪ್ರಸ್ತುತ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ತಮ್ಮನ್ನು ಕ್ವಾರೆಂಟೈನ್ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.
LAC ಬಳಿ ಚೀನಾದ ವರ್ತನೆಗಳ ಬಗ್ಗೆ ಭಾರತ ಸರ್ಕಾರ ಯಾವ ಪ್ರತಿಕ್ರಿಯೆ ನೀಡಲಿದೆ ಎಂಬುದರ ಕಡೆಗೆ ದೇಶ ಮಾತ್ರವಲ್ಲಿ ಇಡಿ ಜಗತ್ತೇ ಗಮನಿಸುತ್ತಿದೆ. ಇಂತಹ ಸದರ್ಭದಲ್ಲಿ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಹೀದಿರುವ ಈ ಹೇಳಿಕೆ ಭಾರಿ ಮಹತ್ವ ಪಡೆದುಕೊಂಡಿದೆ.
ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಕೇಂದ್ರ ಸಚಿವರಿಗೆ ವಿವರಿಸಿದ ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ರಾಜ್ಯದ ಐಟಿ ವೃತ್ತಿ ಪರರಿಗೆ ಮುಂದಿನ ವರ್ಷ ಮಾರ್ಚ್ವರೆಗೂ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕೆಂದು ಕೋರಿದರು.
ತ್ರಿವಳಿ ತಲಾಖ್ ಮಸೂದೆಯು ಮುಸ್ಲಿಂ ಗಂಡಸರು ತಮ್ಮ ಪತ್ನಿಗೆ ಮೂರು ಬಾರಿ 'ತಲಾಖ್, ತಲಾಖ್, ತಲಾಖ್' ಎಂದು ಹೇಳುವ ಮೂಲಕ ವೈವಾಹಿಕ ಬಂಧವನ್ನು ಕಳಚಿಕೊಳ್ಳುವ ಸಂಪ್ರದಾಯಕ್ಕೆ ಇತಿಶ್ರೀ ಹಾಡಲಿದೆ.
ಖ್ಯಾತ ಹಿರಿಯ ಬಾಲಿವುಡ್ ನಟ ಶತೃಘ್ನ ಸಿನ್ಹಾ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ನಿರಾಕರಿಸಲಾಗಿದ್ದು, ಅವರು ಪ್ರತಿನಿಧಿಸುತ್ತಿದ್ದ ಬಿಹಾರದ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.
ಪುಲ್ವಾಮಾ ದಾಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗೌರಿ ಹತ್ಯೆ ಪ್ರಕರಣದಲ್ಲಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರ ಹೇಳಿಕೆಯ ಹಿಂದೆಯೇ ಎಐಸಿಸಿ ಮಾಧ್ಯಮ ಮುಖ್ಯಸ್ಥ ರಣದೀಪ್ ಸುರ್ಜೆವಾಲಾ ಬಿಜೆಪಿ ನಾಯಕರಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಬಗ್ಗೆ ಕಾಂಗ್ರೇಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ವಿರುದ್ದ ಮಾಡಿರುವ ಆರೋಪದ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಹತ್ಯೆಯ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ನಿಲ್ಲಿಸಿ ಮತ್ತು ಕಾಂಗ್ರೇಸ್ ಸರ್ಕಾರ ಗೌರಿ ಲಂಕೇಶ್ಗೆ ಏಕೆ ಭದ್ರತೆ ನೀಡಲಿಲ್ಲ ಎಂದು ಕೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.