ಕ್ರಿಕೆಟಿಗರು ಐಪಿಎಲ್ನಲ್ಲಿ ಆಡುವ ಮೂಲಕ ಹಣ ಮತ್ತು ಖ್ಯಾತಿ ಎರಡನ್ನೂ ಪಡೆಯುತ್ತಾರೆ. ಐಪಿಎಲ್ 2023 ರ ಮಿನಿ ಹರಾಜು ಈ ವರ್ಷದ ಡಿಸೆಂಬರ್ನಲ್ಲಿ ನಡೆಯಲಿದೆ, ಆದರೆ ಇದೀಗ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಶಾದಾಯಕ ಸುದ್ದಿಯೊಂದು ಹೊರಬಿದ್ದಿದೆ. ಸ್ಟಾರ್ ಆಟಗಾರನೊಬ್ಬ ಐಪಿಎಲ್ ಗೆ ಗುಡ್ ಬೈ ಹೇಳಿದ್ದಾನೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ನ ಜನಪ್ರಿಯ ತಂಡ ಎಂದೇ ಹೇಳಬಹುದು. ಅನೇಕ ಅಭಿಮಾನಿಗಳನ್ನು ಈ ತಂಡ ಹೊಂದಿದೆ. ಇನ್ನು ಟ್ವಿಟ್ಟರ್ ಇಂಡಿಯಾದ ಅಧಿಕೃತ ಹೇಳಿಕೆಯ ಪ್ರಕಾರ, ಇಂಡಿಯನ್ ಪ್ರೀಮಿಯರ್ ಲೀಗ್ 2022ರಲ್ಲಿ ಬೆಂಗಳೂರು ತಂಡಕ್ಕೆ ಬೆಂಬಲವಾಗಿ ಅತೀ ಹೆಚ್ಚು ಟ್ವೀಟ್ ಮಾಡಲಾಗಿದೆಯಂತೆ. ಇದು ಆರ್ಸಿಬಿಯ ಜನಪ್ರಿಯತೆ ಬಗ್ಗೆ ತಿಳಿಸಿಕೊಡುತ್ತದೆ.
ಆರ್ಸಿಬಿ 15 ವರ್ಷಗಳ ನಂತರವೂ ಮೊದಲ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಆರ್ಸಿಬಿ ವಿರುದ್ಧ ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸಿದ್ದರು. ಆದರೆ ಈ ಪಂದ್ಯದಲ್ಲಿ ಬಟ್ಲರ್ ಕೂಡ ಅಮೋಘ ಜೀವದಾನ ಪಡೆದರು.
ಈ ಪಂದ್ಯವನ್ನು ಆರ್ಸಿಬಿ ಗೆದ್ದು ಕ್ವಾಲಿಫೈಯರ್ 2ಕ್ಕೆ ಲಗ್ಗೆ ಇಟ್ಟಿತ್ತು. ಕ್ವಾಲಿಫೈಯರ್-2ರ ಪಂದ್ಯ ಇಂದು ನಡೆಯಲಿದೆ. ಇಲ್ಲಿ ಆರ್ಸಿಬಿ, ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಎಲಿಮಿನೇಟರ್ ಪಂದ್ಯ ಕೋಲ್ಕತ್ತಾದಲ್ಲಿ ನಡೆಡಿದ್ದು, ಕ್ವಾಲಿಫೈಯರ್ 2 ಪಂದ್ಯವು ಅಹಮದಾಬಾದ್ನಲ್ಲಿ ನಡೆಯುವುದರಿಂದ ಆಟಗಾರರು ವಿಮಾನದ ಮೂಲಕ ಪ್ರಯಾಣಿಸಿದ್ದಾರೆ.
ಈ ಬಾರಿ RCB IPL ಕಪ್ ಜಯಿಸಲಿದೆ ಎಂದು ರಾಯಚೂರು ನಗರದ ಕಿಲ್ಲೇರಮಠದ 1,008 ಶ್ರೀಶ್ರೀ ಶಾಂತಮಲ್ಲ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.. RCB ಸೋತಾಗ ಮತ್ತು ಗೆದ್ದಾಗಲೂ ಪ್ರೋತ್ಸಾಹಿಸಿದ್ದೀರಿ...
IPL 2022: ಐಪಿಎಲ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಸುರೇಶ್ ರೈನಾ ಐದನೇ ಸ್ಥಾನದಲ್ಲಿದ್ದಾರೆ. ಸುರೇಶ್ ರೈನಾ ಐಪಿಎಲ್ನಲ್ಲಿ 5,528 ರನ್ ಗಳಿಸಿದ ದಾಖಲೆ ಹೊಂದಿದ್ದಾರೆ. ಸುರೇಶ್ ರೈನಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 39 ಅರ್ಧಶತಕ ಮತ್ತು 1 ಶತಕ ಗಳಿಸಿದ್ದಾರೆ.
ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿಈಗ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡುತ್ತಿರುವುದು ಈಗ ಎಲ್ಲರಲ್ಲಿಯೂ ಚಿಂತೆಯನ್ನುಂಟು ಮಾಡಿದೆ.ಅದರಲ್ಲೂ ಈ ಬಾರಿಯ ಐಪಿಎಲ್ ನಲ್ಲಿ ಅದೂ ಇನ್ನೂ ಕಳಪೆಯುಕ್ತವಾಗಿದೆ. ಅವರು ಮೊದಲ ಎಸೆತಗಳಲ್ಲಿ ಸತತವಾಗಿ ಡಕ್ ಔಟ್ ಆಗುವ ಮೂಲಕ ನಿರಾಸೆಯನ್ನು ಮೂಡಿಸಿದ್ದರು.
ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟೂರ್ನಿಯಲ್ಲಿ ಅದ್ಭುತವಾಗಿ ಆಡುತ್ತಿದೆ. ಇಲ್ಲಿವರೆಗೆ ಆಟವಾಡಿರುವ ಹನ್ನೆರಡು ಪಂದ್ಯಗಳ ಪೈಕಿ ಏಳರಲ್ಲಿ ಗೆಲುವು ಸಾಧಿಸಿದ್ದು, ಐದರಲ್ಲಿ ಸೋಲನ್ನನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಮಾಸಿಕ 250 ಮಿಲಿಯನ್ಕ್ಕಿಂತಲೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಶೇರ್ಚಾಟ್ ಸಾಮಾಜಿಕ ಮಾಧ್ಯಮ ಸಂಸ್ಥೆಯಲ್ಲಿ ಇಂದು ಆರ್ಸಿಬಿ ಮತ್ತು ಪಂಜಾಬ್ ತಂಡಗಳ ನಡುವಿನ ಪ್ರಮುಖ ಪಂದ್ಯದ ಬಗ್ಗೆ ವಿಶ್ಲೇಷಣೆ ನಡೆಸಲಾಯಿತು. ಈ ಸಂವಾದ ಕಾರ್ಯಕ್ರಮದಲ್ಲಿ ಜೀ ಕನ್ನಡ ವಾಹಿನಿ ಮುಖ್ಯಸ್ಥರಾದ ರವಿ ಎಸ್ ಗೌಡ, ಶಿಫ್ಟ್ ಮುಖ್ಯಸ್ಥರಾದ ಬಾಲರಾಜ್ ಡಿಕೆ, ಸ್ಪೋರ್ಟ್ಸ್ ಡೆಸ್ಕ್ನ ಮಲ್ಲಿಕಾರ್ಜುನ ಮತ್ತು ಪ್ರೇಮ್ ಭಾಗವಹಿಸಿದ್ದರು.
ಐಪಿಎಲ್ ಟೂರ್ನಿಯಲ್ಲಿ ರನ್ ಗಳಿಸಲು ಹೆಣಗಾಡುತ್ತಿರುವ ವಿರಾಟ್ ಕೊಹ್ಲಿ ಈಗ ಕೊನೆಗೂ ಮೌನ ಮುರಿದಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಕಳೆದ 12 ಪಂದ್ಯಗಳಲ್ಲಿ ಕೇವಲ ಒಂದು ಅರ್ಧ ಶತಕದೊಂದಿಗೆ 216 ರನ್ ಗಳಿಸಿರುವ ಕೊಹ್ಲಿ ತಮ್ಮ ವೃತ್ತಿಜೀವನದ ಅತ್ಯಂತ ಕೆಟ್ಟ ಕ್ಷಣಗಳನ್ನು ಈಗ ಅವರು ಎದುರಿಸುತ್ತಿದ್ದಾರೆ.
ಅಚ್ಚರಿ ಎಂದರೆ ಅವರು ಈ ಋತುವಿನಲ್ಲಿ ಮೂರು ಭಾರಿ ಶೂನ್ಯಕ್ಕೆ ಔಟಾಗಿದ್ದರು.
ವಿರಾಟ್ನ ಇಂತಹ ಫಾರ್ಮ್ ನೋಡಿ ಕ್ರಿಕೆಟ್ ಅಭಿಮಾನಿಗಳು ಕೂಡ ಕೋಪಗೊಂಡಿದ್ದರು. ಅದರಲ್ಲೂ ವಿರಾಟ್ ಅವರ ಕಳಪೆ ಫಾರ್ಮ್ ನಿಂದಾಗಿ ಆರ್ ಸಿಬಿ ಸಾಕಷ್ಟು ನಷ್ಟ ಅನುಭವಿಸುತ್ತಿದೆ. ಹೀಗಿರುವಾಗ ವಿರಾಟ್ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಟ್ರೋಲ್ ಆಗುತ್ತಿದ್ದಾರೆ.
ಮುಂಬರುವ ಎಲ್ಲಾ ಪಂದ್ಯಗಳಲ್ಲಿ ಗೆಲುವು ಪಡೆದರೆ ಮಾತ್ರ ಆರ್ಸಿಬಿ ತಂಡವು ಪ್ಲೇ ಆಫ್ಗೆ ಪ್ರವೇಶ ಪಡೆಯಬಹುದು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಈ ಪಂದ್ಯವು ನಿರ್ಣಾಯಕವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.