RCB Player Ellis Perry: ಮಹಿಳಾ ಪ್ರೀಮಿಯರ್ ಲೀಗ್’ನಲ್ಲಿ ನಿನ್ನೆಯವರೆಗೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಫಲವಾಗಿತ್ತು. ಅತ್ಯಂತ ಕಳಪೆ ಫಾರ್ಮ್ನಲ್ಲಿದ್ದ ಆರ್ ಸಿ ಬಿ ಸದ್ಯ ಕೊಂಚ ಚೇತರಿಸಿಕೊಂಡಿದ್ದು, ಕಳೆದ ದಿನ ಒಂದು ಪಂದ್ಯದಲ್ಲಿ ಗೆಲುವು ಕಂಡಿದೆ.
Virat Kohli : ಸತತ 5 ಪಂದ್ಯಗಳಲ್ಲಿ ಸೋತು ಕಂಗಾಲಾಗಿದ್ದ RCB ಮಹಿಳಾ ತಂಡಕ್ಕೆ ವಿರಾಟ್ ಕೊಹ್ಲಿ ಧೈರ್ಯ ಹಾಗೂ ಬೆಂಬಲ ಸೂಚಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆದ್ದ ನಂತರ ಗುಜರಾತ್ ನಿಂದ ನೇರವಾಗಿ ಮುಂಬೈ ಗೆ ಹಾರಿದ ವಿರಾಟ್ ನಮ್ಮ RCB ಮಹಿಳಾ ತಂಡವನ್ನು ಭೇಟಿಯಾಗಿದ್ದರೆ.
WPL 2023: ಮಹಿಳಾ ಪ್ರೀಮಿಯರ್ ಲೀಗ್’ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಆರನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಸ್ಮೃತಿ ಮಂಧಾನ ಸಾರಥ್ಯದ ಈ ತಂಡ ಯುಪಿ ವಾರಿಯರ್ಸ್ ತಂಡವನ್ನು ಐದು ವಿಕೆಟ್ಗಳಿಂದ ಸೋಲಿಸಿ ಟೂರ್ನಿಯಲ್ಲಿ ಮೊದಲ ಜಯ ಸಾಧಿಸಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ (ಎರಡು ಬಾರಿ), ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ವಿರುದ್ಧ ಹೀನಾಯ ಸೋಲು ಕಂಡಿದ್ದರು.
Status of players after leaving RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಪ್ರತಿಭೆಗಳಿಗಾಗಲಿ, ಅಭಿಮಾನಿಗಳಿಗಾಗಲಿ ಕೊರತೆ ಇಲ್ಲ. ಆದರೆ ಈ ತಂಡ ಇಲ್ಲಿಯವರೆಗೆ ಟ್ರೋಫಿ ಎತ್ತಿಹಿಡಿಯುವಲ್ಲಿ ವಿಫಲವಾಗಿದೆ. ಇದರ ಜೊತೆಗೆ ಆರ್ ಸಿ ಬಿ ಬಿಟ್ಟ ಬಳಿಕ ಕೆಲವು ಆಟಗಾರರ ಅದೃಷ್ಟ ಹೂವಿನಂತೆ ಅರಳಿತ್ತು. ಅಂತಹ ಮೂವರು ಆಟಗಾರರ ಬಗ್ಗೆ ಇಂದು ತಿಳಿದುಕೊಳ್ಳೋಣ.
ಇದೇ ಮಾರ್ಚ್ 29ರಿಂದ ನಡೆಯಲಿರುವ 16ನೇ ಆವೃತ್ತಿಯ ಐಪಿಎಲ್ ಗೆ ದಿನಗಣನೆ ಆರಂಭವಾಗುತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಕೂಡ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ನೀಡಲು ಆರ್ಸಿಬಿ ತಂಡ ರೆಡಿಯಾಗಿದೆ.
RCB in IPL and WPL: ಫೈನಲ್’ವರೆಗೆ ಎಂಟ್ರಿಕೊಟ್ಟಿದ್ದರೂ ಸಹ ಟ್ರೋಫಿಗೆ ಮುತ್ತಿಡಲು ಕಷ್ಟಪಡುತ್ತಿದೆ ಆರ್ ಸಿ ಬಿ. ಇನ್ನೊಂದೆಡೆ ಮಹಿಳಾ ಪ್ರೀಮಿಯರ್ ಲೀಗ್’ನಲ್ಲಿಯೂ ಸಹ ಸ್ಮೃತಿ ಮಂಧಾನ ನಾಯಕತ್ವದ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲುಗಳನ್ನು ಕಂಡು ಟೂರ್ನಿಯಿಂದಲೇ ಗೇಟ್ ಪಾಸ್ ಪಡೆಯುವ ಹಂತಕ್ಕೆ ಬಂದು ತಲುಪಿದೆ.
Mohammad Siraj: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಪರ ಆಡಿದ ಮೊಹಮ್ಮದ್ ಸಿರಾಜ್, 'ಆಸ್ಟ್ರೇಲಿಯಾದಲ್ಲಿರುವ ಇತರ ಆಟಗಾರರ ಕೊಠಡಿಗಳಿಗೆ ಯಾರೂ ಹೋಗುವಂತಿರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನಾವು ವೀಡಿಯೊ ಕರೆಗಳಲ್ಲಿ ಮಾತನಾಡುತ್ತಿದ್ದೆವು” ಎಂದು ಹೇಳುವ ಮೂಲಕ ತಮ್ಮ ನೋವಿನ ಅನುಭವವನ್ನು ಹೇಳಿದ್ದಾರೆ.
Smriti Mandhana Faces Online: ಇನ್ನು ಈ ಪಂದ್ಯಾವಳಿಯಲ್ಲಿ ಮಂಧಾನ ಅವರ ತಂತ್ರಗಳು ಯಾವುದೇ ಮ್ಯಾಜಿಕ್ ಮಾಡುತ್ತಿಲ್ಲ. ಹೀಗಾಗಿ ಆರ್ ಸಿ ಬಿ ನಾಯಕಿ ಸ್ಮೃತಿ ಮಂಧಾನ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ನಿಂದನೆ ಮಾಡಲಾಗುತ್ತಿದೆ. ಅವರ ಇನ್ಸ್ಟಾಗ್ರಾಮ್ ಹ್ಯಾಂಡಲ್, ನಕಾರಾತ್ಮಕ ಮತ್ತು ನಿಂದನೀಯ ಕಾಮೆಂಟ್ಗಳೊಂದಿಗೆ ತುಂಬಿಹೋಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ಹತಾಶೆಯಿಂದ ತಮ್ಮ ಮಿತಿಗಳನ್ನು ದಾಟಿದ್ದಾರೆ.
IPL 2023 : ಐಪಿಎಲ್ 2023 ಸೀಸನ್ ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಈ ಬಾರಿ ಐಪಿಎಲ್ 2023ರ ಸೀಸನ್ನಲ್ಲಿ 15 ವರ್ಷಗಳ ಬಳಿಕ ಐಪಿಎಲ್ಗೆ ಮರಳುತ್ತಿದ್ದಾರೆ. ಈ ಆಟಗಾರನು ಐಪಿಎಲ್ 2023 ರ ಸೀಸನ್ನಲ್ಲಿ ಮೈದಾನಕ್ಕಿಳಿದರೆ, ಅವರು ಈ ಪಂದ್ಯಾವಳಿಯಲ್ಲಿ ಮೊದಲ ಬಾರಿಗೆ ಆಡಿದ ದೊಡ್ಡ ದಾಖಲೆಯನ್ನು ಮಾಡುತ್ತಾರೆ.
RCB womens team Holi celebration : ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇಂದು ಅದ್ಧೂರಿಯಾಗಿ ಹೋಳಿ ಹಬ್ಬವನ್ನು ಆಚರಿಸಿತು. ಆರ್ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಸೇರಿದಂತೆ ಇತರ ಆಟಗಾರರು ಬಣ್ಣದಲ್ಲಿ ಮಿಂದೆದ್ದರು.
Royal Challengers Bengaluru: ಮುಂಬೈನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಹರ್ಮನ್ ಪ್ರೀತ್ ಮತ್ತು ತಂಡ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದೆ. ಆರ್ ಸಿ ಬಿ ಎಲೈಟ್ ಪಂದ್ಯಾವಳಿಯಲ್ಲಿ ತಮ್ಮ ಎರಡನೇ ನೇರ ಸೋಲನ್ನು ಅನುಭವಿಸಿದ್ದಾರೆ. ಈ ಸೋಲು ಕಾಣುತ್ತಿದ್ದಂತೆ ಅಭಿಮಾನಿಗಳು, ಸ್ಮೃತಿ ಮಂಧಾನ ವಿರಾಟ್ ಕೊಹ್ಲಿ ಹಾದಿಯನ್ನೇ ತುಳಿಯುತ್ತಿದ್ದಾರೆಯೇ? ಎಂದು ಪ್ರಶ್ನೆಗಳನ್ನು ಎತ್ತಿದ್ದಾರೆ.
ಇಂದು ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಟಿ 20 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 60 ರನ್ಗಳಿಂದ ಗೆದ್ದಿದೆ. ಈ ಲೀಗ್ನಲ್ಲಿ ಡೆಲ್ಲಿ ತಂಡ ಅತಿ ದೊಡ್ಡ ಮೊತ್ತದ ಸ್ಕೋರ್ ಮಾಡಿದೆ. ಅದಕ್ಕಾಗಿ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಅಜೇಯ 84 ರನ್ ಗಳಿಸಿದರೆ, ನಾಯಕಿ ಮೆಗ್ ಲ್ಯಾನಿಂಗ್ 72 ರನ್ ಗಳಿಸಿದರು. ಈ ನಂತರ ಮಧ್ಯಮ ವೇಗಿ ತಾರಾ ನಾರ್ರಿಸ್ 29 ರನ್ಗಳಿಗೆ 5 ವಿಕೆಟ್ ಪಡೆದರು.
WPL 2023 : ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಉದ್ಘಾಟನಾ ಆವೃತ್ತಿಗೆ ಸ್ಮೃತಿ ಮಂಧಾನ ಅವರನ್ನು ಕ್ಯಾಪ್ಟನ್ ನೇಮಿಸಿದೆ. ಪುರುಷರ ತಂಡದ ಮಾಜಿ ಮತ್ತು ಪ್ರಸ್ತುತ ನಾಯಕರಾದ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಈ ಬಗ್ಗೆ ಆರ್ಸಿಬಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವೀಡಿಯೊದ ಮೂಲಕ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಐಪಿಎಲ್ 2023ಕ್ಕೆ ಕೊನೆಗೂ ಆರ್ಸಿಬಿ ಯುವ ಕ್ರಿಕೆಟಿಗ ಮನೋಜ್ ಭಂಡಾಜೆ ಮಣೆ ಹಾಕಿದೆ. ಪ್ರತಿಭಾನಿತ್ವ ಹಾಗೂ ದೇಸಿ ಕ್ರಿಕೆಟ್ನಲ್ಲಿ ಸಾಕಷ್ಟು ಮಿಂಚಿರುವ ಮನೋಜ್ ಭಂಡಾಜೆ ಮೂಲ ಬೆಲೆ 20 ಲಕ್ಷ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಕೊಂಡಿದ್ದಾರೆ.
IPL 2023 Mini Auction : 2023 ರ ಐಪಿಎಲ್ ಸೀಸನ್ಗಾಗಿ ಇಂದು ಕೊಚ್ಚಿಯಲ್ಲಿ ಆಟಗಾರರ ಮಿನಿ ಹರಾಜು ನಡೆಯಿತು. ಈ ಹರಾಜಿನಲ್ಲಿ ಒಟ್ಟು 405 ಆಟಗಾರರು ಭಾಗವಹಿಸಲಿದ್ದರು. ಕೆಲವು ತಂಡಗಳಿಗೆ ನಾಯಕನ ಅಗತ್ಯವೂ ಇದೆ. ಹರಾಜಿನ ನಂತರ ಎಲ್ಲಾ ತಂಡಗಳ ಸ್ಕ್ವಾಡ್ ಲಿಸ್ಟ್ ಹೀಗೆದೆ ನೋಡಿ..
ಕ್ರಿಕೆಟಿಗರು ಐಪಿಎಲ್ನಲ್ಲಿ ಆಡುವ ಮೂಲಕ ಹಣ ಮತ್ತು ಖ್ಯಾತಿ ಎರಡನ್ನೂ ಪಡೆಯುತ್ತಾರೆ. ಐಪಿಎಲ್ 2023 ರ ಮಿನಿ ಹರಾಜು ಈ ವರ್ಷದ ಡಿಸೆಂಬರ್ನಲ್ಲಿ ನಡೆಯಲಿದೆ, ಆದರೆ ಇದೀಗ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಶಾದಾಯಕ ಸುದ್ದಿಯೊಂದು ಹೊರಬಿದ್ದಿದೆ. ಸ್ಟಾರ್ ಆಟಗಾರನೊಬ್ಬ ಐಪಿಎಲ್ ಗೆ ಗುಡ್ ಬೈ ಹೇಳಿದ್ದಾನೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ನ ಜನಪ್ರಿಯ ತಂಡ ಎಂದೇ ಹೇಳಬಹುದು. ಅನೇಕ ಅಭಿಮಾನಿಗಳನ್ನು ಈ ತಂಡ ಹೊಂದಿದೆ. ಇನ್ನು ಟ್ವಿಟ್ಟರ್ ಇಂಡಿಯಾದ ಅಧಿಕೃತ ಹೇಳಿಕೆಯ ಪ್ರಕಾರ, ಇಂಡಿಯನ್ ಪ್ರೀಮಿಯರ್ ಲೀಗ್ 2022ರಲ್ಲಿ ಬೆಂಗಳೂರು ತಂಡಕ್ಕೆ ಬೆಂಬಲವಾಗಿ ಅತೀ ಹೆಚ್ಚು ಟ್ವೀಟ್ ಮಾಡಲಾಗಿದೆಯಂತೆ. ಇದು ಆರ್ಸಿಬಿಯ ಜನಪ್ರಿಯತೆ ಬಗ್ಗೆ ತಿಳಿಸಿಕೊಡುತ್ತದೆ.
ಆರ್ಸಿಬಿ 15 ವರ್ಷಗಳ ನಂತರವೂ ಮೊದಲ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಆರ್ಸಿಬಿ ವಿರುದ್ಧ ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸಿದ್ದರು. ಆದರೆ ಈ ಪಂದ್ಯದಲ್ಲಿ ಬಟ್ಲರ್ ಕೂಡ ಅಮೋಘ ಜೀವದಾನ ಪಡೆದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.