Renukaswamy murder case : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ತನಿಖಾಧಿಕಾರಿಗಳ ತಂಡ ಪ್ರತಿ ಹಂತದಲ್ಲು ಜಾಣ ನಡೆ ಇಡುತ್ತಿದೆ. ಪ್ರಕರಣದ ತನಿಖೆಗೆ ಅಡ್ಡಲಾಗಿ ಹತ್ತಾರು ಒತ್ತಡದ ನಡುವೆಯು ಖಾಕಿ ಖಡಕ್ ಅಗಿಯೇ ಕೆಲಸ ಮಾಡುತ್ತಿದೆ. ಇದುವರೆಗೆ 17 ಜನ ಆರೋಪಿಗಳನ್ನ ಬಂಧನ ಮಾಡಿರುವ ಪೊಲೀಸರು ಕಿಡ್ನಾಪ್ ಮಾಡಿ ಬಾಡಿ ಡಿಸ್ಪೋಸಲ್ ಮಾಡಿ ತಲೆಮರೆಸಿಕೊಂಡಿದ್ದ ತನಕ ಮಹಜರ್ ನಡೆಸಿದ್ದಾರೆ.
Renukaswamy Injury On Body: ನಟ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಈ ಕೇಸ್ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಸ್ಫೋಟಕ ಅಂಶಗಳು ಬಯಲಾಗಿವೆ.. ಮೃತದೇಹದ ಮೇಲಿನ ಗಾಯ ಕಂಡು ವೈದ್ಯರೇ ಸುಸ್ತಾಗಿದ್ದಾರೆ.
Darshan case : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಸ್ವ-ಇಚ್ಚಾ ಹೇಳಿಕೆ ಪಡೆಯಲಾಗಿದೆ. ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಲು ಸೂಚಿಸಿ, ಮೃತದೇಹ ವಿಲೇವಾರಿ ಮಾಡಲು 30 ಲಕ್ಷ ಕೊಟ್ಟಿದ್ದಾಗಿ ಉಲ್ಲೇಖಿಸಿಲಾಗಿದೆ ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣವನ್ನು ಪೊಲೀಸರು ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣವನ್ನು ತನಿಖೆ ಮಾಡಬೇಕಾಗುತ್ತದೆ ಅನ್ನಿಸಿದರೆ ತೀರ್ಮಾನ ಮಾಡುತ್ತಾರೆ. ಸರ್ಕಾರದ ಅನುಮತಿ ಬೇಕಾದರೆ ನೀಡಲಾಗುವುದು ಎಂದು ತಿಳಿಸಿದರು.
Renukaswamy murder case: ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆಯಲ್ಲಿ ರೋಚಕ ಟ್ವಿಸ್ಟ್ ಗಳು ಸಿಗುತ್ತಿವೆ. ದರ್ಶನ್ & ಗ್ಯಾಂಗ್ ವಿರುದ್ಧ ಹಲವಾರು ಸಾಕ್ಷಿಗಳು ಬಯಲಾಗುತ್ತಿದ್ದು, ಕೊಲೆ ಕೇಸ್ ಮುಚ್ಚಿಹಾಕಲು ಏನೆಲ್ಲಾ ಮಾಡಿದ್ದಾರೆ ಎಂಬುದನ್ನು ತಿಳಿದು ಪೊಲೀಸರು ಶಾಕ್ ಆಗಿದ್ದಾರೆ.
ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ಹರವೆ ಮಠದ ಸರ್ಪಭೂಷಣ ಸ್ವಾಮೀಜಿ, ಚಾಮರಾಜನಗರ ವಿರಕ್ತ ಮಠದ ಸ್ವಾಮೀಜಿ, ಮರಿಯಾಲ ಮಠದ ಶ್ರೀಗಳ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದರು.
ಡಿ ಗ್ಯಾಂಗ್ನಿಂದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣ
A1 ಆರೋಪಿ ಪವಿತ್ರ ಪೊಲೀಸರ ಮುಂದೆ ಹೇಳಿದ್ದೇನು ಗೊತ್ತಾ?
ಬಂಧನ ಬಳಿಕ ದಚ್ಚು ಗೆಳೆತಿ ಪವಿತ್ರಾಗೌಡಗೆ ಪಾಪಪ್ರಜ್ಞೆ..!
ಪೊಲೀಸರ ಮುಂದೆ ಪಶ್ಚಾತ್ತಾಪ ಪಡುತ್ತಿರುವ ಪವಿತ್ರಗೌಡ
ಡಿ ಗ್ಯಾಂಗ್ನಿಂದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣ
ಕಿಲ್ಲಿಂಗ್ ಸ್ಟಾರ್ ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..?
ಇಂತಹ ಸಾಧ್ಯತೆಯಿದೆ ಇದೆ ಅಂತ ಹೇಳುತ್ತಿವೆ ಪೊಲೀಸ್ ಮೂಲಗಳು
ಕೊಲೆ ಕೇಸಿನಲ್ಲಿ ಭಾಗಿಯಾದವರ ಮೇಲೆ ರೌಡಿ ಪಟ್ಟಿ ಓಪನ್ ಆಗುತ್ತೆ
ಸ್ವಾಮಿ ಕೊಲೆ ಕೇಸಿಂದ ದರ್ಶನ್ ಮೇಲೆ ರೌಡಿ ಶೀಟ್ ಆರಂಭ ಸಾಧ್ಯತೆ
ಸೆಲೆಬ್ರೆಟಿ ಅಂದ್ರೆ ನೆಗೆಟಿವ್, ಪಾಸಿಟಿವ್ ಕಾಮೆಂಟ್
ನೀನು ಯಾವುದೇ ಕಾರಣಕ್ಕೂ ಕಾಮೆಂಟ್ ಓದಬೇಡ
ಮೊನ್ನೆಯಷ್ಟೇ ಮಗನಿಗೆ ಬುದ್ದಿ ಹೇಳಿದ್ದ ದರ್ಶನ್
ಬುದ್ದಿ ಹೇಳಿ ತಾವೇ ಪವಿತ್ರಾ ವಿಷಯದಲ್ಲಿ ಎಡವಿದ್ರಾ?
ದರ್ಶನ್ ಆಪ್ತ ಮೂಲಗಳಿಂದ ಜೀ ಕನ್ನಡ ನ್ಯೂಸ್ಗೆ ಮಾಹಿತಿ
ನಟ ದರ್ಶನ್ ಮಾಡಿಕೊಳ್ಳುತ್ತಿರುವ ಕಿರಿಕ್ ಒಂದಲ್ಲ, ಎರಡಲ್ಲ. ಈ ನಟ ದರ್ಶನ್ ತನ್ನ ವೈವಾಹಿಕ ಜೀವನದಿಂದ ಹಿಡಿದು, ಹೊರಗಡೆ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡುವ ತನಕ ಹಲವು ಆರೋಪ ಎದುರಿಸಿದ್ದಾರೆ.
ಡಿ ಗ್ಯಾಂಗ್ನಿಂದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣ
ಕಿಲ್ಲಿಂಗ್ ಸ್ಟಾರ್ ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..?
ಇಂತಹ ಸಾಧ್ಯತೆಯಿದೆ ಇದೆ ಅಂತ ಹೇಳುತ್ತಿವೆ ಪೊಲೀಸ್ ಮೂಲಗಳು
ಕೊಲೆ ಕೇಸಿನಲ್ಲಿ ಭಾಗಿಯಾದವರ ಮೇಲೆ ರೌಡಿ ಪಟ್ಟಿ ಓಪನ್ ಆಗುತ್ತೆ
ಸ್ವಾಮಿ ಕೊಲೆ ಕೇಸಿಂದ ದರ್ಶನ್ ಮೇಲೆ ರೌಡಿ ಶೀಟ್ ಆರಂಭ ಸಾಧ್ಯತೆ
Darshan Arrest: ಸ್ಯಾಂಡಲ್ವುಡ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ಅಂತಲೇ ಹೆಸರು ಮಾಡಿರುವ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾರೆ.
ನಗರದಲ್ಲಿಂದು ಕೊಪ್ಪೀಕರ ರಸ್ತೆಯಿಂದ ಆರಂಭಗೊಂಡ ಪ್ರತಿಭಟನೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿಲ್ಯಾಮಿಂಗ್ಟನ್ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ಸಾಗಿ ಮಿನಿ ವಿಧಾನಸೌಧ ತಲುಪಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿ ಬಂಧಿತ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಯಿತು.
Darshan Arrest: ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಈ ಕುರಿತಂತೆ ತನಿಖೆ ಮುಂದುವರೆದಿದ್ದು ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು: ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದೇನು?
ರೇಣುಕಾಸ್ವಾಮಿ (Renukaswamy) ಮಾಡಿದ್ದು ತಪ್ಪಾಗಿದ್ದರೆ ಕಾನೂನು ಮೂಲಕ ಕ್ರಮ ಜರುಗಿಸಬಹುದಾಗಿತ್ತು. ಆದರೆ ಈ ಮಟ್ಟಕ್ಕೆ ಹೋಗುವುದು ಸರಿಯಲ್ಲ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ರೇಣುಕಾಸ್ವಾಮಿ ಹತ್ಯೆ ಖಂಡಿಸಿ ಇಂದು ಉಗ್ರ ಹೋರಾಟ
ಇಂದು ಚಿತ್ರದುರ್ಗದಲ್ಲಿ ವಿವಿಧ ಸಂಘಟನೆಗಳ ಪ್ರೊಟೆಸ್ಟ್
ದರ್ಶನ್ ಮತ್ತು ತಂಡಕ್ಕೆ ಉಗ್ರ ಶಿಕ್ಷೆ ಆಗುವಂತೆ ಆಗ್ರಹ
ಚಿತ್ರದುರ್ಗದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಅತ್ಯಂತ ಹೇಯ ಕೃತ್ಯ ದರ್ಶನ್ ಮತ್ತು ತಂಡ ಮಾಡಿದೆ
ಮಾನವೀಯತೆ ಮತ್ತು ಮನುಷ್ಯತ್ವದ ಕೊಲೆ ಆಗಿದೆ
ಚಿತ್ರದುರ್ಗದಲ್ಲಿ ಮಾಜಿ ಶಾಸಕ ಬಸವರಾಜನ್ ಹೇಳಿಕೆ
ಇದು ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.