Rachita Ram Reaction on Darshan Case: ಕನ್ನಡದ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ದರ್ಶನ್ ಅರೆಸ್ಟ್ ಕುರಿತಾಗಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.. ಈ ಬಗ್ಗೆ ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿಕೊಂಡು.. ಧರ್ಮೋ ರಕ್ಷತಿ ರಕ್ಷಿತಃ ಬರೆದುಕೊಂಡಿದ್ದಾರೆ.
Darshan Arrest Case: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡ ಚಿತ್ರರಂಗದ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಗ್ಯಾಂಗ್ ಅವರನ್ನು ಪೊಲೀಸರು ಬಹುಕೋನಗಳಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ ಕರ್ನಾಟಕದ ಜನತೆ ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಈ ಪ್ರಕರಣದಲ್ಲಿ ಹಲವು ಪ್ರಮುಖರ ಹೆಸರು ಕೇಳಿ ಬರುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.
Darshan-Sudeep Friendship: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಈ ಕೇಸ್ಗೆ ಸಂಬಂಧಪಟ್ಟಂತೆ ಇತ್ತೀಚೆಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದರು..
Public Prosecutor P. Prasanna Kumar Background: ರೇಣುಕಾಸ್ವಾಮಿ ಕಿಡ್ನಾಪ್ ಆಂಡ್ ಮರ್ಡರ್ ಪ್ರಕರಣದಲ್ಲಿ ನಟ ದರ್ಶನ್, ಆಪ್ತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Mallikarjun: ರೇಣುಕಾಸ್ವಾಮಿ ಕೇಸ್ನಲ್ಲಿ ಪೋಲಿಸರ ಅತಿಥಿಯಾಗಿರುವ ದರ್ಶನ್ ಮಾಜಿ ಮ್ಯಾನೇಜರ್ ಮಿಸ್ಸಿಂಗ್ ವಿಚಾರ ಇತ್ತೀಚೆಗೆ ಭಾರಿ ಸದ್ದು ಮಾಡಿತ್ತು. ಇದೀಗ ಮಲ್ಲಿಕಾರ್ಜುನ್ ಬರೆದಿದ್ದಾನೆ ಎನ್ನಲಾಗುತಿರುವ ಲೆಟರ್ ಒಂದು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗುತ್ತಿದೆ.
Darshan Arrest Case: ಕನ್ನಡದ ಸ್ಟಾರ್ ಹೀರೋ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿರುವುದು ಗೊತ್ತೇ ಇದೆ. ರೇಣುಕಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
Renukaswamy Murder Case: ತಾನು ಮಾಡಿದ ಕೃತ್ಯಕ್ಕೆ ಪಶ್ಚಾತ್ತಾಪ ವ್ಯಕ್ತಪಡಿಸುತ್ತಿರುವ ದರ್ಶನ್, ʼಇಂಡಸ್ಟ್ರಿಯಲ್ಲಿ ಇನ್ಮುಂದೆ ಎಲ್ಲರನ್ನೂ ಹೇಗೆ ಫೇಸ್ ಮಾಡಲಿ? ಅಭಿಮಾನಿಗಳನ್ನು ಹೇಗೆ ಎದುರಿಸಲಿ? ನನ್ನಿಂದ ಇಷ್ಟು ಜನರ ಜೀವನ ಹಾಳಾಯ್ತು. ಒಬ್ಬ ಅಭಿಮಾನಿಯ ಸಾವಿಗೆ ನಾನೇ ಕಾರಣನಾದೆ ಅಂತಾ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರಂತೆ.
Renuka Swamy Murder Case: ದರ್ಶನ್ ಅಂಡ್ ಗ್ಯಾಂಗ್ನ ಕ್ರೂರತೆಯ ಬಗ್ಗೆ ತಿಳಿಸಿರುವ ಹಿರಿಯ ವಕೀಲ ಪ್ರಸನ್ನ ಕುಮಾರ್, ʼರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದ್ದು, ಆ ಕರೆಂಟ್ ಶಾಕ್ ನೀಡಲು ಬಳಸಿದ್ದ ಮೆಗ್ಗರ್ ಯಂತ್ರವನ್ನು ವಶಪಡಿಸಿಕೊಳ್ಳಬೇಕಿದೆ ಅಂತಾ ಹೇಳಿದ್ದಾರೆ.
Renukaswamy Murder Case: ಶುಕ್ರವಾರ ಮಧ್ಯಾಹ್ನ ಎಲ್ಲಾ ಆರೋಪಿಗಳಿಗೆ ಮೊಸರನ್ನ ನೀಡಲಾಗಿತ್ತು. ಕೇವಲ ಎರಡು ತುತ್ತು ಸೇವಿಸಿದ ಪವಿತ್ರಾ ಗೌಡ ತಾನು ಪೊಲೀಸ್ ಕಸ್ಟಡಿಯಲ್ಲಿದ್ದೇನೆ ಎನ್ನುವುದನ್ನೇ ಮರೆತು, ಅನ್ನ ಇಷ್ಟೊಂದು ಹುಳಿ ಇದೆ ಹೇಗೆ ತಿನ್ನೋದು? ಅಂತಾ ಪೊಲೀಸ್ ಸಿಬ್ಬಂದಿಗೆ ಪ್ರಶ್ನಿಸಿದ್ದಾಳಂತೆ.
Renuka Swamy Murder Case: ದರ್ಶನ್ ಪರ ವಕೀಲ ಅನಿಲ್ ಬಾಬು ವಾದ ಮಂಡಿಸಿದ್ದು, ಆರೋಪಿಗಳಿಗೆ ವಿಚಾರಣೆ ವೇಳೆ ಹಿಂಸೆ ಕೊಟ್ಟಿದ್ದಾರೆಂದು ಆರೋಪಿಸಿದ್ದಾರೆ. ಮಹಿಳಾ ಆರೋಪಿ ಪವಿತ್ರಾ ಗೌಡರನ್ನು 6 ದಿನ ವಿಚಾರಣೆ ನಡೆಸಲಾಗಿದೆ. ಎಲ್ಲದಕ್ಕೂ ದರ್ಶನ್ ಅವರೇ ಕಾರಣ ಎಂದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.
Renukaswamy Murder Case: ಬೆಂಗಳೂರು ತಲುಪುವಷ್ಟರಲ್ಲಿ ಹಲವು ಬಾರಿ ನಾನು ಕಾರು ನಿಲ್ಲಿಸಿದ್ದೆ. ರೇಣುಕಾಸ್ವಾಮಿ ಅಲ್ಲಿಂದ ತಪ್ಪಿಸಿಕೊಳ್ಳಲು ಸಾಕಷ್ಟು ಅವಕಾಶವಿತ್ತು. ಆದರೆ ಆತ ತಪ್ಪಿಸಿಕೊಳ್ಳಲಿಲ್ಲವೆಂದು ಮೋಹನ್ಗೆ ರವಿ ಹೇಳಿದ್ದನಂತೆ.
Actor Darshan Arrest: ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ದರ್ಶನ್ ಹಾಗೂ ಡಿ ಗ್ಯಾಂಗ್ ಪೊಲೀಸ್ ಕಸ್ಟಡಿಯಲಿದ್ದಾರೆ.. ವಿಚಾರಣೆ ವೇಳೆ ಬಗೆದಷ್ಟು ಬಯಲಾಗ್ತಿರೋ ರಹಸ್ಯ ಕಂಡು ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತಿದೆ.. ಸದ್ಯ ಈ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಪೊಲೀಸ್ 21 ಸಾಕ್ಷ್ಯ ಪ್ರಬಲ ಸಾಕ್ಷ್ಯ ಕಲೆಹಾಕಿರುವ ಮಾಹಿತಿ ಲಭ್ಯವಾಗಿದೆ..
Renukaswamy murder case: ಈ ಹೈಪ್ರೋಫೈಲ್ ಕೇಸ್ನಲ್ಲಿ ಡಿಸಿಪಿ ಗಿರೀಶ್ ಹಾಗೂ ಸಹಾಯಕ ಪೊಲೀಸ್ ಕಮಿಷನರ್ ಚಂದನ್ಕುಮಾರ್ ಅವರೇ ರಿಯಲ್ ಹೀರೋಗಳು. ರೇಣುಕಾಸ್ವಾಮಿ ಕೊಲೆಯಾದ ದಿನ ಗಿರೀಶ್ ಅವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಇಲ್ಲದಿದ್ದರೆ ಈ ಪ್ರಕರಣ ಬೆಳಕಿಗೆ ಬರುತ್ತಿರಲಿಲ್ಲ.
Renukaswamy murder case: ಕೊಲೆ ಮಾಡಿರುವ ಆರೋಪಿಗಳಿಗೆ ಪೊಲೀಸರೇ ರಾಜಾತಿಥ್ಯ ನೀಡಲಾಗುತ್ತಿದೆ. ಆರೋಪಿಗಳಿಗೆ ಬಿರಿಯಾನಿ, ಸಿಗರೇಟ್ ಸೇರಿದಂತೆ ಸಕಲ ವ್ಯವಸ್ಥೆ ಮಾಡಿಕೊಡಲಾಗುತ್ತಿದೆ. ಇದು ಜನರಿಗೆ ಗೊತ್ತಾಗಬಾರದು ಅಂತಾ ಪೊಲೀಸರು ಠಾಣೆಗೆ ಶಾಮಿಯಾನ ಹಾಕಿದ್ದಾರೆ ಅಂತಾ ತೀವ್ರ ಚರ್ಚೆ ನಡೆಯುತ್ತಿದೆ.
Renukaswamy murder case : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ಮುಂದುವರೆದಿದೆ.. ಸದ್ಯ ಎಲ್ಲಾ ಆರೋಪಿಗಳ ಹೇಳಿಕೆ ದಾಖಲಿಸಿಕೊಳ್ಳೋ ನಡುವೆ ಇನ್ನೂ ಮೂವರು ಆರೋಪಿಗಳು ಪೊಲೀಸ್ರಿಗೆ ಶರಣಾಗಿದ್ದಾರೆ.. ಇವತ್ತಿನಿಂದ ಅವ್ರ ವಿಚಾರಣೆ ಕೂಡ ನಡೆಯಲಿದೆ..
Darshan case : ಕೊಲೆ ಕೇಸ್ ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ನ ಬಂಧಿಸಿರೋ ಪೊಲೀಸರು ತನಿಖೆ ನಡೆಸ್ತಿದ್ದಾರೆ.. ಆದ್ರೆ ತನಿಖೆ ಹೆಸ್ರಲ್ಲಿ ಜನ್ರಿಗೆ ಆದ ತೊಂದರೆ ಮಾತ್ರ ಅಷ್ಟಿಷ್ಟಲ್ಲ..ಒಂದು ದಿನ ಅಲ್ಲಿನ ಸುತ್ತ ಮುತ್ತಾ ಇದ್ದ ಜನ್ರಿಗೆ ಆದ ತೊಂದರೆ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಲೇ ಇತ್ತು.. ಕೊನೆಗೂ ವರದಿಯಿಂದ ಎಚ್ಚೆತ್ತುಕೊಂಡ ಪೊಲೀಸರು ರಸ್ತೆಯಲ್ಲಿ ಹಾಕಿದ್ದ ಬ್ಯಾರಿಕೇಡ್ ತೆಗೆದಿದ್ದಾರೆ.
Darshan-Vijayalakshmi Love Story: ಸ್ಯಾಂಡಲ್ವುಡ್ ಖ್ಯಾತ ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.. ಈ ವಿಚಾರವಾಗಿ ದರ್ಶನ್ ಪತ್ನಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.. ಹೊರತಾಗಿ ಕೆಲವು ದಿನಗಳ ಹಿಂದೆ ಪತಿಯನ್ನು ಸೋಷಿಯಲ್ ಮಿಡಿಯಾದಿಂದ ಅನ್ಫಾಲೋ ಮಾಡಿದ್ದರು.. ಇತ್ತೀಚೆಗೆ ವಿಜಯಲಕ್ಷ್ಮೀ ತಮ್ಮ ಇನ್ಸ್ಟಗ್ರಾಂ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ..
Sandalwood Actor Darshan thoogudeepa: ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿದ್ದಾರೆ.. ಈ ವೇಳೆ ಅವರ ವಿರುದ್ಧ ಕ್ಷಣಕ್ಕೊಂದು ಆರೋಪಗಳು ಕೇಳಿಬರುತ್ತಿವೆ.. ಹಲವೆಡೆ ದರ್ಶನ್ ವಿರುದ್ಧ ಪ್ರತಿಭಟನೆಗಳು ಆರಂಭವಾಗಿವೆ.. ಇದೀಗ ಮತ್ತೊಂದು ದೊಡ್ಡ ಆರೋಪ ನಟ ದರ್ಶನ್ ಮೇಲೆ ಕೇಳಿಬಂದಿದ್ದು, ಈ ಸುದ್ದಿ ಇಡೀ ಕರ್ನಾಟಕವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.