Jr. NTR and Rishab Shetty : ದೇವರ ಸಿನಿಮಾದ ಶೂಟಿಂಗ್ ಗೋವಾದಲ್ಲಿ ನಡೆಯುತ್ತಿದೆ.. ಇದೇ ವೇಳೆ ಶೂಟಿಂಗ್ ಸೆಟ್ನಿಂದ ಎನ್ಟಿಆರ್ ಲುಕ್ ಲೀಕ್ ಆಗಿದೆ.. ಈ ಫೋಟೋದಲ್ಲಿ ತಾರಕ್ ನೋಡೋಕೆ ಥೇಟ್ ಕಾಂತಾರ ಸಿನಿಮಾದಲ್ಲಿನ ರಿಷಬ್ ಶೆಟ್ಟಿ ರೀತಿ ಕಾಣುತ್ತಿದ್ದು, ಚಿತ್ರ ಕಥೆಯ ಬಗ್ಗೆ ಸಂಶಯ ಹುಟ್ಟಿಸುತ್ತಿದೆ..
Kantara Prequel OTT Rights: ಚಂದನವನದ ಡಿವೈನ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಒಟಿಟಿ ರೈಟ್ಸ್ ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Rishab Shetty: ನಟ, ನಿರ್ದೇಶಕರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ ಕಾಂತಾರ ಚಿತ್ರದಿಂದ ದೊಡ್ಡ ಯಶಸ್ಸು ಗಳಿಸಿದರು.. ಇದೀಗ ಈ ಭರವಸೆಯ ನಾಯಕನ ಸಂಭಾವನೆ ಕುರಿತಾದ ಸುದ್ದಿಯೊಂದು ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ..
Rishab Shetty Kantara 2 : ʼಕಾಂತಾರʼ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಕನ್ನಡಿಗನ ಸಿನಿಮಾಗೆ ಪ್ಯಾನ್ ಇಂಡಿಯಾ ಲೆವಲೆನಲ್ಲಿ ಭರ್ಜರಿ ಪ್ರತಿಕ್ರಿಯೆ ಸಿಕ್ಕಿತ್ತು. ಕಾಂತಾರ 2 ತೆರೆಗೆ ಬರಲು ರೆಡಿಯಾಗುತ್ತಿದ್ದು, ಇದೀಗ ಚಿತ್ರದಿಂದ ಬಿಗ್ ಅಪ್ಡೇಟ್ ಹೊರಬಿದ್ದಿದೆ.
IPL 2024, Royal Challengers Bangalore Rename: ಬಹುನಿರೀಕ್ಷಿತ ಐಪಿಎಲ್ 2024 17ನೇ ಸೀಸನ್ ಪ್ರಾರಂಭಕ್ಕೆ ಇನ್ನೇನು ದಿನಗಣನೆ ಶುರುವಾಗಿದೆ. ಈ ಬೆನ್ನಲೇ ಆರ್ ಸಿ ಬಿ ಫ್ರಾಂಚೈಸಿ ತಮ್ಮ ಅಭಿಮಾನಿ ಕೂಟಕ್ಕೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಪ್ರೋಮೋ ಬಿಡುಗಡೆ ಮಾಡಿದೆ.
Celebration At Prashanth Neel House: ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಮನೆಯಲ್ಲಿ ಸಣ್ಣದೊಂದು ಕಾರ್ಯಕ್ರಮವೊಂದು ನಡೆದಿದ್ದು, ಅಲ್ಲಿಗೆ ಟಾಲಿವುಟ್ ಸ್ಟಾರ್ ಜೂನಿಯರ್ ಎನ್.ಟಿ.ಆರ್ ಮತ್ತು ಕನ್ನಡ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದು, ಅಲ್ಲಿಯ ಸಂಭ್ರಮ ಇನ್ನಷ್ಟು ಹೆಚ್ಚಿಸುವಂತೆ ಇತ್ತು. ಇಲ್ಲಿದೆ ಸಂಪೂರ್ಣ ವಿವರ.
Kantara 1 Updates: ಸಾಕಷ್ಟು ಪ್ರಸಿದ್ಧಿ ಪಡೆದು ವಿವಾದಗಳನ್ನೂ ಹೊತ್ತುಕೊಂಡಿದ್ದ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾದ ಮುಂದಿನ ಅಧ್ಯಾಯದ ಚಿತ್ರೀಕರಣಕ್ಕೆ ಮತ್ತೊಂದು ಹೊಸ ಕಂಟಕ ಶುರುವಾಗಿದೆ..
Divine Star Rishab Shetty: ಸ್ಯಾಂಡಲ್ವುಡ್ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ನಂತರ ಇದೀಗ ಜಾಹಿರಾತಿನ ಜಗತ್ತಿನಲ್ಲಿಯೂ ಕಾಣಿಸಿಕೊಂಡಿದ್ದಾರೆ. ಈ ನಟ ಸೋಷಿಯಲ್ ಮಿಡಿಯಾದಲ್ಲಿ ತಾವು ಪಂಚೆಯುಟ್ಟು ತುಳುನಾಡ ಸಂಸ್ಕೃತಿ ಬಿಂಬಿಸುವ ಜಾಹಿರಾತು ಮಾಡಿದನ್ನು ಹಂಚಿಕೊಂಡಿದ್ದಾರೆ.
Ram Mandir inauguration : ಜನವರಿ 22 ರಂದು ಶ್ರೀರಾಮಮಂದಿರ ಪ್ರತಿಷ್ಠಾನ ಹಿನ್ನೆಲೆ, ಅಯೋಧ್ಯೆಯಲ್ಲಿ ನಡೆಯಲಿರುವ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವಂತೆ ರಿಷಬ್ ಶೆಟ್ಟಿ ಅವರಿಗೆ ಆಹ್ವಾನ ನೀಡಲಾಗಿದೆ.
Rishab shetty on Hanuman movie : ಈಗಾಗಲೇ ಹಲವು ಸೆಲೆಬ್ರಿಟಿಗಳು ತೆಲುಗು ಯುವ ನಟ ತೇಜ ಸಜ್ಜಾ ಅಭಿನಯದ 'ಹನುಮಾನ್' ಸಿನಿಮಾವನ್ನು ನೋಡಿ ಹೊಗಳಿದ್ದಾರೆ. ಇದೀಗ ಈ ಪಟ್ಟಿಗೆ ಸ್ಯಾಂಡಲ್ವುಡ್ ದಿ ಡಿವೈನ್ ಸ್ಟಾರ್ ನಟ ರಿಷಬ್ ಶೆಟ್ಟಿ ಸೇರಿಕೊಂಡಿದ್ದಾರೆ. ಪ್ರಶಾಂತ್ ವರ್ಮಾ ಅವರ ನಿರ್ದೇಶನ ಮತ್ತು ತೇಜ ಸಜ್ಜ ಅವರ ನಟನೆ ಬಗ್ಗೆ ಟ್ಟೀಟ್ ಮಾಡಿದ್ದಾರೆ.
Ram Mandir Inauguration: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲ್ಲಿರುವ ರಾಮಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕನ್ನಡದ ಮತ್ತೋರ್ವ ಪ್ಯಾನ್ ಇಂಡಿಯಾ ಸ್ಟಾರ್ ಯಶ್ಗೆ ಆಹ್ವಾನ ಬಂದಿದೆ.
Rishab Shetty: ಡಿವೈನ್ ಸ್ಟಾರ್ ರಿಷಬ್ ಸ್ಟಾರ್ ತಾವು ಶಿಕ್ಷಣ ಪಡೆದ ಕೆರಾಡಿಯ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯನ್ನು ದತ್ತು ಪೆಡೆದು, ಊರಿನ ಹಿರಿಯರು ಮತ್ತು ಪ್ರಮುಖರಿಂದ ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ.
Rishab shetty : ಇತ್ತೀಚೆಗೆ ಗೋವಾದಲ್ಲಿ ನಡೆದ ಇಂಟರ್ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಕನ್ನಡ ಸಿನಿರಂಗ ಬಿಟ್ಟು ಪರಭಾಷೆಗೆ ಹೋಗಿ ಸಿನಿಮಾ ಮಾಡುವವರ ಕುರಿತು ನೀಡಿದ ಹೇಳಿಕೆ ಇದೀಗ ಸಂಚಲನ ಸೃಷ್ಟಿಸುತ್ತಿದೆ.
Kantara Teaser: 'ಕಾಂತಾರ-1' ಸಿನಿಮಾ ಏಕಕಾಲಕ್ಕೆ ರಿಲೀಸ್ ಆಗಲಿದ್ದು ಸದ್ಯ ಹೊಂಬಾಳೆ ಯೂಟ್ಯೂಬ್ ಚಾನಲ್ನಲ್ಲಿ ಒಂದೇ ಒಂದು ಟೀಸರ್ ರಿಲೀಸ್ ಮಾಡಿದ್ದು, ಒಂದರಲ್ಲೇ ಹೊಂಬಾಳೆ ಸಂಸ್ಥೆ 6 ಭಾಷೆಗಳಲ್ಲಿ ಟೀಸರ್ ಅಪ್ಲೋಡ್ ಮಾಡಿದೆ.
Kantara A Legend Chapter -1 Teaser: 'ಕಾಂತಾರ' ಜಗತ್ತನ್ನು ಪರಿಚಯಿಸುವ ಈ ಟೀಸರ್ನಲ್ಲಿ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತಿದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ ಮರುಕಳಿಸಿದ್ದು, ಈ ಮೂಲಕ ಹೊಸದೊಂದು ದಂತಕಥೆಯ ಸೃಷ್ಟಿಗೆ ಮುನ್ನುಡಿ ಬರೆದಿದೆ.
Kantara Prequel: ನಟ-ನಿರ್ದೇಶಕ ರಿಷಬ್ ಶೆಟ್ಟಿಯ ಕಾಂತಾರಾ ಸಿನಿಮಾದ ಮುಹೂರ್ತ ಇಂದು ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ನೆರೆವೇರಿದ್ದು, ಇದೀಗ ಚಿತ್ರತಂಡ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದೆ.
Kantara 2: ಕಾಂತಾರ ಪ್ರೀಕ್ವೆಲ್ಗೆ ಭಾರಿ ತಯಾರಿ ನಡೆಯುತ್ತಿದ್ದು, ಸಿನಿಮಾದ ಮುಹೂರ್ತದ ಡೇಟ್ ಫಿಕ್ಸ್ ಆಗಿದ್ದು, ಇದೀಗ ಈ ಚಿತ್ರದ ಶೂಟಿಂಗ್ ಹೊರದೇಶದಲ್ಲಿ ನಡೆಯಲಿದೆಯೆಂಬ ಮಾಹಿತಿ ದೊರಕಿದೆ. ಹಾಗಾದ್ರೆ ಚಿತ್ರೀರಣದ ಮುಹೂರ್ತ ಯಾವಾಗ? ಎಲ್ಲಿ ಶೂಟೀಮಗ್ ನಡೆಯಲಿದೆ? ಇದರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
Kantara Prequel: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಪ್ರೀಕ್ವೆಲ್ ಕಥೆಯ ಸ್ಕ್ರಿಪ್ಟ್ ವರ್ಕ್ ಪೂರ್ಣಗೊಂಡು ಸಿನಿಮಾ ಮುಹೂರ್ತ ಫಿಕ್ಸ್ ಆಗಿದ್ದು, ಹೊಂಬಾಳೆ ಸಂಸ್ಥೆ ಸಿಂಪಲ್ ಆಗಿಯೇ ಒಂದು ದೇವಸ್ಥಾನದಲ್ಲಿಯೇ ಚಿತ್ರದ ಮುಹೂರ್ತ ಪ್ಲಾನ್ ಮಾಡಿದೆ.
South stars : ವಿಜಯ್ ಸೇತುಪತಿ, ದುಲ್ಕರ್ ಸಲ್ಮಾನ್, ರಿಷಬ್ ಶೆಟ್ಟಿ, ಯಶ್ ಸೇರಿದಂತೆ ದಕ್ಷಿಣ ಭಾರತದ ಅನೇಕ ತಾರೆಯರು ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಅವರ ಸಿನಿಮಾಗಳನ್ನು ನೋಡಲು ಜನರು ಕಾದು ಕುಳಿತಿರುತ್ತಾರೆ. ನಟರಾಗಿ ಪ್ರಸಿದ್ಧರಾಗುವ ಮೊದಲು ಇವರೆಲ್ಲ ಯಾವ ಕೆಲಸ ಮಾಡುತ್ತಿದ್ದರು ಇಲ್ಲಿದೆ ನೋಡಿ..
ಕಾವೇರಿ ವಿಚಾರವಾಗಿ ನಾವು ಸದಾ ಒಂದಾಗಿ ಇರುತ್ತೇವೆ ಅಂತ ಸ್ಯಾಂಡಲ್ವುಡ್ ಕಲಾವಿದರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಆದ್ರೆ ಸಿನಿಮಾ ಪ್ರಮೋಷನ್ ವೇಳೆ ಕಾಣಿಸಿಕೊಳ್ಳುವ ಶೆಟ್ಟಿ ಟೀಂ ಈ ವಿಚಾರವಾಗಿ ಧ್ವನಿ ಎತ್ತದೇ ಇರುವುದು ಅವರ ಅಭಿಮಾನಿಗಳಿಗೆ ಬೇಸರ ತಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.