Shettyʼs Actor: ಇತ್ತೀಚೀನ ದಿನಗಳಲ್ಲಿ ರಕ್ಷಿತ್ ಶೆಟ್ಟಿ, ರಿಶಬ್ ಶೆಟ್ಟಿ ಸಿನಿಮಾ ಎಂದರೆ ಜನರಿಗೆ ಅಚ್ಚುಮೆಚ್ಚು. ಅದೆನೋ ಗೊತ್ತಿಲ್ಲ.. ಈ ಶೆಟ್ಟಿ ನಟರ ಗ್ಯಾಂಗ್ ಗಳು ಕನ್ನಡ ಸಿನಿಮಾ ರಂಗದಲ್ಲಿ ಟ್ರೇಂಡ್ ಕ್ರಿಯೆಟ್ ಮಾಡಿದ್ದಾರೆ.
Kantara Film: ಇಡೀ ದೇಶವೇ ಸ್ಯಾಂಡಲ್ ವುಡ್ ನತ್ತ ತಿರುಗಿನೋಡುವಂತೆ ಮಾಡಿ ಇತಿಹಾಸ ಸೃಷ್ಟಿಸಿದ "ಕಾಂತಾರ" ಸಿನಿಮಾವು ಇದೀಗ 'ತುಳು' ಭಾಷೆಯಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗಲಿದೆ.
Pentagon movie Trailer : ದೇಶಪಾಂಡೆ ನಿರ್ದೇಶನದ ' ಕನ್ನಡದ ಮಣ್ಣಿನ ಕಥೆ ಹೇಳುವ ಪೆಂಟಗನ್' ಟ್ರೇಲರ್ ಬಗ್ಗೆ ರಿಷಬ್ ಶೆಟ್ಟಿ ತಮ್ಮ ಅನಿಸಿಕೆಯನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Kantara 2 updates : ದಿ ಡಿವೈನ್ ಬ್ಲಾಕ್ಬಸ್ಟರ್ ʼಕಾಂತಾರʼ ಮೊದಲ ಭಾಗ ಬಿಡುಗಡೆಯಾಗಿ ಥಿಯೇಟರ್ಗಳಲ್ಲಿ ಆರ್ಭಟಿಸಿತ್ತು. ಇಷ್ಟು ದಿನ ಕಾಂತಾರ 2 ಸಿನಿಮಾ ಯಾವಾಗ ಬರುತ್ತೆ ಅಂತ ಕುತೂಹಲದಿಂದ ಕಾಯುತ್ತಿದ್ದ ಪ್ರೇಕ್ಷಕರಿಗೆ ಇದೀಗ ಖುಷಿ ವಿಚಾರವೊಂದಿದೆ. ಕಾಂತಾರ 2 ಸಿನಿಮಾದ ಕಥೆ ಬರೆಯಲು ರಿಷಬ್ ಶೆಟ್ಟಿ ಆಂಡ್ ಟೀಂ ಇಂದಿನಿಂದ ಶುರುಮಾಡಿದೆ.
ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಇಂದು ವಿಶ್ವಸಂಸ್ಥೆಯಲ್ಲಿ ದೇಶವನ್ನು ಪ್ರತಿನಿಧಿಸಿ ಮಾತನಾಡಿದ್ದಾರೆ. ಈ ವೇಳೆ ತಮ್ಮ ಸಿನಿಮಾ ʼಕಾಂತಾರʼ ಪರಿಸರ ಸಂರಕ್ಷಣೆ, ನಂಬಿಕೆ, ಆಚಾರ ವಿಚಾರಗಳ ಜೊತೆ ಪರಿಸರದ ನಂಟು ಮತ್ತು ಸಮುದಾಯಗಳ ಪ್ರಾಮುಖ್ಯತೆಗಳನ್ನು ಹೊಂದಿದ್ದು, ಇಂತಹ ಸಿನಿಮಾಗಳನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಪೋಸ್ಟ್ ಒಂದನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಭ್ ಶೆಟ್ಟಿ ನಟಿಸಿ, ನಿರ್ದಶಿಸಿರುವ ʼಕಾಂತಾರʼ ಚಿತ್ರ ಈಗಾಗಲೇ ವಿಶ್ವದಾದ್ಯಂತ ಜನಮನ್ನಣೆ ಪಡೆದಿದೆ. ಸ್ವಿಜರ್ಲ್ಯಾಂಡ್ನ ಜಿನಿವಾ ನಗರದಲ್ಲಿ ಕಳೆದ ಕೆಲವು ದಿನಗಳಿಂದ ವಿಶ್ವಸಂಸ್ಥೆಯ ವಾರ್ಷಿಕ ಸಭೆ ನಡೆಯುತ್ತಿದೆ. ಇದರಲ್ಲಿ ಪಾಲ್ಗೊಂಡಿರುವ ರಿಷಭ್ ಶೆಟ್ಟಿ ಅವರು ಈಗಾಗಲೇ ಕೆಲವು ಉಪಯುಕ್ತ ವಿಷಯಗಳ ಬಗ್ಗೆ ಅಲ್ಲಿ ಮಾತನಾಡಿದ್ದಾರೆ.
ಕಾಡಂಚಿನ ಜನರು ಮತ್ತು ಅರಣ್ಯ ರಕ್ಷಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ರಿಷಬ್ ಶೆಟ್ಟಿ ಮನವಿ ಸಲ್ಲಿಸಿದ್ದಾರೆ. ಈ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿ ಶೀಘ್ರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಆದೇಶಿಸುವ ಭರಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಕನ್ನಡಿಗನ ʼಕಾಂತಾರʼ ಸಿನಿಮಾ ಭಾರತೀಯ ಸಿನಿ ರಸಿಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಈ ಚಿತ್ರ ಸಾಲು ಸಾಲು ದಾಖಲೆಗಳನ್ನು ಕ್ರಿಯೇಟ್ ಮಾಡಿತ್ತು. ಅಲ್ಲದೆ, ʼದಾದಾ ಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿʼಗೂ ಸಹ ರಿಷಬ್ ಶೆಟ್ಟಿ ಪಾತ್ರರಾಗಿದ್ದು ಹೆಮ್ಮೆಯ ವಿಚಾರ. ಇತ್ತೀಚಿಗೆ ಅವರೇ ಹಿಂದಿ ಕಾಂತಾರಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ತಿಳಿಸಿದ್ದರು. ಇದೀಗ ʼದಾದಾ ಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿʼ ಮತ್ತು ಪ್ರತಿಷ್ಠಿತ ʼದಾದಾ ಸಾಹೇಬ್ ಪಾಲ್ಕೆʼ ಪ್ರಶಸ್ತಿಯ ಕುರಿತು ನೆಟ್ಟಿಗರಲ್ಲಿ ಗೊಂದಲ ಉಂಟಾಗಿದೆ.
Rishabh Shetty: ಕಾಂತಾರ ಸಿನಿಮಾ ಎಷ್ಟರ ಮಟ್ಟಿಗೆ ಹಿಟ್ ಆಗಿತ್ತೆಂದರೆ ಚಲನಚಿತ್ರ ರಂಗದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಅವಾರ್ಡ್-2023’ ಕೂಡ ಲಭಿಸಿದೆ. ಕಾಂತಾರ ಸಿನಿಮಾದ ಹಿಂದಿ ಅವತರಣಿಕೆಗೆ ಈ ಪ್ರಶಸ್ತಿ ಲಭಿಸಿದೆ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಹಿಂದಿ ಸಿನಿಮಾಗೆ ಕೊಟ್ಟಿದ್ದಾರೆ, ಕನ್ನಡ ಸಿನಿಮಾಗೆ ಅಲ್ಲ. ಪ್ರಶಸ್ತಿ ಸಿಕ್ಕದ್ದು ತುಂಬಾ ಖುಷಿ ತಂದಿದೆ. ಜವಾಬ್ದಾರಿ ಹೆಚ್ಚಾಯಿತು ಅನಿಸುತ್ತದೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಇದೇ ವೇಳೆ ಕಾಂತಾರ 2 ಕೆಲಸವನ್ನು ಶುರು ಮಾಡುವುದಾಗಿ ಅಪ್ಡೆಟ್ ನೀಡಿದರು.
ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸುವುದಾಗಿ ರಿಷಬ್ ಶೆಟ್ಟಿ ಹೇಳಿದ್ದಾರೆ. ಈ ಪ್ರಶಸ್ತಿ ಇನ್ನಷ್ಟು ಸಿನೆಮಾ ಮಾಡುವ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದಿದ್ದಾರೆ.
ದೇಶಾದ್ಯಂತ ಕಾಂತಾರ ಚಿತ್ರಮಂದಿರಗಳಲ್ಲಿ ಅಬ್ಬರಿಸಿ ಓಟಿಟಿಯಲ್ಲಿಯೂ ಸಹ ಉತ್ತಮ ವೀಕ್ಷಣೆ ಪಡೆದಿದೆ. ರಿಷಬ್ ಶೆಟ್ಟಿ ಸಿನಿಮಾಗೆ ಭಾರತೀಯ ಸಿನಿ ಪ್ರೇಕ್ಷಕ ಫಿದಾ ಆಗಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಅಲ್ಲದೆ, ಈ ಚಿತ್ರದಲ್ಲಿನ ಉತ್ತಮ ನಟನೆ ಮತ್ತು ನಿರ್ದೇಶನಕ್ಕಾಗಿ ರಿಷಬ್ ಶೆಟ್ಟಿಯವರಿಗೆ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಗೌರವ ಸಹ ಲಭಿಸಿದೆ. ಇದೀಗ ಕಾಂತಾರದ ಸಿನಿಮಾದ ದೃಶ್ಯ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.
ಈಗಾಗಲೇ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತಿದ್ದು, ಉಧೋ ಉಧೋ ಶ್ರೀರೇಣುಕಾ ಯಲ್ಲಮ್ಮ, ನಮ್ಮ ಲಚ್ಚಿ, ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಮನಸೆಲ್ಲಾ ನೀನೇ, ಹೊಂಗನಸು, ಸುವರ್ಣ ಸೂಪರ್ ಸ್ಟಾರ್ ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ.
ರಿಷಬ್ ಶೆಟ್ಟಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯ ಗೌರವ ಸಲ್ಲುತ್ತಿದೆ.. ʻಅತ್ಯಂತ ಭರವಸೆಯ ನಟʼ ವಿಭಾಗದಲ್ಲಿ ರಿಷಬ್ ಶೆಟ್ಟಿಗೆ ಫಾಲ್ಕೆ ಚಲನಚಿತ್ರೋತ್ಸವ ಪ್ರಶಸ್ತಿ ಸಂದಿದೆ.. ಫೆ.20ರಂದು ಮುಂಬೈನ ತಾಜ್ ಲ್ಯಾಂಡ್ಸ್ ಹೋಟೆಲ್ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ..
ದೇಶದ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ರಾಕಿಂಗ್ ಸ್ಟಾರ್ ಯಶ್, ರಿಷಬ್ ಶೆಟ್ಟಿ, ಅಶ್ವಿನಿ ಪುನೀತ್ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು ಅವರನ್ನ ಭೇಟಿಯಾಗಿ ಸಿನಿಮಾ ರಂಗದ ಬಗ್ಗೆ ತಮಗಿರೋ ಕಾಳಜಿಯ ಬಗ್ಗೆ ಮಾತನಾಡಿದ್ದಾರೆ.
ಅಪ್ಪು ನಮ್ಮನ್ನ ಅಗಲಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವುಕ ಪೋಸ್ಟ್ ಹಾಕಿದ್ದರು. ಜೊತೆಗೆ ಅಪ್ಪು ಬಗ್ಗೆ ಹಲವು ಕಡೆ ಗುಣಗಾನ ಮಾಡಿದ್ದರು. ಇದೀಗ ಬೆಂಗಳೂರಿಗೆ ಆಗಮಿಸಿದ ಮೋದಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಅವರನ್ನ ಕೂಡ ಭೇಟಿಯಾಗಿ ಧೈರ್ಯ ಹೇಳಿದ್ದಾರೆ
PM Modi's Banquet at Raj Bhavan: ನಾಡಿನ ವಿವಿಧ ಕ್ಷೇತ್ರಗಳ ಪ್ರಮುಖರಿಗಾಗಿ ಭಾನುವಾರ ರಾತ್ರಿ ಪ್ರಧಾನಿ ಮೋದಿ ಆಯೋಜಿಸಿದ್ದ ಔತನಕೂಟದಲ್ಲಿ ಸ್ಯಾಂಡಲ್ವುಡ್ ಸ್ಟಾರ್ಗಳು ಭಾಗಿಯಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.