ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಅಬ್ಬರಿಸಿ ಬಾಕ್ಸಾಫೀಸ್ ಲೂಟಿ ಮಾಡುತ್ತಿದೆ. ಇನ್ನೊಂದು ಕಡೆ ಸಿನಿಮಂದಿ ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಯಾವುದು ಅಂತ ಬಕ ಪಕ್ಷಿಗಳ ಹಾಗೆ ಎದುರು ನೋಡುತ್ತಿದ್ದಾರೆ. ಈ ನಡುವೆ ಯಶ್ ಕಾಂತಾರ ಸಿನಿಮಾ ತಮ್ಮದೇ ಎಂದು ಹೇಳಿಕೊಂಡಿದ್ದಾರೆ. ಆದ್ರೆ ರಾಕಿಭಾಯ್ ಈ ಮಾತು ಏಕೆ ಹೇಳಿದ್ರು ಅಂತ ನಿಮಗೆ ಗೊತ್ತಾದ್ರೆ ನೀವು ಖುಷಿಯಾಗೊಂದತೂ ಕಂಡಿತ.
ನಾವು ಸಿನಿಮಾವನ್ನು ಪ್ರೇಕ್ಷಕರಿಗಾಗಿ ನಿರ್ಮಿಸುತ್ತೇವೆ, ನಮಗಾಗಿ ಅಲ್ಲ. ಸಿನಿಮಾಗಳಲ್ಲಿ ಬಾಲಿವುಡ್ ಶೈಲಿಯನ್ನು ನಾವ್ಯಾಕೆ ಅಳವಡಿಸಿಕೊಳ್ಳಬೇಕು ಅವರೇ ತೋರಿಸುತ್ತಿದ್ದಾರೆ. ನಾವು ನಮ್ಮ ಜನರಿಗೆ ಏನು ಬೇಕು..? ನಮ್ಮ ಹಳ್ಳಿ, ನೆಲ ಜಲದ ಕಥೆಯ ಮೌಲ್ಯಗಳನ್ನು ಸಿನಿಮಾಗಳಲ್ಲಿ ತೋರಿಸಬೇಕು ಎಂದು ನಟ ರಿಷಬ್ ಶೆಟ್ಟಿ ಬಾಲಿವುಡ್ನಲ್ಲಿ ಪಾಶ್ಚಿಮಾತ್ಯ ಸಂಪ್ರದಾಯ ಅಳವಡಿಕೆ ಕುರಿತು ಹೇಳಿದರು.
ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರ ಬಿಡುಗಡೆಯಾದಾಗಿನಿಂದ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಚಿತ್ರವು ವ್ಯಾಪಕವಾದ ಮೆಚ್ಚುಗೆಯನ್ನು ಪಡೆದಿದೆ, ಪ್ರಭಾಸ್ನಿಂದ ಹಿಡಿದು ಕಂಗನಾವರೆಗಿನ ಸೆಲೆಬ್ರಿಟಿಗಳು ಅದ್ಭುತವಾಗಿ ಮೂಡಿ ಬಂದಿರುವ ಈ ಚಿತ್ರದ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಈ ವಾರದ ಆರಂಭದಲ್ಲಿ, ರಜನಿಕಾಂತ್ ಅವರು ರಿಷಬ್ ಶೆಟ್ಟಿ ಅವರ ಕಾಂತಾರ ಚಿತ್ರದ ಕುರಿತು ಮೆಚ್ಚುಗೆಯ ಟಿಪ್ಪಣಿಯನ್ನು ಹಂಚಿಕೊಳ್ಳುತ್ತಾ "ತಿಳಿದಿದ್ದಕ್ಕಿಂತ ಅಜ್ಞಾತವಾಗಿದೆ" ಹೊಂಬಾಳೆ ಚಿತ್ರಗಳಿಗಿಂತ ಚಿತ್ರರಂಗದಲ್ಲಿ ಯಾರೂ ಉತ್ತಮವಾಗಿ ಹೇಳಲು ಸಾಧ್ಯವಿಲ್ಲ.ಕಾಂತಾರ ನೀನು ನನಗೆ ರೋಮಾಂಚನ ನೀಡಿದೆ. ಬರಹಗಾರ, ನಿರ್ದೇಶಕ ಮತ್ತು ನಟನಾಗಿರುವ ರಿಷಬ್ ನಿಮಗೆ ನಿಜಕ್ಕೂ ಹ್ಯಾಟ್ಸ್ ಆಫ್. ಭಾರತೀಯ ಚಿತ್ರರಂಗದಲ್ಲಿ ಈ ಮೇರುಕೃತಿಯ ಇಡೀ ಪಾತ್ರವರ್ಗ ಮತ್ತು ಸಿಬ್ಬಂದಿಗೆ ಅಭಿನಂದನೆಗಳು” ಎಂದು ಅವರು ಟ್ವೀಟ್ ಮಾಡಿದ್ದರು.
Pingara : ಕಾಂತಾರ ಸಿನಿಮಾ ನೋಡಿ ಇದೀಗ ಮತ್ತೊಂದು ರಾಷ್ಟ್ರ ಪ್ರಶಸ್ತಿ ವಿಜೇತ ಸಿನಿಮಾ ರೀ ರಿಲೀಸ್ ಗೆ ರೆಡಿಯಾಗಿದೆ. ಅದೇ ಪಿಂಗಾರ.. ಈ ಸಿನಿಮಾ ಕನ್ನಡ ಮತ್ತು ತುಳು ಭಾಷೆಯಲ್ಲಿ ತಯಾರಾಗಿದೆ.
ಭಾರತೀಯ ಚಿತ್ರರಂಗದಲ್ಲಿ ರಿಷಬ್ ಶೆಟ್ಟಿ ಸಿನಿಮಾ ಕಾಂತಾರ ಹೊಸ ಇತಿಹಾಸವನ್ನೇ ಸೃಷ್ಟಿಸುತ್ತಿದೆ. ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ಪಡೆದ ಸಿನಿಮಾಗೆ ರಾಜಕೀಯ ಗಣ್ಯರು, ನಟರು ಫಿದಾ ಆಗಿದ್ದಾರೆ. ಇನ್ನು ತಲೈವಾ ರಜನಿಕಾಂತ್ ಅವರು ಸಿನಿಮಾ ನೋಡಿದ್ದು, ಹಾಡಿ ಹೊಗಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸ್ಯಾಂಡಲ್ ವುಡ್ ನಲ್ಲಿ ಬರುತ್ತಿರುವ ಸಿನಿಮಾಗಳು ಕರ್ನಾಟಕವನ್ನು ಜಗತ್ತೇ ಹಿಂತಿರುಗಿ ನೋಡುವಂತೆ ಮಾಡುತ್ತಿದೆ. ಇಂತಹ ಸಿನಿಮಾಗಳ ಸಾಲಿನಲ್ಲಿ ಕಾಂತಾರ ಕೂಡ ಒಂದು.
ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರ ತೆಲುಗಿನಲ್ಲಿ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಗೀತಾ ಫಿಲ್ಮ್ಸ್ ಡಿಸ್ಟ್ರಿಬ್ಯೂಷನ್ನಿಂದ ಬಿಡುಗಡೆಯಾದ ಈ ಚಲನಚಿತ್ರವು ಈಗ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿದೆ.
ಇದನ್ನೂ ಓದಿ : Puneeth Parva: ನಾಳೆ ʻಪುನೀತ ಪರ್ವʼ.. ಗಂಧದ ಗುಡಿಯ ರಾಜಕುಮಾರನಿಗೆ ಸಿನಿತಾರೆಯರ ನಮನ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.