Chetan Ahimsa about Kantara : ಸಿನಿಪ್ರಿಯರ ಮನಗೆದ್ದಿರುವ ಕಾಂತಾರ ಬಾಕ್ಸ್ಆಫೀಸ್ನಲ್ಲಿಯೂ ಭರ್ಜರಿ ಕೊಳ್ಳೆ ಹೊಡೆಯುತ್ತಿದೆ. ಈ ಮಧ್ಯೆ ತುಳುನಾಡ ಸಂಸ್ಕೃತಿ ಭೂತಕೋಲದ ಬಗ್ಗೆ ನಟ ಚೇತನ್ ಅಹಿಂಸಾ ಹೇಳಿದ ಮಾತು ಎಲ್ಲೆಡೆ ಪರ ವಿರೋಧಕ್ಕೆ ಕಾರಣವಾಗಿದೆ.
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರು ಕಾಂತಾರ ಸಿನಿಮಾವನ್ನು ಹಾಡಿ ಹೊಗಳಿದ್ದಾರೆ. ಕಾಂತಾರ ಕ್ರೇಜ್ ಬಗ್ಗೆ ಮಾತೆತ್ತಿರುವ ಆರ್ಜಿವಿ ಸದ್ಯ ಬಿಗ್ ಬಜೆಟ್ ಸಿನಿಮಾಗಳಿಗೆ ತಕ್ಕ ಪಾಠ ಕಲಿಸಿದ್ದಕ್ಕೆ ರಿಷಬ್ ಥ್ಯಾಂಕ್ಸ್, ಎಲ್ಲರೂ ನಿಮಗೆ ಫೀಸ್ ಕಟ್ಟಬೇಕು ಅಂತ ಹೇಳಿದ್ದಾರೆ.
ದಿ ಡಿವೈನ್ ಬ್ಲಾಕ್ಬ್ಲಸ್ಟರ್ ಸಿನಿಮಾ ಕಾಂತಾರ ಭಾರತೀಯ ಚಿತ್ರರಂಗದಲ್ಲಿ ಕನ್ನಡದ ಕಂಪು ಪಸರಿಸುತ್ತಿದೆ. ಪರಭಾಷಿಗರೂ ಸಹ ಕನ್ನಡದ ಈ ಸಿನಿಮಾಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ಕರುನಾಡ ಗಡಿ ದಾಟಿ ಕನ್ನಡದಲೇ ಬಿಡುಗಡೆಯಾದ ಚಿತ್ರಕ್ಕೆ ಭಾರಿ ಬೇಡಿಕೆ ಕ್ರಿಯೇಟ್ ಆಗಿದೆ. ಆದ್ರೆ ಕನ್ನಡ ಚಿತ್ರರಂಗದಿಂದ ಸಿನಿರಂಗಕ್ಕೆ ಕಾಲಿಟ್ಟು ಪರಭಾಷೆಯಲ್ಲಿ ಮಿಂಚುತ್ತಿರುವ ಹಲವು ನಟಿಯರು ಮಾತ್ರ ತಮ್ಮ ಮಣ್ಣಿನ ಸಿನಿಮಾ ಕುರಿತು ಚಕಾರ ಎತ್ತುತ್ತಿಲ್ಲವೇಕೆ ಎಂಬ ಮಾತು ನಟ್ಟಿಜನ್ಸ್ ಬಾಯಿಂದ ಕೇಳಿ ಬರುತ್ತಿದೆ.
ʼಕಾಂತಾರʼ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಹಿಟ್ ಆದ ಬೆನ್ನಲ್ಲೆ ರಿಷಬ್ ಶೆಟ್ಟಿಗೆ ಯಾವ ಸ್ಟಾರ್ಗಿರಿ ನೀಡಬೇಕು ಅಂತ ಫ್ಯಾನ್ಸ್ಗಳ ಮಧ್ಯ ಸೋಷಿಯಲ್ ಮೀಡಿಯಾದಲ್ಲಿ ವಾರ್ ಶುರುವಾಗಿದೆ. ನಟ, ನಿರ್ದೇಶಕರಾಗಿರುವ ರಿಷಬ್ ಶೆಟ್ಟಿಗೆ, ಡಿವೈನ್ ಸ್ಟಾರ್ ಪಟ್ಟ ನೀಡ್ಬೇಕು ಅಂತ ಕೆಲವರು ಹೇಳಿದ್ರೆ ಇನ್ನು ಕೆಲವರು ಕರಾವಳಿ ಸ್ಟಾರ್ ಇಲ್ಲವೆ ನ್ಯಾಚುರಲ್ ಸ್ಟಾರ್ ಅಂತ ಕರಿಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
Rishab Shetty Love Story : ಸಿನಿಪ್ರಿಯರ ಹೃದಯ ಗೆದ್ದ ಕಾಂತಾರ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲೂ ಸದ್ದು ಮಾಡುತ್ತಿದೆ. ಈ ಎಲ್ಲ ಅಬ್ಬರ ಆರ್ಭಟಗಳ ಮಧ್ಯೆ ಶೆಟ್ರ ಫಸ್ಟ್ ಲವ್ ಬಗ್ಗೆ ರೋಚಕ ಮಾಹಿತಿ ಸಿಕ್ಕಿದೆ.
Kantara box office: ರಿಷಬ್ ಶೆಟ್ಟಿ ಅಭಿನಯದ ಕನ್ನಡ ಚಿತ್ರ ಸೆಪ್ಟೆಂಬರ್ 30 ರಂದು ಬಿಡುಗಡೆಯಾಯಿತು. ಬಿಡುಗಡೆಯಾದ ದಿನದಿಂದಲೇ ಎಲ್ಲರ ಮೆಚ್ಚುಗೆ ಗಳಿಸುತ್ತಿರುವ ಕಾಂತಾರ ಬಾಕ್ಸ್ ಆಫೀಸ್ನಲ್ಲೂ ಮಿಂಚುತ್ತಿದೆ.
ಬಿಡುಗಡೆಗೊಂಡು ಸೂಪರ್ ಹಿಟ್ ಆಗಿ ದೇಶದ ಇತರ ಭಾಷೆಗಳಿಗೆ ಡಬ್ ಆಗಿ ಮಿಂಚುತ್ತಿದೆ ಕಾಂತಾರ ಸಿನಿಮಾ. ಈ ನಡುವೆ ಇಂದು ಚಿತ್ರದ ನಾಯಕ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದರು.
ಕಾಂತಾರ ಸಿನಿಮಾದ ಕ್ರೇಜ್ ಭಾರತೀಯ ಸಿನಿ ಪ್ರೇಕ್ಷಕರನ್ನು ಚಿತ್ರಮಂದಿರದ ಮುಂದೆ ಟಿಕೆಟ್ಗಾಗಿ ಕಾಯ್ದು ನಿಲ್ಲುವಂತೆ ಮಾಡುತ್ತಿದೆ. ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಸಿನಿಮಾವನ್ನು ಚಿತ್ರರಂಗದ ದಿಗ್ಗಜರು, ರಾಜಕೀಯ ಗಣ್ಯರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಸದ್ಯ ಕರಾವಳಿ ಬೆಡಗಿ ಕನ್ನಡತಿ ಅನುಷ್ಕಾ ಶೆಟ್ಟಿ ಕಾಂತಾರವನ್ನು ಹಾಡಿ ಹೊಗಳಿದ್ದಾರೆ.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ಪ್ರಶಂಸೆಗೆ ಪಾತ್ರವಾಗಿದೆ. ಸದ್ಯ ರಿಷಬ್ ಶೆಟ್ಟಿ ಸಂದರ್ಶನ ಒಂದರಲ್ಲಿ ತಮಗು ಹಾಗೂ ನಟ ಜ್ಯೂ. ಎನ್ಟಿಆರ್ಗೂ ಇರುವ ಸಂಬಂಧದ ಕುರಿತು ಮಾತನಾಡಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಈಗ ಎಲ್ಲಿ ನೋಡಿದರೂ "ಕಾಂತಾರ" ಸಿನಿಮಾದೆ ಮಾತು. ನಿರೀಕ್ಷೆಗೂ ಮೀರಿದ ಯಶಸ್ಸು ಕಂಡಿರುವ ಈ ಅದ್ಭುತ ಚಿತ್ರ ಬೇರೆ ಬೇರೆ ರಾಜ್ಯಗಳಲ್ಲಿ, ಆಯಾ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇದೇ ಅಕ್ಟೋಬರ್ 14ರ ಶುಕ್ರವಾರ ಹಿಂದಿ ಭಾಷೆಯಲ್ಲೂ "ಕಾಂತಾರ" ಚಿತ್ರ ತೆರೆ ಕಾಣುತ್ತಿದೆ.
ಭಾರತೀಯ ಚಿತ್ರರಂಗದಲ್ಲಿ ಸ್ಯಾಂಡಲ್ವುಡ್ ಸಿನಿಮಾಗಳು ಇತಿಹಾಸ ಸೃಷ್ಟಿಸುತ್ತಿವೆ. ಎಲ್ಲರೂ ಕನ್ನಡ ಸಿನಿಮಾಗಳತ್ತ ಮುಖ ಮಾಡುತ್ತಿದ್ದಾರೆ. ಸದ್ಯ ಟಾಲಿವುಡ್ ಸ್ಟಾರ್ ನಟ ನಾನಿ ಕನ್ನಡಿಗರ ಸಾಧನೆಯನ್ನು ಹಾಡಿಹೊಗಳಿದ್ದು, ಕಾಂತಾರ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಹುನಿರೀಕ್ಷಿತ ಗಂಧದ ಗುಡಿ ಟ್ರೈಲರ್ ಇಂದು ರಿಲೀಸ್ ಆಗಿದೆ. ಅಭಿಮಾನಿಗಳು ಅಪ್ಪು ಅವರನ್ನು ತೆರೆಯ ಮೇಲೆ ನೋಡಿ ತುಂಬಾ ಖುಷಿಯಾಗಿದ್ದಾರೆ. ಇನ್ನು, ಟ್ರೈಲರ್ ನೋಡಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ʼನಾ ಕಂಡ ಅದ್ಭುತ ನಾಯಕನ ಅದ್ಭುತ ಪಯಣʼ ಎಂದು ಭಾವುಕರಾಗಿ ಗಂಧದಗುಡಿಯ ಬಗ್ಗೆ ಹಾಡಿ ಹೊಗಳಿದ್ದಾರೆ.
Kantara Movie : 'ಕಾಂತಾರ' ನಿಜಕ್ಕೂ ಇದೊಂದು ದಂತಕಥೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಈಗ ದೇಶಾದ್ಯಂತ ಸದ್ದು ಮಾಡ್ತಿದೆ. ಕಾಂತಾರ ಸಿನಿಮಾ ನೋಡಿದ ಪ್ರತಿಯೊಬ್ಬರೂ ಮೆಚ್ಚುಗೆಯ ಮಾತುಗಳನ್ನಾಡ್ತಿದ್ದಾರೆ.
ಕಾಂತಾರಕ್ಕೆ ನಾನು ಮಂಗಳೂರು ಕನ್ನಡ ಕಲಿತು ಡಬ್ಬಿಂಗ್ ಮಾಡಿದೆ. ಸಿನಿಮಾ ನೋಡಿದ ಎಲ್ಲರೂ ನನ್ನನ್ನು ಮನೆಯ ಮಗಳ ರೀತಿಯಲ್ಲಿ ನೋಡುತ್ತಿದ್ದಾರೆ ಎಂದು ಕಾಂತಾರದ ಸಿಂಗಾರ ಸಿರಿ ನಟಿ ಸಪ್ತಮಿಗೌಡ ತಮ್ಮ ಅನುಭವಗಳನ್ನು ಜೀ ಕನ್ನಡ ನ್ಯೂಸ್ ಜೊತೆ ಹಂಚಿಕೊಂಡರು.
ʼಕಾಂತಾರʼ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಲು ಸಿದ್ಧವಾದ ʼದಿ ಡಿವೈನ್ ಬ್ಲಾಕ್ಬಸ್ಟರ್ʼ ಸಿನಿಮಾ. ದಿನದಿಂದ ದಿನಕ್ಕೆ ಕಾಂತಾರದ ಮೇಲಿನ ಹೈಪ್ ಹೆಚ್ಚಾಗುತ್ತಲೇ ಇದೆ. ಕರಾವಳಿ ಸಂಸ್ಕೃತಿಯ ಅನಾವರಣದ ಜೊತೆ ಅದ್ಭುತ ಕಥಾಹಂದರ ಹೊಂದಿರುವ ಸಿನಿಮಾವನ್ನು ನೋಡಲು ಪ್ರೇಕ್ಷಕರು ಸಾಲುಗಟ್ಟಿ ಚಿತ್ರಮಂದಿರದ ಮುಂದೆ ನಿಲ್ಲುತ್ತಿದ್ದಾರೆ. ಅಲ್ಲದೆ, ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮಿಂಚಲು ರಿಷಬ್ ಶೆಟ್ಟಿ ಸಿನಿಮಾ ರೆಡಿಯಾಗಿದ್ದು, ಹಿಂದಿ ಟ್ರೈಲರ್ ಕೂಡ ಬಿಡುಗಡೆಗೆ ಸಿದ್ಧವಾಗಿದೆ.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಮತ್ತು ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು ನಿರ್ಮಾಣದ ಕಾಂತಾರ ಸಿನಿಮಾವು ಬಾಕ್ಸ್ ಆಫೀಸ್ ಮಾತ್ರವಲ್ಲ ಜನರ ಮನಸ್ಸನ್ನು ಸಹ ಗೆಲ್ಲುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.