ಭಾನುವಾರ ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಏಕದಿನ ಪಂದ್ಯದಲ್ಲಿ ರಿಷಬ್ ಪಂತ್ 113 ಎಸೆತಗಳಲ್ಲಿ 110.61 ಸ್ಟ್ರೈಕ್ ರೇಟ್ನಲ್ಲಿ 125 ರನ್ ಬಾರಿಸಿದ್ದರು. ಈ ಇನ್ನಿಂಗ್ಸ್ನಲ್ಲಿ ಅವರ ಬ್ಯಾಟ್ನಲ್ಲಿ 16 ಬೌಂಡರಿಗಳು ಮತ್ತು 2 ಸಿಕ್ಸರ್ಗಳು ಕಂಡುಬಂದವು. ಇದೀಗ ಯುವರಾಜ್ ಟ್ವೀಟ್ಗೆ ಪಂತ್ ಉತ್ತರ ನೀಡಿದ್ದಾರೆ
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಇಬ್ಬರೂ ಆಟಗಾರರು ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾಕ್ಕೆ ದೊಡ್ಡ ಬೆನ್ನೆಲುಬಾಗಿದ್ದರು. ಇಂಗ್ಲೆಂಡ್ ವಿರುದ್ಧ ರಿಷಬ್ ಪಂತ್ ಬಿರುಸಿನ ಶತಕ ಸಿಡಿಸಿದ್ದು, ಹಾರ್ದಿಕ್ ಮತ್ತು ಪಂದ್ಯ ಜೊತೆಯಾಗಿ125 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದಾರೆ.
ಇಂಗ್ಲೆಂಡ್ನಲ್ಲಿ ಇತಿಹಾಸ ಸೃಷ್ಟಿಸಿರುವ ಟೀಂ ಇಂಡಿಯಾ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಗೆಲುವು ಟೀಂ ಇಂಡಿಯಾದ ಆಟಗಾರರಿಗೆ ಎಷ್ಟು ವಿಶೇಷವಾಗಿತ್ತು ಎಂಬುದನ್ನು ಸಂಭ್ರಮಾಚರಣೆಯ ಚಿತ್ರಗಳಿಂದಲೇ ತಿಳಿಯಬಹುದು. ಟೀಂ ಇಂಡಿಯಾ ಈ ಸರಣಿ ವಿಜಯವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡಿದ್ದು, ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ.
ಇಲ್ಲಿನ ಓಲ್ಡ್ ಟ್ರಾಪೋರ್ಡ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಐದು ವಿಕೆಟ್ ಗಳ ಗೆಲುವನ್ನು ಸಾಧಿಸಿದೆ. ಆ ಮೂಲಕ 2-1 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಂಡಿದೆ.
ಮೊದಲ ಪಂದ್ಯದಲ್ಲಿ ಆಡಿದ ಕೆಲವು ಆಟಗಾರರು ಕೊನೆಯ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಹಾಗೆ ಕೆಲ ಆಟಗಾರರು ಟೀಂಗೆ ಎಂಟ್ರಿ ನೀಡಿದ್ದಾರೆ. ಈ ಪಂದ್ಯಕ್ಕಾಗಿ, ಕ್ಯಾಪ್ಟನ್ ರೋಹಿತ್ ಶರ್ಮಾ ತನ್ನ ಆಪ್ತ ಸ್ನೇಹಿತನೊಬ್ಬ ಎಂಟ್ರಿ ನೀಡಿರುವುದು ಇಂಗ್ಲೆಂಡ್ ತಂಡದವರಿಗೆ ತಲ್ಲಣ ಸೃಷ್ಟಿಸಿದೆ.
ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ ತಂಡಕ್ಕೆ ಮರಳಿದ್ದು, ತಂಡಕ್ಕೆ ಈ ಆಟಗಾರನಿಂದ ಮೊದಲ ಇನ್ನಿಂಗ್ಸ್ನಲ್ಲಿ ವಿಶೇಷ ಏನು ನಡೆದಿರಲಿಲ್ಲ. ಆದ್ರೆ, ರಿ ಎಂಟ್ರಿ ನೀಡುವ ಮೂಲಕ ಮತ್ತೆ ಏನಾದ್ರು ಬದಲಾವಣೆಯಾಗಿದೆಯಾ? ಇಲ್ಲಿ ನೋಡಿ
ಪಾಕಿಸ್ತಾನದ ಮಾಜಿ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಇತ್ತೀಚೆಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಸ್ಫೋಟಕ ಬ್ಯಾಟ್ಸ್ಮನ್ ರಿಷಬ್ ಪಂತ್ ಅವರ ಫಿಟ್ನೆಸ್ ಬಗ್ಗೆ ಮಾತನಾಡಿದ್ದಾರೆ. "ಫಿಟ್ನೆಸ್ ಕೊರತೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧ ಪಂತ್ ಚೆನ್ನಾಗಿ ಬ್ಯಾಟಿಂಗ್ ಮಾಡಿಲ್ಲ. ಜೊತೆಗೆ ರೋಹಿತ್ ಅವರ ಫಿಟ್ನೆಸ್ ಕೂಡ ಉತ್ತಮವಾಗಿಲ್ಲ" ಎಂಬ ಹೇಳಿಕೆಯನ್ನು ನೀಡಿದ್ದಾರೆ.
ಕೊನೆಯ ಟೆಸ್ಟ್ ನಲ್ಲಿ ಮತ್ತೊಮ್ಮೆ ಇಡೀ ವಿಶ್ವದ ಕಣ್ಣು ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಮೇಲೆ ನೆಟ್ಟಿದೆ. ಕಳಪೆ ಫಾರ್ಮ್ನಿಂದ ಕಂಗೆಟ್ಟಿರುವ ವಿರಾಟ್ ಗೆ ಇದೀಗ ಕೋಚ್ ರಾಹುಲ್ ದ್ರಾವಿಡ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ವಿಶಾಖಪಟ್ಟಣಂನಲ್ಲಿ ನಡೆದ ಪಂದ್ಯದಲ್ಲಿ ಭಾರತವು ಪ್ರತಿ ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡಿತು, ರಿತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ 97 ರನ್ ಜೊತೆಯಾಟವನ್ನು ಹಂಚಿಕೊಂಡು ಟೀಂ ಇಂಡಿಯಾಗೆ ಗೆಲುವು ತಂದುಕೊಟ್ಟರು.
ಒಂದು ವೇಳೆ ಈ ಪಂದ್ಯದಲ್ಲೂ ಸೋತರೆ ಟೀಂ ಇಂಡಿಯಾ ಸರಣಿಯಿಂದ ಹೊರಗುಳಿಯಲಿದೆ. ಇದೀಗ ಮೂರನೇ ಟಿ-20 ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಪ್ರಮುಖ ಬದಲಾವಣೆ ಮಾಡಲಾಗುತ್ತಿದೆ.
ರಿಷಭ್ ಪಂತ್ ನಾಯಕತ್ವದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಸತತ 2 ಪಂದ್ಯಗಳಲ್ಲಿ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಸರಣಿ ಸೋಲಿನಿಂದ ಪಾರಾಗಲು ಪಂತ್ 3ನೇ ಟಿ-20 ಪಂದ್ಯದಲ್ಲಿ ತಂಡದಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.