Dr Rajkumar movie: ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಕಾಂತಾರ ಸಿನಿಮಾದಲ್ಲಿನ ಡೈರೆಕ್ಷನ್ ಆಹಗೂ ರಿಷಬ್ ಶೆಟ್ಟಿ ಸಪ್ತಮಿ ಗೌಡ ಕೆಮಿಸ್ಟ್ರಿ, ಒಂದೊಳ್ಳೆ ಕಥೆ ಜನರನ್ನು ತನ್ನತ್ತ ಸೆಳೆದಿತ್ತು.. ಹೀಗೆ ಉತ್ತಮ ಕಾಂಬೀನೇಷನ್ನಲ್ಲಿ ತಯಾರಾದ ಸಿನಿಮಾಗಳು ಹೆಚ್ಚು ದಿನಗಳ ಕಾಲ ಥಿಯೇಟರ್ನಲ್ಲಿ ರಾರಾಜಿಸುತ್ತವೆ..
Actor Rishabh Shetty Education: ಕನ್ನಡದ ಭರವಸೆಯ ನಿರ್ದೇಶಕ ಹಾಗೂ ನಟ ರಿಷಭ್ ಶೆಟ್ಟಿ ಬೆಲ್ ಬಾಟ್ಮ್ನಂತಹ ಸಣ್ಣ ಪುಟ್ಟ ಸಿನಿಮಾಗಳನ್ನು ಮಾಡಿಕೊಂಡಿದ್ದರು. ಇವರಿಗೆ ದೊಡ್ಡ ಖ್ಯಾತಿ ತಂದುಕೊಟ್ಟಿದ್ದು ಕಾಂತಾರ ಸಿನಿಮಾ.. ಈ ಚಿತ್ರ ಮೂಲಕ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡರು..
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ. ಕನ್ನಡ ಶಾಲೆಗಳ ಸದ್ಯದ ಪರಿಸ್ಥಿತಿ ಕುರಿತು ಮನಮುಟ್ಟುವ ಚಿತ್ರಣವನ್ನು ಕಟ್ಟಿಕೊಟ್ಟಂತ ನಟ ನಿರ್ದೇಶಕ ಸದ್ಯ ಕಾಂತಾರ ಪ್ರಿಕ್ವೇಲ್ ನಿರ್ಮಾಣದ ಗಡಿಬಿಡಿಯಲ್ಲಿದ್ದಾರೆ.
Rishab Shetty Remuneration: ಕಾಂತಾರ ಪ್ರೀಕ್ವೆಲ್ ಗೆ ರಿಷಬ್ ಶೆಟ್ಟಿ ಭಾರೀ ಸಂಭಾವನೆ ಪಡೆಯಲಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಕಾಂತಾರ ಒಂದು ಸಣ್ಣ ಚಿತ್ರವಾಗಿತ್ತು ಮತ್ತು ಪ್ಯಾನ್-ಇಂಡಿಯಾ ಮಟ್ಟದಲ್ಲಿ ದೊಡ್ಡ ಯಶಸ್ಸನ್ನು ಗಳಿಸಿತು.
Rishabh Shetty Net Worth: ಕಾಂತಾರ ಸಿನಿಮಾದ ಮೂಲಕವೇ ದೇಶ ವಿದೇಶಗಳಲ್ಲಿ ಜನಪ್ರಿಯತೆ ಗಳಿಸಿದ ನಟ ರಿಷಬ್ ಶೆಟ್ಟಿ ಕರ್ನಾಟಕದ ಹೆಮ್ಮೆಯ ಸೆಲೆಬ್ರಿಟಿ. ಇವರ ಕೈಚಳಕದ ಮೂಲಕ ತೆರೆಗೆ ಬಂದ ‘ಕಾಂತಾರ’ ಸಾರ್ವಕಾಲಿಕ ಎರಡನೇ ಅತಿ ಹೆಚ್ಚು ಗಳಿಕೆ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
Special Jury Award: ಇಡೀ ವಿಶ್ವವೇ ಕರುನಾಡಿನತ್ತ ತಿರುಗಿ ನೋಡುವಂತೆ ಮಾಡಿದ 'ಕಾಂತಾರ' ಇದೀಗ ನಿನ್ನೆಯಷ್ಟೇ (ನವೆಂಬರ್ 28, 2023) ಗೋವಾದಲ್ಲಿ ಮುಕ್ತಾಯವಾದ ಭಾರತದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಲಭಿಸಿದೆ.
Durga Mata in Kantara Theme: ಕಾಂತಾರ ಸಿನಿಮಾ ಪ್ರಭಾರ ಜೋರಾಗಿಯೇ ಆಗಿದೆ. ಕಾಂತಾರ ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಕಳೆದರು, ಇನ್ನು ಆ ಸಿನಿಮಾ ಹವಾ ಕಡಿಮೆಯಾಗಿಲ್ಲ. ಕಾಂತಾರದ ಚಿತ್ರದ ಪಂಜುರ್ಲಿ ದೈವದ ಪ್ರೇರಣೆಯಿಂದ ದೇವರ ಪೂಜೆಯು ನಡೆಯುತ್ತಿದೆ. ಸದ್ಯ ಇದರ ಪ್ರೇರಣೆಯಿಂದ ದುರ್ಗಾ ಪೂಜೆಯು ನಡೆಯುತ್ತಿದೆ.
ಕಳೆದ ವರ್ಷ ತಮ್ಮ ವಿಭಿನ್ನ ಪ್ರಯತ್ನದಿಂದ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯತೆ ತಂದುಕೊಟ್ಟ ‘ಕಾಂತಾರ’ ಖ್ಯಾತಿಯ ರಿಷಭ್ ಶೆಟ್ಟಿ ಈಗ ‘ಐಕಾನಿಕ್ ಡೈರೆಕ್ಟರ್’ ಆಗಿ ಹೊರಹೊಮ್ಮಿದ್ದಾರೆ. ಇನ್ನು, ‘777 ಚಾರ್ಲಿ’ ಚಿತ್ರದಲ್ಲಿ ತಮ್ಮ ಅದ್ಭುತ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾದ ರಕ್ಷಿತ್ ಶೆಟ್ಟಿ ‘ಟ್ರೆಂಡಿಂಗ್ ಆ್ಯಕ್ಟರ್’ ಆಗಿದ್ದಾರೆ. ಅವರಿಬ್ಬರಿಗೂ ಇಂಥದ್ದೊಂದು ಪ್ರಶಸ್ತಿಗೆ ಭಾಜನರಾಗಿರುವುದು ಇನ್ನೋವೇಟೀವ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ
Namma Kambala in Bangalore: ಕಂಬಳ ಎಂದರೆ ಎಲ್ಲರಿಗೂ ನೆನಪಾಗೋದು ಕೆಸರು ಗದ್ದೆ, ಕೋಣಗಳ ರೇಸ್. ಪ್ರತಿ ವರ್ಷವು ಕಂಬಳ ಹಬ್ಬ ದಕ್ಷಿಣ ಕನ್ನಡ, ಕಾಸರಗೂಡು, ಮಂಗಳೂರು, ಉಡುಪಿ, ಶಿವಮೊಗ್ಗದಲ್ಲಿ ನಡೆಯುತ್ತದೆ. ಕೆಸರು ಗದ್ದೆಯ ಟ್ರ್ಯಾಕ್ನಲ್ಲಿ ಕೋಣಗಳನ್ನು ರೇಸ್ನಂತೆ ಓಡಿಸುವುದು, ಗೆದ್ದ ಕೋಣಕ್ಕೆ ಬಹುಮಾನ ನೀಡುವುದೇ ಕಂಬಳ.
Kantara Completed one year: ಸ್ಯಾಂಡಲ್ವುಡ್ನ ಡಿವೈನ್ ಹಿಟ್ ಕಾಂತಾರ ಸಿನಿಮಾ ರಿಲೀಸ್ ಆಗಿ ಇಂದು (ಸೆ.30) 1 ವರ್ಷ. ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್ ಮಾಡಲು ರೆಡಿಯಾಗಿದೆ.
Kantara 2 Updates: ಸ್ವತಃ ರಿಷಬ್ ಶೆಟ್ಟಿ ಅವರೇ ನಿರ್ದೇಶಿಸಿ ನಟಿಸುತ್ತಿರುವ ಕಾಂತಾರ 2 ಶೂಟಿಂಗ್ ಎಂದಿನಿಂದ ಶುರುವಾಗಬಹುದು ಎನ್ನುವ ಕುತೂಹಲ ಎಲ್ಲರಲ್ಲಿಯೂ ಇತ್ತು. ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ.
Jogi Prem on Cauvery Dispute: ಕರ್ನಾಟಕ ಹಾಗೂ ತಮಿಳುನಾಡಿನ ಮಧ್ಯ ಮತ್ತೆ ಕಾವೇರಿ ಹಂಚಿಕೆ ವಿಚಾರವಾಗಿ ವಿವಾದ ಸೃಷ್ಟಿಯಾಗಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಈ ಬಗ್ಗೆ ಒಪ್ಪಿಗೆಯನ್ನೂ ಸೂಚಿಸಿದೆ. ಇದರಿಂದ ರೊಚ್ಚಿಗೆದ್ದ ಕನ್ನಡಿಗರು ಹೋರಾಟ ಆರಂಭಿಸಿದ್ದು, ಸ್ಯಾಂಡಲ್ವುಡ್ ಸ್ಟಾರ್ಸ್ ಬೆಂಬಲ ಸೂಚಿಸಿದ್ದಾರೆ.
Saptami Gowda Viral Photos: ತಮ್ಮ ಸಿಂಪಲ್ ಲುಕ್ನಿಂದಲೇ ಪಡ್ಡೆ ಹುಡುಗರ ಹೃದಯ ನಿವಾಸಿಯಾಗಿರುವ ಸಪ್ತಮಿ ಗೌಡ ಈ ಹಿಂದೆ ಒಂದೆರಡು ಸಿನಿಮಾಗಳಲ್ಲಿ ನಟಿಸಿದ್ದರು. ಆದರೆ ಅವರಿಗೆ ಖ್ಯಾತಿ ತಂದು ಕೊಟ್ಟಿದ್ದು, ರಿಷಬ್ ಜೊತೆ ನಟಿಸಿದ ಕಾಂತಾರ ಸಿನಿಮಾ. ಇನ್ನು ಈ ನಟಿ ಸಿನಿರಂಗದಲ್ಲಿ ಮಾತ್ರವಲ್ಲದೇ ಸೋಷಿಯಲ್ ಮಿಡಿಯಾದಲ್ಲಿಯೂ ಸಕ್ರಿಯವಾಗಿದ್ದಾರೆ. ಇದೀಗ ವೈಟ್ ಗೌನ್ ತೊಟ್ಟು ಸ್ಟೈಲಿಶ್ ಲುಕ್ ಕೊಟ್ಟ ಪೋಟೋಗಳನ್ನು ಶೇರ್ ಮಾಡಿದ್ದಾರೆ. ಆ ಪೋಟೋಸ್ ಇಲ್ಲಿವೆ..
Sapthami Gowda in Telugu Film : ಅನೇಕ ನಟ ನಟಿಯರು ಕನ್ನಡ ಸಿನಿಮಾಗಳಿಂದ ಜನಪ್ರಿಯತೆ ಗಳಿಸಿ ಪರಭಾಷೆಗಳ ಸಿನಿಮಾಗಳತ್ತ ಹಾರಿಬಿಡುತ್ತಾರೆ. ಇದೀಗ ಕಾಂತಾರ ಸುಂದರಿ ಸಪ್ತಮಿ ಗೌಡ ಸಹ ಬೇರೆ ಭಾಷೆ ಸಿನಿಮಾ ಮಾಡಲು ರೆಡಿಯಾಗಿದ್ದಾರೆ. ಆದ್ದರಿಂದ ರಶ್ಮಿಕಾ ಮಂದಣ್ಣ-ಶ್ರೀಲೀಲಾ ನಡುವೆ ಸಪ್ತಮಿ ಗೌಡ ಎಂಟ್ರಿ ಕೊಟ್ಟು ಹೊಸ ಸ್ಪರ್ಧೆಗೆ ಅಡಿಪಾಯ ಹಾಕಿದ್ದಾರೆ ಎನ್ನಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.