Mandya Road Accident: ಆದಿಚುಂಚನಗಿರಿ ಆಸ್ಪತ್ರೆ ಮುಂಭಾಗದ ರಸ್ತೆ ಬದಿ KSRTC ಬಸ್ ನಿಂತಿತ್ತು. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಹಾಸನ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರು(KA-02 MM 1802) ಹಿಂಬದಿಯಿಂದ ಬಸ್ಗೆ ಡಿಕ್ಕಿ ಹೊಡೆದಿದೆ.
BMW Bike Accident: ಮೃತ ನಿಖಿಲ್ RMV ಎಕ್ಸ್ ಟೆನ್ಶನ್ ನಿವಾಸಿಯಾಗಿರುವ ಖಾಸಗಿ ವಿವಿ ಉಪ ಕುಲಪತಿಯ ಪುತ್ರನೆಂದು ತಿಳಿದುಬಂದಿದೆ. ಸೆ.22ರಂದು ನಿಖಿಲ್ ಹುಟ್ಟುಹಬ್ಬವಿತ್ತು. ತಡರಾತ್ರಿ 12 ಗಂಟೆ ವೇಳೆ ನಿಖಿಲ್ ಮನೆಯಲ್ಲಿ ತನ್ನ ತಂದೆ-ತಾಯಿ ಜೊತೆಗೆ ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿಕೊಂಡಿದ್ದ.
ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಸುಖದೇವ್ ಅವರ ತಂದೆ ಜಸ್ವಿಂದರ್ ಸಿಂಗ್ ನೇತೃತ್ವದಲ್ಲಿ ಶವವನ್ನು ಅಡ್ಡಾ ಶಹಪುರದಲ್ಲಿ ಇರಿಸಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ 6 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಯಿತು.
ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬಸ್ನಿಂದ ಜಿಗಿದು ಕೆಲವು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Road Accident: ಟಾಟಾ ಏಸ್ ಪಲ್ಟಿಯಾಗಿ 20ಕ್ಕೂ ಅಧಿಕ ಮಂದಿಗೆ ತೀವ್ರ ಗಾಯಗಳಾಗಿವೆ. ಅಂಕಹಳ್ಳಿ ಗ್ರಾಮದ ನಿರ್ಮಲಾ, ಬೆಳ್ಳಯ್ಯ, ಬೇಬಿ(11), ಮಧನ್(9), ಗಂಗಮ್ಮ, ಪವಿತ್ರಾ, ಸೋಮಣ್ಣ ಸೇರಿದಂತೆ 16 ಮಂದಿಗೆ ತಲೆ,ಮುಖಕ್ಕೆ ತೀವ್ರ ಪೆಟ್ಟು ಬಿದ್ದಿದ್ದು ಚಾಮರಾಜನಗರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ನಿನ್ನೆ ಮಧ್ಯ ರಾತ್ರಿ ಪಶ್ಚಿಮ ಬಂಗಾಳದ ಇಬ್ಬರು ಯುವತಿಯರು ಹಾಗೂ ಓರ್ವ ಯುವಕ ಕುಡಿದು ಕಾರಲ್ಲಿ ಹೋಗುತ್ತಿದ್ದರು. ಆಡುಗೋಡಿ ಪಾಸ್ ಪೋರ್ಟ್ ಆಫೀಸ್ ರಸ್ತೆಯ ಬಳಿ ಬರ್ತಿದ್ದಂತೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂದಿನ ಎರಡು ಸೀಟ್ ಗಳ ಏರ್ ಬ್ಯಾಗ್ ಓಪನ್ ಆಗಿದೆ. ಮುಂದೆ ಕುಂತಿದ್ದ ಯುವತಿ, ಯುವಕನಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Western Kenya Road Accident: ಇತ್ತೀಚಿನ ವರ್ಷಗಳಲ್ಲಿ ಕೀನ್ಯಾದ ರಸ್ತೆಗಳಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಕಳೆದ ವರ್ಷ ಮಧ್ಯ ಕೀನ್ಯಾದಲ್ಲಿ ಬಸ್ ನದಿಯ ಕಣಿವೆಗೆ ಉರುಳಿ 34 ಮಂದಿ ಸಾವನ್ನಪ್ಪಿದ್ದರು.
Wheeling: ಈ ದುರ್ಘಟನೆಯಲ್ಲಿ ಯುವತಿಯರ ಬೈಕ್ ನೆಲಕ್ಕೆ ಅಪ್ಪಳಿಸಿದ್ದು, ಇಬ್ಬರೂ ಯುವತಿಯರಿಗೂ ಗಂಭೀರ ಗಾಯಗಳಾಗಿವೆ. ಭೂಮಿಕಾ ಎಂಬ ಯುವತಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
Accident: ಚಿಂತಾಮಣಿ ತಾಲೂಕಿನ ಚಿಕ್ಕ ಕೊಂಡ್ರಹಳ್ಳಿ ಗ್ರಾಮದ ಪ್ರಕಾಶ್ ಮತ್ತು ಬೀರಮ್ಮ ದಂಪತಿಗಳು ಶ್ರೀನಿವಾಸಪುರ ಪಟ್ಟಣಕ್ಕೆ ಹೋಗಿ ಚಿಂತಾಮಣಿ ನಗರಕ್ಕೆ ಬರುವ ವೇಳೆ ಕಡಪ ಹೈವೇ ಬಳಿ ಮಾಜಿ ತಹಶೀಲ್ದಾರ್ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ನಡೆದಿದ್ದು ಘಟನೆಯಲ್ಲಿ ಟಿವಿಎಸ್ ಬೈಕ್ ನಲ್ಲಿ ಬರುತ್ತಿದ್ದ ಪತಿ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Road Accident: ಈ ಘನಘೋರ ಅಪಘಾತಕ್ಕೆ ಸಾಕ್ಷಿಯಾಗಿದ್ದು ಬೆಂಗಳೂರು ನಗರದ ದಾಸರಹಳ್ಳಿಯ ಹೆಸರಘಟ್ಟ ಮುಖ್ಯ ರಸ್ತೆ 8 ನೇ ಮೈಲಿ ಜಂಕ್ಷನ್. ಈ ಅಪಘಾತದಲ್ಲಿ ಕಾರು ಚಲಾಯಿಸುತ್ತಿದ್ದ 22 ವರ್ಷದ ಪ್ರಕ್ಯಾತ್ ಚಿನ್ನಪ್ಪ ಸ್ಥಳದಲ್ಲೆ ಸಾವನ್ನಪ್ಪಿದ್ದು, ಈತನ ಸ್ನೇಹಿತರಾದ ನಟರಾಜ್, ಬಸವಗೌಡ, ರಿಕ್ಕಿತ್ ಗಂಭೀರ ಗಾಯಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
7 ಪ್ರಯಾಣಿಕರು ಸೇರಿದಂತೆ ಒಂದು ಮಗುವಿಗೆ ಗಂಭೀರ ಗಾಯ. ಚಿಂತಾಮಣಿ ನಗರದ ಬಾಗೇಪಲ್ಲಿ ರಸ್ತೆ ಮಾರ್ಗದಲ್ಲಿ ಘಟನೆ. ಚಿಕ್ಕಬಳ್ಳಾಪುರದ ಬಾಗೇಪಲ್ಲಿಯ ವೆಂಟರಾಯಪ್ಪ ಚಾಲಕ. ಮುಂದೆ ಹೋಗುತ್ತಿದ್ದ ಆಟೋಗೂ ಗುದ್ದಿದ ಕುಡುಕ ಡ್ರೈವರ್.
ರಸ್ತೆ ಅಪಘಾತಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಇದಕ್ಕೆ ರೋಡ್ ಹಂಪ್ಸ್ ಮತ್ತು ಭಯಾನಕ ತಿರುವುಗಳೆ ಕಾರಣ ಎಂದು ಹೇಳಲಾಗುತ್ತಿದೆ. ಇದಕ್ಕೆ ಪರಿಹಾರವೆಂದರೆ ರಸ್ತೆಯಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವುದು ಮತ್ತು ಅನಧಿಕೃತ ಹಂಪ್ಸ್ಗಳನ್ನು ತೆಗೆದುಹಾಕುವು ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಲಕ್ಷ್ಮೇಶ್ವರ ಮೂಲಕ ಕುಸುಗಲ್ ಗ್ರಾಮಕ್ಕೆ ಹೊರಟಿದ್ದ ಸೊಪ್ಪೆ ತುಂಬಿದ ಟ್ರ್ಯಾಕ್ಟರ್ ಕುಂದಗೋಳ ಕಡಪಟ್ಟಿ ದಾರಿಯಲ್ಲಿ ಪಟ್ಟಣ ಪಂಚಾಯಿತಿ ಘನ ತ್ಯಾಜ್ಯ ವಿಲೇವಾರಿ ಘಟಕ ಬಳಿ ಪಲ್ಟಿ ಆಗಿದೆ. ಈ ಸಂದರ್ಭದಲ್ಲಿ ಟ್ರ್ಯಾಕ್ಟರ್ ಇಂಜಿನ್ ಮೇಲೆ ಕುಳಿತು ಸಾಗುತ್ತಿದ್ದ ಮೂರು ಮಂದಿ ಪ್ರಾಣಾಪಾಯದಿಂದ ಪಾರಾಗಿರುವುದು ದೇವರು ಇದ್ದಾನೆಂಬುದಕ್ಕೇ ಸಾಕ್ಷಿ ಎನ್ನುತ್ತಾರೆ ಪ್ರತ್ಯಕ್ಷದರ್ಶಿಗಳು.
ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಟ್ರಕ್ ಕನಿಷ್ಠ 12 ವಾಹನಗಳಿಗೆ ಢಿಕ್ಕಿ ಹೊಡೆದಿದ್ದು, ರಾಯಗಡ್ ಜಿಲ್ಲೆಯ ಖೋಪೋಲಿ ಬಳಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಟ್ರಕ್ ಕನಿಷ್ಠ 12 ವಾಹನಗಳಿಗೆ ಢಿಕ್ಕಿ ಹೊಡೆದಿದ್ದು, ರಾಯಗಡ್ ಜಿಲ್ಲೆಯ ಖೋಪೋಲಿ ಬಳಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
Trending Video: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಕೇವಲ 4 ಸೆಕೆಂಡ್ ಗಳ ವೀಡಿಯೊವೊಂದು ಭಾರಿ ಟ್ರೆಂಡ್ ಸೃಷ್ಟಿಸುತ್ತಿದೆ. ಇದನ್ನು ನೋಡಿ ಕೆಲವೇ ಸೆಕೆಂಡುಗಳಲ್ಲಿ ಮಹಿಳೆಗೆ ಏನಾಯಿತು ಎಂಬುದನ್ನೂ ನೀವು ಊಹಿಸಲು ಕೂಡ ಸಾಧ್ಯವಿಲ್ಲ? ಗಾಳಿಯಲ್ಲಿ ತೂರಿಕೊಂಡು ಬರುವ ವ್ಯಕ್ತಿಯೊರ್ವ ಆಕೆಯ ಮೇಲೆ ಬೀಳುತ್ತಾನೆ ಮತ್ತು ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾಳೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.