ಮಂಚಿಕೊಪ್ಪದ ಬಳಿ ಸ್ಪೀಡಾಗಿ ಬರುತ್ತಿದ್ದ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ಉಳಿದವರನ್ನು ತಕ್ಷಣವೇ ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ, ಇನ್ನಿಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮಾ. 31ರಂದು ಬುಲಂದ್ಶಹರ್ ಮೂಲದ ಗರ್ಭಿಣಿ ಮಹಿಳೆ ತನ್ನ ಗಂಡನ ಜೊತೆ ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಳು. ಈ ಸಂದರ್ಭದಲ್ಲಿ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ತಲೆಗೆ ಗಂಭೀರವಾಗಿ ಏಟು ಬಿದ್ದ ಕಾರಣ ಕೋಮಾ ಸ್ಥಿತಿಗೆ ತಲುಪಿದ್ದಳು. ಬಳಿಕ ಆಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.
18 ವರ್ಷದ ಅಶ್ವಿನಿ ಎಂಬಾಕೆ ಅವಸರವಾಗಿ ರಸ್ತೆ ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದ್ದು ಯುವತಿಗೆ ಗಂಭೀರ ಗಾಯಗಳಾಗಿವೆ. ಬಳ್ಳಾರಿ ರಸ್ತೆಯಲ್ಲಿ ನಡೆದ ಆ್ಯಕ್ಸಿಡೆಂಟ್ನ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಾಸ್ತವವಾಗಿ, ಈ ವೀಡಿಯೊದಲ್ಲಿ, ಹೆಲ್ಮೆಟ್ ಧರಿಸಿರುವ ಇಬ್ಬರು ಹುಡುಗರು ಕಾರು ಚಾಲಕನೊಂದಿಗೆ ಗಲಾಟೆ ಮಾಡಲು ಮುಂದಾಗುವುದನ್ನು ನೋಡಬಹುದು. ಇಬ್ಬರೂ ಕಾರಿನ ಮೇಲೆ ಮೆಟ್ಟುವುದು, ಚಾಲಕನನ್ನು ನಿಂದಿಸುವುದು ದೃಶ್ಯದಲ್ಲಿ ಕಾಣುತ್ತದೆ.
ಗುಜರಾತ್ನ ಅರಾವಳಿಯಲ್ಲಿ ಭಾರೀ ರಸ್ತೆ ಅಪಘಾತ: ಗುಜರಾತ್ನ ಅರಾವಳಿ ಜಿಲ್ಲೆಯಲ್ಲಿ ಭಾರೀ ಅಪಘಾತ ಸಂಭವಿಸಿದ್ದು, ಇಲ್ಲಿ ವೇಗವಾಗಿ ಬರುತ್ತಿದ್ದ ಕಾರು ಪಾದಚಾರಿಗಳ ಮೇಲೆ ಹರಿದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ. ಇದೇ ವೇಳೆ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ.
Maruti Swift Crash Video: ಸಾಮಾಜಿಕ ಮಾಧ್ಯಮದಲ್ಲಿ ಅಪಘಾತದ ವಿಡಿಯೋವೊಂದು ಪ್ರಕಟಗೊಂಡಿದೆ. ಈ ವಿಡಿಯೋದಲ್ಲಿ ಒಂದು ಮಾರುತಿ ಸುಜುಕಿ ಕಾರು ರಸ್ತೆಯಿಂದ ಜಾರಿ, ಗಾಳಿಯಲ್ಲಿ ತೋರಿ ಕಂದಕದಲ್ಲಿ ಪಲ್ಟಿ ಹೊಡೆದಿರುವುದನ್ನು ನೀವು ನೋಡಬಹುದು. ಈ ಘಟನೆ ಚಿಂದವಾಡಾ-ನಾಗಪುರ್ ಹೈವೇ ಮೇಲೆ ಸಂಭವಿಸಿದೆ ಎನ್ನಲಾಗುತ್ತಿದೆ.
ಈ ಹಿಂದೆ ಕರ್ನಾಟಕ ಹೈಕೋರ್ಟ್, ಮೋಟಾರ್ ಅಪಘಾತ ಕ್ಲೇಮ್ಸ್ ಟ್ರಿಬ್ಯೂಲನ್ ನೀಡಿದ್ದ ಪರಿಹಾರ ಮೊತ್ತವನ್ನು 8.9 ಲಕ್ಷ ರೂ.ದಿಂದ ಶೇ.6ರ ಬಡ್ಡಿ ಸೇರಿ 13.65 ಲಕ್ಷ ರೂ.ಗೆ ಹೆಚ್ಚಿಸಿತ್ತು.
ಬೀದರ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು- ಕಂಟೇನರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.