Ranji Trophy : ಭಾರತೀಯ ಆಟಗಾರರು ಕ್ರಿಕೆಟ್ ನಲ್ಲಿ ವಿಶ್ವದಲ್ಲಿ ಅದ್ಭುತ ಪ್ರದರ್ಶನ ತೋರುತ್ತಿದ್ದಾರೆ. ಭಾರತ ಕ್ರಿಕೆಟ್ ಕ್ಷೇತ್ರದಲ್ಲಿ ಆ ರೀತಿ ಪ್ರಾಬಲ್ಯ ಹೊಂದಿದೆ. ರೋಹಿತ್ ಶರ್ಮಾರಿಂದ ಹಿಡಿದು ವಿರಾಟ್ ಕೊಹ್ಲಿವರೆಗೆ, ಅನೇಕ ಭಾರತೀಯ ಕ್ರಿಕೆಟಿಗರು ಈ ಆಟದ ಅಗ್ರಸ್ಥಾನದಲ್ಲಿದ್ದಾರೆ.
ಕೆಲವು ಕ್ರಿಕೆಟ್ ತಜ್ಞರು ಅವರ ನಾಯಕತ್ವವನ್ನು ಪ್ರಶ್ನಿಸಿದ್ದಾರೆ ಆದರೆ ಮುಂಬರುವ ಐಸಿಸಿ ODI ವಿಶ್ವಕಪ್ನಲ್ಲಿಯೂ ರೋಹಿತ್ ಟೀಂ ಇಂಡಿಯಾವನ್ನು ಮುನ್ನಡೆಸುತ್ತಾರೆ ಎಂದು ಸ್ವಲ್ಪ ಜಾನ್ ಹೇಳಿದರೆ. ಇನ್ನು ಸ್ವಲ್ಪ ಜನ ಅವರ ಉತ್ತರಾಧಿಕಾರಿ ಬಗ್ಗೆಯೂ ಮಾತುಕತೆ ಆರಂಭಿಸಿದ್ದಾರೆ. ಹಾಗಿದ್ರೆ, ರೋಹಿತ್ ನಂತರ ಟೀಂ ಕ್ಯಾಪ್ಟನ್ ಯಾರು? ಈ ಬಗ್ಗೆ ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ರೊಬ್ಬರು ಸುಳಿವು ನೀಡಿದ್ದಾರೆ.
Team India: ಶೀಘ್ರವೇ ಬಿಸಿಸಿಐ ಹೊಸ ಆಯ್ಕೆ ಸಮಿತಿಯನ್ನು ನೇಮಿಸಿ ನಿರ್ಧಾರ ಅಧಿಕೃತಗೊಳಿಸಲಿದೆ. ರೋಹಿತ್ ಶರ್ಮಾ 2023ರ ವಿಶ್ವಕಪ್ವರೆಗೆ ಏಕದಿನ ಮತ್ತು ಟೆಸ್ಟ್ ತಂಡಕ್ಕೆ ನಾಯಕರಾಗಿ ಮುಂದುವರೆಯಲಿದ್ದಾರೆ.
BCCI Apex Council Meeting: ಬಿಸಿಸಿಐ ಸಭೆ ವಾಸ್ತವಿಕವಾಗಿ ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಈ ಸಭೆಯಲ್ಲಿ ನಿರ್ಧರಿಸಬಹುದು. ರೋಹಿತ್ ನಾಯಕತ್ವದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್ನ ಸೆಮಿಫೈನಲ್ನಲ್ಲಿ 10 ವಿಕೆಟ್ಗಳ ಸೋಲನ್ನು ಎದುರಿಸಬೇಕಾಯಿತು. ಇದಕ್ಕೂ ಮುನ್ನ ಏಷ್ಯಾ ಕಪ್ 2022 ರಲ್ಲಿ, ಟೀಂ ಇಂಡಿಯಾ ಸೂಪರ್-4 ನಿಂದಲೇ ಹೊರಗುಳಿದಿತ್ತು. ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಯಲ್ಲೂ ತಂಡ 2-1 ಅಂತರದಲ್ಲಿ ಸರಣಿಯನ್ನು ಕಳೆದುಕೊಳ್ಳಬೇಕಾಯಿತು.
BCCI Apex Council Meeting: ಬಿಸಿಸಿಐನ ಅಪೆಕ್ಸ್ ಕೌನ್ಸಿಲ್ ಸದಸ್ಯರ ಸಭೆಯು ಡಿಸೆಂಬರ್ 21 ರಂದು ನಡೆಯಲಿದೆ. ಈ ಸಭೆಯ ನಂತರ ಭಾರತೀಯ ಕ್ರಿಕೆಟ್ನಲ್ಲಿ ಹಲವು ದೊಡ್ಡ ಬದಲಾವಣೆಗಳನ್ನು ಕಾಣಬಹುದು. ಈ ಸಭೆಯ ನಂತರ ಬಿಸಿಸಿಐ ಹಲವು ಸ್ವರೂಪಗಳಿಗೆ ವಿವಿಧ ತರಬೇತುದಾರರು ಮತ್ತು ನಾಯಕರನ್ನು ಸಹ ಘೋಷಿಸಬಹುದು. ರೋಹಿತ್ ಶರ್ಮಾ ಅವರ ವಯಸ್ಸನ್ನು ಗಮನದಲ್ಲಿಟ್ಟುಕೊಂಡು, T20 ತಂಡದ ನಾಯಕತ್ವವನ್ನು ನೀಡಬೇಕೆ ಇಲ್ಲವೇ ಎಂಬುದನ್ನು ನಿರ್ಧರಿಸಬಹುದು.
IND vs BAN 1st Test Match: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದ ವೇಳೆ ಟೀಂ ಇಂಡಿಯಾದ ನಿಯಮಿತ ನಾಯಕ ರೋಹಿತ್ ಶರ್ಮಾ ಹೆಬ್ಬೆರಳಿಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಈ ಗಾಯದಿಂದಾಗಿ ಅವರು ಕೊನೆಯ ಏಕದಿನ ಪಂದ್ಯದಿಂದ ಹೊರಗುಳಿದಿದ್ದರು. ಮಾಧ್ಯಮ ವರದಿಗಳ ಪ್ರಕಾರ, ರೋಹಿತ್ ಎರಡನೇ ಟೆಸ್ಟ್ಗೆ ಲಭ್ಯವಾಗಿದ್ದಾರೆ. ಅವರು ಡಿಸೆಂಬರ್ 18 ರಂದು ಬಾಂಗ್ಲಾದೇಶಕ್ಕೆ ತೆರಳಲಿದ್ದಾರೆ.
India vs Bangladesh Test Match : ಭಾರತದ ನಿಯಮಿತ ನಾಯಕ ರೋಹಿತ್ ಶರ್ಮಾ ಗಾಯದ ಕಾರಣ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲೂ ಅವರು ಮರಳುವ ಸಾಧ್ಯತೆ ಇದೆ.
Shubman Gill Century : ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶುಭ್ಮನ್ ಗಿಲ್ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಎಲ್ಲರ ಮನಗೆದ್ದಿದ್ದಾರೆ. ಶುಭ್ಮನ್ ಸ್ಫೋಟಕ ಬ್ಯಾಟಿಂಗ್ ನೋಡಿ ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ.
Team India: ಇದಲ್ಲದೇ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯನ್ನು 1-2 ಅಂತರದಿಂದ ತನ್ನ ತವರಿನಲ್ಲಿ ಕಳೆದುಕೊಂಡಿತ್ತು. ಟೀಮ್ ಇಂಡಿಯಾ ಈಗ 3 ಯುವ ಸ್ಫೋಟಕ ಬ್ಯಾಟ್ಸ್ಮನ್ಗಳ ಪ್ರವೇಶವನ್ನು ಹೊಂದಿದ್ದು, ಅವರು ರೋಹಿತ್ ಶರ್ಮಾ ಅವರನ್ನು ಭಾರತೀಯ ಕ್ರಿಕೆಟ್ ತಂಡದಿಂದ ಸಂಪೂರ್ಣವಾಗಿ ದೂರವಿಡುವ ಸಾಧ್ಯಯೆಯಿದೆ
Indian Cricketers Salary Hike: ಕಳೆದ ನಾಲ್ಕು ವರ್ಷಗಳಲ್ಲಿ ಬಿಸಿಸಿಐ ಕ್ರಿಕೆಟಿಗರ ವೇತನವನ್ನು ಯಾವುದೇ ರೀತಿಯಲ್ಲಿ ಹೆಚ್ಚಿಸಿಲ್ಲ. ಈಗ ಹೆಚ್ಚಿನ ಕ್ರಿಕೆಟ್ ಪಂದ್ಯಗಳನ್ನು ಆಡಲಾಗುತ್ತಿದ್ದರೂ, ಬಿಸಿಸಿಐ ಐಪಿಎಲ್ಗೆ ಇನ್ನೂ ಎರಡು ಫ್ರಾಂಚೈಸಿಗಳನ್ನು ವಿಸ್ತರಿಸಿದೆ. ಆದರೆ ಒಪ್ಪಂದ ಮತ್ತು ಗ್ರೇಡ್ ಪ್ರಕಾರ ನೀಡಲಾದ ಮೊತ್ತದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಭಾರತವು 3 ವಿಕೆಟ್ಗೆ 55 ರನ್ಗೆ ಹೆಣಗಾಡುತ್ತಿರುವಾಗ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಅವರ ಬ್ಯಾಕ್-ಟು-ಬ್ಯಾಕ್ ವಿಕೆಟ್ಗಳ ನಂತರ ಪಂತ್ ಅವರನ್ನು ಬ್ಯಾಟಿಂಗ್ ಗೆ ಕಳುಹಿಸಲಾಯಿತು.
Rohit Sharma Ruled Out From First Test : ಭಾರತ ಮತ್ತು ಬಾಂಗ್ಲಾದೇಶ ನಡುವೆ ಎರಡು ಟೆಸ್ಟ್ಗಳ ಸರಣಿ ನಡೆಯಲಿದೆ. ಆದರೆ ಇದಕ್ಕೂ ಮುನ್ನ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದ ಟೆಸ್ಟ್ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ.
Rohit Sharma-Rahul Dravid: ಆಟದ ಪ್ರತಿಯೊಂದು ವಿಭಾಗದಲ್ಲಿ ತಂಡವು ಹೆಣಗಾಡುತ್ತಿದೆ ಮತ್ತು ತಂಡದ ಆಡಳಿತವು ತೆಗೆದುಕೊಂಡ ಅನೇಕ ನಿರ್ಧಾರಗಳನ್ನು ಪ್ರಶ್ನಿಸಲಾಗುತ್ತಿದೆ. ರೋಹಿತ್ ಅವರ ನಾಯಕತ್ವ ಮತ್ತು ದ್ರಾವಿಡ್ ಅವರ ತರಬೇತಿಯಲ್ಲಿ ಸ್ಥಿರತೆ ಇದೆ, ಆದರೆ ವೈಟ್ ಬಾಲ್ ಕ್ರಿಕೆಟ್ನಲ್ಲಿ ಅದು ಕ್ರಿಯಾತ್ಮಕವಾಗಿರಬೇಕು. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳ ವಿರುದ್ಧ ಭಾರತದ ಬ್ಯಾಟಿಂಗ್, ಬೌಲಿಂಗ್ ನಿಷ್ಪರಿಣಾಮಕಾರಿಯಾಗಲು ಇದೇ ಕಾರಣ.
Indian Cricket Team : ಟೀಂ ಇಂಡಿಯಾ ಎರಡು ಬಾರಿ ಏಕದಿನ ವಿಶ್ವಕಪ್ ಗೆದ್ದು ಬಿಗಿದೆ. 1983 ರಲ್ಲಿ ಕಪಿಲ್ ದೇವ್ ನಾಯಕತ್ವದಲ್ಲಿ ಮೊದಲ ವರ್ಷ ಮತ್ತು ಎರಡನೇ ಭಾರಿ 2011 ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ. ಈಗ ODI ವಿಶ್ವಕಪ್ 2023 ಯನ್ನು ಭಾರತದಲ್ಲಿ ಆಯೋಜಿಸಲಾಗಿದೆ.
Jay Shah On Rohit Sharma : ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧದ ಕೊನೆಯ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಎರಡನೇ ಏಕದಿನ ಪಂದ್ಯದ ವೇಳೆ ಹೆಬ್ಬೆರಳಿಗೆ ಗಂಭೀರ ಗಾಯವಾಗಿತ್ತು.
Rohit Sharma Batting : ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ರನ್ ಗಳ ಸೋಲು ಎದುರಿಸಿದ್ದರೂ, ಈ ಪಂದ್ಯದಲ್ಲಿ ಗಾಯಗೊಂಡಿದ್ದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಮನ ಗೆದ್ದಿದ್ದಾರೆ.
India vs Bangladesh 2nd ODI : ಭಾರತ ತಂಡ ಬಾಂಗ್ಲಾದೇಶ ವಿರುದ್ಧದ ODI ಸರಣಿಯನ್ನು 0-2 ಅಂತರದಿಂದ ಕಳೆದುಕೊಂಡಿದೆ. ಸರಣಿಯ ಮೂರನೇ ಪಂದ್ಯ ಡಿಸೆಂಬರ್ 10 ರಂದು ನಡೆಯಲಿದೆ. ಆದರೆ 48ನೇ ಓವರ್ ಎರಡನೇ ಏಕದಿನ ಪಂದ್ಯದಲ್ಲಿ ಮಹತ್ವದ ತಿರುವು ನೀಡಿತು.
IND vs BAN : ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲರ್ಗಳು ಎಷ್ಟು ಕಳಪೆ ಬೌಲಿಂಗ್ ಮಾಡಿದ್ದಾರೆ ಎಂದು ಅಂದಾಜಿಸಲು ಸಾಧ್ಯವಿಲ್ಲ. ಒಂದು ಹಂತದಲ್ಲಿ ಭಾರತದ ಬೌಲರ್ಗಳು ಬಾಂಗ್ಲಾದೇಶದ 6 ವಿಕೆಟ್ಗಳನ್ನು 69 ರನ್ಗಳಿಗೆ ಇಳಿಸಿದ್ದರು, ನಂತರ ಬಾಂಗ್ಲಾದೇಶಕ್ಕೆ 150 ರನ್ ಗಳಿಸುವುದು ಕಷ್ಟ ಎಂದು ತೋರುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.